• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕವಿ ಸತೀಶ ಕುಲಕರ್ಣಿಗೆ ರಾಜ್ಯೋತ್ಸವ ಪ್ರಶಸ್ತಿಯ ಗರಿ
ಜಿಲ್ಲೆಯಲ್ಲಿ ಸಾಹಿತ್ಯಿಕ ಚಟುವಟಿಕೆ ಸದಾ ಜೀವಂತಿಕೆ ಇರುವಂತೆ ಕಾಪಿಟ್ಟುಕೊಂಡು ಬಂದಿರುವ ದಲಿತ, ಬಂಡಾಯ ಸಾಹಿತ್ಯ ಚಳವಳಿಯ ಹಿನ್ನೆಲೆ ಬಂದಿರುವ ಕವಿ, ಹಾವೇರಿಯ ಸತೀಶ ಕುಲಕರ್ಣಿ ಅವರನ್ನು ಪ್ರಸಕ್ತ ಸಾಲಿನ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಿರುವುದು ಜಿಲ್ಲೆಯ ಸಾಹಿತ್ಯ ಕ್ಷೇತ್ರದ ಗರಿಮೆ ಹೆಚ್ಚಿಸಿದೆ.
ರಾಜ್ಯ ಸರ್ಕಾರದ ವಿರುದ್ಧ ಬಾರುಕೋಲು ಚಳವಳಿ
ಪಂಪ್‌ಸೆಟ್‌ಗಳಿಗೆ ಹಗಲು ವೇಳೆ 8 ಗಂಟೆ ವಿದ್ಯುತ್ ಪೂರೈಕೆ ಸೇರಿದಂತೆ ರೈತರ ವಿವಿಧ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ ನವಯುಗ ಸಂಘಟನೆಯ ನೇತೃತ್ವದಲ್ಲಿ ರೈತರು ಸೋಮವಾರ ರಾಜ್ಯ ಸರ್ಕಾರದ ವಿರುದ್ಧ ಬಾರುಕೋಲು ಚಳವಳಿ ನಡೆಸಿದರು.
ರೈತರಿಗೆ ಪರಿಹಾರ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ
ರಾಜ್ಯದಲ್ಲಿ ರೈತರನ್ನು ಕಡೆಗಣಿಸಲಾಗುತ್ತಿದೆ. ಬರಗಾಲ ಘೋಷಿಸಿ ಕೈತೊಳೆದುಕೊಂಡಿರುವ ರಾಜ್ಯ ಸರ್ಕಾರ ಪರಿಹಾರದ ಹಣ ಬಿಡುಗಡೆ ಮಾಡದೆ ಮೋಸವೆಸಗುತ್ತಿದೆ. ಕೂಡಲೇ ರೈತರಿಗೆ ಪರಿಹಾರ ಬಿಡುಗಡೆ ಮಾಡದಿದ್ದರೆ ರಾಜ್ಯಾದ್ಯಂತ ಹೋರಾಟ ನಡೆಸುವುದಾಗಿ ಆಗ್ರಹಿಸಿ ರಾಜ್ಯ ರೈತ ಸಂಘ ಹಸಿರು ಸೇನೆ ರಾಜ್ಯಾಧ್ಯಕ್ಷ ವಾಸುದೇವ ಮೇಟಿ ಎಚ್ಚರಿಸಿದರು.
ರೈತರ ನೆರವಿಗೆ ಬಾರದ ರಾಜ್ಯ ಸರ್ಕಾರ
ಜಿಲ್ಲೆಯಲ್ಲಿ ಬರಗಾಲದಿಂದ ಬೆಳೆ ಹಾನಿಯಾದ ರೈತರ ಹೊಲಗಳಿಗೆ ಬಿಜೆಪಿ ತಂಡ ಸೋಮವಾರ ಭೇಟಿ ನೀಡಿ ಹಾನಿಯಾದ ಬೆಳೆಗಳ ಪರಿಶೀಲನೆ ನಡೆಸಿತು.
ಅಕ್ರಮ ಆಸ್ತಿ ಗಳಿಕೆ ಆರೋಪ, ಇಬ್ಬರು ಆರ್‌ಎಫ್‌ಒಗಳ ಮೇಲೆ ಲೋಕಾ ದಾಳಿ
ಅಕ್ರಮ ಆಸ್ತಿ ಗಳಿಕೆ ಆರೋಪದ ಮೇರೆಗೆ ಜಿಲ್ಲೆಯ ಇಬ್ಬರು ವಲಯ ಅರಣ್ಯಾಧಿಕಾರಿಗಳ (ಆರ್‌ಎಫ್‌ಒ) ಕಚೇರಿ ಮತ್ತು ಮನೆಗಳ ಮೇಲೆ ಸೋಮವಾರ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಅಪಾರ ಪ್ರಮಾಣದ ನಗದು, ಚಿನ್ನಾಭರಣ ಮತ್ತು ಸ್ಥಿರಾಸ್ತಿ ಪತ್ತೆಯಾಗಿದೆ.
ಪಲ್ಲಕ್ಕಿ ಮೆರವಣಿಗೆಗೆ ಅಡ್ಡಿ: ಹಾನಗಲ್‌ನಲ್ಲಿ ಪ್ರತಿಭಟನೆಗೆಮುಂದಾಗಿದ್ದ 70ಕ್ಕೂ ಹೆಚ್ಚು ಹಿಂದು ಮುಖಂಡರ ಬಂಧನ
ವಿಜಯ ದಶಮಿಯಂದು ಇತಿಹಾಸ ಪ್ರಸಿದ್ಧ ತಾರಕೇಶ್ವರ ದೇವಸ್ಥಾನದ ಪಲ್ಲಕ್ಕಿಯನ್ನು ರಸ್ತೆಯಲ್ಲಿ ತಡೆದು ಒಂದು ಕೋಮಿನವರು ಘೋಷಣೆ ಕೂಗಿದ ಘಟನೆ ಖಂಡಿಸಿ ಹಲಗೆ ಚಳವಳಿ ಮೂಲಕ ಪ್ರತಿಭಟನೆ ಹಿನ್ನೆಲೆ ಪಟ್ಟಣದಲ್ಲಿ ೧೪೪ ಕಲಂ ಜಾರಿಗೊಳಿಸಲಾಗಿದೆ. ಪ್ರತಿಭಟನೆಗೆ ಮುಂದಾದ 70ಕ್ಕೂ ಅಧಿಕ ಹಿಂದುಪರ ಸಂಘಟನೆಗಳ ಕಾರ್ಯಕರ್ತರನ್ನು ಪೊಲೀಸರು ಬಂಧಿಸಿದ್ದಾರೆ.
೨ಎ ಮೀಸಲಾತಿಗಾಗಿ ಹೋರಾಟ ಅನಿವಾರ್ಯ
ದಿಕ್ಕು ದೆಸೆ ತಪ್ಪಿ ಹರಿದು ಹಂಚಿ ಹೋದ ಪಂಚಮಸಾಲಿ ಸಮಾಜ, ಈಗ ಒಗ್ಗೂಡಿ ಉಪಕಾರ ಮಾಡುವ ಸಮಾಜವಾಗಿ ಹೊರ ಹೊಮ್ಮಿದೆ. ಆದರೂ ಮೀಸಲಾತಿಗಾಗಿ ಮಾತ್ರ ಸದನದ ಒಳಗೂ ಹೊರಗೂ ಗೆಲ್ಲುವವರೆಗೂ ಹೋರಾಟ ಅನಿವಾರ್ಯವಾಗಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ತಿಳಿಸಿದರು.
ನ.1ರಂದು ನಗರದಲ್ಲಿ ಗರಡಿ ಚಿತ್ರದ ಟೀಸರ್ ಬಿಡುಗಡೆ
ಇಲ್ಲಿಯ ನಗರಸಭೆ ಕ್ರೀಡಾಂಗಣದಲ್ಲಿ ನ.1ರಂದು ಸಂಜೆ 6.30ಕ್ಕೆ ನಟ ದರ್ಶನ ಅವರಿಂದ ಗರಡಿ ಚಲನಚಿತ್ರದ ಟೀಸರ್ ಬಿಡುಗಡೆ ಹಾಗೂ ಸಂಗೀತ ಕಾರ್ಯಕ್ರಮ ನಡೆಯಲಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ತಿಳಿಸಿದರು.
ಭಾರತ ಜಗತ್ತಿನಲ್ಲಿ ವಿಶೇಷವಾಗಿ ಗುರುತಿಸಲ್ಪಡುವ ದೇಶ
ಭಾರತ ಜಗತ್ತಿನಲ್ಲಿ ವಿಶೇಷವಾಗಿ ಗುರುತಿಸಲ್ಪಡುವ ದೇಶವಾಗಿದೆ. ನಮ್ಮ ದೇಶದ ಯಾವುದಾದರೂ ಒಂದು ಮೂಲೆಯಲ್ಲೂ 360 ದಿನ ಕಾರ್ಯಕ್ರಮ ನಡೆಯುತ್ತಲೇ ಇರುತ್ತದೆ ಎಂದು ಉತ್ತರ ಕರ್ನಾಟಕ ಪ್ರಾಂತ ವ್ಯವಸ್ಥಾ ಪ್ರಮುಖ ಶ್ರೀನಿವಾಸ ನಾಡಿಗೇರ ಹೇಳಿದರು.
ಮಾನವೀಯತೆ ಇಲ್ಲದೇ ಧರ್ಮವಿಲ್ಲ ಎಂದು ಪ್ರತಿಪಾದಿಸಿದ ವಾಲ್ಮೀಕಿ
ರಾಮಾಯಣ ಭಾರತೀಯರ ಜೀವನ ಚರಿತ್ರೆ ಮತ್ತು ಸಂಸ್ಕೃತಿ ಬಿಂಬಿಸುವ ಮಹಾಗ್ರಂಥವಾಗಿದೆ. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ. ಮಾನವೀಯತೆ ಇಲ್ಲದೇ ಧರ್ಮವಿಲ್ಲ ಎಂಬದನ್ನು ಪ್ರತಿಪಾದಿಸಿದ ದಾರ್ಶನಿಕರಾಗಿದ್ದು, ವಾಲ್ಮೀಕಿ ಅವರ ಜೀವನಚರಿತ್ರೆ ಅನುಕರಣೀಯವೆಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
  • < previous
  • 1
  • ...
  • 473
  • 474
  • 475
  • 476
  • 477
  • 478
  • 479
  • 480
  • 481
  • ...
  • 484
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved