• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾವೇರಿ ಬಸ್ ನಿಲ್ದಾಣಕ್ಕೆ ಸಂಗೂರು ಕರಿಯಪ್ಪ ನಾಮಕರಣಕ್ಕೆ ಒತ್ತಾಯ
ಹಾವೇರಿಯ ಬಸ್ ನಿಲ್ದಾಣಕ್ಕೆ ಸ್ವಾತಂತ್ರ್ಯ ಹೋರಾಟಗಾರ ಸಂಗೂರು ಕರಿಯಪ್ಪ ಹಾಗೂ ವೀರಮ್ಮ ದಂಪತಿ ಹೆಸರನ್ನು ನಾಮಕರಣ ಮಾಡಬೇಕು.
ಒತ್ತಡದ ನಡುವೆ ಆಟೋಟದಿಂದ ಸಂತೋಷ: ವಸಂತ ಸಾಲಿಯಾನ
ನಮ್ಮ ನಿತ್ಯ ಕೌಟುಂಬಿಕ ಒತ್ತಡಗಳ ನಡುವೆಯೂ ಎಲ್ಲರೂ ಕೂಡಿ ಆಟೋಟಗಳಲ್ಲಿ ಪಾಲ್ಗೊಂಡು ಸಂತೋಷದಿಂದಿರುವ ಅಗತ್ಯವಿದೆ.
ತರಬೇತಿ ಪಡೆದು ನೀರಗಂಟಿಗಳು ಕೌಶಲ್ಯಭರಿತರಾಗಲಿ: ಎಸ್.ಬಿ. ಮುಳ್ಳಳ್ಳಿ
ಪ್ರತಿ ಮನೆಗೆ ನೀರನ್ನು ತಲುಪಿಸುವ ಹಾಗೂ ತೊಂದರೆಗಳು ಬರದಂತೆ ಮುಂಜಾಗ್ರತೆ ಕೈಗೊಳ್ಳುವುದು ಪ್ರತಿ ಗ್ರಾಮದ ನೀರುಗಂಟಿಗಳ ಜವಾಬ್ದಾರಿ.
ನೊಂದ ಮಹಿಳೆಗೆ ನ್ಯಾಯ ಒದಗಿಸುವುದು ಕಾನೂನಿನ ಉದ್ದೇಶ: ನ್ಯಾಯಾಧೀಶ ಪುಟ್ಟರಾಜು
ದೌರ್ಜನ್ಯಕ್ಕೊಳಗಾದ ಮಹಿಳೆಗೆ ವಸತಿ, ಜೀವನಾಂಶ ಸೇರಿದಂತೆ ಅಗತ್ಯ ನೆರವು ಒದಗಿಸುವುದು ಅಗತ್ಯ. ದೌರ್ಜನ್ಯ ಪ್ರಕರಣಗಳಲ್ಲಿ ಕೂಡಲೇ ಎಫ್‌ಐಆರ್ ದಾಖಲಿಸಬಾರದು.ಪ್ರಕರಣಗಳ ಮಾಹಿತಿ ಕಲೆ ಹಾಕಬೇಕು.
ಕಲೆ ಸಂರಕ್ಷಿಸುವ ಅನಿವಾರ್ಯತೆ ಇದೆ: ಮೋಹನ್ ಆಳ್ವ
ರಾಜ್ಯದ ಕಲೆ ಯಾವುದು ಎಂಬುದನ್ನು ರಾಜ್ಯ ಸರ್ಕಾರ ಘೋಷಣೆ ಮಾಡುವ ಮೂಲಕ ಕಲೆಗಳನ್ನು ಪೋಷಿಸಿ, ಸಂರಕ್ಷಿಸುವ ಅನಿವಾರ್ಯತೆ ಇದೆ
ಪರಿಶ್ರಮದಿಂದ ಅಧ್ಯಯನ ಮಾಡಿದರೆ ಪರೀಕ್ಷೆಯಲ್ಲಿ ಗೆಲ್ಲಲು ಸಾಧ್ಯ: ಪ್ರೊ. ಮಾರುತಿ ಶಿಡ್ಲಾಪೂರ
ಪರೀಕ್ಷಾ ಭಯದಿಂದ ಹೊರಬಂದು ಪರಿಶ್ರಮದಿಂದ ಅಧ್ಯಯನ ಮಾಡಿದರೆ ಶಾಲಾ ಪರೀಕ್ಷೆ ಹಾಗೂ ಜೀವನದ ಪರೀಕ್ಷೆಯಲ್ಲಿ ಸುಲಭವಾಗಿ ಗೆಲ್ಲಲು ಸಾಧ್ಯ.
ಕಣ್ಣಿಗೆ ಕಾಣುತ್ತಿದ್ದರೂ ಸೆರೆಯಾಗದ ಚಿರತೆ
ಪಟ್ಟಣದ ಹೊರವಲಯದಲ್ಲಿ ಚಿರತೆ ಆಗಾಗ ರೈತರ ಕಣ್ಣಿಗೆ ಕಾಣಿಸಿಕೊಳ್ಳುತ್ತಿದೆ.
ಮೆಡಿಕಲ್ ಕಾಲೇಜು, ಪರಿಷ್ಕೃತ ಅಂದಾಜಿಗೆ ಕ್ಯಾಬಿನೆಟ್ ಅಸ್ತು: ಸಚಿವ ಶಿವಾನಂದ ಪಾಟೀಲ
ಹೊಸ ವೈದ್ಯಕೀಯ ಕಾಲೇಜಿನ ಕಾಮಗಾರಿಗೆ ೪೯೯ ಕೋಟಿ ರೂ. ಮೊತ್ತಕ್ಕೆ ಆಡಳಿತಾತ್ಮಕ ಅನುಮೋದನೆ ನೀಡಲು ಸಚಿವ ಸಂಪುಟ ಸಮ್ಮತಿ ನೀಡಿದೆ.
ಸಮಾಧಾನ, ಸಂಸ್ಕಾರಗಳು ಆರೋಗ್ಯಕರ ಜೀವನಕ್ಕೆ ಪ್ರೇರಕ: ಬ್ರಹ್ಮಕುಮಾರಿ ಶಿವಾನಿ
ಅಂಧಕಾರದಲ್ಲಿ ಮುಳುಗಿರುವ ಜಗತ್ತಿಗೆ ಸಂಸ್ಕಾರ, ಸಂಸ್ಕೃತಿಯ ಬೆಳಕು ನೀಡುವ ಮೂಲಕ ಭಾರತ ವಿಶ್ವಗುರು ಎನಿಸಿದೆ. ಆದಿ ಸನಾತನ ಧರ್ಮ ಮತ್ತು ಅಧ್ಯಾತ್ಮ ಭಾರತದ ಜೀವಾಳವಾಗಿವೆ ಎಂದು ಹಾವೇರಿಯಲ್ಲಿ ನಡೆದ ಉಪನ್ಯಾಸ ಕಾರ್ಯಕ್ರಮದಲ್ಲಿ ಖ್ಯಾತ ಪ್ರವಚನಕಾರ್ತಿ ಬ್ರಹ್ಮಕುಮಾರಿ ಶಿವಾನಿ ಹೇಳಿದರು.
ಕನ್ನಡ ಸಾಹಿತ್ಯಕ್ಕೆ ಸಂಭ್ರಮ ಉಂಟುಮಾಡುವ ಶಕ್ತಿ ಇದೆ: ಷಣ್ಮುಖಪ್ಪ ಮುಚ್ಚಂಡಿ
ಅಕ್ಕಿಆಲೂರು ಪಟ್ಟಣದ ಮುತ್ತಿನಕಂತಿಮಠದ ಆವರಣದಲ್ಲಿ ನಡೆದಿರುವ ಶ್ರೀ ದುಂಡಿಬಸವೇಶ್ವರ ಜನಪದ ಕಲಾ ಸಂಘದ ಕನ್ನಡ ನುಡಿ ಸಂಭ್ರಮ ಕಾರ್ಯಕ್ರಮ ವೈಭವದಿಂದ ನಡೆಯಿತು. ಕಸಾಪ ತಾಲೂಕು ಅಧ್ಯಕ್ಷ ಷಣ್ಮುಖಪ್ಪ ಮುಚ್ಚಂಡಿ ಕನ್ನಡ ಧ್ವಜಾರೋಹಣ ನೆರವೇರಿಸಿದರು.
  • < previous
  • 1
  • ...
  • 499
  • 500
  • 501
  • 502
  • 503
  • 504
  • 505
  • 506
  • 507
  • ...
  • 559
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved