• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಕ್ಷಕರ ವೃತ್ತಿ ವಿದ್ಯಾರ್ಥಿಗಳ ಭವಿಷ್ಯ ಕಟ್ಟುವ ಸತ್ಕಾರ್ಯ: ಬಿಇಒ ವಿ.ವಿ. ಸಾಲಿಮಠ
ಶಿಕ್ಷಕ ವೃತ್ತಿ ಪವಿತ್ರ ಗೌರವಾನ್ವಿತವಾಗಿದೆ. ಮಕ್ಕಳ ಭವಿಷ್ಯ ಕಟ್ಟುವ ಸತ್ಕಾರ್ಯವಾಗಿದೆ.
ಕುಡಿತದ ಚಟದಿಂದ ನೆಮ್ಮದಿ ಹಾಳು: ಮರುಳ ಶಂಕರ ಸ್ವಾಮೀಜಿ
ಕುಡಿತದ ಚಟವು ಮಾರಕ ರೋಗವಿದ್ದಂತೆ. ಇದರಿಂದ ಮುಕ್ತರಾದಾಗ ಮಾತ್ರ ನಿಮ್ಮ ಜೀವನದ ಬದುಕು ಸುಂದರವಾಗಿರಲು ಸಾಧ್ಯ.
ಬಾಲಕಾರ್ಮಿಕ ವಿರೋಧಿ ದಿನ ಅರ್ಥಪೂರ್ಣವಾಗಿ ಆಚರಿಸಿ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ
ಶಾಲಾ- ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ವಿಶ್ವ ಬಾಲಕಾರ್ಮಿಕ ವಿರೋಧಿ ದಿನಾಚರಣೆ ಕುರಿತು ಪ್ರಬಂಧ, ರಸಪ್ರಶ್ನೆ, ಭಿತ್ತಿಚಿತ್ರ ಸೇರಿದಂತೆ ವಿವಿಧ ಚಟುವಟಿಕೆಗಳನ್ನು ಹಮ್ಮಿಕೊಳ್ಳಬೇಕು. ವಿಜೇತ ಮಕ್ಕಳಿಗೆ ಕಾರ್ಯಕ್ರಮದಲ್ಲಿ ಪ್ರಶಸ್ತಿ ಪತ್ರ ವಿತರಣೆ ಮಾಡಬೇಕು ಎಂದು ಸೂಚಿಸಿದರು.
ಹಾನಗಲ್ಲ ಪುರಸಭೆ ಅಧ್ಯಕ್ಷರಾಗಿ ರಾಧಿಕಾ ದೇಶಪಾಂಡೆ ಅವಿರೋಧ ಆಯ್ಕೆ
ಚುನಾವಣಾ ಪ್ರಕ್ರಿಯೆಗಳನ್ನು ನಡೆಸಿದ ತಾಲೂಕು ಚುನಾವಣಾಧಿಕಾರಿಯೂ ಆದ ತಹಸೀಲ್ದಾರ್ ಎಸ್. ರೇಣುಕಾ ರಾಧಿಕಾ ದೇಶಪಾಂಡೆ ಅವರ ಆಯ್ಕೆಯನ್ನು ಘೋಷಿಸಿದರು.
ಸ್ವಾತಂತ್ರ್ಯ ಹೋರಾಟಕ್ಕೆ ಹೊಸ ರೂಪ ನೀಡಿದ್ದ ಮೈಲಾರ ಮಹದೇವಪ್ಪ: ಡಾ. ವಿಜಯಮಹಾಂತೇಶ ದಾನಮ್ಮನವರ
ಬ್ರಿಟಿಷ್ ಆಡಳಿತವನ್ನು ಸ್ಥಗಿತಗೊಳಿಸುವ ಪ್ರಯತ್ನದಲ್ಲಿದ್ದ ಮೈಲಾರ ಮಹಾದೇವಪ್ಪನವರು ಕೊರಡೂರು ಆಶ್ರಮ ಸ್ಥಾಪಿಸುವ ಮೂಲಕ ಈ ಭಾಗದ ಇನ್ನೂರಕ್ಕೂ ಹೆಚ್ಚು ಚಳವಳಿಗಾರರಿಗೆ ಪ್ರೇರಣೆ ನೀಡಿದ್ದರು.
ಸಂಗೂರಿನಲ್ಲಿ ಕಬ್ಬು ಬಾಕಿ ಹಣ ಪಾವತಿಸಿ ರೈತರ ಪ್ರತಿಭಟನೆ
ಸಕ್ಕರೆ ಕಾರ್ಖಾನೆಗೆ ಕಬ್ಬು ನೀಡಿದ ರೈತರ ಖಾತೆಗಳಿಗೆ ಬಾಕಿ ಹಣ ಹಾಕುವ ವರೆಗೂ ಸಕ್ಕರೆಯನ್ನು ಕಾರ್ಖಾನೆಯಿಂದ ಹೊರಗಡೆ ಸಕ್ಕರೆ ಒಯ್ಯಲು ಬಿಡುವುದಿಲ್ಲವೆಂದು ಪಟ್ಟು ಹಿಡಿದಿದ್ದಾರೆ.
ಹಾವೇರಿ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಮಹಿಳಾ ಕೈದಿ ಸಾವು
ಜಿಲ್ಲೆಯ ಹಾನಗಲ್ಲ ತಾಲೂಕು ಕೊಪ್ಪರಸಿಕೊಪ್ಪ ಗ್ರಾಮದ ಪುಷ್ಪಾ ಬಸವರಾಜ ಓಲೇಕಾರ (35) ಮೃತಪಟ್ಟ ಕೈದಿ.
ಬ್ಯಾಡಗಿಯಲ್ಲಿ 4 ದಿನ ಪೂರೈಸಿದ ರಸ್ತೆ ಅಗಲೀಕರಣ ಧರಣಿ ಸತ್ಯಾಗ್ರಹ
ವಿಧ ಸಮಿತಿಗಳ ನೂರಾರು ಕಾರ್ಯಕರ್ತರು ಭಾನುವಾರ ಅಗಲೀಕರಣ ವಿರೋಧಿಸಿ ಕೋರ್ಟಗೆ ಹೋದವರ ಹೆಸರುಗಳನ್ನು ಎಮ್ಮೆಗಳ ಮೈಮೇಲೆ ಬರೆದು ವಿನೂತನ ರೀತಿಯಲ್ಲಿ ಪ್ರತಿಭಟನೆ ನಡೆಸಿದರು.
ಉತ್ತಮ ಆರೋಗ್ಯಕ್ಕೆ ಸಮತೋಲನ ಪರಿಸರ ಅಗತ್ಯ: ಸಂಜೀವಕುಮಾರ ನೀರಲಗಿ
ಆರೋಗ್ಯ ಸಂಪತ್ತು ಎಲ್ಲ ಸಂಪತ್ತಿಗಿಂತ ಮಿಗಿಲಾಗಿದೆ. ನಾವು ನೆಮ್ಮದಿ ಬದುಕನ್ನು ನಡೆಸಲು ಉತ್ತಮ ಆರೋಗ್ಯ ಬೇಕು.
ಪ್ಲಾಸ್ಟಿಕ್ ಬಳಕೆ ದುಷ್ಪರಿಣಾಮಗಳ ಬಗ್ಗೆ ಜಾಗೃತಿ ಅಗತ್ಯ: ನ್ಯಾಯಾಧೀಶ ಎಂ.ಜಿ. ಶಿವಳ್ಳಿ
ಸ್ವಯಂ ಪ್ರೇರಣೆಯಿಂದ ಪ್ಲಾಸ್ಟಿಕ್ ಬಳಕೆ ಮಾಡಬಾರದು ಹಾಗೂ ಪರಿಸರ ಸಂರಕ್ಷಣೆ ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ.
  • < previous
  • 1
  • ...
  • 43
  • 44
  • 45
  • 46
  • 47
  • 48
  • 49
  • 50
  • 51
  • ...
  • 487
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved