• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಿಟ್ಟಿ ಭಾಗ್ಯವಲ್ಲ, ಸಿದ್ದರಾಮಯ್ಯನವರ ಗಟ್ಟಿ ಗ್ಯಾರಂಟಿ: ಶಾಸಕ ಕೋಳಿವಾಡ
ರಾಜ್ಯ ಸರ್ಕಾರ ಬಡ ಜನರ ಅಭಿವೃದ್ಧಿಗಾಗಿ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಬಿಟ್ಟಿ ಭಾಗ್ಯವಲ್ಲ, ಅವು ಸಿದ್ದರಾಮಯ್ಯನವರ ಗಟ್ಟಿ ಗ್ಯಾರಂಟಿಗಳು.
ಗುತ್ತಿಗೆದಾರರಿಗೆ ಷರತ್ತು ವಿಧಿಸಿ ಬಿಲ್ ಪಾವತಿ: ಸಿದ್ದರಾಮಯ್ಯ
ರಾಜ್ಯದಲ್ಲಿ ನಿರ್ಮಾಣವಾಗುತ್ತಿರುವ ನಾಲ್ಕು ಮೆಡಿಕಲ್ ಕಾಲೇಜ್‌ಗಳ ಕಾಮಗಾರಿ ಕುರಿತು ತನಿಖೆ ನಡೆದಿದೆ. ಆದರೆ ಗುತ್ತಿಗೆದಾರರಿಗೆ ಷರತ್ತು ವಿಧಿಸಿ ಬಿಲ್ ಪಾವತಿಸುತ್ತಿದ್ದೇವೆ.
2.45 ಲಕ್ಷ ಜನಕ್ಕೆ ಸರ್ಕಾರದ ಉಚಿತ ಕನ್ನಡಕ
ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ''ಆಶಾಕಿರಣ-ನಿಮ್ಮ ಮನೆ ಬಾಗಿಲಿಗೆ ಕಣ್ಣಿನ ಆರೈಕೆ'' ಯೋಜನೆಗೆ ಹಾವೇರಿಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ವಿಧ್ಯುಕ್ತವಾಗಿ ಚಾಲನೆ ನೀಡಿದರು.
ತುಂಗಭದ್ರಾ, ವರದಾ ನದಿಗೆ ಬ್ಯಾರೇಜ್ ಕಟ್ಟಿಕೊಡಿ: ಸಚಿವ ಶಿವಾನಂದ ಪಾಟೀಲ
ಜಿಲ್ಲಾ ಕೇಂದ್ರ ಹಾವೇರಿ ನಗರಕ್ಕೆ ಶಾಶ್ವತ ಕುಡಿಯುವ ನೀರು ಪೂರೈಸಲು ತುಂಗಭದ್ರಾ ಮತ್ತು ವರದಾ ನದಿಗಳಿಗೆ ಬ್ಯಾರೇಜ್ ಕಟ್ಟಿಕೊಡಬೇಕು.
ಗಾಂಧಿ ಭವನ ಉದ್ಘಾಟಿಸಿದ ಸಿಎಂ
ಗಾಂಧಿ ಭವನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಭಾನುವಾರ ಉದ್ಘಾಟಿಸಿದರು.
ಮೆಗಾ ಮಾರುಕಟ್ಟೆಯಲ್ಲಿ ನಿವೇಶನ ಪಡೆಯಲು ಅರ್ಜಿ ಸಲ್ಲಿಸಿ: ಶಾಸಕ ಪ್ರಕಾಶ
ಸರ್ಕಾರ ಮೊದಲಿಗೆ 50:50 ಅನುಪಾತದಲ್ಲಿ ನಿವೇಶನಗಳ ಹಂಚಿಕೆಗೆ ನಿರ್ಧರಿಸಿತ್ತು. ನಾನು ಕೃಷಿ ಮಾರುಕಟ್ಟೆ ಸಚಿವರ ಜತೆ ಚರ್ಚಿಸಿದ ನಂತರ ಸ್ಥಳೀಯರಿಗೆ ಶೇ.60 ಹಾಗೂ ಹೊರಗಿನವರಿಗೆ ಶೇ.40 ಪ್ರಮಾಣದಲ್ಲಿ ನಿಗದಿ ಪಡಿಸಲಾಗಿದೆ.
ಶರಣರ, ಸಂತರ ವಿಚಾರಧಾರೆ ಅಳವಡಿಸಿಕೊಳ್ಳಿ: ಗವಿಮಠದ ಶ್ರೀ
ಮನುಷ್ಯ ತನ್ನ ಜೀವನದುದ್ದಕ್ಕೂ ಶರಣರ, ಸಂತರ ವಿಚಾರಧಾರೆ ಅಳವಡಿಸಿಕೊಂಡಾಗ ಜೀವನ ಸಾರ್ಥಕ ಜೀವನ ಸಾಧ್ಯ.
ಬಜೆಟ್ ಗಾತ್ರ ಈಗ ₹46 ಸಾವಿರ ಕೋಟಿ ಹೆಚ್ಚಾಗಿದೆ: ಸಿದ್ದರಾಮಯ್ಯ

ನಾವು 5 ಗ್ಯಾರಂಟಿ ಘೋಷಣೆ ಮಾಡಿದಾಗ ಜಾರಿ ಮಾಡಲು ಸಾಧ್ಯವಿಲ್ಲ, ಹಣಕಾಸಿನ ಪರಿಸ್ಥಿತಿ ದಿವಾಳಿಯಾಗುತ್ತದೆ ಎಂದು ವಿಪಕ್ಷದವರು ಟೀಕೆ ಮಾಡಿದ್ದರು. ಬಜೆಟ್ ಗಾತ್ರ ಈಗ ₹46 ಸಾವಿರ ಕೋಟಿ ಹೆಚ್ಚಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಕನ್ನಡದ ಪ್ರತಿ ಪದಕ್ಕೂ ಪದವಿ ತಂದುಕೊಟ್ಟವರು ಬೇಂದ್ರೆ: ದೇವರಾಜ ಹುಣಸಿಕಟ್ಟಿ
ಕನ್ನಡದ ಪ್ರತಿ ಪದಕ್ಕೂ ಪದವಿ ತಂದುಕೊಟ್ಟವರು ಬೇಂದ್ರೆ.
ನಿಮ್ಮ ಬದುಕಿನ ಉದ್ಧಾರಕ್ಕೆ ನೀವೆ ಶಿಲ್ಪಿಗಳಾಗಿ: ಪ್ರಕಾಶಾನಂದಜಿ
ಪ್ರತಿಯೊಬ್ಬರಲ್ಲೂ ವಿಶೇಷ ಜ್ಞಾನವಿದೆ. ಕರ್ಮಕೌಶಲ, ಸಂಸ್ಕಾರದ ಜತೆಗೆ ಸತತ ಪ್ರಯತ್ನ, ದೈವಿ ಕೃಪೆಯಿಂದ ಅಭಿವೃದ್ಧಿ ಸಾಧ್ಯ.
  • < previous
  • 1
  • ...
  • 488
  • 489
  • 490
  • 491
  • 492
  • 493
  • 494
  • 495
  • 496
  • ...
  • 559
  • next >
Top Stories
ಮತಗಳ್ಳತನ: ಚು.ಆಯುಕ್ತರ ವಿರುದ್ಧ ಸಿಎಂ ಸಿದ್ದರಾಮಯ್ಯ ಕಿಡಿ
ಗಡಿನಾಡಿನಲ್ಲಿ ಖಾಸಾಮಠದಿಂದ ಕನ್ನಡ ಕೈಂಕರ್ಯ
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved