• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬೆಳೆ ನಷ್ಟ ಪರಿಹಾರಕ್ಕೆ ಒತ್ತಾಯಿಸಿ ಮಾ. ೫ರಂದು ಹಾವೇರಿ ಚಲೋ
ಜಿಲ್ಲೆಯಲ್ಲಿ ಬರಗಾಲ ಘೋಷಣೆ ಮಾಡಿ ಆರು ತಿಂಗಳು ಗತಿಸಿವೆ.ಕೇಂದ್ರ ಸರ್ಕಾರ ಬೆಳೆ ನಷ್ಟ ಪರಿಹಾರ ಕೊಡುವಲ್ಲಿ ಮಲತಾಯಿ ಧೋರಣೆ ಅನುಸರಿಸುತ್ತಿದೆ. ರಾಜ್ಯ ಸರ್ಕಾರ ಕೇವಲ ₹೨ ಸಾವಿರ ಪರಿಹಾರ ನೆಪ ಮಾತ್ರಕ್ಕೆ ಕೊಟ್ಟಿದೆ
ಬೆಳ್ಳುಳ್ಳಿ ದರ ಕುಸಿತ: ರೈತರಿಂದ ಪ್ರತಿಭಟನೆ
ಬೆಳ್ಳುಳ್ಳಿ ಖರೀದಿದಾರರಿಂದ ರೈತರಿಗೆ ಮೋಸವಾಗುತ್ತಿದೆ ಎಂದು ಆರೋಪಿಸಿ ಗುರುವಾರ ತಾಲೂಕಿನ ಹಲಗೇರಿ ಗ್ರಾಮದ ಎಪಿಎಂಸಿ ಆವರಣದಲ್ಲಿ ರೈತರು ಪ್ರತಿಭಟನೆ ನಡೆಸಿದರು.
ಅನುಪಯುಕ್ತ ಕಟ್ಟಡ ತೆರವುಗೊಳಿಸಲು ನಿಮಗೇನು ಕಷ್ಟ: ಬಸವರಾಜ ಛತ್ರದ
ಅಧಿಕಾರಿಗಳ ನಿರ್ಲಕ್ಷದಿಂದಲೇ ಮುಖ್ಯರಸ್ತೆ ಅಗಲೀಕರಣ ಹಿನ್ನೆಡೆ ಉಂಟಾಗಿದೆ.
ಉದ್ಘಾಟನೆಗೆ ಕಾಯದೇ ಕಟ್ಟಡ ಬಳಸಿಕೊಳ್ಳಿ: ಶಾಸಕ ಶ್ರೀನಿವಾಸ ಮಾನೆ
ಅಂಗನವಾಡಿ ಕಟ್ಟಡಗಳನ್ನು ಉದ್ಘಾಟನೆವರೆಗೂ ಕಾಯದೇ ಕಾಮಗಾರಿ ಪೂರ್ಣಗೊಂಡ ಕೂಡಲೇ ಶೈಕ್ಷಣಿಕ ಚಟುವಟಿಕೆಗಳಿಗೆ ವಿನಿಯೋಗಿಸಬೇಕು.
ಪಕ್ಷ ಬಲವರ್ಧನೆಗೆ ಶ್ರಮಿಸುವಂತೆ ಬಿ.ಸಿ. ಪಾಟೀಲ ಕರೆ
ಪ್ರತಿಯೊಂದು ಬೂತ್‌ಗಳ ಮನೆ ಮನೆಗೆ ಬಿಜೆಪಿ ಕಾರ್ಯಕರ್ತರು ಭೇಟಿ ನಿಡಿ ಚುನಾವಣೆ ತಂತ್ರ ರೂಪಿಸಬೇಕು.
ದೆಹಲಿಯಲ್ಲಿ ರೈತರ ಮೇಲೆ ಕೇಂದ್ರ ಸರ್ಕಾರದ ದೌರ್ಜನ್ಯಕ್ಕೆ ಖಂಡನೆ
ಪ್ರತಿಭಟನೆ ಹತ್ತಿಕ್ಕಲು ಕೇಂದ್ರ ಸರ್ಕಾರ ರೈತರ ಮೇಲೆ ದೌರ್ಜನ್ಯ ಮಾಡುತ್ತಿರುವುದನ್ನು ಖಂಡಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಹಾವೇರಿ ತಾಲೂಕು ಘಟಕದಿಂದ ತಹಸೀಲ್ದಾರ ಅವರಿಗೆ ಮನವಿ ಸಲ್ಲಿಸಲಾಯಿತು.
ಸುಗಮ ಆಡಳಿತ ವ್ಯವಸ್ಥೆ ನೀಡುವುದು ಸಂಸತ್ತಿನ ಜವಾಬ್ದಾರಿ: ಸುಭಾಸ ಸಾವಕಾರ
ದೇಶಕ್ಕೆ ಸುಗಮ ಆಡಳಿತ ವ್ಯವಸ್ಥೆ ನೀಡುವುದು ಹಾಗೂ ಕಾನೂನುಗಳನ್ನು ರೂಪಿಸುವ ಗುರುತರವಾದ ಜವಾಬ್ದಾರಿ ನಮ್ಮ ಸಂಸತ್ತಿಗೆ ಇದೆ.
ಬರದಲ್ಲೂ ಭರ್ಜರಿ ಮಾವು ಫಸಲಿನ ನಿರೀಕ್ಷೆ
ಜಿಲ್ಲೆಯ ಮಾವಿನ ತೋಟಗಳು ಹೂಗಳಿಂದ ನಳನಳಿಸುತ್ತಿದ್ದು, ಬರಗಾಲದಲ್ಲೂ ಭರ್ಜರಿ ಬೆಳೆ ಬರುವ ನಿರೀಕ್ಷೆಯಲ್ಲಿ ಬೆಳೆಗಾರರಿದ್ದಾರೆ.
ಪ್ರಾಮಾಣಿಕ ರಾಜಕೀಯ ವ್ಯವಸ್ಥೆಗಾಗಿ ಕೆಆರ್‌ಎಸ್ ಬೆಂಬಲಿಸಿ: ರವಿ ಕೃಷ್ಣಾರೆಡ್ಡಿ
ಬನ್ನಿ ಒಳ್ಳೆ ನಾಡನ್ನು ಕಟ್ಟೋಣ, ಸ್ವಚ್ಛ, ಭ್ರಷ್ಟಾಚಾರ ರಹಿತ ನಾಡನ್ನು ನಿರ್ಮಿಸೋಣ.
ಸುಸ್ಥಿರ ಅಭಿವೃದ್ಧಿಯಲ್ಲಿ ಎನ್‌ಜಿಓಗಳ ಪಾತ್ರ ಮಹತ್ತರವಾದುದು: ಅಕ್ಷಯ ಶ್ರೀಧರ
ಸುಸ್ಥಿರ ಭವಿಷ್ಯವನ್ನು ಮತ್ತು ಸುಸ್ಥಿರ ಅಭಿವೃದ್ಧಿ ಸಾಧಿಸುವಲ್ಲಿ ಎನ್‌ಜಿಓಗಳ ಪಾತ್ರ ಮಹತ್ತರವಾಗಿದೆ.
  • < previous
  • 1
  • ...
  • 480
  • 481
  • 482
  • 483
  • 484
  • 485
  • 486
  • 487
  • 488
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved