• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಗ್ಗಾಂವಿ ಕಸಾಪ ತಾಲೂಕಾಧ್ಯಕ್ಷರಾಗಿ ನಾಗಪ್ಪ ಬೆಂತೂರ ಆಯ್ಕೆ
ತಾಲೂಕಾ ಕಸಾಪ ನೂತನ ಅಧ್ಯಕ್ಷರನ್ನಾಗಿ ಸರ್ವಾನುಮತದಿಂದ ಸಾಹಿತಿ, ಶಿಕ್ಷಕ ನಾಗಪ್ಪ ಬೆಂತೂರ ಅವರನ್ನು ಆಯ್ಕೆ ಮಾಡಲಾಯಿತು.
ದೊಡ್ಡ ದಾರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ರುದ್ರಪ್ಪ ಲಮಾಣಿ
ಅನೇಕ ವರ್ಷಗಳಿಂದ ರೈತರು ಗುತ್ತಲದಲ್ಲಿನ ಐತಿಹಾಸಿಕ ಹಿನ್ನೆಲೆಯ ದೊಡ್ಡ ದಾರಿಯನ್ನು( ದಂಡಿನ ದಾರಿ) ನಿರ್ಮಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದರು. ಈಗ ಕಾಲ ಕೂಡಿ ಬಂದಿದೆ.
ಸಂಗೀತ ದೀಕ್ಷೆ ನೀಡಿದ ಮಹಾತ್ಮ: ಕೋಡಿಮಠದ ಶ್ರೀ
ದೀನ-ದಲಿತರು, ಕುರುಡು, ಕುಂಟರಿಗೆ ಭಿಕ್ಷೆ ಬೇಡಿ ಬದುಕುವುದನ್ನು ನಿಲ್ಲಿಸಿ, ಸ್ವಂತ ಇಚ್ಛಾಶಕ್ತಿಯಿಂದ ಬದುಕಲು ಸಂಗೀತ ಶಿಕ್ಷಣ ನೀಡಿದ ಮಹಾತ್ಮರು ಹಾನಗಲ್ಲ ಲಿಂ.ಕುಮಾರ ಶಿವಯೋಗಿಗಳು.
ಶೋಷಿತರ ಏಳಿಗೆಗೆ ಶ್ರಮಿಸಿದ ಶಿವರಾಂ: ಮಲ್ಲೇಶಪ್ಪ ಮದ್ಲೇರ್
ಇಡೀ ರಾಜ್ಯದಲ್ಲಿ ಹರಿದು ಹಂಚಿ ಹೋಗಿದ್ದ ಛಲವಾದಿ ಸಮುದಾಯವನ್ನು ಒಗ್ಗೂಡಿಸಿ ಕರ್ನಾಟಕ ರಾಜ್ಯ ಛಲವಾದಿ ಮಹಾಸಭಾವನ್ನು ಸ್ಥಾಪಿಸಿ ಸಮುದಾಯಕ್ಕೂ ಕೂಡ ತನ್ನದೇ ಆದ ಕೊಡುಗೆ ನೀಡಿದ್ದಾರೆ.
ನರೇಗಾದಲ್ಲಿ ಹೆಚ್ಚುವರಿ 50 ದಿನ ಕೆಲಸ ನೀಡುವಂತೆ ಆಗ್ರಹ
ಕೈಗಾರಿಕೋದ್ಯಮಿಗಳಿಗೆ ರಾತ್ರೋರಾತ್ರಿ ಭೂಮಿ ಮಂಜೂರು ಮಾಡುವ ಸರ್ಕಾರಗಳು ಬಡವರಿಗೆ ತುಂಡು ಭೂಮಿ ಕೊಡಲು ಮೀನಮೇಷ ಎಣಿಸುತ್ತಿವೆ
ಸಮಾಜದಲ್ಲಿ ಶಿಕ್ಷಣ ಪ್ರಮುಖ ಆದ್ಯತೆಯಾಗಲಿ
ಸ್ವಯಂ ಸೇವಾ-ಸಂಸ್ಥೆಗಳು ಸ್ವಯಂ ಪ್ರೇರಿತರಾಗಿ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಡಿ ಇಡುತ್ತಿರುವುದು ಇದೊಂದು ಉತ್ತಮ ಬೆಳವಣಿಗೆಯಾಗಿದೆ, ಸಂಸ್ಥೆಗಳ ಯೋಜನಾ ಬದ್ಧತೆ ಮತ್ತು ಕಾರ್ಯವೈಖರಿ, ಸರ್ಕಾರದ ಮೇಲಿನ ಜವಾಬ್ದಾರಿ ಭಾಗಷಃ ಇಳಿಸಿದೆ ಎಂದರೂ ತಪ್ಪಾಗುವುದಿಲ್ಲ ಇದರಲ್ಲಿ ಸರ್ವೋದಯ ಗ್ರಾಮೀಣಾಭಿವೃದ್ಧಿ ಸಂಸ್ಥೆ ಕಾರ್ಯ ಶ್ಲಾಘನೀಯ
ಗ್ಯಾರಂಟಿ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಐದು ಸಾವಿರ ನೆರವು
ಹಾವೇರಿ ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷವಾಗಿ ಅಮೃತ ಯೋಜನೆಯಡಿ ₹೧೪೧ ಕೋಟಿ, ಪೊಲೀಸ್ ವಸತಿ ಗೃಹಗಳ ಡ್ರ್ಯಾನೇಜ್‌ ನೀರು ಯುಜಿಡಿಗೆ ಒಳಪಡಿಸಲು ₹೧೦ ಕೋಟಿ ಮಂಜೂರು ಮಾಡಲಾಗಿದೆ
ಎಲ್ಲ ಗ್ಯಾರಂಟಿ ಜಾರಿಗೊಳಿಸುವಲ್ಲಿ ಸರ್ಕಾರ ಯಶ
ಬಿಟ್ಟಿ ಭಾಗ್ಯ ಎಂದೆಲ್ಲ ಬೇಕಾಬಿಟ್ಟಿಯಾಗಿ ಮಾತನಾಡಿದವರಿಗೂ ಇದೀಗ ಮನವರಿಕೆಯಾಗಿದೆ. ಇವೆಲ್ಲ ಜನರ ಬದುಕು ಬದಲಿಸುವ ಗಟ್ಟಿ ಭಾಗ್ಯಗಳು ಎನ್ನುವುದು ಸಾಬೀತಾಗಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ. ನಾವು ಮಾತನಾಡುವ ಅಗತ್ಯವಿಲ್ಲ, ನಮ್ಮ ಯೋಜನೆ, ಯೋಚನೆ, ಅಭಿವೃದ್ಧಿ ಕಾರ್ಯಗಳೇ ಇನ್ನು ಮಾತನಾಡುತ್ತವೆ
ಪಾರದರ್ಶಕ,ಸುಗಮ ಚುನಾವಣೆಗೆ ಜವಾಬ್ದಾರಿಯಿಂದ ಕಾರ್ಯ ನಿರ್ವಹಿಸಿ
ಪ್ರತಿ ಸಮಿತಿಗೆ ಚುನಾವಣಾ ಕಾರ್ಯದಲ್ಲಿ ಅನುಭವವುಳ್ಳ ಜಿಲ್ಲಾ ಮಟ್ಟದ ಹಿರಿಯ ಅಧಿಕಾರಿಗಳನ್ನು ನೋಡಲ್ ಅಧಿಕಾರಿಯಾಗಿ ನೇಮಕ ಮಾಡಲಾಗಿದೆ. ಪ್ರತಿಯೊಬ್ಬರೂ ಆಯಾ ಸಮಿತಿಯ ಕರ್ತವ್ಯ, ಚುನಾವಣೆ ಗಂಭೀರತೆ ಅರಿತುಕೊಂಡು, ತಮ್ಮ ಸಮಿತಿ ಸದಸ್ಯರೊಂದಿಗೆ ಸಮನ್ವಯೊಂದಿಗೆ ಅಚ್ಚುಕಟ್ಟಾಗಿ ಕಾರ್ಯನಿರ್ವಹಿಸಲು ಸೂಚನೆ
ಸರ್ಕಾರದ ನಿಯಮಾನುಸಾರ ರಸ್ತೆ ಅಗಲೀಕರಣ
ಹಿಂದೆ ಶಾಸಕನಾಗಿದ್ದ ಸಂದರ್ಭದಲ್ಲಿ ನಾನಿಟ್ಟದ್ದ ಗುರಿಯೊಂದು ತಪ್ಪಿದೆ, ಆದರೆ ಈ ಬಾರಿ ಗುರಿ ತಪ್ಪುವುದೂ ಅಷ್ಟಕ್ಕೂ ಇಟ್ಟಿರುವ ಹೆಜ್ಜೆ ಹಿಂಪಡೆಯುವ ಪ್ರಶ್ನೆಯಿಲ್ಲ, ಪಟ್ಟಣದಲ್ಲಿನ ಎಲ್ಲ ಹಿರಿಯ ಮುಖಂಡರೊಂದಿಗೆ ಚರ್ಚಿಸಿದ್ದೇನೆ, ಅಂತಾರಾಷ್ಟ್ರೀಯ ಮೆಣಸಿನಕಾಯಿ ಮಾರುಕಟ್ಟೆ ಹೊಂದಿರುವ ಬ್ಯಾಡಗಿ ಪಟ್ಟಣಕ್ಕೆ ಅಗಲೀಕರಣ ಎಷ್ಟು ಪ್ರಮಾಣದಲ್ಲಿ ಅವಶ್ಯವಿದೆ ಎಂಬುದರ ಕುರಿತು ಮನವರಿಕೆ ಮಾಡಿದ್ದೇನೆ
  • < previous
  • 1
  • ...
  • 479
  • 480
  • 481
  • 482
  • 483
  • 484
  • 485
  • 486
  • 487
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved