• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬ್ಯಾಡಗಿ ಮಾರುಕಟ್ಟೆಗೆ ದಾಖಲೆಯ 3.34 ಲಕ್ಷ ಚೀಲ ಮೆಣಸಿನಕಾಯಿ ಆವಕ
ಸ್ಥಳೀಯ ಮೆಣಸಿನಕಾಯಿ ಮಾರುಕಟ್ಟೆ ಇತಿಹಾಸದಲ್ಲೇ ಪ್ರಥಮ ಬಾರಿಗೆ 3.34 ಲಕ್ಷ ಚೀಲ ಮೆಣಸಿನಕಾಯಿ ಆವಕವಾಗಿದ್ದು, ಹೊಸ ದಾಖಲೆ ಸೃಷ್ಟಿಯಾಗಿದೆ.
ಗ್ಯಾಂಗ್‌ರೇಪ್‌ನಲ್ಲಿ ರಾಜಕಾರಣ ಸಲ್ಲದು: ಶಾಸಕ ಮಾನೆ
ಅನೈತಿಕ ಚಟುವಟಿಕೆಗಳಲ್ಲಿ ನಿರತ ವಸತಿ ಗೃಹಗಳ ಮೇಲೆ ನಿಗಾ ವಹಿಸಬೇಕು. ಸಾಧ್ಯವಾದರೆ ಪರವಾನಗಿ ರದ್ದು ಪಡಿಸಬೇಕು. ಇಲ್ಲದಿದ್ದರೆ ಅನೈತಿಕ ಚಟುವಟಿಕೆಗಳು ನಡೆಯುತ್ತವೆ.
ಸಂತ ಸೇವಾಲಾಲರು ಮಹಾನ್‌ ಚೇತನ: ಶಿವಬಸವ ಶ್ರೀ
ನಮ್ಮ ದೇಶ ವೈವಿಧ್ಯತೆಯಲ್ಲಿ ಏಕತೆ ಹೊಂದಿರುವ ಏಕೈಕ ರಾಷ್ಟ್ರವಾಗಿದ್ದು, ಹಲವಾರು ಸಾಂಸ್ಕೃತಿಕ ರಾಯಭಾರಿಗಳಿಂದ ಇದು ಸಾಧ್ಯವಾಗಿದೆ.
ಸಂಚಾರ ನಿಯಮ ಸರಿಯಾಗಿ ಪಾಲಿಸಿ: ಡಿವೈಎಸ್‌ಪಿ ಎಂ.ಎಸ್. ಪಾಟೀಲ
ಎಲ್ಲರೂ ಸಂಚಾರ ನಿಯಮಗಳನ್ನು ಸರಿಯಾಗಿ ಪಾಲಿಸಬೇಕು ಹಾಗೂ ಜಾಗರೂಕತೆಯಿಂದ ವಾಹನ ಚಾಲನೆ ಮಾಡಬೇಕು
ಕನಸು ಕಾಣದೆ ಬದುಕು ಸುಂದರಗೊಳಿಸುವುದು ಅಸಾಧ್ಯ: ಶಂಕರ ನಾಯಕ್
ಕನಸು ಕಾಣದೆ ಬದುಕು ಸುಂದರಗೊಳಿಸುವುದು ಸಾಧ್ಯವೂ ಇಲ್ಲ, ಸಾಧುವೂ ಅಲ್ಲ ಎಂಬ ಅರಿವು ಪ್ರತಿ ಸ್ಪರ್ಧಾತ್ಮಕ ಜಗದಲ್ಲಿ ಈಸುವವರಿಗೆ ಅತ್ಯಂತ ಅಗತ್ಯ.
ಗ್ರಾಮೀಣ ಕಲೆಗಳು ಜನರ ಉಸಿರಾಗಲಿ: ಅರುಣಕುಮಾರ
ಇಂದಿನ ಯುವ ಜನತೆ ಯಾಂತ್ರಿಕ ಜೀವನ ಶೈಲಿ ಬದಿಗಿಟ್ಟು ಜಾನಪದಕ್ಕೆ ಶೈಲಿಯ ಬದುಕನ್ನು ಕಟ್ಟಿಕೊಳ್ಳಬೇಕು.
ಫೆ.೨೫ರಂದು ವಿವಿಧ ಹುದ್ದೆ ನೇಮಕಾತಿಗೆ ಲಿಖಿತ ಪರೀಕ್ಷೆ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಂಶುಕುಮಾರ್
ಪೊಲೀಸ್ ಕಾನ್‌ಸ್ಟೇಬಲ್, ಸೇವಾನಿರತ ಮತ್ತು ಬ್ಯಾಕ್‌ಲಾಗ್ ೧೧೩೭ ಹುದ್ದೆಗಳ ನೇಮಕಾತಿಗೆ ಲಿಖಿತ ಪರೀಕ್ಷೆ ಎಂಟು ಪರೀಕ್ಷಾ ಕೇಂದ್ರಗಳಲ್ಲಿ ಫೆ.೨೫ರಂದು ಬೆಳಗ್ಗೆ ೧೧ರಿಂದ ಮಧ್ಯಾಹ್ನ ೧೨.೩೦ರವರೆಗೆ ಜರುಗಲಿದೆ.
ಸ್ಪರ್ಧಾತ್ಮಕ ಜಗತ್ತಿನಲ್ಲಿ ಶೈಕ್ಷಣಿಕ ಪ್ರಗತಿ ನಿರ್ಣಾಯಕ: ಶಾಸಕ ಬಸವರಾಜ ಶಿವಣ್ಣನವರ
ಅಶಿಕ್ಷಿತರ ಗುಂಪಿನಲ್ಲಿ ವಿದ್ಯಾವಂತ ವ್ಯಕ್ತಿ ಯಾವಾಗಲೂ ಎದ್ದು ಕಾಣುತ್ತಾನೆ. ಶಿಕ್ಷಣದೊಂದಿಗೆ ಜ್ಞಾನಪ್ರಾಪ್ತಿ ಆಗಲಿದೆ.
ಸ್ವಾಮಿನಾಥನ್ ಆಯೋಗದ ವರದಿ ಜಾರಿಗೆ ಆಗ್ರಹ
ದೇಶದ ಆರ್ಥಿಕತೆಗೆ ಬಹುದೊಡ್ಡ ಪಾಲು ಕೃಷಿ ಚಟುವಟಿಕೆಯೇ ಆಗಿರುವುದರಿಂದ ಕೇಂದ್ರ ಹಾಗೂ ರಾಜ್ಯ ಸರ್ಕಾರ ರೈತರ ಸಾಲ ಮನ್ನಾ, ಬೆಂಬಲ ಬೆಲೆ ಘೋಷಣೆ, ಸ್ವಾಮಿನಾಥನ್ ಆಯೋಗ ವರದಿ ಜಾರಿ ಮಾಡಬೇಕು.
ಗ್ಯಾರಂಟಿಯಲ್ಲಿ ಮದ್ಯವರ್ತಿಗಳ ಹಾವಳಿ ಇಲ್ಲ: ತಹಸೀಲ್ದಾರ ಸಂತೋಷ ಹಿರೇಮಠ
ಅನ್ನಭಾಗ್ಯ, ಗೃಹಲಕ್ಷ್ಮಿ, ಯುವನಿಧಿ ಸೇರಿದಂತೆ ಪ್ರತಿ ಗ್ಯಾರಂಟಿ ಯೋಜನೆಯಲ್ಲಿ ನೇರವಾಗಿ ಫಲಾನುಭವಿಗಳ ಖಾತೆಗೆ ಹಣ ಜಮೆ ಮಾಡಲಾಗುತ್ತಿದೆ.
  • < previous
  • 1
  • ...
  • 490
  • 491
  • 492
  • 493
  • 494
  • 495
  • 496
  • 497
  • 498
  • ...
  • 559
  • next >
Top Stories
ಸೇನೆಯಲ್ಲಿ ಶಿಫಾರಸು ನಡೆಯಲ್ಲ - ರಾಗಾ ಹೇಳಿಕೆ ಬಾಲಿಶ
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved