• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಡವರಿಗೆ ಮನೆ ಕಟ್ಟಿಕೊಡುವುದರಲ್ಲಿ ಲೂಟಿ: ಬಿ.ಸಿ. ಪಾಟೀಲ್ ಆರೋಪ
ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಹಿರೇಕೆರೂರು ಪಟ್ಟಣದಲ್ಲಿ ನಿರ್ಮಿಸಲಾಗುತ್ತಿರುವ 250 ಮನೆಗಳ ಕಾಮಗಾರಿಯಲ್ಲಿ ಭಾರಿ ಹಗರಣ ನಡೆದಿದೆ. ಬಡವರಿಗೆ ಮನೆ ಕಟ್ಟಿಕೊಡುವ ಬದಲು ಕೋಟಿ ಕೋಟಿ ಹಣ ಲೂಟಿ ಮಾಡಲಾಗಿದೆ ಎಂದು ಮಾಜಿ ಸಚಿವ ಬಿ.ಸಿ. ಪಾಟೀಲ ಆರೋಪಿಸಿದರು.
ಶಿಗ್ಗಾಂವಿಯ ತಹಶೀಲ್ದಾರ್ ಪ್ಲಾಟ್‌ನಲ್ಲಿರುವ ಸಮಸ್ಯೆ ತ್ವರಿತ ಇತ್ಯರ್ಥ: ಯಾಸೀರ್ ಅಹ್ಮದಖಾನ್ ಪಠಾಣ
ನಿವೇಶನದ ಮಾಲೀಕರು ಮತ್ತು ಪುರಸಭೆ ನಡುವಿನ ಹಗ್ಗಜಗ್ಗಾಟದಲ್ಲಿ ನಿವೇಶನಗಳ ಖರೀದಿದಾರರಿಗೆ ತೊಂದರೆ ನೀಡುವುದು ಸರಿಯಲ್ಲ. ಜಿಲ್ಲಾಧಿಕಾರಿ ಸಮ್ಮುಖದಲ್ಲಿ ಈ ವ್ಯಾಜ್ಯ ಇತ್ಯರ್ಥ ಮಾಡಲಾಗುವುದು ಎಂದು ಶಾಸಕ ಯಾಸೀರ್ ಅಹ್ಮದಖಾನ್ ಪಠಾಣ ಹೇಳಿದರು.
ಏ. 19ರಿಂದ ಕಬ್ಬಿಣಕಂತಿ ಮಠದ ಶಿವಲಿಂಗ ಸ್ವಾಮೀಜಿ ಷಷ್ಟ್ಯಬ್ದ
ರಟ್ಟೀಹಳ್ಳಿ ತಾಲೂಕಿನ ಕಬ್ಬಿಣಕಂತಿ ಮಠದ ಆವರಣದಲ್ಲಿ ಶ್ರೀ ಶಿವಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಷಷ್ಟ್ಯಬ್ದ ಸಮಾರಂಭ, ಲಿಂ. ಜಯಸಿದ್ಧಲಿಂಗ ಶಿವಾಚಾರ್ಯ ಮಹಾಸ್ವಾಮಿಗಳ ಪುಣ್ಯಾರಾಧನೆ, ಧರ್ಮ ಜಾಗೃತಿ ಸಮಾರಂಭ, ಮಹಿಳಾ ಜಾಗೃತಿ ಹಾಗೂ ಸರಳ ಸಮೂಹಿಕ ವಿವಾಹ ಸೇರಿದಂತೆ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಏ. 19ರಿಂದ 21ರ ವರೆಗೆ ಜರುಗಲಿದೆ.
ಸಮಾಜಸೇವೆ ಮನೋಭಾವನೆ ಬೆಳೆಸುವ ಶಕ್ತಿ ಎನ್ನೆಸ್ಸೆಸ್‌ಗಿದೆ: ಶುಭಂ ಶುಕ್ಲಾ
ಸವಣೂರು ತಾಲೂಕಿನ ಮಣ್ಣೂರ ಗ್ರಾಮದ ಶ್ರೀ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಸವಣೂರಿನ ಕೀರ್ತಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯ ಕೈಗೊಂಡ ಎನ್‌ಎಸ್‌ಎಸ್ ವಾರ್ಷಿಕ ವಿಶೇಷ ಶಿಬಿರವನ್ನು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ಉದ್ಘಾಟಿಸಿದರು.
ಅಯ್ಯಪ್ಪಸ್ವಾಮಿ ಮಾಲಾಧಾರಿಗಳ ನೆರವಿಗೆ ಧಾವಿಸಿದ ಶಾಸಕ ಮಾನೆ
ಬುಧವಾರ ಸಂಜೆ ಹೊತ್ತಿಗೆ ಕೊಚ್ಚಿನ್ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ತಲುಪಿದ್ದ ಟೀಂ ಆಪತ್ಬಾಂಧವ ರಸ್ತೆ ಮೂಲಕ ಪ್ರಯಾಣ ಮುಂದುವರೆಸಿ ಕೆಲ ಸಮಯದಲ್ಲಿಯೇ ಕೊಟ್ಟಾಯಂ ಜಿಲ್ಲಾಸ್ಪತ್ರೆ ತಲುಪಿದ ಬಳಿಕ ಗಾಯಾಳುಗಳು ನಿಟ್ಟುಸಿರು ಬಿಟ್ಟರು.
ಜಾತಿ ಗಣತಿ ಒಪ್ಪುವುದಿಲ್ಲ: ಬಿ.ಸಿ. ಪಾಟೀಲ
ಯಾವ ಜಾತಿಗೂ ಅನ್ಯಾಯವಾಗಬಾರದು. ನಮ್ಮ ಮನೆಗೆ ಬಂದು ಎಷ್ಟು ಜನ ಲಿಂಗಾಯರು ಇದ್ದೀರಿ ಎಂದು ಯಾರೂ ಕೇಳಿಲ್ಲ, ಹೀಗೆ ಯಾವ ಜಾತಿಯ ಜನರ ಮನೆಗೂ ಹೋಗಿಲ್ಲ
ಸಾಮಾಜಿಕ, ಆರ್ಥಿಕ ಸಮಾನತೆಯಿಂದ ಸಮಾಜದಲ್ಲಿ ಶಾಂತಿ
ಯಾರೂ ಕೀಳರಿಮೆಯಿಂದ ಖಿನ್ನರಾಗುವ ಅಗತ್ಯವಿಲ್ಲ. ದೇಶದಲ್ಲಿ ಎಲ್ಲರೂ ಸಮಾನರು. ಜಾತಿ, ಮತ, ಪಂಥ, ಅಧಿಕಾರ, ಅಂತಸ್ತು, ಸಂಪತ್ತು ಏನೇ ಇದ್ದರೂ ಭಾರತಮಾತೆಯ ನಾಡಿನಲ್ಲಿ ಎಲ್ಲರೂ ಸಮಾನರು
ಕ್ರಿಯಾಶೀಲತೆ ಬೆಳೆಸಲು ಬೇಸಿಗೆ ಶಿಬಿರ ಸಹಕಾರಿ
ಶಿಕ್ಷಣವೆಂದರೆ ಕೇವಲ ಓದು ಬರಹಕ್ಕೆ ಸೀಮಿತವಾಗದೇ ಮಕ್ಕಳಲ್ಲಿ ಅಡಗಿರುವ ಸುಪ್ತ ಪ್ರತಿಭೆ ಹೊರಗೆಳೆದು ಅವರನ್ನು ಉತ್ತಮ ನಾಗರಿಕರನ್ನಾಗಿ ಮಾಡುವುದು ನಿಜವಾದ ಶಿಕ್ಷಣ
ಒಂದೇ ಮಳೆಗೆ 46 ಮನೆ ಹಾನಿ, 400ಕ್ಕೂ ಹೆಚ್ಚು ಕರೆಂಟ್‌ ಕಂಬ ಧರೆಗೆ
ಮಂಗಳವಾರ ಸಂಜೆ‌ ಬೀಸಿದ ಭಾರಿ ಗಾಳಿ ಮಳೆಗೆ ನೂರಾರು ಮರಗಳು ರಸ್ತೆಗೆ ಅಡ್ಡಲಾಗಿ ಬಿದ್ದು ಸಂಚಾರಕ್ಕೆ ತೀವ್ರ ತೊಂದರೆ ಉಂಟಾಯಿತು
ವಿದ್ಯಾರ್ಥಿಗಳ ಭವಿಷ್ಯ ರೂಪಿಸುವಲ್ಲಿ ಶಿಕ್ಷಕರ ಪಾತ್ರ ಅಪಾರ
ಗುರುವಿನ ಬಗ್ಗೆ ಯಾವುದೇ ಭಾಷೆ, ಜಾತಿ ಮತ್ತು ಧರ್ಮದ ಪೂರ್ವಗ್ರಹ ಪೀಡಿತರಾಗದೇ ಎಲ್ಲರನ್ನೂ ಗೌರವಿಸಿರುವುದು ಆದರ್ಶ ವ್ಯಕ್ತಿತ್ವದ ಮಾದರಿ
  • < previous
  • 1
  • ...
  • 48
  • 49
  • 50
  • 51
  • 52
  • 53
  • 54
  • 55
  • 56
  • ...
  • 446
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved