• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲಕೋಟಿಗೆ ಎಂಪಿ ಟಿಕೆಟ್ ನೀಡುವಂತೆ ಕೇಂದ್ರ ಸಚಿವರಿಗೆ ಬೆಂಬಲಿಗರ ಮನವಿ
ನಿಕಟಪೂರ್ವ ಜಿಲ್ಲಾ ಬಿಜೆಪಿ ಅಧ್ಯಕ್ಷ ಸಿದ್ದರಾಜ ಕಲಕೋಟಿ ಅವರಿಗೆ ಹಾವೇರಿ ಲೋಕಸಭಾ ಕ್ಷೇತ್ರದ ಟಿಕೆಟ್ ನೀಡುವಂತೆ ಬೆಂಬಲಿಗರು, ಕಾರ್ಯಕರ್ತರು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.
ಕುಡಿವ ನೀರಿನ ಕೊರತೆ ಎದುರಿದಲು ಮುಂಜಾಗ್ರತಾ ಕ್ರಮ: ಶಾಸಕ ಮಾನೆ
ನೀರಿನ ಕೊರತೆ ಎದುರಾಗಲಿರುವ ಗ್ರಾಮಗಳ ಪಟ್ಟಿ ಸಿದ್ಧಪಡಿಸಿ ಮುಂಜಾಗ್ರತೆ ಕ್ರಮ ಕೈಗೊಳ್ಳಲಾಗುತ್ತಿದೆ.
ವೈವಿಧ್ಯತೆಯಲ್ಲಿ ಏಕತೆಯೇ ಭಾರತೀಯ ಸಮಾಜದ ಆಸ್ಮಿತೆ: ಗುರುಬಸವಲಿಂಗ ಸ್ವಾಮೀಜಿ
ಇಂದು ಮನುಷ್ಯರು ಜಡ ವಸ್ತುಗಳನ್ನು ಪ್ರೀತಿಸುತ್ತಾರೆ. ಆದರೆ ಮನುಷ್ಯನನ್ನು ಪ್ರೀತಿಸುತ್ತಿಲ್ಲ.
ಮಾನವ ಸಂಪನ್ಮೂಲ ಬಳಕೆಯಲ್ಲಿ ಧರ್ಮಸ್ಥಳ ಸಂಸ್ಥೆ ಮಾದರಿ: ತಹಸೀಲ್ದಾರ ಪ್ರಭಾಕರ ಗೌಡ
ಮಾನವ ಸಂಪನ್ಮೂಲ ಬಳಕೆಯಲ್ಲಿ ಧರ್ಮಸ್ಥಳ ಸಂಸ್ಥೆಯ ಮಾದರಿಯಾಗಿದೆ.
ಜೀವ ಅತ್ಯಂತ ಅಮೂಲ್ಯ, ಸಂಚಾರ ನಿಯಮ ಪಾಲಿಸಿ: ವಸೀಮಬಾಬಾ ಮುದ್ದೇಬಿಹಾಳ
ಜೀವ ಅತ್ಯಂತ ಅಮೂಲ್ಯವಾದದ್ದು, ವಾಹನ ಸವಾರರು ರಸ್ತೆ ಸಂಚಾರ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು.
ಮಠಗಳು ಸಮಾಜಕ್ಕೆ ಸನ್ಮಾರ್ಗ ತೋರುವ ಜೀವಂತ ಶಿಲ್ಪಿಗಳು
ಕರ್ನಾಟಕದ ಮಠಗಳು ಸಮಾಜಕ್ಕೆ ಸನ್ಮಾರ್ಗ ತೋರುವ ಜೀವಂತ ಶಿಲ್ಪಿಗಳಾಗಿವೆ.
ಚಾಲನಾ ಪರವಾನಗಿ ಪಡೆದುಕೊಂಡರೆ ಸಾಲದು ರಸ್ತೆ ನಿಯಮ ಪಾಲಿಸಿ: ಡಿವೈಎಸ್‌ಪಿ ಡಾ. ಗಿರೀಶ ಭೋಜಣ್ಣನವರ
ರಾಜ್ಯದಲ್ಲಿ 11700 ಮಂದಿ ಅಪಘಾತದಲ್ಲಿ ಮೃತಪಟ್ಟಿದ್ದು, 48 ಸಾವಿರ ಜನರು ಗಾಯಗೊಂಡಿದ್ದಾರೆ.
ಸ್ಪರ್ಧಾತ್ಮಕ ಯುಗದಲ್ಲಿ ಕಾಲಹರಣಕ್ಕೆ ಮುಂದಾಗಬಾರದು: ಬಿಇಒ ವಿ.ವಿ. ಸಾಲಿಮಠ
ಸ್ಪರ್ಧಾತ್ಮಕ ಯುಗದಲ್ಲಿ ಕಾಲಹರಣಕ್ಕೆ ಒಳಗಾದರೆ ಬಾಳು ಬೆಳಗಿಸಿಕೊಳ್ಳುವ ಅವಕಾಶಗಳಿಂದ ದೂರವಾದಂತೆ ಎಂಬ ಎಚ್ಚರಿಕೆ ವಿದ್ಯಾರ್ಥಿಗಳಲ್ಲಿ ಅತ್ಯಂತ ಅವಶ್ಯಕವಾಗಿದೆ.
ಆರೋಪಿ ಕಿಮ್ಸ್‌ಗೆ, ಸಂತ್ರಸ್ತೆಗಿಲ್ಲ ಚಿಕಿತ್ಸೆ
ಹಾನಗಲ್ಲ ಗ್ಯಾಂಗ್ ರೇಪ್ ಪ್ರಕರಣದ ಸಂತ್ರಸ್ತೆಗೆ ಸರಿಯಾದ ಚಿಕಿತ್ಸೆ ಕೊಡಿಸದೇ ಆರೋಪಿಗೆ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ.
ಬರ ಪರಿಹಾರ ನೀಡದಿದ್ದರೆ ಗಣರಾಜ್ಯೋತ್ಸವದಂದು ರೈತರಿಂದಲೇ ಧ್ವಜಾರೋಹಣ
ಬರ ಪರಿಹಾರ ನೀಡುವಂತೆ ಆಗ್ರಹಸಿ ಜ.೨೩ರಂದು ಜಿಲ್ಲಾಧಿಕಾರಿ ಕಚೇರಿ ಎದುರಿಗೆ ಅಹೋರಾತ್ರಿ ಸತ್ಯಾಗ್ರಹ ನಡೆಸಲಾಗುವುದು. ಜ.೨೫ರೊಳಗೆ ನಮ್ಮ ಬೇಡಿಕೆಗಳಿಗೆ ಸ್ಪಂದಿಸದಿದ್ದರೆ ಜ.೨೬ರ ಗಣರಾಜ್ಯೋತ್ಸವದಂದು ರೈತರೇ ಧ್ವಜಾರೋಹಣ ನೆರವೇರಿಸಲಿದ್ದಾರೆ.
  • < previous
  • 1
  • ...
  • 510
  • 511
  • 512
  • 513
  • 514
  • 515
  • 516
  • 517
  • 518
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved