• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯದ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಡಯಾಲಿಸಿಸ್ ಯಂತ್ರ-ಸಚಿವ ದಿನೇಶ ಗುಂಡೂರಾವ್
ರಾಜ್ಯದ ವಿವಿಧ ಸರ್ಕಾರಿ ಆಸ್ಪತ್ರೆಗಳಿಗೆ ೮೦೦ ಹೊಸ ಡಯಾಲಿಸಿಸ್ ಯಂತ್ರಗಳನ್ನು ಕೊಡುತ್ತಿದ್ದೇವೆ. ಏಕ ಬಳಕೆಯ ಯಂತ್ರಗಳಾಗಿರುವುದರಿಂದ ನಿರ್ವಹಣೆ ಸುಲಭವಾಗಿದ್ದು, ಸೋಂಕು ತಡೆಗಟ್ಟಲು ಸಾಧ್ಯವಾಗುತ್ತದೆ. ಬೆಳಗಾವಿ ವಿಭಾಗದ ೫೮ ತಾಲೂಕು ಆಸ್ಪತ್ರೆಗಳು ಮತ್ತು ೭ ಜಿಲ್ಲಾ ಆಸ್ಪತ್ರೆಗಳಿಗೆ ಹೊಸ ಏಜೆನ್ಸಿ ಮೂಲಕ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ರಟ್ಟಿಹಳ್ಳಿಯ 19 ಹಳ್ಳಿಗಳಲ್ಲಿ ಕುಡಿಯುವ ನೀರಿಗೆ ತೀವ್ರ ಹಾಹಾಕಾರ
ಪ್ರಸ್ತುತ ವರ್ಷ ಭೀಕರ ಬರಗಾಲದಿಂದಾಗಿ ರಟ್ಟೀಹಳ್ಳಿ ತಾಲೂಕಿನಾದ್ಯಂತ ನೀರಿಗಾಗಿ ಹಾಹಾಕಾರ ಉಂಟಾಗಿದೆ. ಇದನ್ನು ಸಮರ್ಥವಾಗಿ ಎದುರಿಸಲು ತಾಲೂಕಾಡಳಿತ ಸರ್ವ ಸನ್ನದ್ಧವಾದರೂ ಮುಂದಿನ ೧೫ ದಿನಗಳಲ್ಲಿ ಇರುವ ಕೊಳವೆ ಬಾವಿಗಳಲ್ಲೂ ನೀರು ಬತ್ತಿಹೋಗುವ ಆತಂಕ ಉಂಟಾಗಿದೆ.
ಬರ ನಿರ್ವಹಣೆಯಲ್ಲಿ ಸರ್ಕಾರ ವಿಫಲ-ವಿಪ ಸದಸ್ಯ ಸಂಕನೂರ ಆರೋಪ
ಕಾಂಗ್ರೆಸ್‌ ಸರ್ಕಾರ ಬರ ನಿರ್ವಹಣೆ ಮತ್ತು ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ವಿಫಲವಾಗಿದೆ. ನಾಗರಿಕರು ತಲೆ ತಗ್ಗಿಸುವಂತಹ ಹಲವು ಪ್ರಕರಣಗಳು ನಡೆಯುತ್ತಿವೆ. ದೇಶದ್ರೋಹಿ ಕೃತ್ಯಗಳು ಹೆಚ್ಚಾಗಿವೆ. ದೇಶಭಕ್ತರ ಮೇಲೆ ಪ್ರಕರಣ ದಾಖಲಿಸಲಾಗುತ್ತಿದೆ.
ಕಾರ್ಯಕರ್ತರ ಗದ್ದಲ, ಸಭೆ ಮೊಟಕುಗೊಳಿಸಿ ನಡೆದ ಬೊಮ್ಮಾಯಿ
ಪದಾಧಿಕಾರಿಗಳ ಆಯ್ಕೆ ವಿಚಾರವಾಗಿ ಕಾರ್ಯಕರ್ತರು ಗದ್ದಲ ನಡೆಸಿದ್ದರಿಂದ ಮಾಜಿ ಸಿಎಂ ಹಾಗೂ ಹಾವೇರಿ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯೂ ಆಗಿರುವ ಬಸವರಾಜ ಬೊಮ್ಮಾಯಿ ಅವರು ಸಭೆ ಮೊಟಕುಗೊಳಿಸಿ ಹೊರ ನಡೆದ ಪ್ರಸಂಗ ನಡೆಯಿತು.
ಪ್ರವಾಸಿ ತಾಣಗಳ ಅಭಿವೃದ್ಧಿಗೆ ರು. ೧.೩೦ ಕೋಟಿ ಮಂಜೂರು-ಶಾಸಕ ಬಣಕಾರ
ಹಿರೇಕೆರೂರ-ರಟ್ಟೀಹಳ್ಳಿ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಗ್ರಾಮಗಳಲ್ಲಿ ಪ್ರವಾಸಿಗರ ಅನುಕೂಲಕ್ಕಾಗಿ ವಿವಿಧ ಕಾಮಗಾರಿಗಳಿಗಾಗಿ ಪ್ರವಾಸೋದ್ಯಮ ಇಲಾಖೆ ಕೆ.ಟಿಐ.ಎಲ್ ಸಂಸ್ಥೆಯ ಮೂಲಕ ೧.೩೦ ಕೋಟಿ ರು.ಗಳನ್ನು ಮಂಜೂರು ಮಾಡಿದೆ ಎಂದು ಶಾಸಕ ಯು.ಬಿ. ಬಣಕಾರ ಹೇಳಿದರು.
ಪ್ರಶಿಕ್ಷಣಾರ್ಥಿಗಳು ಡಾ. ಅಂಬೇಡ್ಕರ್‌ ಜೀವನ ಚರಿತ್ರೆ ಅರಿಯಲಿ-ಚಿನ್ನಿಕಟ್ಟಿ
ವರ್ಗ ಸಂಘರ್ಷ, ಜಾತೀಯತೆ ತೊಲಗಿಸಲು ಡಾ. ಬಿ.ಆರ್. ಅಂಬೇಡ್ಕರ್ ಅವರು ಜೀವನ ಪೂರ್ತಿ ಶ್ರಮಿಸಿದ್ದು ಅವರ ಜೀವನ ಚರಿತ್ರೆ, ರಚಿಸಿರುವ ಸಂವಿಧಾನದ ಬಗ್ಗೆ ಪ್ರಶಿಕ್ಷಣಾರ್ಥಿಗಳು ಕಡ್ಡಾಯವಾಗಿ ತಿಳಿದುಕೊಳ್ಳಬೇಕು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಉಪನಿರ್ದೇಶಕ ಆರ್.ವಿ. ಚಿನ್ನಿಕಟ್ಟಿ ತಿಳಿಸಿದರು.
ನೀರಿನ ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿ-ಶಾಸಕ ಮಾನೆ
ಪುರಸಭೆ ವ್ಯಾಪ್ತಿಯಲ್ಲಿ ಮುಂದಿನ ದಿನಗಳಲ್ಲಿ ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಬಾರದು. ಸಮಸ್ಯೆ ಉಲ್ಬಣಗೊಳ್ಳದಂತೆ ಮುನ್ನೆಚ್ಚರಿಕೆ ವಹಿಸಿ, ಲಭ್ಯ ಜಲಮೂಲ ಸದ್ಬಳಕೆ ಮಾಡಿಕೊಂಡು ಸಮರ್ಪಕ ನೀರು ಪೂರೈಕೆಗೆ ಕಾಳಜಿ ವಹಿಸಿ ಎಂದು ಪುರಸಭೆ ಮುಖ್ಯಾಧಿಕಾರಿ ವೈ.ಕೆ. ಜಗದೀಶ್ ಅವರಿಗೆ ಶಾಸಕ ಶ್ರೀನಿವಾಸ ಮಾನೆ ಸೂಚಿಸಿದರು.
ಮುಖ್ಯರಸ್ತೆ ಅಗಲ ವಿಸ್ತರಿಸಿ ಅಭಿವೃದ್ಧಿ ವಿರೋಧಿಗಳಿಗೆ ತಕ್ಕ ಉತ್ತರ-ಶಾಸಕ ಬಸವರಾಜ ಶಿವಣ್ಣನವರ
ಎಂತಹುದೇ ಸಂಕಷ್ಟ ಎದುರಾದರೂ ಸರಿಯೇ ಮುಖ್ಯರಸ್ತೆ ಅಗಲೀಕರಣದಿಂದ ಹಿಂದೆ ಸರಿಯುವ ಪ್ರಶ್ನೆಯಿಲ್ಲ. ಆಗಸ್ಟ್ ಅಂತ್ಯದ ವರೆಗೆ ಕಾಲಾವಕಾಶ ಕೊಡಿ, ಅಗಲೀಕರಣ ಕಾಮಗಾರಿಗೆ ಚಾಲನೆ ನೀಡಿ ಪಟ್ಟಣದಲ್ಲಿರುವ ಅಭಿವೃದ್ಧಿ ವಿರೋಧಿಗಳಿಗೆ ತಕ್ಕ ಉತ್ತರ ನೀಡುತ್ತೇನೆ ಎಂದು ಶಾಸಕ ಬಸವರಾಜ ಶಿವಣ್ಣನವರ ಭರವಸೆ ನೀಡಿದರು.
ಸಮಾಜದ ಸೇವೆಯಲ್ಲಿಯೇ ಸಾರ್ಥಕ್ಯವಿದೆ ಎಂಬ ಅರಿವು ಮೂಡಿದರೆ ಯಶಸ್ಸು ಸಾಧ್ಯ-ನಾಗರಾಜ ಶೆಟ್ಟಿ
ಸಮಾಜದ ಸೇವೆಯಲ್ಲಿಯೇ ಸಾರ್ಥಕ್ಯವಿದೆ ಎಂಬ ಅರಿವು ಮೂಡಿದರೆ ಮಾತ್ರ ಸಾಮಾಜಿಕ ಸಂಘಟನೆಗಳಲ್ಲಿ ಯಶಸ್ಸು ಕಾಣಲು ಸಾಧ್ಯವಿದ್ದು, ಸಮಯ ಸದುಪಯೋಗಕ್ಕೆ ಮುಂದಾಗಿ, ಸತ್ಕಾರ್ಯಕ್ಕಾಗಿ ಸಾಧಿಸಿ ಎಂದು ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯ ಜಿಲ್ಲಾ ನಿರ್ದೇಶಕ ನಾಗರಾಜ ಶೆಟ್ಟಿ ಹೇಳಿದರು.
ದೇವರ ಕಂಡುಕೊಳ್ಳಲಿಕ್ಕೆ ಶರಣ ಸಂಸ್ಕೃತಿ ಉತ್ಸವ ಒಂದು ಮಾರ್ಗ: ಹೊಸಮಠ ಶ್ರೀಗಳು
ಮನುಷ್ಯದೇವರನ್ನು ಕಂಡುಕೊಳ್ಳಲಿಕ್ಕೆ ಅನೇಕ ಮಾರ್ಗಗಳಿವೆ. ಅದರಲ್ಲಿ ಶರಣ ಸಂಸ್ಕೃತಿ ಉತ್ಸವ ಒಂದು ಎಂದು ಹಾವೇರಿ ಹೊಸಮಠ ಬಸವ ಶಾಂತಲಿಂಗ ಶ್ರೀಗಳು ಹೇಳಿದರು.
  • < previous
  • 1
  • ...
  • 469
  • 470
  • 471
  • 472
  • 473
  • 474
  • 475
  • 476
  • 477
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved