ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಸಂಕಷ್ಟದಿಂದ ರಾಜ್ಯ ಪಾರು ಮಾಡಬೇಕಿದೆ
ಕಳೆದ ೫ ವರ್ಷಗಳಿಂದ ೫.೫ ಲಕ್ಷ ಕೋಟಿ ರು. ಸಾಲದ ಹೊರೆ ನಮ್ಮ ರಾಜ್ಯದ ಜನರ ಮೇಲಿದ್ದು, ಈ ಸಾಲಕ್ಕೆ ಪ್ರತಿದಿನ ೧೨೫ ಕೋಟಿ ರು. ಬಡ್ಡಿ ಪಾವತಿಸಬೇಕಿದೆ. ಹೀಗಾಗಿ ದುಂದುವೆಚ್ಚಕ್ಕೆ ಕಡಿವಾಣ ಹಾಕಿ ಆರ್ಥಿಕ ಸಂಕಷ್ಟದಿಂದ ರಾಜ್ಯವನ್ನು ಪಾರು ಮಾಡಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ದರ ಕುಸಿತ: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆಯಲ್ಲಿ ದಾಂಧಲೆ
ಮೆಣಸಿನಕಾಯಿ ಮಾರಾಟಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿದ್ದ ಇಲ್ಲಿಯ ಎಪಿಎಂಸಿ ಮಾರುಕಟ್ಟೆಯಲ್ಲಿ ಮೆಣಸಿನ ದರದಲ್ಲಿ ತೀವ್ರ ಕುಸಿತವಾಗಿದೆ ಎಂದು ಆರೋಪಿಸಿ ಸೋಮವಾರ ಸಾವಿರಾರು ರೈತರು ತೀವ್ರ ಹಿಂಸಾಚಾರಕ್ಕೆ ನಡೆಸಿದ್ದಾರೆ.
ಕೊನೆಗೂ ಮಂಡನೆಯಾದ ನಗರಸಭೆ ಬಜೆಟ್: ಮೂಲಸೌಕರ್ಯಕ್ಕೆ ಪ್ರತ್ಯೇಕ ಅನುದಾನ
ರಾಣಿಬೆನ್ನೂರು ಸ್ಥಳೀಯ ನಗರಸಭೆ ಆಡಳಿತಾಧಿಕಾರಿಯಾಗಿರುವ ಜಿಲ್ಲಾಧಿಕಾರಿ ರಘುನಂದನಮೂರ್ತಿ ಸೋಮವಾರ ಸ್ಥಳೀಯ ನಗರಸಭೆಯ 2024-25ನೇ ಸಾಲಿನ ಬಜೆಟ್ ಮಂಡಿಸುವ ಮೂಲಕ ಹಲವಾರು ದಿನಗಳಿಂದ ಮುಂದೂಡಿಕೆಯಾಗುತ್ತ ಬಂದಿದ್ದ ಬಜೆಟ್ ಸಭೆ ನಡೆಯುವುದೋ ಇಲ್ಲವೋ ಎಂಬ ಊಹಾಪೋಹಗಳಿಗೆ ಅಂತ್ಯ ಹಾಡಿದರು.
ರೈತರಿಂದ ಬ್ಯಾಡಗಿ ಮಾರುಕಟ್ಟೆಯಲ್ಲಿ ಹಿಂಸಾಚಾರ, ಬೆಂಕಿ
ಮೆಣಸಿನಕಾಯಿ ಮಾರಾಟಕ್ಕೆ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಗಳಿಸಿರುವ ಬ್ಯಾಡಗಿ ಎಪಿಎಂಸಿ ಮಾರುಕಟ್ಟೆಯಲ್ಲಿ ಮೆಣಸಿನ ದರ ತೀವ್ರ ಕುರಿತ ಕಂಡ ಹಿನ್ನೆಲೆಯಲ್ಲಿ ಸೋಮವಾರ ಸಾವಿರಾರು ರೈತರು ಹಿಂಸಾಚಾರಕ್ಕಿಳಿದ ಘಟನೆ ಸೋಮವಾರ ನಡೆದಿದೆ.
ಶಾಸಕರ ಎದುರು ಮಕ್ಕಳ ಸಮಸ್ಯೆ ಅನಾವರಣ
ಸಭೆಯಲ್ಲಿ ವಿವಿಧ ಸಮಸ್ಯೆಗಳ ಕುರಿತು ಮಕ್ಕಳು ಗಮನ ಸೆಳೆದರು.
ಕ್ರೀಡಾಕೂಟದಲ್ಲಿ ಪಾಲ್ಗೊಂಡು ನೆಮ್ಮದಿ ಪಡೆದುಕೊಳ್ಳಿ: ರುದ್ರಪ್ಪ ಲಮಾಣಿ
ಒತ್ತಡದ ಬದುಕಿನ ಮಧ್ಯೆಯೂ ಕ್ರೀಡಾಕೂಟಗಳು ಹಾಗೂ ಮನರಂಜನಾ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಮೂಲಕ ಮನಸ್ಸಿಗೆ ನೆಮ್ಮದಿ ಪಡೆದುಕೊಳ್ಳಬೇಕು.
ಸಂಜಯ ಡಾಂಗೆ ಶಿಕ್ಷಣ ಸಂಸ್ಥೆಗೆ ನೆರವು: ರುದ್ರಪ್ಪ ಲಮಾಣಿ
ಸಂಜಯ ಡಾಂಗೆ ಪ್ಯಾರಾ ಮೆಡಿಕಲ್, ನರ್ಸಿಂಗ್ ಕಾಲೇಜು ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಪ್ಯಾರಾ ಮೆಡಿಕಲ್, ನರ್ಸಿಂಗ್ ಕೋರ್ಸ್ ಅಧ್ಯಯನಕ್ಕೆ ಉತ್ತಮ ಅವಕಾಶ ಕಲಿಸಿದೆ.
ಕನ್ನಡ ಸಾಹಿತ್ಯ ನಮ್ಮ ಸಂಸ್ಕೃತಿ ಸಂವರ್ಧನೆಯ ಶಕ್ತಿ: ವಿಜಯಲಕ್ಷ್ಮೀ ತಿರ್ಲಾಪುರ
ಅನುಭವ, ಅನುಭಾವದ ಕನ್ನಡ ಸಾಹಿತ್ಯ ನಮ್ಮ ಸಂಸ್ಕೃತಿ ಸಂವರ್ಧನೆಯ ಶಕ್ತಿಯಾಗಿದೆ.
ಮಾನವ ಬದುಕಿಗೆ ಶಾಂತವೀರ ಪಟ್ಟಾಧ್ಯಕ್ಷರು ದಾರಿದೀಪ: ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಶ್ರೀ
ನಡೆ ಮತ್ತು ನುಡಿಗಳನ್ನು ಒಂದೇ ಎನ್ನುವಂತೆ ಬದುಕಿ, ಅರಿವು, ಆಚಾರ, ಅನುಭಾವದಿಂದ ಮಾನವ ಬದುಕಿಗೆ ದಾರಿದೀಪವಾದ ಜಂಗಮ ಪುಂಗವರಲ್ಲಿ ಲಿಂ.ಶಾಂತವೀರ ಪಟ್ಟಾಧ್ಯಕ್ಷರು ಅಗ್ರಗಣ್ಯರು
ಹೊಸ ಬಸ್ಗಳಿಗೆ ಶಾಸಕ ಮಾನೆ ಹಸಿರು ನಿಶಾನೆ
ಇಲ್ಲಿನ ಕೆಎಸ್ಆರ್ಟಿಸಿ ಕೇಂದ್ರ ಬಸ್ ನಿಲ್ದಾಣದಲ್ಲಿ 6 ಹೊಸ ಬಸ್ಗಳಿಗೆ ಶಾಸಕ ಶ್ರೀನಿವಾಸ ಮಾನೆ ಹಸಿರು ನಿಶಾನೆ ತೋರಿದರು.
< previous
1
...
472
473
474
475
476
477
478
479
480
...
559
next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್ನಲ್ಲಿ ಬಿಗ್ಬಾಸ್ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ