• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪೌಷ್ಟಿಕತೆ ತಡೆಗೆ ಅಂಗನವಾಡಿ ಸಿಬ್ಬಂದಿ ಪಾತ್ರ ಮಹತ್ವದ್ದು: ನಾಗಲಕ್ಷ್ಮಿ ಬೇವಿನಮರದ
ಹಾನಗಲ್ಲಿನ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯದ ಎನ್‌ಎಸ್‌ಎಸ್ ವಿಶೇಷ ಶಿಬಿರದ ಅಂಗವಾಗಿ ಅರಳೇಶ್ವರ ಗ್ರಾಮದಲ್ಲಿ ಗರ್ಭಿಣಿ ಪೋಷಣಾ ಅಭಿಯಾನದ ಅಂಗವಾಗಿ ಇಡೀ ಊರಿನ ಎಲ್ಲ ಬಡಾವಣೆಗಳಲ್ಲಿ ಜಾಗೃತಿ ಜಾಥಾ ನಡೆಸಿದರು.
ಶೈಕ್ಷಣಿಕ ಕ್ಷೇತ್ರದ ಸಮಗ್ರ ಸುಧಾರಣೆ ಸರ್ಕಾರದ ಗ್ಯಾರಂಟಿಯಾಗಲಿ: ಹನುಮಂತಗೌಡ ಗೊಲ್ಲರ
ಗುಣಮಟ್ಟದ ಸಾರ್ವತ್ರಿಕ ಶಿಕ್ಷಣ ಜವಾಬ್ದಾರಿಯುತ ನಾಗರಿಕರ ಪ್ರಮಾಣವನ್ನು ಹೆಚ್ಚಿಸುತ್ತದೆ. ಇದು ನಿಜವಾದ ಸಮಸ್ಯೆಗಳನ್ನು ಮುನ್ನೆಲೆಗೆ ತರುವ ರಾಜಕಾರಣ, ಒಂದರ ಹುಟ್ಟುಗುಣ ಕಾರಣವಾಗುತ್ತದೆ.
ಬೆಳಗಾವಿಯಲ್ಲಿ ವಿದ್ಯಾರ್ಥಿನಿ ಆತ್ಮಹತ್ಯೆ ಪ್ರಕರಣ: ಸಮಗ್ರ ತನಿಖೆ ನಡೆಸಿ: ಶಾಸಕ ಯಾಸೀರಖಾನ್ ಪಠಾಣ
ವಿದ್ಯಾರ್ಥಿನಿಗೆ ಕರೆ ಮಾಡಿ ಶಿಗ್ಗಾಂವಿಯ ಫರ್ನಿಚರ್ ಅಂಗಡಿ ಮಾಲೀಕರೊಬ್ಬರು ಕಿರುಕುಳ ನೀಡಿದ್ದರಿಂದ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂಬ ದೂರು ಕೇಳಿಬಂದ ಹಿನ್ನೆಲೆಯಲ್ಲಿ ಈ ಘಟನೆಯನ್ನು ಪೊಲೀಸರು ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಬೇಕು ಎಂದು ಶಾಸಕ ಯಾಸೀರಖಾನ್ ಪಠಾಣ ಆಗ್ರಹಿಸಿದರು.
ಬ್ಯಾಡಗಿಯಲ್ಲಿ ಮಳೆಯ ಆರ್ಭಟ, ಹಲವೆಡೆ ಧರೆಗುರುಳಿದ ಮರ, ವಿದ್ಯುತ್‌ ಕಂಬ
ಭಾನುವಾರ ಸಂಜೆ 5 ಗಂಟೆಯವರೆಗೂ ಮಳೆಯ ಯಾವುದೇ ಲಕ್ಷಣಗಳು ಕಂಡುಬಂದಿರಲಿಲ್ಲ. ಬೆಳಗ್ಗೆಯಿಂದಲೇ ಬಿರು ಬೇಸಿಗೆ ವಾತಾವರಣ ಮುಂದುವರಿದಿತ್ತು. ಆದರೆ ಸಂಜೆ 5.30ರ ಸುಮಾರಿಗೆ ವೇಗವಾದ ಗಾಳಿಯೊಂದಿಗೆ ಆರಂಭವಾದ ಮಳೆ ರಭಸವಾಗಿ ಸುರಿಯುವಂತೆ ಮಾಡಿತು.
ಪ್ರಪಂಚದಲ್ಲಿ ಶಿವದೀಕ್ಷೆಗಿಂದ ದೊಡ್ಡ ದೀಕ್ಷೆ ಬೇರೊಂದಿಲ್ಲ: ಓಂಕಾರ ಶಿವಾಚಾರ್ಯರು
ಧರ್ಮಾರಚಣೆ ಮೂಲಕ ಲಿಂಗದೀಕ್ಷೆ ಪಡೆದುಕೊಂಡರೆ ದೇವತಾ ಮನುಷ್ಯರಾಗುತ್ತಾರೆ. ಅದೇ ರೀತಿ ಲಿಂಗದೀಕ್ಷೆ ಪಡೆದವರು ಇನ್ನು ಮುಂದೆ ಧರ್ಮಪರಿಪಾಲನೆ ಮಾಡಿಕೊಂಡು ಸನ್ಮಾರ್ಗದಲ್ಲಿ ನಡೆಯಬೇಕು.
ಒಂದೂವರೆ ವರ್ಷದಲ್ಲಿ 2 ಸಾವಿರ ಜನರಿಗೆ ಉದ್ಯೋಗ: ಮಹ್ಮದ್‌ಹನೀಫ್
ಉದ್ಯೋಗ ಸಮೃದ್ಧಿ ಕೇಂದ್ರ ದೇಶದ ಪ್ರತಿಷ್ಠಿತ ಉದ್ಯೋಗದಾತ ಸಂಸ್ಥೆಗಳನ್ನು ಇಲ್ಲಿಗೆ ಬರಮಾಡಿಕೊಂಡು ಉದ್ಯೋಗಕ್ಕೆ ಅನುವು ಮಾಡಿಕೊಡುತ್ತಿದೆ. ಒಂದೂವರೆ ವರ್ಷದ ಅವಧಿಯಲ್ಲಿ 2 ಸಾವಿರ ಉದ್ಯೋಗಾಕಾಂಕ್ಷಿಗಳಿಗೆ ಉದ್ಯೋಗ ಅವಕಾಶ ಕಲ್ಪಿಸಲಾಗಿದೆ.
ದ್ವಿತೀಯ ಪಿಯುಸಿ ಪರೀಕ್ಷೆ 2 ಪಾರದರ್ಶಕವಾಗಿ ನಡೆಸಿ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಸೂಚನೆ
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕಾರ್ಯ ನಿರ್ವಹಿಸಬೇಕು.
ಕೂಲಿ ಕಾರ್ಮಿಕರಿಗೆ ಮನೆಯ ಹಕ್ಕುಪತ್ರ ನೀಡಲು ಮನವಿ
ಹಿಂದುಳಿದ ವರ್ಗ ಸೇರಿದಂತೆ ಬಹುತೇಕ ಕೂಲಿ ಕಾರ್ಮಿಕರಿಗೆ ಭೂಮಿ, ಮನೆ ಹಕ್ಕುಪತ್ರಗಳನ್ನು ನೀಡಿಲ್ಲ. ಕೂಡಲೇ ಜಿಲ್ಲಾಧಿಕಾರಿ ಅವರು ತಾಲೂಕು ಮಟ್ಟದ ಅಧಿಕಾರಿಗಳಿಗೆ ಈ ಕುರಿತು ಸೂಕ್ತ ನಿರ್ದೇಶನ ನೀಡಬೇಕು ಎಂದು ಕರ್ನಾಟಕ ವ್ಯವಸಾಯ ಕೂಲಿ ವೃತ್ತಿಪರ ಯೂನಿಯನ್ ಸಂಘಟನೆ ಕಾರ್ಯಕರ್ತರು ತಹಸೀಲ್ದಾರ್‌ ಕಾರ್ಯಾಲಯದ ಎದುರು ಕೆಲಕಾಲ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.
ಕೇಂದ್ರದ ಬೆಲೆ ಏರಿಕೆ ನೀತಿ ವಿರುದ್ಧ ಹಾವೇರಿಯಲ್ಲಿ ಕಾಂಗ್ರೆಸ್ ಪ್ರತಿಭಟನೆ
ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ಹಾಗೂ ಜನ ವಿರೋಧಿ ನೀತಿಗಳನ್ನು ಖಂಡಿಸಿ ಕಾಂಗ್ರೆಸ್‌ನಿಂದ ಹಾವೇರಿ ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಶನಿವಾರ ಪ್ರತಿಭಟನೆ ನಡೆಸಲಾಯಿತು. ಬಳಿಕ ಸಮಾವೇಶ ನಡೆಯಿತು.
ಆತ್ಮವಿಶ್ವಾಸ, ಇಚ್ಛಾಶಕ್ತಿ ಇದ್ದರೆ ಕೃಷಿಯಲ್ಲಿ ಯಶಸ್ಸು: ಹನುಮಗೌಡ ಪಾಟೀಲ
ಹಾನಗಲ್ಲ ತಾಲೂಕಿನ ಅರಳೇಶ್ವರದಲ್ಲಿ ಪಟ್ಟಣದ ಶ್ರೀ ಕುಮಾರೇಶ್ವರ ಶಿಕ್ಷಣ ಮಹಾವಿದ್ಯಾಲಯ ಆಯೋಜಿಸಿರುವ ಎನ್‌ಎಸ್‌ಎಸ್ ವಾರ್ಷಿಕ ಶಿಬಿರದ ಕೃಷಿ ಗೋಷ್ಠಿಯನ್ನು ಕೃಷಿತಜ್ಞ ಹನುಮಗೌಡ ಪಾಟೀಲ್ ಉದ್ಘಾಟಿಸಿದರು.
  • < previous
  • 1
  • ...
  • 46
  • 47
  • 48
  • 49
  • 50
  • 51
  • 52
  • 53
  • 54
  • ...
  • 446
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved