• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನರೇಗಲ್ಲ, ಕೂಸನೂರು ಏತ ನೀರಾವರಿ ಯೋಜನೆಗೆ ಗ್ರೀನ್‌ ಸಿಗ್ನಲ್‌
ಯೋಜನೆ ವ್ಯಾಪ್ತಿಯಲ್ಲಿ ಸುಮಾರು 302 ಎಕರೆಗಳಷ್ಟು ವಿಶಾಲ ಪ್ರದೇಶ ಹೊಂದಿರುವ, ಜಿಲ್ಲೆಯಲ್ಲಿಯೇ ಅತಿ ದೊಡ್ಡ ಕೆರೆ ಎನ್ನುವ ಹಿರಿಮೆಗೆ ಪಾತ್ರವಾದ ನರೇಗಲ್ಲ ಕೆರೆ ಸೇರಿದಂತೆ 111 ಕೆರೆಗಳ ಒಡಲು ಭರ್ತಿಯಾಗಲಿದ್ದು, ನೀರಾವರಿಯ ಹೊಂಗನಸು ಚಿಗುರೊಡೆದಿದೆ.
ಬರ ನೀಗಲು ಆಗಬೇಕಿದೆ ಬೇಡ್ತಿ ವರದಾ ಜೋಡಣೆ
1995ರಲ್ಲೇ ಬೇಡ್ತಿ- ವರದಾ ನದಿ ಜೋಡಣೆ ಯೋಜನೆ ಪ್ರಸ್ತಾಪಗೊಂಡು, 2017ರಲ್ಲಿ ಪೂರ್ವ ಕಾರ್ಯಸಾಧ್ಯತಾ ವರದಿಯಾಗಿ, 2022ರಲ್ಲಿ ಡಿಪಿಆರ್‌ ಕೂಡ ಸಿದ್ಧವಾಗಿದ್ದ ಕೇಂದ್ರ ಸರ್ಕಾರದ ಮಹತ್ವಾಕಾಂಕ್ಷಿ ನದಿ ಜೋಡಣೆ ಯೋಜನೆಯಿದು.
ಎನ್ನೆಸ್ಸೆಸ್‌ನಿಂದ ವ್ಯಕ್ತಿತ್ವ ವಿಕಸನ: ಡಾ. ಎಂ.ಎಚ್. ಹೊಳಿಯಣ್ಣನವರ
ಕಾಲೇಜು ಆವರಣದಲ್ಲಿ ನಡೆದ ಆಯ್ಕೆ ಪ್ರಕ್ರಿಯೆಯಲ್ಲಿ ಹಾವೇರಿ ವಿವಿ ಅಡಿಯಲ್ಲಿನ 45 ಕಾಲೇಜುಗಳ ತಲಾ ಇಬ್ಬರು ಎನ್‌ಎಸ್‌ಎಸ್ ವಿದ್ಯಾರ್ಥಿಗಳು ಭಾಗವಹಿಸಿದ್ದರು.
ಪುಟ್ಟರಾಜರು ಅಂಧರ ಆಶಾಕಿರಣ: ಬಸವಶಾಂತಲಿಂಗ ಸ್ವಾಮೀಜಿ
ಡಾ. ಪುಟ್ಟರಾಜ ಗವಾಯಿಗಳು ಸಾವಿರಾರು ವಿದ್ಯಾರ್ಥಿಗಳ ಪಾಲಿನ ದೇವರಾಗಿದ್ದರು. ಸಂಗೀತ ಲೋಕದ ಪಾಂಡಿತ್ಯ ಹೊಂದಿ ಕಣ್ಣು ಇಲ್ಲದವರ ಪಾಲಿನ ಆರಾಧ್ಯ ದೈವ ಆಗಿದ್ದರು. ಅವರ ಬದುಕು ನಮಗೆ ಪ್ರೇರಣೆ ನೀಡಲಿ.
ವ್ಯಾಪಾರಸ್ಥರು, ರೈತರ ಶ್ರೇಯೋಭಿವೃದ್ಧಿಗೆ ಬದ್ಧ: ಸುರೇಶಗೌಡ ಪಾಟೀಲ
ಖರೀದಿದಾರರಿಂದ ಇದೀಗ ಪಡೆಯುತ್ತಿರುವ ₹2 ದಲಾಲಿ ಹಣವನ್ನು ₹3ಕ್ಕೆ ಹೆಚ್ಚಿಸುವಂತೆ ಕೆಲ ದಲಾಲರು ಒತ್ತಾಯಿಸುತ್ತಿದ್ದಾರೆ. ಆದರೆ ಈ ಬೇಡಿಕೆಯ ಕೃಷಿ ಮಾರಾಟ ಇಲಾಖೆ ಹಾಗೂ ಸರ್ಕಾರದ ಮಟ್ಟದಲ್ಲಿ ಇರುವುದರಿಂದ ಈ ಹಂತದಲ್ಲಿ ಅದರ ಬಗ್ಗೆ ವರ್ತಕರ ಸಂಘವು ಯಾವುದೇ ನಿರ್ಣಯ ಕೈಗೊಳ್ಳಲು ಸಾಧ್ಯವಿಲ್ಲ.
ಶಿಲ್ಪ, ಚಿತ್ರಕಲೆ ಅದ್ಭುತ ಮಾಹಿತಿ ಕಣಜ: ಚನ್ನಮಲ್ಲಿಕಾರ್ಜುನ ಶ್ರೀ
ಸಾವಿರಾರು ವರ್ಷಗಳ ಇತಿಹಾಸ ಹೊಂದಿದ ಶಿಲ್ಪಕಲಾ ವೈಭವ, ನೂರಾರು ವರ್ಷಗಳ ಹಿಂದೆ ಕೈಬರಹದಿಂದ ಬಿಡಿಸಿದ ಚಿತ್ರಗಳು ಇತಿಹಾಸವನ್ನು ಒಳಗೊಂಡಿವೆ. ಅಂದಿನ ಸಾಮಾಜಿಕ ವ್ಯವಸ್ಥೆ ಕುರಿತು ಕಲಾಚಿತ್ರಗಳು ಬೆಳಕನ್ನು ಚೆಲ್ಲುತ್ತಿವೆ.
ಗುತ್ತಲದಲ್ಲಿ ಅನಧಿಕೃತ ಡಬ್ಬಾ ಅಂಗಡಿ ತೆರವು, ಮಾಲೀಕರ ವಿರೋಧ
ಡಬ್ಬಾ ಅಂಗಡಿಗಳನ್ನು ತೆರವುಗೊಳಿಸದಿದ್ದರೆ ಆಸ್ಪತ್ರೆ ಮತ್ತು ರೋಗಿಗಳಿಗೆ ಸಮಸ್ಯೆ ಆಗುತ್ತದೆ ಎಂದು ಮಾಲೀಕರಿಗೆ ಮುಖ್ಯಾಧಿಕಾರಿ ಡಾ. ದೇವಾನಂದ ದೊಡ್ಡಮನಿ ತಿಳಿಸಿದರು.
ಹಳ್ಳೂರು ಗ್ರಾಮದಸರ್ಕಾರಿ ಆಸ್ಪತ್ರೆಯಲ್ಲಿ ಸಮರ್ಪಕ ಸೇವೆಗೆ ಒತ್ತಾಯ
ವೈದ್ಯರು ಹಾಗೂ ಸಿಬ್ಬಂದಿ ಕಿತ್ತಾಟದಿಂದಾಗಿ ಆಸ್ಪತ್ರೆಗೆ ಬಾರದೆ ರಜೆ ಹಾಕಿ ಮನೆಯಲ್ಲಿದ್ದಾರೆ. ಇದರಿಂದ ರೋಗಿಗಳಿಗೆ ಸಾಕಷ್ಟು ಅನಾನುಕೂಲ ಉಂಟಾಗಿದೆ. ಸಮಸ್ಯೆ ಏನೇ ಇದ್ದರೂ ಬಗೆಹರಿಸಿಕೊಳ್ಳಬೇಕು. ಅದನ್ನು ಬಿಟ್ಟು ಸೇವೆಗೆ ರಜೆ ಹಾಕಿ ಮನೆಯಲ್ಲಿಯೇ ಕುಳಿತುಕೊಳ್ಳುವುದು ಎಷ್ಟರ ಮಟ್ಟಿಗೆ ಸರಿ ಎಂದು ಸಾರ್ವಜನಿಕರು ಪ್ರಶ್ನಿಸಿದರು.
ಕ್ರೀಡೆ, ವ್ಯಾಯಾಮ ಪ್ರತಿಯೊಬ್ಬರ ಜೀವನದ ಭಾಗವಾಗಲಿ: ಶಾಸಕ ಬಣಕಾರ
ಕ್ರೀಡೆಯು ಆರೋಗ್ಯಯುತ ಜೀವನ ನಡೆಸಲು ಬೇಕಾಗಿರುವ ಅವಶ್ಯಕ ಚಟುವಟಿಕೆ. ಕ್ರೀಡೆ ಮತ್ತ ವ್ಯಾಯಾಮ ಪ್ರತಿಯೊಬ್ಬರ ಜೀವನದ ಭಾಗವಾಗಬೇಕು.
ಬಿಸನಹಳ್ಳಿಯಲ್ಲಿ ಸ್ಮಶಾನ ಇಲ್ಲದ್ದಕ್ಕೆ ಹೆದ್ದಾರಿಯಲ್ಲೇ ಶವಸಂಸ್ಕಾರಕ್ಕೆ ಗ್ರಾಮಸ್ಥರ ಯತ್ನ
ಮಂಗಳವಾರವೂ ರಾಷ್ಟ್ರೀಯ ಹೆದ್ದಾರಿಯಲ್ಲಿಯೇ ಕಟ್ಟಿಗೆ ಹೊಂದಿಸಿಟ್ಟು ಅಲ್ಲಿಯೇ ಅಂತ್ಯಕ್ರಿಯೆ ಮಾಡಲು ಮುಂದಾಗಿದ್ದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ತಹಸೀಲ್ದಾರ್ ಯಲ್ಲಪ್ಪ ಗೋಣೆಣ್ಣವರ, ಗ್ರಾಮಸ್ಥರ ಜತೆ ಮಾತುಕತೆ ನಡೆಸಿದರು. ಗ್ರಾಮದಲ್ಲಿಯೇ ಸ್ಮಶಾನಕ್ಕೆ ಜಾಗ ಗುರುತಿಸಲು ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
  • < previous
  • 1
  • ...
  • 44
  • 45
  • 46
  • 47
  • 48
  • 49
  • 50
  • 51
  • 52
  • ...
  • 558
  • next >
Top Stories
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
ಜನಸಂಖ್ಯೆಯ 10% ಮಂದಿಯಿಂದ ಸೇನೆ ನಿಯಂತ್ರಣ: ರಾಗಾ ವಿವಾದ
ಬಿಹಾರದಲ್ಲಿ ಎನ್‌ಡಿಎಗೆ ಬಹುಮತ ? - 153-164 ಸ್ಥಾನ ಗೆಲುವು : ಐಎಎನ್‌ಎಸ್‌ ಸರ್ವೆ
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved