• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಆಶಯ ಅರಿಯಲಿ: ರಾಜು ಕುನ್ನೂರ
ದೇಶದ ಸಂವಿಧಾನ ಉಳಿಸುವ ಹಾಗೂ ದೇಶದ ಉಜ್ವಲ ಭವಿಷ್ಯ ಕಟ್ಟುವ ಜವಾಬ್ದಾರಿಯುತ ಹೊಣೆಗಾರಿಕೆ ಯುವಕರ ಕೈಯಲ್ಲಿದೆ. ಯುವಕರು ಅಂಥ ಜವಾಬ್ದಾರಿಯನ್ನು ವಿದ್ಯಾರ್ಥಿ ಜೀವನದಲ್ಲಿಯೇ ಕಲಿತುಕೊಳ್ಳಬೇಕು.
ಗ್ಯಾರಂಟಿ ಯೋಜನೆಯಿಂದ ಆರ್ಥಿಕ ಬದಲಾವಣೆ: ಸಚಿವ ಶಿವಾನಂದ ಪಾಟೀಲ
ಸರ್ಕಾರ ಜಾರಿಗೆ ತಂದ ಪಂಚ ಗ್ಯಾರಂಟಿ ಯೋಜನೆಗಳಿಂದ ತಾಯಂದಿರಿಗೆ ಆತ್ಮಬಲ ಬಂದಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ತಿಳಿಸಿದರು.
ಕುಮಾರೇಶ್ವರ ಮಠದ ಆಸ್ತಿ ಯಥಾಸ್ಥಿತಿ ಕಾಪಾಡಲು ಮನವಿ
ಬೆಳಗಾಲಪೇಟೆಯಲ್ಲಿ 2 ಎಕರೆ 38 ಗುಂಟೆ ಇರುವ ಆಸ್ತಿಯನ್ನು ಹಾನಗಲ್ಲ ಲಿಂ. ಗುರು ಕುಮಾರ ಶಿವಯೋಗಿಗಳು ಗ್ರಾಮದಲ್ಲಿ ಮಠ ಕಟ್ಟುವ ಉದ್ದೇಶಕ್ಕಾಗಿ ಬಿನ್ ಶೇತ್ಕಿ ಮಾಡಿಸಿದ್ದರು.
ಬೆಳೆ ನಷ್ಟ ಸಮೀಕ್ಷೆ ಮಾಡಿ ಮಧ್ಯಂತರ ಪರಿಹಾರ ನೀಡಿ: ಮಾಜಿ ಸಿಎಂ ಬೊಮ್ಮಾಯಿ
ಈ ವರ್ಷ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಎರಡು ವರ್ಷವೂ ರೈತರ ಬೆಳೆ ನಷ್ಟವಾಗಿದೆ. ಬಡವರ ಮನೆ ಬಿದ್ದಿವೆ. ಎಷ್ಟೊ ಮನೆಗಳಲ್ಲಿ ನೀರು ಒಳಗಡೆ ಹೋಗಿ ತೊಂದರೆ ಕೊಟ್ಟಿದೆ. ಇಷ್ಟೆಲ್ಲ ಆದರೂ ಸರ್ಕಾರ ಕಣ್ಣುಮುಚ್ಚಿ ಕುಳಿತಿದೆ.
14ರಂದು ಬಸವ ಸಂಸ್ಕೃತಿ ಅಭಿಯಾನ: ಬಸವ ಶಾಂತಲಿಂಗ ಸ್ವಾಮೀಜಿ
ರಾಜ್ಯ ಸರ್ಕಾರ ಜಗಜ್ಯೋತಿ ಬಸವೇಶ್ವರರನ್ನು ಕರ್ನಾಟಕ ಸಾಂಸ್ಕೃತಿಕ ನಾಯಕ ಎಂದು ಘೋಷಣೆ ಮಾಡಿ ವರ್ಷ ಗತಿಸಿದೆ. ಈ ಹಿನ್ನೆಲೆ ಯುವಜನತೆಗೆ, ಮಕ್ಕಳಿಗೆ ಹೆಚ್ಚಿನ ಅರಿವು ಮೂಡಿಸುವ ನಿಟ್ಟಿನಲ್ಲಿ ಲಿಂಗಾಯತ ಮಠಗಳು ಹಾಗೂ ವಿವಿಧ ಬಸವಪರ ಸಮಿತಿಗಳು ಬಸವ ಸಂಸ್ಕೃತಿ ಅಭಿಯಾನವನ್ನು ರಾಜಾದ್ಯಂತ ನಡೆಸುತ್ತಿವೆ.
ವರದಾ ಬೇಡ್ತಿ ಜೋಡಣೆ: ಸಂಬಂಧಪಟ್ಟವರಿಗೆ ಮನವರಿಕೆ ಮಾಡಲಿ: ಬಸವರಾಜ ಬೊಮ್ಮಾಯಿ
ನದಿ ನೀರು ವ್ಯರ್ಥವಾಗಿ ಹೋಗಬಾರದು. ಪ್ರವಾಹ ಉಂಟಾಗಿ ನೀರು ವ್ಯರ್ಥವಾಗಿ ಹೋಗಬಾರದು. ಮೊದಲು ಅಂತಾರಾಷ್ಟ್ರೀಯ ಮಟ್ಟದಲ್ಲಿ ನದಿ ವಿವಾದಗಳು, ಅಂತಾರಾಜ್ಯ ಜಲ ವಿವಾದಗಳು ಇದ್ದವು, ಈಗ ಅಂತರ್ ಜಿಲ್ಲಾ ನದಿ ವಿವಾದಗಳು ಶುರುವಾಗಿವೆ ಎಂದು ಸಂಸದ ಬಸವರಾಜ ಬೊಮ್ಮಾಯಿ ತಿಳಿಸಿದರು.
5 ಸಾವಿರ ರು. ಕೋಟಿ ಬೆಳೆನಷ್ಟ ಪರಿಹಾರ ಬಿಡುಗಡೆ ಮಾಡುವಂತೆ ಮಾಜಿ ಸಚಿವ ಬಿ.ಸಿ. ಪಾಟೀಲ ಆಗ್ರಹ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬೆಳೆಹಾನಿ ₹500 ಕೋಟಿ ಆಗಿದೆ ಎಂದು ಹೇಳಿದ್ದಾರೆ. ಇದು ರೈತರ ಬಗ್ಗೆ ಅವರ ಬೇಜವಾಬ್ದಾರಿಯನ್ನು ತೋರಿಸುತ್ತದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
ಗುರುಶಿಷ್ಯರ ಸಂಬಂಧ ಪವಿತ್ರವಾದದ್ದು: ಡಾ. ಪುಷ್ಪಾವತಿ ಶೆಲವಡಿಮಠ
ವಿದ್ಯಾರ್ಥಿಗಳು ತಾವು ಕಲಿತ ಸಂಸ್ಥೆಯನ್ನು, ಕಲಿಸಿದ ಗುರುವನ್ನು ಮರೆಯದೆ ಗೌರವಿಸುವುದು ನಮ್ಮ ಸಂಸ್ಕೃತಿ.
ಕಬಡ್ಡಿ ಕ್ರೀಡೆಗೆ ಜಾಗತಿಕ ಮನ್ನಣೆ: ರವೀಂದ್ರ ಶೆಟ್ಟಿ
ಕ್ರೀಡಾಪಟುಗಳು ಶಿಸ್ತು, ತಾಳ್ಮೆ ಮತ್ತು ಸಮರ್ಪಣಾ ಮನೋಭಾವದೊಂದಿಗೆ ಕ್ರೀಡೆಗಳಲ್ಲಿ ತೊಡಗಬೇಕು.
ಯುವ ಬರಹಗಾರರಿಗೆ ಕಸಾಪ ಪ್ರೋತ್ಸಾಹಿಸಲಿ: ಅರುಣ ಹುಡೇದಗೌಡ್ರ
ಸಮಾಜಕ್ಕೆ ಮೌಲ್ಯಗಳನ್ನು ತುಂಬುವ ಕಾರ್ಯಗಳ ಜತೆಗೆ ಜ್ಞಾನ, ದಾನಗಳ ಸಂಗಮವಾಗುವ ಮೂಲಕ ಪ್ರತಿಯೊಬ್ಬರಲ್ಲಿ ಸಂಸ್ಕಾರ, ಸಂಸ್ಕೃತಿ ಬೆಳೆಸುವ ಕಾರ್ಯವನ್ನು ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಮಾಡುತ್ತಿದೆ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 521
  • next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್‌!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved