• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತಾಂಡಾ ನಿವಾಸಿಗಳಿಗೆ ಪಟ್ಟಾ ವಿತರಣೆಗೆ ಕ್ರಮ-ಶಾಸಕ ರುದ್ರಪ್ಪ ಲಮಾಣಿ
ಸರ್ಕಾರಿ, ಅರಣ್ಯ ಹಾಗೂ ಖಾಸಗಿ ಪ್ರದೇಶಗಳಲ್ಲಿ ವಾಸಿಸುವ ಹಾಡಿ, ಹಟ್ಟಿ ತಾಂಡಾಗಳ ನಿವಾಸಿಗಳ ಜಾಗೆಯನ್ನು ಸಕ್ರಮಗೊಳಿಸಿ ಎಲ್ಲ ತಾಂಡಾ ವಾಸಿಗಳಿಗೆ ಪಟ್ಟಾ ನೀಡಲಾಗುವುದು. ಎಲ್ಲಾ ತಾಂಡಾಗಳನ್ನು ಕಂದಾಯ ಗ್ರಾಮಗಳನ್ನು ಮಾಡಲಾಗುವುದು.
ಕನ್ನಡ ನಾಮಫಲಕ ಅಳವಡಿಕೆ, ವಾರದಲ್ಲಿ ವರದಿಗೆ ಜಿಲ್ಲಾಧಿಕಾರಿ ಸೂಚನೆ
ಹಾವೇರಿ ಜಿಲ್ಲೆಯಲ್ಲಿ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ ಮತ್ತು ತಿದ್ದುಪಡಿ ವಿಧೇಯಕ ಅನುಸಾರ ಕಾಲಮಿತಿಯೊಳಗೆ ಶೇ.೬೦ರಷ್ಟು ಪ್ರಮಾಣದಲ್ಲಿ ಕನ್ನಡ ಭಾಷಾ ಬಳಕೆ ಹಾಗೂ ಕನ್ನಡ ಅನುಷ್ಠಾನ ಕುರಿತಂತೆ ಕ್ರಮವಹಿಸಬೇಕು. ಈ ಕುರಿತಂತೆ ವಾರದೊಳಗೆ ಮಾಹಿತಿ ಸಂಗ್ರಹಿಸಿ ವರದಿ ನೀಡುವಂತೆ ಉಪವಿಭಾಗಾಧಿಕಾರಿಗಳು ಹಾಗೂ ತಹಸೀಲ್ದಾರ್‌ಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಬ್ಯಾಡಗಿ ಹಿಂಸಾಚಾರ, ಬೆಂಕಿ ಹಚ್ಚಿದ ಪ್ರಕರಣ, ₹ 5 ಕೋಟಿಗೂ ಅಧಿಕ ಹಾನಿ
ಬ್ಯಾಡಗಿಯ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ಸೋಮವಾರ ನಡೆದ ಹಿಂಸಾಚಾರ ಹಾಗೂ ವಾಹನ ಹಾಗೂ ಕಚೇರಿಗಳಿಗೆ ಬೆಂಕಿ ಹಚ್ಚಿದ ಪ್ರಕರಣಗಳಿಗೆ ಸಂಬಂಧಿಸಿದಂತೆ ರು. 5 ಕೋಟಿಗೂ ಅಧಿಕ ಹಾನಿ ಸಂಭವಿಸಿದೆ. ಈ ಸಂಬಂಧ 4 ಪ್ರಕರಣ ದಾಖಲಾಗಿದ್ದು, ಪೊಲೀಸರು 80ಕ್ಕೂ ಹೆಚ್ಚಿ ಕಿಡಿಗೇಡಿಗಳನ್ನು ವಶಕ್ಕೆ ಪಡೆದಿದ್ದು, ತೀವ್ರ ವಿಚಾರಣೆ ಕೈಗೊಂಡಿದ್ದಾರೆ.
ಮಹಿಳೆ ಸಕಾರಾತ್ಮಕ ಚಿಂತನೆ ಮೂಲಕ ಬೆಳೆದು ಬೆಳಗಬೇಕು-ನ್ಯಾಯವಾದಿ ವೀಣಾ
ಯಾರದೋ ತೇಜೋವಧೆಯಿಂದ ನಮ್ಮ ಅಭಿವೃದ್ಧಿ ಸಾಧ್ಯವಿಲ್ಲ, ಮಾನಸಿಕ ಬೌದ್ಧಿಕವಾಗಿ ಮಹಿಳೆ ಸಕಾರಾತ್ಮಕ ಚಿಂತನೆ ಮೂಲಕ ಬೆಳೆದು ಬೆಳಗಬೇಕು ಎಂದು ನ್ಯಾಯವಾದಿ ವೀಣಾ ಬ್ಯಾತನಾಳ ತಿಳಿಸಿದರು.
ಹಿಂಸಾಚಾರ, ವಾಹನಗಳಿಗೆ ಬೆಂಕಿ ಹಚ್ಚಿದವರು ನಿಜವಾದ ರೈತರಲ್ಲ-ಶಾಸಕ ಬಸವರಾಜ ಶಿವಣ್ಣನವರ
ಸೋಮವಾರದ ಅಹಿತಕರ ಘಟನೆಯಲ್ಲಿ ಪಾಲ್ಗೊಂಡವರು ನಿಜವಾದ ರೈತರಲ್ಲ, ಇಂತಹ ಘಟನೆಗಳಿಗೆ ಕುಮ್ಮಕ್ಕು ನೀಡುವ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಕಪ್ಪುಚುಕ್ಕೆ ತಂದವರನ್ನು ಯಾವುದೇ ಕಾರಣಕ್ಕೂ ಸರ್ಕಾರ ಸುಮ್ಮನೆ ಬಿಡುವ ಪ್ರಶ್ನೆಯಿಲ್ಲ ಎಂದು ಶಾಸಕ ಬಸವರಾಜ ಶಿವಣ್ಣನವರ ಎಚ್ಚರಿಸಿದರು.
ಹಾನಗಲ್ಲ ತಾಲೂಕಿನಲ್ಲಿ ಕುಡಿಯುವ ನೀರಿಗೆ ಖಾಸಗಿ ಕೊಳವೆಬಾವಿಗಳೇ ಆಧಾರ
ಈಗಾಗಲೇ ೬ ಗ್ರಾಮಗಳಿಗೆ ಖಾಸಗಿ ಕೊಳವೆ ಬಾವಿಗಳಿಂದ ಕುಡಿಯುವ ನೀರು ಒದಗಿಸಲಾಗುತ್ತಿದ್ದು, ಶೀಘ್ರ ತಾಲೂಕಿನ ೫೩ ಹಳ್ಳಿಗಳು ಕುಡಿಯುವ ನೀರಿನ ಸಮಸ್ಯೆಗೊಳಗಾಗುವ ಆತಂಕ ಜಿಪಂ ಹಾಗೂ ತಾಪಂ ಆಡಳಿತಕ್ಕೆ ಎದುರಾಗಿದೆ.
ಬರಗಾಲದಿಂದ ರೈತರು ತತ್ತರ, ಸಾಲ ಮನ್ನಾಕ್ಕೆ ಆಗ್ರಹ
ಜಿಲ್ಲಾಡಳಿತ ಬ್ಯಾಂಕ್, ಸ್ವಸಹಾಯ ಸಂಘ ಸೇರಿ ಇತರ ಫೈನಾನ್ಸ್‌ನವರು ಸಾಲದ ಕಂತುಗಳನ್ನು 3 ತಿಂಗಳ ಕಾಲ ವಸೂಲಿ ಮಾಡುವುದನ್ನು ತಡೆಯಬೇಕು ಎಂದು ಒತ್ತಾಯಿಸಿ ಆಮ್ ಆದ್ಮಿ ಪಕ್ಷದ ಕಾರ್ಯಕರ್ತರು ಸೋಮವಾರ ತಹಸೀಲ್ದಾರ್ ಕೆ. ಗುರುಬಸವರಾಜ ಮೂಲಕ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಹಾವೇರಿ ಜಿಲ್ಲಾದ್ಯಂತ ಶೇ.೬೦ರಷ್ಟು ಕನ್ನಡ ನಾಮಫಲಕ ಕಡ್ಡಾಯ ಜಾರಿಗೊಳಿಸಬೇಕು
ಕರವೇ ಹೋರಾಟದ ಫಲವಾಗಿ ಸರಕಾರ ಕಡ್ಡಾಯ ಕನ್ನಡ ನಾಮಫಲಕ ನಿಯಮ ಜಾರಿ ಮಾಡಿದ್ದು, ವಿಳಂಬವಿಲ್ಲದೆ ಇಡೀ ಜಿಲ್ಲಾದ್ಯಂತ ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳು ಸಮರೋಪಾದಿಯಲ್ಲಿ ಅನ್ಯ ಭಾಷಾ ನಾಮಫಲಕಗಳು ಇರುವಲ್ಲಿ ಶೇ.೬೦ರಷ್ಟು ಕನ್ನಡ ನಾಮಫಲಕವಿರುವಂತೆ ಕಡ್ಡಾಯಗೊಳಿಸಬೇಕು.
ಹೆಚ್ಚುತ್ತಿದೆ ಶಿವಕುಮಾರ ಉದಾಸಿ ಮನವೊಲಿಸಬೇಕೆಂಬ ಕೂಗು
ಹಾವೇರಿ ಲೋಕಸಭಾ ಕ್ಷೇತ್ರದಲ್ಲಿ ಈಗಾಗಲೇ ಹ್ಯಾಟ್ರಿಕ್ ಗೆಲುವು ಸಾಧಿಸಿದ ಶಿವಕುಮಾರ ಉದಾಸಿ ಅವರೇ ಸಮರ್ಥ ಅಭ್ಯರ್ಥಿ. ಅವರನ್ನೇ ಮನವೊಲಿಸಬೇಕು ಎಂದು ಹಾನಗಲ್ಲ ಬಿಜೆಪಿ ಪಾಳಯದಲ್ಲಿ ಕಾರ್ಯಕರ್ತರ ಒಕ್ಕೊರಲಿನ ಕೂಗು ಕೇಳಿ ಬರುತ್ತಿದೆ.
ಕಂಟ್ರೋಲ್ ರೂಂ ಸ್ಥಾಪಿಸಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿ
ಕಡ್ಡಾಯವಾಗಿ ಪ್ರತಿ ಸೋಮವಾರ ಟಾಸ್ಕ್‌ ಫೋರ್ಸ್‌ ಸಮಿತಿ ಸಭೆ ನಡೆಸಬೇಕು. ತಕ್ಷಣ ಕಂಟ್ರೋಲ್ ರೂಂ ಆರಂಭಿಸಿ ಕುಡಿಯುವ ನೀರಿನ ಸಮಸ್ಯೆಗೆ ಸ್ಪಂದಿಸಿ ಎಂದು ಶಾಸಕ ಶ್ರೀನಿವಾಸ ಮಾನೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 471
  • 472
  • 473
  • 474
  • 475
  • 476
  • 477
  • 478
  • 479
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved