• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡಿಗರ ಸಾಮಾಜಿಕ ಸ್ಥಿತಿಯ ಉನ್ನತೀಕರಣ ಆಗಲಿ: ಸರ್ವಾಧ್ಯಕ್ಷ ಜೆ.ಎಂ. ಮಠದ
ಕನ್ನಡಿಗರ ಸಂಸ್ಕೃತಿ ಮತ್ತು ಸಾಮಾಜಿಕ ಸ್ಥಿತಿಯ ಉನ್ನತೀಕರಣ ಆಗಬೇಕು.
ವಿಜಯೇಂದ್ರ ಜತೆ ರಾಜಿ ಆಗುವ ಪ್ರಶ್ನೆನೇ ಇಲ್ಲ- ಯತ್ನಾಳ್
ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಜತೆ ರಾಜಿ ಆಗುವ ಪ್ರಶ್ನೆನೇ ಇಲ್ಲ. ಯಾರು ಜತೆ ರಾಜಿ ಆಗಬೇಕು? ಅಪ್ಪ ಮಕ್ಕಳ ಜತೆ ರಾ ಆಗಬೇಕಾ? ರಾಜಿ ಅವಶ್ಯಕತೆ ಇಲ್ಲ.
ಸಮಾಜಕ್ಕೆ ಮಾರ್ಗದರ್ಶನ ಮಾಡುವ ಶಕ್ತಿ ಸಾಹಿತ್ಯಕ್ಕಿದೆ: ನಾಡೋಜ ಮಹೇಶ ಜೋಶಿ
ಸಮಾಜಕ್ಕೆ ಮಾರ್ಗದರ್ಶನ ಮಾಡುವಂತಹ ಶಕ್ತಿ ಸಾಹಿತ್ಯಕ್ಕಿದೆ.
ಇಡೀ ಶೈಕ್ಷಣಿಕ ವ್ಯವಸ್ಥೆ ಹಣದ ಸುತ್ತಲೂ ಸುತ್ತುತ್ತಿದೆ: ಕನಕಗುರುಪೀಠದ ನಿರಂಜನಾನಂದ ಶ್ರೀಗಳು
ಇಡೀ ಶೈಕ್ಷಣಿಕ ವ್ಯವಸ್ಥೆ ಹಣದ ಸುತ್ತಲೂ ಸುತ್ತುತ್ತಿದೆ. ಇಂತಹ ಶೈಕ್ಷಣಿಕ ವ್ಯವಸ್ಥೆಗಳಿಂದ ಸಮಾಜ ಮತ್ತು ದೇಶ ಏನನ್ನೂ ನಿರೀಕ್ಷಿಸಲು ಸಾಧ್ಯ.
ಕಾಯಕದ ಅರಿವು ಮೂಡಿಸುವ ಕಾರ್ಯ ಸರ್ಕಾರ ಮಾಡಲಿ: ಮಾಜಿ ಸಚಿವ ಎಸ್.ಎಸ್. ಪಾಟೀಲ
ಸರ್ಕಾರಗಳು ಜನರಿಗೆ ಪುಕ್ಕಟೆ ಸೌಲಭ್ಯಗಳ ರುಚಿ ತೋರಿಸದೇ ಕಾಯಕದ ಬಗ್ಗೆ ಅರಿವು ಮೂಡಿಸುವ ಕಾರ್ಯದಲ್ಲಿ ತೊಡಗಿಸಿಕೊಳ್ಳಬೇಕು.
ಸಿಕ್ಕ ಸ್ಥಾನಮಾನ ಸದ್ಬಳಕೆ ಮಾಡಿಕೊಳ್ಳಲು ಸಾಧ್ಯವಾಗಿಲ್ಲ: ಅನ್ನದಾನೇಶ
ನಗರದ ಎಪಿಎಂಸಿ ಸಮುದಾಯ ಭವನದಲ್ಲಿ ಹಾವೇರಿ ಜಿಲ್ಲಾ 13ನೇ ಕನ್ನಡ ಸಾಹಿತ್ಯ ಸಮ್ಮೇಳನದ ಮಧ್ಯಾಹ್ನದ ನಂತರ ಜರುಗಿದ ಗೋಷ್ಠಿಗಳು ಗಮನ ಸೆಳೆದವು.
ನುಡಿ ಜಾತ್ರೆಗೆ ವಾಣಿಜ್ಯ ನಗರಿ ಸನ್ನದ್ಧ
13ನೇ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ವಾಣಿಜ್ಯ ನಗರಿ ಸನ್ನದ್ಧವಾಗಿದ್ದು, ನುಡಿ ಜಾತ್ರೆಯ ಸಂಭ್ರಮಾಚರಣೆಗೆ ಕಳೆಗಟ್ಟಿದೆ.
ಸಿಎಂ ಸವಾಲಿಗೆ ಬಿಜೆಪಿಗರು ಉತ್ತರಿಸಲಿ: ಸಚಿವ ರಾಜಣ್ಣ
ಕೇಂದ್ರ ಸರ್ಕಾರದಿಂದ ನಮಗೆ ಅನ್ಯಾಯ ಆಗಿರುವ ಕುರಿತು ಸಿಎಂ ಸಿದ್ದರಾಮಯ್ಯನವರು ಅಂಕಿ-ಅಂಶಗಳ ಪ್ರಕಾರ ಹೇಳಿದ್ದಾರೆ.
ಎಲ್ಲರೂ ಸಂವಿಧಾನದ ಮಹತ್ವ ತಿಳಿದುಕೊಳ್ಳಿ: ಶೈಲಶ್ರೀ
ನಿರಂತರ ಶ್ರಮದಿಂದ ಭಾರತಕ್ಕೆ ಒಂದು ಶ್ರೇಷ್ಠ ಸಂವಿಧಾನ ರಚಿಸಿಕೊಟ್ಟ ಕೀರ್ತಿ ಡಾ. ಬಾಬಾಸಾಹೇಬ ಅಂಬೇಡ್ಕರ್ ಅವರಿಗೆ ಸಲ್ಲುತ್ತದೆ
ಪ್ರತ್ಯೇಕ ಡಿಸಿಸಿ ಬ್ಯಾಂಕ್ ಸ್ಥಾಪನೆ ಕುರಿತು ಅಧಿವೇಶನದಲ್ಲಿ ಚರ್ಚೆ: ಸಹಕಾರ ಸಚಿವ ಕೆ.ಎನ್. ರಾಜಣ್ಣ

ಸಾಲ ಮಾಡಿ ಬೆಳೆ ಬೆಳೆಯುವ ರೈತರ ಬದುಕು ಹಸನಾಗಬೇಕಿದೆ. ಸರ್ಕಾರ ಹಾಗೂ ಸಹಕಾರಿ ಸಂಸ್ಥೆಗಳು ರೈತರ ಕಷ್ಟಕ್ಕೆ ಸ್ಪಂದಿಸುವ ಅಗತ್ಯವಿದೆ. ಈ ನಿಟ್ಟಿನಲ್ಲಿ ಪ್ರತ್ಯೇಕ ಡಿಸಿಸಿ ಬ್ಯಾಂಕ್‌ ಸ್ಥಾಪನೆ ಕುರಿತು ಮುಂದಿನ ವಾರ ನಡೆಯುವ ಅಧಿವೇಶನದಲ್ಲಿ ಚರ್ಚಿಸಲಾಗುವುದು ಎಂದು ಸಹಕಾರ ಸಚಿವ ಕೆ.ಎನ್‌. ರಾಜಣ್ಣ ಹೇಳಿದರು.

  • < previous
  • 1
  • ...
  • 493
  • 494
  • 495
  • 496
  • 497
  • 498
  • 499
  • 500
  • 501
  • ...
  • 559
  • next >
Top Stories
ಗ್ಯಾರಂಟಿಯಿಂದ 4 ಜನರ ಕುಟುಂಬಕ್ಕೆ ಪ್ರತಿ ತಿಂಗಳು ₹10,000 ಪ್ರಯೋಜನ
ಕಬ್ಬಿನ ದರ ನಿಗದಿ ಮಾಡಲು ಸರ್ಕಾರಕ್ಕೆ ರೈತರ ಡೆಡ್‌ಲೈನ್‌
ನಾನಕ್‌ ಜನ್ಮಸ್ಥಳಕ್ಕೆ ಹಿಂದುಗಳ ಪ್ರವೇಶಕ್ಕೆ ಪಾಕ್‌ ನಕಾರ
ರಾಹುಲ್‌ ಜೊತೆ ಸಿಎಂ, ಡಿಸಿಎಂ ಭೇಟಿ ವಿಳಂಬ?
ಹರ್ಯಾಣದಲ್ಲಿ ಬ್ರೆಜಿಲ್‌ ಮಾಡೆಲ್‌ನಿಂದ ಮತ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved