• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆದಾಯ ತೆರಿಗೆ ಪಾವತಿಸಿ ದೇಶದ ಅಭಿವೃದ್ಧಿಗೆ ಕೈಜೋಡಿಸಿ: ಡಿ.ಎಸ್. ಕಾರ್ತಿಕ್
ಒಬ್ಬ ವ್ಯಕ್ತಿ, ಸಂಘ, ಸಂಸ್ಥೆ, ಸ್ಥಳೀಯ ಅಭಿವೃದ್ಧಿ ಪ್ರಾಧಿಕಾರ, ಹಿಂದೂ ಅವಿಭಕ್ತ ಕುಟುಂಬವಾಗಿದ್ದರೂ ಪ್ರತಿ ಹಣಕಾಸು ವರ್ಷದ ಆದಾಯವನ್ನು ಆದಾಯ ತೆರಿಗೆ ಕಾನೂನುಗಳಿಂದ ವಿಧಿಸಲಾಗುತ್ತದೆ.
ಸಮಾಜ ಸರಿದಾರಿಯಲ್ಲಿ ಸಾಗಲು ಜಂಗಮರ ಕೊಡುಗೆ ಅಪಾರ: ಶಾಸಕ ಬಸವರಾಜ ಶಿವಣ್ಣನವರ
ಸಮಾಜದ ಜನರಲ್ಲಿ ವೈದಿಕ ವಿಚಾರ ಬಿತ್ತುವ ಮೂಲಕ ಸಮಾಜವು ಸರಿದಾರಿಯಲ್ಲಿ ನಡೆಯುವ ನಿಟ್ಟಿನಲ್ಲಿ ಜಂಗಮ ವರ್ಗದ ಕೊಡುಗೆ ಬಹಳಷ್ಟಿದೆ.
ಡಿಜೆ ಬಳಕೆಗೆ ತಡೆ: ಗಣೇಶನ ವಿಸರ್ಜಿಸದ ಮೋಟೆಬೆನ್ನೂರು ಗ್ರಾಮಸ್ಥರು
ಸಂಪೂರ್ಣ ಡಿಜೆ ಬೇಡ. ಕೇವಲ 2 ಬಾಕ್ಸ್‌ಗಳನ್ನು ಕೊಡಿ. ನಾವು ಅದನ್ನು ಬಳಸಿಕೊಂಡು ಗಣೇಶನ ವಿಸರ್ಜನೆಗೆ ಮುಂದಾಗುತ್ತೇವೆ ಎಂದು ಬೇಡಿಕೊಂಡರೂ ಪೊಲೀಸರು ಮಾತ್ರ ಅನುಮತಿ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು ಸಭೆ ಸೇರಿ ಸಾಮೂಹಿಕವಾಗಿ ಗಣಪತಿ ವಿಸರ್ಜನೆ ಮಾಡದಂತೆ ನಿರ್ಣಯ ಕೈಗೊಂಡಿದ್ದಾರೆ.
ಗ್ಯಾರಂಟಿ ಯೋಜನೆಗೆ ₹60 ಸಾವಿರ ಕೋಟಿ ವಿನಿಯೋಗ: ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ
ಗ್ಯಾರಂಟಿ ಯೋಜನೆಗಳ ಮೂಲಕ ಮಹಿಳೆಯರ ಸಬಲೀಕರಣಕ್ಕೆ ಪ್ರಯತ್ನಿಸಲಾಗುತ್ತಿದೆ. ಆದರೂ ಬಿಜೆಪಿಯವರು ಗ್ಯಾರಂಟಿ ಯೋಜನೆಯನ್ನು ಅಪಹಾಸ್ಯ ಮಾಡುತ್ತಿದ್ದಾರೆ ಎಂದು ಶಾಸಕ ಯಾಸೀರ್ ಅಹ್ಮದ್‌ಖಾನ್ ಪಠಾಣ ಟೀಕಿಸಿದರು.
ಇಳುವರಿ ಹೆಚ್ಚಳಕ್ಕೆ ಕೃಷಿ ವಿಜ್ಞಾನಿಗಳ ಸಲಹೆ ಪಾಲಿಸಿ: ಡಾ. ಸಿದ್ದಗಂಗಮ್ಮ ಕೆ.ಆರ್.
ಪ್ರಸ್ತುತ ಕೃಷಿ ಮಹಿಳೆಯರು ಈ ಚಟುವಟಿಕೆಯನ್ನು ಕೈಯಿಂದ ಮಾಡುವುದರಿಂದ ಹೆಚ್ಚಿನ ಸಮಯ ಮತ್ತು ಪರಿಶ್ರಮ ಬೇಕಾಗುತ್ತದೆ. ಇದರ ಪರ್ಯಾಯವಾಗಿ ಸೌರ ಶಕ್ತಿಚಾಲಿತ/ಬ್ಯಾಟರಿ ಚಾಲಿತ ಉಪಕರಣವನ್ನು ರೈತರಿಗೆ ಪರಿಚಯಿಸಲಾಗುತ್ತಿದೆ. ಇದರಿಂದ ಗಂಟೆಯೊಳಗೆ ಒಂದು ಎಕರೆ ತೊಗರಿ ಬೆಳೆಯ ಕುಡಿ ಚಿವುಟಬಹುದು.
ಪರಿಶ್ರಮದಿಂದ ಮಾತ್ರ ಯಶಸ್ಸು: ಎಂ.ಬಿ. ಮಹದೇವಪ್ಪ
ಸರ್ಕಾರ ಹಲವು ಸೌಲಭ್ಯಗಳನ್ನು ವಿದ್ಯಾರ್ಥಿಗಳಿಗಾಗಿ ನೀಡುತ್ತಿದೆ.
ಹಾವೇರಿಯಲ್ಲಿ ಭಕ್ತಿ ಭಾವದಿಂದ ಗಣೇಶ ಮೂರ್ತಿಗಳ ವಿಸರ್ಜನೆ
ಈ ಬಾರಿ ಡಿಜೆ ಸದ್ದಿನ ಮೆರವಣಿಗೆಗೆ ಅನುಮತಿ ನೀಡದ ಹಿನ್ನೆಲೆ ಸಾಂಪ್ರದಾಯಿಕವಾಗಿ ವಿಸರ್ಜನೆ ಮಾಡುತ್ತಿರುವುದು ಕಂಡುಬಂದಿತು.
ಸಾಮರಸ್ಯದ ಸಂದೇಶ ಸಾರಿದ ಹಾವೇರಿ ಜಿಲ್ಲೆ: ಶಾಸಕ ರುದ್ರಪ್ಪ ಲಮಾಣಿ
ಭಾವೈಕ್ಯ ಬದುಕಿಗೆ ಹಾವೇರಿ ನೆಲ ಹೇಳಿ ಮಾಡಿಸಿದೆ. ಗುರುಗೋವಿಂದ ಭಟ್ಟರು ಮುಸ್ಲಿಮರೊಂದಿಗೆ ಹಾಗೂ ಖಾದರಲಿಂಗರು ಹಿಂದೂಗಳೊಂದಿಗಿದ್ದು ಸೌಹಾರ್ದ ಭಾವ ಮೂಡಿಸಿದರು.
ಹಾನಗಲ್ಲ ತಾಲೂಕಿಗೆ 3 ಪಶು ಚಿಕಿತ್ಸಾಲಯ ಮಂಜೂರು
ಮಾಸನಕಟ್ಟಿ ಗ್ರಾಮದಲ್ಲಿ ಪಶು ಚಿಕಿತ್ಸಾಲಯ ಆರಂಭಿಸಬೇಕು ಎನ್ನುವ ಬೇಡಿಕೆ ಹಲವು ದಶಕಗಳಿಂದ ಇತ್ತು. ಅದೀಗ ಈಡೇರಿದೆ
ಉತ್ತಮ ಆರೋಗ್ಯಕ್ಕೆ ಕ್ರೀಡೆ ಮುಖ್ಯ
ಆಟದಲ್ಲಿ ಸೋಲು- ಗೆಲುವು ಸಾಮಾನ್ಯ. ಸೋತವರು ಮುಂದಿನ ಬಾರಿ ಪ್ರಯತ್ನಿಸಿ
  • < previous
  • 1
  • ...
  • 47
  • 48
  • 49
  • 50
  • 51
  • 52
  • 53
  • 54
  • 55
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved