• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ಶಿಕ್ಷಣಕ್ಕಾಗಿ ಪ್ರೇರಣಾದಾಯಕ ಬೆಂಬಲ ಅಗತ್ಯ
ಗ್ರಾಮೀಣ ಪ್ರದೇಶದಲ್ಲಿ ಅತಿ ಹೆಚ್ಚು ಪ್ರತಿಭಾವಂತ ಮಕ್ಕಳಿದ್ದಾರೆ. ಅವರಿಗೆ ಉತ್ತಮ ಶೈಕ್ಷಣಿಕ ಸೌಲಭ್ಯ ಒದಗಿಸಿದರೆ ಈ ದೇಶದ ಶಕ್ತಿಯಾಗಬಲ್ಲರು
ಮದಗ ಮಾಸೂರು ಕೆರೆ ಒತ್ತುವರಿ ತೆರವು ಮಾಡಲು ಆಗ್ರಹ
ಕೆರೆಯ ಎಡದಂಡೆ ಮತ್ತು ಬಲದಂಡೆ ಅಭಿವೃದ್ಧಿಸಿದರೆ ಸಾಲದು, ನೀರಿನ ಸಂಗ್ರಹ ಸಾಮರ್ಥ್ಯ ಹೆಚ್ಚಿಸಬೇಕು. ಕೆರೆಯ ಪ್ರಸ್ತುತ ಸಂಗ್ರಹಣಾ ಸಾಮರ್ಥ್ಯ 0.056 ಟಿಎಂಸಿ ಇದ್ದು, 715 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಕಲ್ಪಿಸಲಾಗುತ್ತಿದೆ.
ರಟ್ಟೀಹಳ್ಳಿಯ ರಸ್ತೆ ದುರಸ್ತಿಗೆ ಆಗ್ರಹಿಸಿ ಪ್ರತಿಭಟನೆ
ಪಟ್ಟಣದ ಬಸ್‍ ನಿಲ್ದಾಣದ ರಸ್ತೆ ಮಾರ್ಗ ಸಂಪೂರ್ಣ ಗುಂಡಿಗಳಿಂದ ಕೂಡಿದ್ದು, ಪ್ರತಿನಿತ್ಯ ನೂರಾರು ಬಸ್‌ಗಳು ಹಾಗೂ ಸಾರ್ವಜನಿಕರು ಓಡಾಡುವ ಪ್ರಮುಖ ರಸ್ತೆಯಾಗಿದೆ.
ಹಿರೇಮಲ್ಲೂರು ಗ್ರಾಮದಲ್ಲಿ ನಿರ್ಮಾಣವಾಗದ ಚರಂಡಿ: ಸಾರ್ವಜನಿಕರಿಗೆ ತೊಂದರೆ
ಗ್ರಾಮದ ಮುಖ್ಯರಸ್ತೆಗೆ ಹೊಂದಿಕೊಂಡಿರುವ ಕಾಲುವೆ ಮೂಲಕ ನೂರಾರು ಎಕರೆ ಜಮೀನುಗಳ ಮಳೆ ನೀರು ಹರಿದು ಹೋಗುತ್ತದೆ. ಮಳೆ ಇಲ್ಲದ ಸಮಯದಲ್ಲಿ ನೀರು ನಿಂತು ದುರ್ನಾತ ಬೀರುತ್ತಿದೆ.
ಬೆಳಗಾವಿ ಪಾಲಿಕೆಯ ನಾಡದ್ರೋಹಿ ಸದಸ್ಯರ ಸದಸ್ಯತ್ವ ರದ್ದುಪಡಿಸಲು ಒತ್ತಾಯ
ಇತ್ತೀಚೆಗೆ ಬೆಳಗಾವಿ ಪಾಲಿಕೆಯ ಪರಿಷತ್ ಸಭಾಂಗಣದಲ್ಲಿ ಜರುಗಿದ ಸಾಮಾನ್ಯ ಸಭೆಯಲ್ಲಿ ಎಂಇಎಸ್ ಬೆಂಬಲಿತ ಸದಸ್ಯ ರವಿ ಸಾಳುಂಕೆ ಸೇರಿದಂತೆ ಮೂವರು ಪಾಲಿಕೆ ಸದಸ್ಯರು ಕನ್ನಡ ಕಡ್ಡಾಯ ಆದೇಶ ಹಿಂಪಡೆದು ಮರಾಠಿ ಭಾಷೆಯಲ್ಲಿಯೇ ಎಲ್ಲ ದಾಖಲೆಗಳನ್ನು ವ್ಯವಹರಿಸುವಂತೆ ಆಗ್ರಹಿಸಿದರು. ಇದು ಸರಿಯಲ್ಲ.
ರಾಣಿಬೆನ್ನೂರಿನ ರಸ್ತೆ ಗುಂಡಿ ಮುಚ್ಚಲು ಮನವಿ
ನಗರದ ಕುರುಬಗೇರಿ ಕ್ರಾಸ್‌ನಿಂದ ಸೊಪ್ಪಿನಪೇಟೆ ಮಾರ್ಗವಾಗಿ ಹಾದುಹೋಗುವ ಬೆನಕನಕೊಂಡ ಬೈಪಾಸ್ ಹಾಗೂ ಹಲಗೇರಿ ಬೈಪಾಸ್‌ವರೆಗೆ ತುಂಬಾ ಹಾಳಾಗಿರುವ ಡಾಂಬರ್ ರಸ್ತೆಯನ್ನು ತೆಗೆದು ಕಾಂಕ್ರೀಟ್ ರಸ್ತೆಯನ್ನು ಮಾಡಬೇಕು.
ಡ್ರೋನ್‌ ಮೂಲಕ ನ್ಯಾನೋ ಯೂರಿಯೂ ಸಿಂಪಡಣೆ ಪ್ರಾತ್ಯಕ್ಷಿಕೆ
ನ್ಯಾನೋ ಗೊಬ್ಬರಗಳನ್ನು ಬಳಸುವುದರಿಂದ ಪೋಷಕಾಂಶದ ಸದ್ಬಳಕೆಯಾಗುತ್ತದೆ.
ಸವಣೂರಿನಲ್ಲಿ ಯೂರಿಯಾ ಅಭಾವ ಖಂಡಿಸಿ ರೈತರ ಪ್ರತಿಭಟನೆ
ತಾಲೂಕಿನಲ್ಲಿ ಪ್ರತಿವರ್ಷಕ್ಕಿಂತ ಈ ಬಾರಿ ಗೋವಿನಜೋಳ ಬಿತ್ತನೆ ಹೆಚ್ಚಾಗಿದ್ದು, ಜಮೀನುಗಳಿಗೆ ಒಂದು ಬಾರಿಯಾದರೂ ಯೂರಿಯಾ ಗೊಬ್ಬರ ಹಾಕಲು ಸಿಗುತ್ತಿಲ್ಲ.
ಗ್ರಾಪಂಗಳನ್ನು ವಿಧಾನಸೌಧದಷ್ಟೇ ಶಕ್ತಿಯುತವಾಗಿಸಿದ ರಾಜೀವ ಗಾಂಧಿ: ಶಾಸಕ ಶ್ರೀನಿವಾಸ ಮಾನೆ
ದೇಶದಲ್ಲಿ ಸರ್ಕಾರದ ಆರ್ಥಿಕ ವಹಿವಾಟಿನ ಚೆಕ್‌ಗೆ ಸಹಿ ಮಾಡುವ ಅಧಿಕಾರವನ್ನು ಗ್ರಾಪಂ ಅಧ್ಯಕ್ಷರಿಗೆ ಮಾತ್ರ ನೀಡಲಾಗಿದೆ. ಗ್ರಾಪಂ ಸದಸ್ಯರು ಹೆಚ್ಚು ಗಂಭೀರವಾಗಿ ಸಭೆ ನಡೆಸಬೇಕು. ಗ್ರಾಮಾಭಿವೃದ್ಧಿಯಲ್ಲಿ ತೊಡಗಬೇಕು.
ಕಬ್ಬು ಬಾಕಿ ಬಿಲ್‌ ಪಾವತಿಸುವಲ್ಲಿ ತಾರತಮ್ಯ, ಕ್ರಮ ಕೈಗೊಳ್ಳಲು ರೈತರಿಂದ ಜಿಲ್ಲಾಧಿಕಾರಿಗೆ ಮನವಿ
ಕಬ್ಬು ಪೂರೈಸಿದ ನಾಲ್ಕು ತಿಂಗಳ ನಂತರ ಬಾಕಿ ಬಿಲ್ ಪಾವತಿ ಮಾಡಿದ್ದು, ಅಲ್ಲದೆ ಶೇ. 8ರಷ್ಟು ಕಟಿಂಗ್ ಮಾಡಿ ರೈತರಿಗೆ ಮೋಸ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 483
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved