ಕಬ್ಬು ಬಾಕಿಗೆ ಒತ್ತಾಯಿಸಿ ಸಂಗೂರ ಸಕ್ಕರೆ ಕಾರ್ಖಾನೆ ಗೇಟ್ ಬಂದ್ ಮಾಡಿ ರೈತರ ಪ್ರತಿಭಟನೆಹಾವೇರಿ ತಾಲೂಕಿನ ಸಂಗೂರು ಸಕ್ಕರೆ ಕಾರ್ಖಾನೆ ಗುತ್ತಿಗೆದಾರರು ಕಬ್ಬು ಬೆಳೆಗಾರರ ಬಾಕಿ ಹಣವನ್ನು ನೀಡದಿರುವುದು ಖಂಡಿಸಿ, ಬಾಕಿ ಹಣ ನೀಡುವವರೆಗೂ ಕಾರ್ಖಾನೆಯಿಂದ ಸಕ್ಕರೆ ಒಯ್ಯಲು ಬಿಡುವುದಿಲ್ಲ ಎಂದು ರೈತರು ಕಾರ್ಖಾನೆಯ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.