• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕುಡಿವ ನೀರಿನ ಅಭಾವವಾಗದಂತೆ ಮುನ್ನೆಚ್ಚರಿಕೆ ವಹಿಸಿ
ಜಿಲ್ಲೆಯ ನಗರ ಪ್ರದೇಶಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ಆರ್.ವಿಶಾಲ್ ಸೂಚನೆ ನೀಡಿದರು.
ದರ ಏರಿಕೆ ನಿರೀಕ್ಷೆ: ಈರುಳ್ಳಿ ಬೆಳೆಗೆ ಗೂಡಿನ ರಕ್ಷಣೆ ಮಾಡಿದ ರೈತರು
ಸತತ ಬೆಲೆ ಕುಸಿತ ಹಾಗೂ ಅತಿವೃಷ್ಟಿಯಿಂದ ಈರುಳ್ಳಿ ಬೆಳೆದು ಕೈ ಸುಟ್ಟುಕೊಂಡಿದ್ದ ತಾಲೂಕಿನ ಬೆಳೆಗಾರರು ಈ ಬಾರಿ ಈರುಳ್ಳಿ ಬದಲು ಮೆಕ್ಕೆಜೋಳ ಹೆಚ್ಚಾಗಿ ಬೆಳೆದಿದ್ದಾರೆ. ಅಲ್ಲದೆ ಕೆಲ ರೈತರು ಈರುಳ್ಳಿ ಬೆಳೆದಿದ್ದರೂ ಮಳೆ ಕೊರತೆಯಿಂದ ಸರಿಯಾಗಿ ಬೆಳೆ ಬಂದಿಲ್ಲ. ಇದರ ನಡುವೆಯೂ ಕೆಲ ಬೆಳೆಗಾರರು ಟ್ರ್ಯಾಕ್ಟರ್ ಮೂಲಕ ನೀರು ಹಾಯಿಸಿ ಬೆಳೆ ಉಳಿಸಿಕೊಂಡಿದ್ದಾರೆ. ಹೀಗಾಗಿ ತಮಗೆ ಈರುಳ್ಳಿ ಶುಕ್ರದೆಸೆ ತಂದುಕೊಡಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ.
ಬಾಲ ಕಾರ್ಮಿಕ ನಿರ್ಮೂಲನಾ ಕಾರ್ಯಕ್ರಮ ಕಾಟಾಚಾರವಾಗಬಾರದು
ಜಿಲ್ಲೆಯಲ್ಲಿ ಬಾಲಕಾರ್ಮಿಕ ಪದ್ಧತಿ ಸಂಪೂರ್ಣವಾಗಿ ನಿರ್ಮೂಲನೆಯಾಗಬೇಕು. ನಿಯೋಜಿತ ಅಧಿಕಾರಿಗಳು ನಿಯಮಿತವಾಗಿ ಬಾಲ ಕಾರ್ಮಿಕ ಪತ್ತೆಗಾಗಿ ದಿಡೀರ್ ದಾಳಿ ಮಾಡಬೇಕು. ಬಾಲ ಕಾರ್ಮಿಕ ನಿರ್ಮೂಲನಾ ಕಾರ್ಯಕ್ರಮ ಕಾಟಾಚಾರವಾಗಬಾರದು. ಪತ್ತೆಯಾದ ಮಕ್ಕಳನ್ನು ಮುಖ್ಯವಾಹಿನಿಗೆ ತರುವ ನಿಟ್ಟಿನಲ್ಲಿ ಕ್ರಮವಹಿಸಬೇಕು ಎಂದು ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಅಗತ್ಯ ಸೌಕರ್ಯ ಕಲ್ಪಿಸುವಂತೆ ತಾಕೀತು
ಸ್ಥಳೀಯ ತಾಲೂಕಾ ಕ್ರೀಡಾಂಗಣಕ್ಕೆ ಕುಡಿಯುವ ನೀರು, ಶೌಚಾಲಯ ಸೇರಿದಂತೆ ಅಗತ್ಯ ಮೂಲ ಸೌಕರ್ಯ ಕಲ್ಪಿಸುವಂತೆ ಜಿಲ್ಲಾಧಿಕಾರಿ ರಘುನಂದನಮೂರ್ತಿ ಸಹಾಯಕ ಯುವಜನ ನಿರ್ದೇಶಕರಿಗೆ ತಾಕೀತು ಮಾಡಿದರು.
ಗುಣಮಟ್ಟದ ಶಿಕ್ಷಣ ನೀಡಿ ಉತ್ತಮ ಪ್ರಜೆಗಳ ರೂಪಿಸಿ
ಮಕ್ಕಳನ್ನು ಕೆಲಸಕ್ಕೆ ನಿಯೋಜಿಸಿಕೊಳ್ಳುವುದು ಶಿಕ್ಷಾರ್ಹ ಅಪರಾಧವಾಗಿದೆ. ಮಕ್ಕಳಿಗೆ ಬಾಲ್ಯದಲ್ಲೇ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಸಮಾಜದಲ್ಲಿ ಉತ್ತಮ ಪ್ರಜೆಗಳನ್ನಾಗಿ ಮಾಡಬೇಕು ಎಂದು ಹಿರಿಯ ದಿವಾಣಿ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಪುಟ್ಟರಾಜು ಹೇಳಿದರು.
ಬರಗಾಲ ಎದುರಿಸಲು ಸನ್ನದ್ಧರಾಗಿ
ಪ್ರಸ್ತುತ ರಾಜ್ಯದಲ್ಲಿ ಬರಗಾಲ ಇದ್ದು ಕಾರಣ ತಾಲೂಕಿನ ಎಲ್ಲ ಇಲಾಖೆಯ ಅಧಿಕಾರಿಗಳು ಪಾರದರ್ಶಕವಾಗಿ ಕಾರ್ಯನಿರ್ವಹಿಸಿ ಬರಗಾಲವನ್ನು ಎದುರಿಸಲು ತಾಲೂಕು ಆಡಳಿತ ಸರ್ವ ಸನ್ನದ್ಧರಾಗುವಂತೆ ತಾಪಂ ಆಡಳಿತಾಧಿಕಾರಿ, ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಎ. ವಸಂತಕುಮಾರ ಹೇಳಿದರು.
ರಸ್ತೆ ಗುಂಡಿ: ಟಾಟಾ ಏಸ್ ಮೇಲೆ ಉರುಳಿಬಿದ್ದ ಟ್ರ್ಯಾಕ್ಟರ್‌ನ ಟ್ರೇಲರ್‌
ರಸ್ತೆಯಲ್ಲಿನ ಗುಂಡಿಗೆ ಬಿದ್ದ ಕಟ್ಟಿಗೆ ನಾಟಾ ತುಂಬಿದ ಟ್ರ್ಯಾಕ್ಟರ್‌ನ ಟ್ರೇಲರ್‌ ಟಾಟಾ ಎಸಿ ಗಾಡಿಯ ಮೇಲೆ ಉರುಳಿದ ಘಟನೆ ಮಂಗಳವಾರ ಸಂಜೆ ಇಲ್ಲಿನ ತಡಸ ಗೊಂದಿ ಮುಖ್ಯ ರಸ್ತೆಯ ಉದಾಸಿ ಕಲ್ಯಾಣ ಮಂಟಪದ ಬಳಿ ನಡೆದಿದೆ. ಆದರೆ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯವಾಗಿಲ್ಲ.
ಬ್ಯಾಂಕ್, ಫೈನಾನ್ಸ್‌ಗಳಿಗೆ ಕಡಿವಾಣ ಹಾಕಿ
ಸರ್ಕಾರದ ಎಲ್ಲ ಯೋಜನೆಗಳು ಸಾರ್ವಜನಿಕರ ಮನೆಬಾಗಿಲಿಗೆ ಸೇರಿದಂತೆ ಕಟ್ಟ ಕಡೆಯ ವ್ಯಕ್ತಿಗೂ ತಲುಪಿಸಬೇಕು. ಕಚೇರಿ ಅಲೆದಾಟ ತಪ್ಪಿಸುವ ಮಹತ್ವಾಕಾಂಕ್ಷೆ ಉದ್ದೇಶದಿಂದ ಜನತಾದರ್ಶನ ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ಜಿಲ್ಲಾಧಿಕಾರಿ ರಘುನಂದನಮೂರ್ತಿ ತಿಳಿಸಿದರು.
ಕೈಕೊಟ್ಟ ಮಳೆ, ಬಣಗುಡುತ್ತಿರುವ ಕೆರೆಗಳು
ತುಂಬಿ ತುಳುಕಾಡುತ್ತಿದ್ದ ಜಿಲ್ಲೆಯ ಪ್ರಮುಖ ಜಲಮೂಲವಾಗಿರುವ ಕೆರೆಗಳು ಈ ಸಲ ಬಣಗುಡುತ್ತಿವೆ. ಮಳೆ ಕೈಕೊಟ್ಟ ಪರಿಣಾಮ ಬಹುತೇಕ ಕೆರೆಗಳು ಬತ್ತಿದ್ದು, ಅಂತರ್ಜಲ ಮಟ್ಟವೂ ಇಳಿಕೆಯಾಗುತ್ತಿದೆ. ಇವು ಮುಂಬರುವ ಭೀಕರ ಬರಗಾಲದ ದಿನಗಳಿಗೆ ಸಾಕ್ಷಿಯಾಗುತ್ತಿವೆ.
ಬೆಳೆವಿಮೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲ
ಜಿಲ್ಲೆಯಲ್ಲಿ ಪ್ರಸ್ತುತ 3,26,164 ರೈತರು ಬೆಳೆ ವಿಮಾ ನೋಂದಣಿ ಮಾಡಿಸಿಕೊಂಡಿದ್ದು, ಆದರೆ ಶೇ.25ರಷ್ಟು ಸಹ ಬೆಳೆವಿಮೆ ಪರಿಹಾರ ನೀಡುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಕೋಡಿಹಳ್ಳಿ ಚಂದ್ರಶೇಖರ ಬಣದ ಜಿಲ್ಲಾಧ್ಯಕ್ಷ ಹನುಮಂತಪ್ಪ ಹುಚ್ಚಣ್ಣನವರ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.
  • < previous
  • 1
  • ...
  • 476
  • 477
  • 478
  • 479
  • 480
  • 481
  • 482
  • 483
  • 484
  • next >
Top Stories
ವಿಶ್ವದಲ್ಲೇ ಭಾರತದ್ದು 4ನೇ ಬಲಿಷ್ಠ ಆರ್ಥಿಕತೆ । ಟ್ರಂಪ್‌ ಅಸೂಯೆ!
ಹಿಂದೂ ಭಯೋತ್ಪಾದನೆ ಪದ ಹುಟ್ಟು ಹಾಕಿದ್ದ ಕಾಂಗ್ರೆಸ್ಸಿಗರು
ಕಾಲ್ತುಳಿತಕ್ಕೆ ‘ಸಿಲುಕಿದ್ದ’ 3 ಐಪಿಎಸ್‌ಗೆ ಮತ್ತೆ ಹುದ್ದೆ
ರಾಜಾಜಿನಗರ, ಮಹದೇವಪುರದಲ್ಲಿ ಮತಗಳ್ಳತನ ಬಗ್ಗೆ ರಾಗಾ ಬಳಿ ಸಾಕ್ಷಿ
ಕಸ ಗುಡಿಸ್ತಿದ್ದವನ ಬಳಿ 100 ಕೋಟಿ ರು. ಆಸ್ತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved