• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಗ್ಯಾರಂಟಿಯಿಂದ ಬಡ ಜನತೆಗೆ ನೆಮ್ಮದಿಯ ಜೀವನ: ಶಾಸಕ ಪ್ರಕಾಶ ಕೋಳಿವಾಡ
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಜಾರಿಗೊಳಿಸಿದ ಐದು ಗ್ಯಾರಂಟಿಗಳಿಂದ ರಾಜ್ಯದ ಜನತೆ ನೆಮ್ಮದಿಯಿಂದ ಜೀವನ ಸಾಗುತ್ತಿದ್ದಾರೆ.
ಹಕ್ಕು ಪತ್ರಕ್ಕಾಗಿ ತಾಪಂಗೆ ಬೀಗ ಜಡಿದು ಪ್ರತಿಭಟನೆ
ಇದೇ ರೀತಿ ಅಧಿಕಾರಿಗಳು ವಿಳಂಬ ನೀತಿ ಅನುಸರಿಸಿದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು
ಮಕ್ಕಳ ವೈಜ್ಞಾನಿಕ ಕೌತುಕ ತಣಿಸಲು ಸಿದ್ಧವಾಗಿದೆ ವಿಜ್ಞಾನ ಕೇಂದ್ರ
ನೈಸರ್ಗಿಕವಾಗಿ ಸಂಭವಿಸುವ ವಿಪತ್ತುಗಳ ಬಗ್ಗೆ ಮಾಹಿತಿಗಳನ್ನು ಹಾಗೂ ಅದನ್ನು ಹೇಗೆ ನಿರ್ವಹಿಸಬೇಕು ಎಂಬ ಐದು ಪ್ರಾಯೋಗಿಕ ಮಾದರಿಗಳನ್ನು ಅಳವಡಿಸಿದ್ದು, ಮಕ್ಕಳು ತಮ್ಮನ್ನು ತಾವು ತೊಡಗಿಸಿಕೊಳ್ಳಲು ಪ್ರಯೋಜನಕಾರಿಯಾಗಿದೆ
ಕಸಾಯಿಖಾನೆ ನಿರ್ಮಾಣ ಕೈ ಬಿಡುವಂತೆ ಮನವಿ
ರೈತರ ಜಾನುವಾರುಗಳಿಗೆ ಮೇವಿನ ತೊಂದರೆಯಾಗಿದೆ, ಜಾನುವಾರುಗಳ ಮೇವಿಗಾಗಿ ಜಾಗೆಯಿಲ್ಲದೇ ಕಾರಣ ಸಾಕಷ್ಟು ಪರದಾಡುತ್ತಿದ್ದಾರೆ, ಕೃಷಿ ಅಭಿವೃದ್ಧಿಯ ಬೆನ್ನೆಲುಬಾಗಿರುವ ಜಾನುವಾರುಗಳು, ಹೈನುಗಾರಿಕೆ ತೊಂದರೆಯಿಂದ ಆರ್ಥಿಕವಾಗಿ ಹಿಂದುಳಿಯುವಂತಾಗಿದೆ
ಗ್ಯಾರಂಟಿ ಯೋಜನೆ ಜಾರಿಯಿಂದ ಮಹಿಳೆಯರ ಆರ್ಥಿಕ ಸಶಕ್ತಿಕರಣಕ್ಕೆ ಒತ್ತು
ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ಕೇಂದ್ರ ಸರ್ಕಾರ ಅಕ್ಕಿ ನೀಡಿಲ್ಲ. ಹೀಗಾಗಿ ರಾಜ್ಯ ಸರ್ಕಾರ ಬಡವರಿಗೆ ಯಾವುದೇ ರೀತಿಯಲ್ಲಿ ತೊಂದರೆಯಾಗಬಾರದು ಎಂಬ ಚಿಂತನೆಯಿಂದ ಇದರಲ್ಲಿ ರಾಜಕೀಯ ಮಾಡದೇ ನೇರವಾಗಿ ಹಣ ಜಮಾ ಮಾಡಲಾಗುತ್ತಿದೆ
ಮಕ್ಕಳ ಮೇಲಿನ ದೌರ್ಜನ್ಯ ತಡೆಗೆ ಪಾಲಕರೂ ಕೈಜೋಡಿಸಿ
ಮಕ್ಕಳಿಗೆ ಅಗತ್ಯ ವಸ್ತು ನೀಡಿದರೆ ಪಾಲಕರ ಜವಾಬ್ದಾರಿ ಮುಗಿಯುವದಿಲ್ಲ. ಹಾಗಾಗಿ ೧೬ ರಿಂದ ೨೦ವಯೋಮಾನ ಮಕ್ಕಳ ಪಾಲಕರು ತಮ್ಮ ದೈನಂದಿನ ಕೆಲಸದೊಂದಿಗೆ ಮಕ್ಕಳ ಚಟುವಟಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಬೇಕು. ಬಿಡುವಿನ ಸಮಯದಲ್ಲಿ ಮಕ್ಕಳೊಂದಿಗೆ ಕಾಲ ಕಳೆಯಬೇಕು
ದಣಿದ ದೇಹಕ್ಕೆ ಜಾತ್ರೆ, ಧರ್ಮದ ಆರಾಧನೆ ಅಗತ್ಯ
ದೇವರ ಮೇಲೆ ವಿಶ್ವಾಸ, ನಂಬಿಕೆ, ಆಶೀರ್ವಾದ ಇದ್ದರೆ ಮಾತ್ರ ನಾವು ಮಾಡುವ ಯಾವುದೇ ಕಾರ್ಯ ಅತ್ಯಂತ ಸುಗಮವಾಗಿ ಸಾಗುತ್ತವೆ. ಜಾತ್ರೆ ಮಾಡುವುದು ಅಷ್ಟೊಂದು ಸುಲಭದ ಕೆಲಸವಲ್ಲ, ಈ ಜವಾಬ್ದಾರಿ ವಹಿಸಿಕೊಂಡ ಸಮಿತಿಯವರಿಗೆ ನಿಂದನೆ, ಅಪಾದನೆ, ಟೀಕೆ ಸಹಜ, ಇವೆಲ್ಲವನ್ನು ಮೆಟ್ಟಿ ನಿಂತಾಗ ಮಾತ್ರ ಜಾತ್ರೆ ಯಶಸ್ಸಿನಿಂದ ಸಾಗಲು ಸಾಧ್ಯ
ಅಗ್ನಿ ಅವಘಡ ತಪ್ಪಿಸಲು ಮುಂಜಾಗ್ರತಾ ಕ್ರಮ ಕೈಗೊಳ್ಳಿ
ಶಾಲಾ, ಕಾಲೇಜು, ಸಭೆ, ಸಮಾರಂಭ ಇನ್ನೀತರ ಕಾರ್ಯಕ್ರಮಗಳಲ್ಲಿ ಆಕಸ್ಮಿಕವಾಗಿ ಬೆಂಕಿ ತಗುಲಿದಾಗ ಮುಂಜಾಗ್ರತಾ ಕ್ರಮವಾಗಿ ಧೈರ್ಯವಾಗಿ ಬೆಂಕಿ ಆರಿಸುವ ಸಾಮಾನ್ಯ ಜ್ಞಾನ ಎಲ್ಲರಲ್ಲೂ ಬರಬೇಕು
ಸಂವಿಧಾನ ಜಾಗೃತಿ ಜಾಥಾ ಮೂಲಕ ಆದರ್ಶಗಳ ಅನಾವರಣ
ಜಾಂಜ್, ಡೊಳ್ಳು, ಸೇರಿದಂತೆ ಜಾನಪದ ಕಲೆ ಸಾರುವ ನಾಡಿನ ಹಲವಾರು ಕಲಾತಂಡಗಳು ಮೆರವಣಿಗೆಯ ರಂಗು ಹೆಚ್ಚಿಸಿದ್ದವು
ನಿರ್ಗತಿಕ ಜನರ ಜೀವನಮಟ್ಟ ಸುಧಾರಣೆಗೆ ಆದ್ಯತೆ
ಬಡ ಕುಟುಂಬಗಳು ಹಾಗೂ ನಿರ್ಗತಿಕರು ಬಡತನದಿಂದ ಮುಕ್ತಗೊಳಿಸುವುದೇ ಮಾನವೀಯ ಧರ್ಮ. ಕಠಿಣ ಆರೋಗ್ಯ ಸಮಸ್ಯೆಗೆ ಒಳಗಾಗಿ, ಒಂಟಿಯಾಗಿರುವ ವಯೋವೃದ್ಧರ ಹಾಗೂ ಅಂಗವಿಕಲರ ಸಹಾಯಕ್ಕೆ ನಿಲ್ಲುವ ಕಾರ್ಯಕ್ರಮವೇ ವಾತ್ಸಲ್ಯ ಯೋಜನೆ ಉದ್ದೇಶ
  • < previous
  • 1
  • ...
  • 484
  • 485
  • 486
  • 487
  • 488
  • 489
  • 490
  • 491
  • 492
  • ...
  • 559
  • next >
Top Stories
ಕಾಂತಾರ 1 ವಾಟರ್ ಕ್ಯಾನ್ ರಹಸ್ಯ ಬಿಚ್ಚಿಟ್ಟ ಅರವಿಂದ ಕಶ್ಯಪ್
ದರ್ಶನ್ ಚಿತ್ರ ದಿ ಡೆವಿಲ್‌ನಲ್ಲಿ ಬಿಗ್‌ಬಾಸ್‌ ಗಿಲ್ಲಿ ನಟ
ಅವಕಾಶದ ಹೆಸರಲ್ಲಿ ಪಲ್ಲಂಗಕ್ಕೆ ಕರೆಯುತ್ತಾರೆ : ಸಂಯುಕ್ತಾ ಹೆಗಡೆ
ಸಿದ್ದು ಎಷ್ಟು ಸಿಎಂ ಆಗಿರ್ತಾರೋ ಅಷ್ಟೂ ದಿನ ಅವ್ರೇ ಸಿಎಂ : ಡಿಕೆಸು
ಪ್ರತಿ ಕೆ.ಜಿ. ತುಪ್ಪ 90 ರು, ಬೆಣ್ಣೆ ದರ 28 ರು. ಹೆಚ್ಚಿಸಿದ ನಂದಿನಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved