• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸ್ವಾತಂತ್ರ್ಯ ಹೋರಾಟಗಾರರ ದಿಟ್ಟತನದ ಅರಿವು ಶಾಶ್ವತವಾಗಿರಲಿ: ವಿ.ಎನ್. ತಿಪ್ಪನಗೌಡರ
ಸ್ವಾತಂತ್ರ್ಯ ಹೋರಾಟಗಾರರು ಪ್ರತಿರೋಧದಿಂದ ಬ್ರಿಟಿಷರನ್ನು ಬಗ್ಗು ಬಡಿಯುವ ದಿಟ್ಟತನ ತೋರಿದ್ದರ ಫಲವೇ ನಮಗೆ ಸ್ವಾತಂತ್ರ್ಯ ದೊರೆತಿದೆ.
ಲೋಕಾಯುಕ್ತ ಬಲೆಗೆ ಬಿದ್ದರೂ ಮತ್ತೆ ಅದೇ ಹುದ್ದೆಯಲ್ಲಿ ಮುಂದುವರೆದ ತಹಸೀಲ್ದಾರ
ಲೋಕಾ ಬಲೆಗೆ ಬಿದ್ದರೂ ಪುನಃ ಅದೇ ಹುದ್ದೆಯಲ್ಲಿ ಕಾರ್ಯನಿರ್ವಹಿಸಬಹುದೇ? ಎಂಬ ಜಿಜ್ಞಾಸೆ ಜನರ ಮನದಲ್ಲಿ ಉಂಟಾಗಿದ್ದು ಸಾರ್ವತ್ರಿಕವಾಗಿ ಈ ವಿಷಯ ಚರ್ಚೆಯಾಗುತ್ತಿದೆ.
ಬರಪೀಡಿತ ಜಿಲ್ಲೆಯ ರೈತರ ಪ್ರತಿ ಎಕರೆಗೆ ₹25 ಸಾವಿರ ಪರಿಹಾರ ನೀಡಲು ಆಗ್ರಹ
ಬರಪೀಡಿತ ಜಿಲ್ಲೆಯ ರೈತರ ಪ್ರತಿ ಎಕರೆಗೆ₹25 ಸಾವಿರ ಪರಿಹಾರ ನೀಡುವುದೂ ಸೇರಿದಂತೆ ಕೃಷಿ ಅಭಿವೃದ್ಧಿಗೆ ಮಾಡಿದ ವಿಎಸ್ಎಸ್ ಹಾಗೂ ರಾಷ್ಟ್ರೀಕೃತ ಬ್ಯಾಂಕ್ ಗಳಲ್ಲಿನ ಸಾಲಮನ್ನಾ ಮಾಡುವಂತೆ ಒತ್ತಾಯ.
ಜನತಾ ದರ್ಶನದಲ್ಲಿ ಸ್ವೀಕೃತವಾದ ಅರ್ಜಿಗೆ ೧೫ ದಿನದಲ್ಲಿ ಪರಿಹಾರ: ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ
ಜನತಾ ದರ್ಶನದಲ್ಲಿ ಸ್ವೀಕೃತಿಯಾದ ಸಾರ್ವಜನಿಕ ಅರ್ಜಿಗಳನ್ನು 15 ದಿನದೊಳಗಾಗಿ ವಿಲೇಗೊಳಿಸಬೇಕು.
ವಿಜಯೇಂದ್ರ ಸಮ್ಮುಖದಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷರಾಗಿ ನಾಳೆ ಅರುಣಕುಮಾರ ಪದಗ್ರಹಣ
ಪಕ್ಷದ ನೂತನ ಜಿಲ್ಲಾಧ್ಯಕ್ಷರ ಪದಗ್ರಹಣ ಕಾರ್ಯಕ್ರಮಕ್ಕೆ ರಾಜ್ಯಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ನಗರಕ್ಕೆ ಆಗಮಿಸುತ್ತಿದ್ದಾರೆ. ಅವರಿಗೆ ಅದ್ಧೂರಿ ಸ್ವಾಗತ ಕೋರಲು ಸಿದ್ಧತೆ ಮಾಡಲಾಗಿದೆ.
ಕೊಳಚೆ ಪ್ರದೇಶದ ಎಲ್ಲ ಕುಟುಂಬಗಳಿಗೂ ಹಕ್ಕುಪತ್ರ ವಿತರಣೆ: ಶಾಸಕ ಮಾನೆ
ಕೊಳಚೆ ಪ್ರದೇಶಗಳಲ್ಲಿ ವಾಸಿಸುತ್ತಿರುವ ಪ್ರತಿಯೊಂದು ಕುಟುಂಬಗಳಿಗೂ ಹಕ್ಕುಪತ್ರ ವಿತರಿಸುವ ನಿಟ್ಟಿನಲ್ಲಿ ಆಸಕ್ತಿಯಿಂದ ಕೆಲಸ ಮಾಡಲಾಗುತ್ತಿದೆ.
ಸಾಮರಸ್ಯ, ಸೌಹಾರ್ದತೆ ನಮ್ಮ ಉಸಿರಾಗಲಿ: ಬಸವ ಶಾಂತಲಿಂಗ ಶ್ರೀಗಳು
ಭಾರತವು ಸೌಹಾರ್ದ ಹಾಗೂ ಸದ್ಭಾವದ ದೇಶವೆಂದು ಜಗತ್ತು ಕೊಂಡಾಡುತ್ತದೆ.
ಶಿಕ್ಷಣ ಪಡೆಯಬೇಕೆಂಬ ಜಾಗೃತಿ ಮೂಡಿದೆ: ರುದ್ರಪ್ಪ ಲಮಾಣಿ
ಸಾವಿತ್ರಿಬಾಯಿ ಅವರ ತ್ಯಾಗದ ಫಲವಾಗಿ ಇಂದು ಮಹಿಳೆಯರು ಶಿಕ್ಷಣ ಪಡೆಯುತ್ತಿದ್ದಾರೆ. ಅವರು ನಿಜವಾದ ಅಕ್ಷರ ಸರಸ್ವತಿ.
ದುಡಿದ ದುಡ್ಡಿಗೆ ದಾನವೇ ರಕ್ಷಣೆ: ಸದಾಶಿವ ಸ್ವಾಮೀಜಿ
ದುಡಿದ ಹಣ ಮತ್ತು ರಕ್ತ ಯಾವತ್ತೂ ನಿಲ್ಲಬಾರದು, ಚಲನಶೀಲವಾಗಿರಬೇಕು.
ಹುಸಿ ಭಾವನಾತ್ಮಕತೆಯಿಂದ ಯುವಜನರ ದಾರಿ ತಪ್ಪಿಸುತ್ತಿರುವ ಸರ್ಕಾರ: ಬಸವರಾಜ ಪೂಜಾರ
ದೇಶ ಸ್ವತಂತ್ರಗೊಂಡು ಇಷ್ಟು ವರ್ಷಗಳಾದರೂ ಈಗಲೂ ಜನರು ಹಸಿವಿನಿಂದ ಸಾಯುತ್ತಿದ್ದಾರೆ.
  • < previous
  • 1
  • ...
  • 502
  • 503
  • 504
  • 505
  • 506
  • 507
  • 508
  • 509
  • 510
  • ...
  • 559
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved