ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಮೆಗಾ ಮಾರುಕಟ್ಟೆ ನಿವೇಶನ ಹಂಚಿಕೆಯಲ್ಲಿ ದ್ವಂದ್ವ ನೀತಿ ಖಂಡಿಸಿ ಮನವಿ
ಮೆಗಾ ಮಾರುಕಟ್ಟೆಯಲ್ಲಿ ವರ್ತಕರಿಗೆ ನಿವೇಶನ ಹಂಚಿಕೆ ಹಾಗೂ ದರ ನಿಗದಿಯಲ್ಲಿ ದ್ವಂದ್ವ ನೀತಿ ಅನುಸರಿಸುತ್ತಿರುವುದನ್ನು ಖಂಡಿಸಿ ಸ್ಥಳೀಯ ಎಪಿಎಂಸಿ ವರ್ತಕರು ಬುಧವಾರ ನಗರದಲ್ಲಿ ಪ್ರತಿಭಟಿಸಿ ಎಪಿಎಂಸಿ ಕಾರ್ಯದರ್ಶಿ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕುಡಿಯುವ ನೀರಿನ ಕಾಮಗಾರಿ ತ್ವರಿತವಾಗಿ ಪೂರ್ಣಗೊಳಿಸಿ: ಆರ್. ವಿಶಾಲ್ ಸೂಚನೆ
ಪ್ರಗತಿಯಲ್ಲಿರುವ ಬಹುಗ್ರಾಮ ಹಾಗೂ ಜಲ ಜೀವನ್ ಮಿಷನ್ ಸೇರಿದಂತೆ ಕುಡಿಯುವ ನೀರಿನ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು.
ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಳ್ಳಿ: ವಿರಕ್ತಮಠದ ಚನ್ನವೀರ ಸ್ವಾಮೀಜಿ
ಸರ್ಕಾರದ ಯೋಜನೆಗಳ ಸದುಪಯೋಗ ಪಡೆದುಕೊಂಡು ಗ್ರಾಮೀಣ ಪ್ರದೇಶದ ಮಹಿಳೆಯರು ಆರ್ಥಿಕವಾಗಿ ಅಭಿವೃದ್ಧಿ ಹೊಂದಬೇಕು.
ಒಂದೂವರೆ ಶತಮಾನದ ಶಾಲೆಗೆ ಅಭಿವೃದ್ಧಿಯ ಸ್ಪರ್ಶ!
ಒಂದೂವರೆ ಶತಮಾನದ ಶಾಲೆಗೆ ಈಗ ಅಭಿವೃದ್ಧಿಯ ಸ್ಪರ್ಶ ಸಿಗುತ್ತಿದೆ. ಶಾಲೆ ಹೈಟೆಕ್ ಮಾಡುವ ಕನಸಿಗೆ ದಾನಿಗಳು ಕೈ ಜೋಡಿಸಿದ್ದು, ಕ್ಯೂಆರ್ಕೋಡ್ ಮೂಲಕ ದಾನ ಪಡೆಯುತ್ತಿರುವುದು ರಾಜ್ಯದಲ್ಲಿಯೇ ಇದು ಮೊದಲು ಮತ್ತು ವಿಶೇಷವಾಗಿದೆ.
ಮಾರುಕಟ್ಟೆ ಕೌಶಲ್ಯ ಬೆಳೆಸಿಕೊಂಡರೆ ಉದ್ಯಮಿಗಳಿಗೆ ಉಜ್ವಲ ಭವಿಷ್ಯ: ಅಣ್ಣಯ್ಯ
ಉದ್ಯಮಿಗಳಿಗೆ ಉಜ್ವಲ ಭವಿಷ್ಯವಿದೆ. ದೊಡ್ಡ ದೊಡ್ಡ ಕಂಪನಿಗಳನ್ನು ಮಾದರಿಯಾಗಿಟ್ಟುಕೊಂಡು ಮಾರುಕಟ್ಟೆ ಕೌಶಲ್ಯ ಬೆಳೆಸಿಕೊಳ್ಳಬೇಕು.
ಸಿದ್ದರಾಮೇಶ್ವರರು ಸಮಾಜಮುಖಿ ಕಾರ್ಯ ಕೈಗೊಂಡ ಶ್ರೇಷ್ಠ ಸಂತ: ಶಾಸಕ ಕೋಳಿವಾಡ
ನಿತ್ಯ ಕಾಯಕಯೋಗಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರರು 12ನೇ ಶತಮಾನದಲ್ಲಿಯೇ ಸಮಾಜಮುಖಿ ಕಾರ್ಯ ಕೈಗೊಂಡ ಶ್ರೇಷ್ಠ ಸಂತರಾಗಿದ್ದರು.
ಶೈಕ್ಷಣಿಕ ಸಮಯ ವ್ಯರ್ಥಮಾಡದೇ ಗುಣಮಟ್ಟದ ಶಿಕ್ಷಣ ಪಡೆಯಿರಿ: ಮಾಜಿ ಶಾಸಕ ಸುರೇಶಗೌಡ ಪಾಟೀಲ
ಕಳೆದೆರಡು ದಶಕಗಳ ಹಿಂದೆ ಪಟ್ಟಣದಲ್ಲಿ ಶಾಲಾ-ಕಾಲೇಜು ತೆರೆದ ಪರಿಣಾಮ ಸಾವಿರಾರು ವಿದ್ಯಾರ್ಥಿಗಳು ಗುಣಮಟ್ಟದ ಶಿಕ್ಷಣ ಪಡೆದು, ಉನ್ನತ ಸ್ಥಾನದಲ್ಲಿದ್ದಾರೆ.
ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದ ಸಿದ್ದರಾಮೇಶ್ವರರು: ಶಾಸಕ ಮಾನೆ
ಸಾಮಾಜಿಕ ಮತ್ತು ವಚನ ಕ್ರಾಂತಿಯನ್ನು ನಾಡಿನೆಲ್ಲೆಡೆ ಜನಸಾಮಾನ್ಯರಿಗೆ ಪಸರಿಸುವ ಮೂಲಕ ಸಮಗ್ರ ಸಮಾಜದ ಶ್ರೇಯೋಭಿವೃದ್ಧಿಗೆ ಶ್ರಮಿಸಿದವರಲ್ಲಿ ಕಾಯಕಯೋಗಿ ಗುರು ಸಿದ್ದರಾಮೇಶ್ವರರ ಪಾತ್ರ ಪ್ರಮುಖವಾದುದು
ದುರ್ಗಾದೇವಿ ಜಾತ್ರೆ ಯಶಸ್ವಿಗೆ ಕಾರ್ಯಪ್ರವೃತ್ತರಾಗಿ: ಶಾಸಕ ಬಣಕಾರ ಸೂಚನೆ
ಫೆ.೨೦ರಿಂದ ಪ್ರಾರಂಭವಾಗುವ ಪಟ್ಟಣದ ದುರ್ಗಾದೇವಿ ಜಾತ್ರೆಗೆ ಬರುವ ಭಕ್ತರಿಗೆ ಯಾವುದೇ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಜಾತ್ರೆಯನ್ನು ಯಶಸ್ವಿಗೊಳಿಸಲು ಅಧಿಕಾರಿಗಳು ಕಾರ್ಯಪ್ರವೃತ್ತರಾಗಬೇಕು.
ಲೋಕಸಭೆ ಟಿಕೆಟ್ ನೀಡುವಂತೆ ಹೈಕಮಾಂಡ್ಗೆ ಮನವಿ: ಡಾ. ಆರ್.ಎಂ. ಕುಬೇರಪ್ಪ
ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ನೀಡುವಂತೆ ಹೈಕಮಾಂಡ್ಗೆ ಮನವಿ ಸಲ್ಲಿಸಿದ್ದೇನೆ. ಸ್ಥಳೀಯನಾಗಿರುವ ನನಗೆ ಆದ್ಯತೆ ನೀಡುವಂತೆ ಮನವಿ ಮಾಡಿದ್ದೇನೆ.
< previous
1
...
511
512
513
514
515
516
517
518
519
...
558
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ