• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಧಿಕಾರಿಗಳೇ ಸಮನ್ವಯದಿಂದ ಕಾರ್ಯ ನಿರ್ವಹಿಸಿ: ಡಾ. ರಂಗಸ್ವಾಮಿ ಸೂಚನೆ
ಅಧಿಕಾರಿಗಳ ನಡುವಿನ ಸಮನ್ವಯತೆಯ ಕೊರತೆಯಿಂದ ಕೆಲವೊಂದು ಸಮಸ್ಯೆಗಳಿಗೆ ಪರಿಹಾರ ಸಿಗದಂತಾಗಿದೆ. ಅಧಿಕಾರಿಗಳು ಪರಸ್ಪರ ಮಾತುಕತೆ ನಡೆಸಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು.
9ರಿಂದ ದ್ವಿತೀಯ ಪಿಯು ಪರೀಕ್ಷೆ 3: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ ಎಲ್.
ಪರೀಕ್ಷಾ ಕಾರ್ಯಕ್ಕೆ ನಿಯೋಜಿಸಲಾದ ವಿವಿಧ ಇಲಾಖೆ ಅಧಿಕಾರಿಗಳು, ಮಾರ್ಗಾಧಿಕಾರಿಗಳು, ವೀಕ್ಷಕರು, ಕೊಠಡಿ ಮೇಲ್ವಿಚಾರಕರು ತಮ್ಮ ಕರ್ತವ್ಯಗಳಲ್ಲಿ ಯಾವುದೇ ಲೋಪವಾಗದಂತೆ ಜವಾಬ್ದಾರಿಯಿಂದ ಹಾಗೂ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು.
ವನಹಳ್ಳಿ ಸರ್ಕಾರಿ ಶಾಲೆಯ ಅವ್ಯವಸ್ಥೆ: ಶಾಸಕ ಪಠಾಣ ಗರಂ
ಶಾಲಾಭಿವೃದ್ಧಿ ಸಮಿತಿ ಹೆಚ್ಚಿನ ಕಾಳಜಿ ವಹಿಸದೇ ಇರುವುದು ಸಹ ಈ ಶಾಲೆ ಸ್ಥಿತಿ ಹಿಂದುಳಿಯಲು ಕಾರಣವಾಗಿದೆ ಕೆಲವು ಗ್ರಾಮಸ್ಥರು ದೂರಿದ್ದಾರೆ.
ಬಾಲ್ಯ ವಿವಾಹ ನಿಷೇಧ, ಮಕ್ಕಳ ಹಕ್ಕುಗಳ ಬಗ್ಗೆ ಜಾಗೃತಿ ಮೂಡಿಸಿ: ಅಪರ ಜಿಲ್ಲಾಧಿಕಾರಿ ಡಾ. ನಾಗರಾಜ್ ಎಲ್.
ಜಿಲ್ಲೆಯ ಕೈಗಾರಿಕೆ, ದಾಬಾ, ಹೋಟೆಲ್, ಇಟ್ಟಂಗಿ ಭಟ್ಟಿ, ಎಪಿಎಂಸಿ ಸೇರಿದಂತೆ ವಿವಿಧ ಸ್ಥಳಗಳಿಗೆ ಕಾರ್ಮಿಕ ಇಲಾಖೆ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಅನಿರೀಕ್ಷಿತ ದಾಳಿ ನಡೆಸಿ, ಬಾಲಕಾರ್ಮಿಕರನ್ನು ಪತ್ತೆ ಹಚ್ಚಬೇಕು.
ಅಪಾಯಕಾರಿ ಪ್ಲಾಸ್ಟಿಕ್‌ ತ್ಯಜಿಸಿ, ಪರಿಸರ ರಕ್ಷಿಸಿ: ನಾಗರಾಜ್ ಎಲ್.
ಪ್ಲಾಸ್ಟಿಕ್ ಬಳಕೆ ವಿಚಾರದಲ್ಲಿ ಕಠಿಣ ಕ್ರಮಗಳನ್ನು ಅನುಸರಿಸಬೇಕಿದೆ. ಅಂದಾಗ ಪರಿಸರದ ಹಾನಿ ತಡೆಯಬಹುದು. ಎಲ್ಲೆಂದರಲ್ಲಿ ಪ್ಲಾಸ್ಟಿಕ್ ಎಸೆಯಬಾರದು.
ಗ್ಯಾರಂಟಿ ಯೋಜನೆಗಳ ಒಂದು ವರ್ಷದ ನಿಖರ ವರದಿ ನೀಡಿ: ಎಂ.ಎಂ. ಹಿರೇಮಠ
ಗ್ಯಾರಂಟಿ ಯೋಜನೆಗಳ ಪ್ರಗತಿ ವರದಿಯು ಕಾಟಾಚಾರಕ್ಕೆ ನೀಡುವಂತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಬೇಜವಾಬ್ದಾರಿ ಬಿಟ್ಟು ಆಸಕ್ತಿಯಿಂದ ನಿಖರವಾದ ಮಾಹಿತಿ ಸಲ್ಲಿಸಲು ಕ್ರಮ ವಹಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಎಂ.ಎಂ. ಹಿರೇಮಠ ತಿಳಿಸಿದರು.
ಪ್ರಕೃತಿ ಪೋಷಿಸದಿದ್ದರೆ ಜೀವವೈವಿಧ್ಯದ ಅಳಿವು: ಎಸ್.ಎಸ್. ಪಾಟೀಲ
ಪರಿಸರ ಮಾನವನ ಹಾಗೂ ಭೂಮಿಯ ಮೇಲಿನ ಎಲ್ಲ ಜೀವಿಗಳ ರಕ್ಷಾ ಕವಚವಾಗಿದೆ. ಅದನ್ನು ಸಂರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ.
ಡಾ. ಜಗದೀಶ ಹೊಸಮನಿ ಸೂಕ್ಷ್ಮ ಸಂವೇದನೆಯ ಸಂಶೋಧಕ: ಟಿ.ಎಂ. ಭಾಸ್ಕರ್
ಬಹುಪಾಲು ವಸಂತಗಳನ್ನು ಅಧ್ಯಯನ, ಅಧ್ಯಾಪನ ಮತ್ತು ಸಂಶೋಧನೆಗಳಿಗೆ ಮುಡಿಪಾಗಿಟ್ಟಿರುವ ಡಾ. ಜಗದೀಶ ಹೊಸಮನಿ ಅವರು ಅಪಾರ ಶಿಷ್ಯಬಳಗಕ್ಕೆ ಮಾದರಿಯಾಗಿದ್ದಾರೆ.
ರಸ್ತೆ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಬಂದ್, ಬೃಹತ್ ಪ್ರತಿಭಟನಾ ಮೆರವಣಿಗೆ
ಅಗಲೀಕರಣಕ್ಕೆ ಸಮಸ್ಯೆಯಾಗಿರುವ ಮುಖ್ಯರಸ್ತೆಯಲ್ಲೇ ಪ್ರತಿಭಟನಾ ಮೆರವಣಿಗೆ ಆರಂಭಿಸಿದ ಪ್ರತಿಭಟನಾಕಾರರು ಸರ್ಕಾರ ಸೇರಿದಂತೆ ಅಗಲೀಕರಣಕ್ಕೆ ಅಡ್ಡಿಯಾಗಿರುವ ಕೆಲ ವರ್ತಕರ ವಿರುದ್ಧ ಘೋಷಣೆಗಳನ್ನು ಹಾಕಿದರು.
ಬ್ಯಾಡಗಿ ಮುಖ್ಯರಸ್ತೆ ಅಗಲೀಕರಣ ಹೋರಾಟ: ಸಂಧಾನ ಮಾತುಕತೆ ವಿಫಲ, ಹೋರಾಟ ನಿಲ್ಲದು
ಕೆಲ ಅಧಿಕಾರಿಗಳ ಕೈವಾಡದಿಂದ ಅಗಲೀಕರಣ ಪ್ರಕ್ರಿಯೆಗೆ ತೊಂದರೆಯಾಗಿದೆ. ಅಧಿಕಾರಿಗಳು ಸಾರ್ವಜನಿಕರ ಹಿತಾಸಕ್ತಿ ಪರವಾಗಿರಬೇಕೆ ಹೊರತು, ಜನವಿರೋಧಿ ಕಾರ್ಯಗಳಿಗೆ ಸಹಕಾರ ನೀಡಬಾರದು ಎಂದು ಹೋರಾಟಗಾರರು ಎಚ್ಚರಿಸಿದರು.
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 488
  • next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved