• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಬ್ಬು ಬಾಕಿಗೆ ಒತ್ತಾಯಿಸಿ ಸಂಗೂರ ಸಕ್ಕರೆ ಕಾರ್ಖಾನೆ ಗೇಟ್ ಬಂದ್ ಮಾಡಿ ರೈತರ ಪ್ರತಿಭಟನೆ
ಹಾವೇರಿ ತಾಲೂಕಿನ ಸಂಗೂರು ಸಕ್ಕರೆ ಕಾರ್ಖಾನೆ ಗುತ್ತಿಗೆದಾರರು ಕಬ್ಬು ಬೆಳೆಗಾರರ ಬಾಕಿ ಹಣವನ್ನು ನೀಡದಿರುವುದು ಖಂಡಿಸಿ, ಬಾಕಿ ಹಣ ನೀಡುವವರೆಗೂ ಕಾರ್ಖಾನೆಯಿಂದ ಸಕ್ಕರೆ ಒಯ್ಯಲು ಬಿಡುವುದಿಲ್ಲ ಎಂದು ರೈತರು ಕಾರ್ಖಾನೆಯ ಗೇಟ್ ಬಂದ್ ಮಾಡಿ ಪ್ರತಿಭಟನೆ ನಡೆಸಿದರು.
ಪರಿಸರ ಕಾಳಜಿ ಮನೆಯಿಂದಲೇ ಆರಂಭವಾಗಲಿ: ಸಿದ್ದರಾಜ ಕಲಕೋಟಿ
ಹಾವೇರಿಯ ಇಲ್ಲಿಯ ಬಿ.ಎಂ. ಇಂಟರ್‌ನ್ಯಾಶನಲ್‌ ಪಬ್ಲಿಕ್‌ ಶಾಲೆಯಲ್ಲಿ ಇತ್ತೀಚೆಗೆ ಪರಿಸರ ದಿನಾಚರಣೆಯನ್ನು ಸಸಿ ನೆಡುವ ಮೂಲಕ ಶಾಲೆಯ ಕಾರ್ಯದರ್ಶಿ ಸಿದ್ದರಾಜ ಕಲಕೋಟಿ ಉದ್ಘಾಟಿಸಿದರು.
ಪರಿಸರದ ಅಭಿವೃದ್ಧಿ ಕುರಿತು ವಿಶೇಷ ಕಾಳಜಿ ಅಗತ್ಯ: ಅಮೋಲ ಹಿರೇಕುಡಿ
ಬ್ಯಾಡಗಿ ಪಟ್ಟಣದ ನ್ಯಾಯಾಲಯದ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು. ನ್ಯಾಯಾಧೀಶರು, ವಕೀಲರು ಉಪಸ್ಥಿತರಿದ್ದರು.
ನಮ್ಮ ಜವಾಬ್ದಾರಿ ಅರಿತರೆ ಪರಿಸರ ರಕ್ಷಣೆ ಸಾಧ್ಯ: ಪಿ.ಎಂ. ಪಾಟೀಲ
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಹಾನಗಲ್ಲದ ಕುಮಾರೇಶ್ವರ ನಗರದಲ್ಲಿ ಭಾರತ ಜ್ಞಾನ ವಿಜ್ಞಾನ ಸಮಿತಿ ವತಿಯಿಂದ ಸಸಿ ನೆಡುವ ಕಾರ್ಯಕ್ರಮ ಆಯೋಜಿಸಲಾಗಿತ್ತು.
ಜಾಗತಿಕ ತಾಪಮಾನ ಇಳಿಕೆಗೆ ಪರಿಸರ ಸಂರಕ್ಷಣೆ ಮುಖ್ಯ: ಪ್ರಕಾಶ ಕೋಳಿವಾಡ
ಅರಣ್ಯ ಸಂಪತ್ತು ನಶಿ ಹೋಗದಂತೆ ತಡೆಗಟ್ಟುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯವಾಗಿದೆ.
ಜಿಲ್ಲಾಧಿಕಾರಿ ಸಂಧಾನ ವಿಫಲ: ಬ್ಯಾಡಗಿಯಲ್ಲಿ ರಸ್ತೆ ಅಗಲೀಕರಣಕ್ಕಾಗಿ ಮುಂದುವರಿದ ಹೋರಾಟ
ವರ್ತಕರ ಸಂಘದ ಅಧ್ಯಕ್ಷ ಮಾಜಿ ಶಾಸಕ ಸುರೇಶಗೌಡ ಪಾಟೀಲ ಮಾತನಾಡಿ, ಮುಖ್ಯರಸ್ತೆ ಅಗಲೀಕರಣ ಹೋರಾಟದ ಅಗಲೀಕರಣ ಆಗುವ ವರೆಗೂ ಯಾವುದೆ ಕಾರಣಕ್ಕೂ ಪ್ರತಿಭಟನೆ ವಾಪಸ್ ಪಡೆಯುವುದಿಲ್ಲ. ನಮ್ಮ ಮನವಿಗೆ ಸರ್ಕಾರ ಕೂಡಲೇ ಸ್ಪಂದಿಸಬೇಕು ಆಗ್ರಹಿಸಿದರು.
ಪರಿಸರ ರಕ್ಷಣೆ ಭಾಷಣಕ್ಕೆ ಸೀಮಿತವಾಗದಿರಲಿ: ಸಿಪಿಐ ಬಸವರಾಜ
ಪರಿಸರ ರಕ್ಷಣೆ ನಮ್ಮೆಲ್ಲರ ಜವಾಬ್ದಾರಿ. ಅದನ್ನು ಕೇವಲ ತೋರಿಕೆಗೆ ಸಸಿ ನೆಟ್ಟು ಕೈಬಿಡುವುದಲ್ಲ. ಅದರ ಪಾಲನೆ, ಪೋಷಣೆ ಮಾಡಿದರೆ ವಿಶ್ವ ಪರಿಸರ ದಿನಾಚರಣೆಗೆ ಅರ್ಥ ಬರುತ್ತದೆ.
ಸತ್ಸಂಗಗಳು ದಿನಚರಿಗಳಾಗಲಿ: ಗುರುದತ್ತ ಚಕ್ರವರ್ತಿ
ಯಾವುದೇ ಆಚರಣೆಗಳನ್ನು ಕೈಗೊಳ್ಳುವ ಮೊದಲು ಅದರ ಅರ್ಥ ತಿಳಿದುಕೊಳ್ಳಬೇಕು. ಯಾಜ್ಞವಲ್ಕ್ಯರನ್ನು ಮಾತ್ರ ಯೋಗೀಶ್ವರರೆಂದು ಕರೆಯಲಾಗುತ್ತದೆ. ಅವರು ಎಲ್ಲ ವೇದಗಳನ್ನೂ ಅರಿತಿದ್ದರು.
ಹೊಸರಿತ್ತಿಯಲ್ಲಿ ಗುದ್ಲೆಪ್ಪ ಹಳ್ಳಿಕೇರಿ ಅಧ್ಯಯನ ಪೀಠ: ಪ್ರೊ. ಸುರೇಶ ಜಂಗಮಶೆಟ್ಟಿ
ಗಾಂಧಿ ಗ್ರಾಮೀಣ ಗುರುಕುಲದಿಂದ ಈ ಸಂಬಂಧ ಸೂಕ್ತ ಪ್ರಸ್ತಾವನೆ ನೀಡಬೇಕು. ಈ ವಿಶಿಷ್ಟ ಗುರುಕುಲದಲ್ಲಿ ಗುದ್ಲೆಪ್ಪ ಹಳ್ಳಿಕೇರಿ ಅವರ ಬಗ್ಗೆ ಇನ್ನಷ್ಟು ಅಧ್ಯಯನ ನಡೆಯಬೇಕು ಎಂದು ಹಾವೇರಿ ವಿವಿ ಕುಲಪತಿ ಪ್ರೊ. ಸುರೇಶ ಜಂಗಮಶೆಟ್ಟಿ ತಿಳಿಸಿದರು.
ರಸ್ತೆ ಅಭಿವೃದ್ಧಿ, ಗಟಾರ ನಿರ್ಮಾಣ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ
ಸಮರ್ಪಕ ರಸ್ತೆಗಳಿಂದ ಕೃಷಿ ಮತ್ತು ವ್ಯಾಪಾರ ಚಟುವಟಿಕೆಗಳನ್ನು ನಡೆಸಲು ಅನುಕೂಲವಾಗಲಿದೆ. ಸ್ವಲ್ಪ ಸಮಯದಲ್ಲಿ ಅಗತ್ಯ ಸ್ಥಳಕ್ಕೆ ತಲುಪಲು ಸಹಕಾರಿಯಾಗಲಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 443
  • next >
Top Stories
ಪೇದೆ ಅಭ್ಯರ್ಥಿಗಳ ವಯಸ್ಸು 33 ಕ್ಕೆ ಏರಿಸಲು ಕ್ರಮ : ಡಾ.ಪರಮೇಶ್ವರ್
ನವೆಂಬರ್‌ ವೇಳೆಗೆ ಸಿಎಂ ಬದಲಾವಣೆ ಖಚಿತ : ಎಚ್. ವಿಶ್ವನಾಥ್‌ ಭವಿಷ್ಯ
ಜೆಡಿಎಸ್‌ ಪಕ್ಷಕ್ಕೆ ಬಲ ತುಂಬುವ ನಿಟ್ಟಿನಲ್ಲಿ ನಿಖಿಲ್‌ ನಾಳೆಯಿಂದ ರಾಜ್ಯ ಪ್ರವಾಸ
ಕಲ್ಯಾಣ ಕರ್ನಾಟಕ ಅಭಿವೃದ್ಧಿಗೂ ಒತ್ತು ಕೊಡಿ : ಖರ್ಗೆ
ಆಗುಂಬೆ ಘಾಟಿಯಲ್ಲಿ ಸೆ.30ರ ತನಕ ಭಾರಿ ವಾಹನ ಸಂಚಾರವಿಲ್ಲ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved