ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪ್ರತಿಭಾನ್ವಿತರನ್ನು ಕ್ರೀಡಾ ಜಗತ್ತಿಗೆ ಪರಿಚಯಿಸುವ ಜವಾಬ್ದಾರಿ ಸರ್ಕಾರದ್ದು
ಉದ್ಯೋಗದ ಭರವಸೆ ಸಿಗದ ಬಹಳಷ್ಟು ಕಬಡ್ಡಿ ಕ್ರೀಡಾಪಟುಗಳು ಭವಿಷ್ಯ ರೂಪಿಸಿಕೊಳ್ಳದೇ ನೇಪಥ್ಯಕ್ಕೆ ಸರಿದಿದ್ದಾರೆ. ಮೂಲ ಸೌಕರ್ಯದ ಜೊತೆಗೆ ಪ್ರತಿಭಾನ್ವಿತರನ್ನು ಕ್ರೀಡಾ ಜಗತ್ತಿಗೆ ಪರಿಚಯಿಸುವ ಗುರುತರ ಜವಾಬ್ದಾರಿ ಇದೀಗ ಸರ್ಕಾರದ ಮೇಲಿದೆ ಎಂದು ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಕುಡಿಯುವ ನೀರಿನ ಸಮಸ್ಯೆಯಾಗದಂತೆ ಕ್ರಮ ಕೈಗೊಳ್ಳಿ
ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆಯಾಗದಂತೆ ಈಗಾಗಲೇ ಬಿಡುಗಡೆಯಾಗಿರುವ ₹೧ ಕೋಟಿ ವೆಚ್ಚದ ಕಾಮಗಾರಿಗಳನ್ನು ಆದ್ಯತೆ ಮೇರೆಗೆ ಕೈಗೊಳ್ಳಲು ಶಾಸಕ ಶ್ರೀನಿವಾಸ ಮಾನೆ ಕುಡಿಯುವ ನೀರು ಮತ್ತು ನೈರ್ಮಲ್ಯ ಉಪವಿಭಾಗದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಟೊಮೊಟೊ ಆಯ್ತು, ಈಗ ಬೆಳ್ಳುಳ್ಳಿ ಕಿಲೋಗೆ ₹ 200!
ಎರಡ್ಮೂರು ತಿಂಗಳ ಹಿಂದೆ ಟೊಮೆಟೊ ಬೆಲೆ ಮುಗಿಲೆತ್ತರಕ್ಕೇರಿ ಗ್ರಾಹಕರಲ್ಲಿ ಆಹಾಕಾರ ಉಂಟು ಮಾಡಿತ್ತು, ಇದೀಗ ಬೆಳ್ಳುಳ್ಳಿ ಸರದಿ. 1 ಕೇಜಿ ಬಳ್ಳೊಳ್ಳಿ ಬರೋಬ್ಬರಿ ₹ 200!
ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಕಾಳಜಿ ವಹಿಸಿ
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹಣ ವ್ಯಯ ಮಾಡುತ್ತಿದ್ದು, ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಗಮನ ಹರಿಸಿದೆ. ಇಂಥ ಸಂದರ್ಭದಲ್ಲಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಶಿಕ್ಷಕರು ಕಾಳಜಿ ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಹೆಚ್ಚಿದ ಬೀದಿ ನಾಯಿಗಳ ಹಾವಳಿ, ಭಯದಲ್ಲೇ ಓಡಾಡುವ ಸ್ಥಿತಿ
ಹಿರೇಕೆರೂರು ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಬೀದಿಬದಿ ವ್ಯಾಪಾರಸ್ಥರು, ವೃದ್ಧರು, ಮಹಿಳೆಯರು, ಮಕ್ಕಳು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.
ಬರ ಘೋಷಣೆಗೆ ಸರ್ಕಾರದ ಕುಂಟು ನೆಪ ಸಹಿಸಲ್ಲ
ಕೇಂದ್ರ ಸರ್ಕಾರದ ನಿಯಮಗಳಿಂದಾಗಿ ಬರಗಾಲ ಘೋಷಣೆ ಅಡ್ಡಿಯಾಗಿದೆ ಎಂದು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕಾಗಿತ್ತು. ಆದರೀಗ ಕುಂಟುನೆಪ ಹೇಳಿ ರೈತರಿಗೆ ಅನ್ಯಾಯ ಮಾಡುತ್ತಿರುವುದನ್ನು ಸಹಿಸುವುದಿಲ್ಲ. ರಾಜ್ಯದ ತಕರಾರು ಅರ್ಥಹೀನ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಸನಾತನಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ಕೋಮುಗಲಭೆ ಆಗುತ್ತಿದೆ. ಆದ್ದರಿಂದ ಕಾಂಗ್ರೆಸ್ ಸರ್ಕಾರ ಬಹಳ ದಿನ ನಡೆಯುವುದಿಲ್ಲ. ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಹಾವೇರಿ ಜಿಲ್ಲೆಗೆ ಬಾರದ ಬರ ಅಧ್ಯಯನ ತಂಡ, ರೈತರ ಆಕ್ರೋಶ
ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡುತ್ತಿದೆ. ಆದರೆ ತೀವ್ರ ಬರ ಇರುವ ಹಾವೇರಿ ಜಿಲ್ಲೆಗೆ ಬರ ಅಧ್ಯಯನ ತಂಡ ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದುವರೆಗೆ ಹಾವೇರಿ ಜಿಲ್ಲೆಯ ಮೂರು ತಾಲೂಕು ಬರಪೀಡಿತ ಎಂದು ಘೋಷಿಸಿಲ್ಲ.
ಹಾನಗಲ್ಲ ತಾಲೂಕು ಬರಗಾಲ ಪೀಡಿತ ಘೋಷಣೆ ಖಚಿತ
ಹಾನಗಲ್ಲ ತಾಲೂಕಿನ ಮಳೆ ಕೊರತೆ ಬೆಳೆ ಹಾನಿಯ ವಾಸ್ತವ ವರದಿಗೆ ಸ್ಪಂದಿಸಿ ಒಂದೆರಡು ದಿನದಲ್ಲಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವುದು ಖಚಿತವಾಗಿದ್ದು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವುದರಲ್ಲಿ ಯಾವುದೇ ಸಂದೇಹವೇ ಇಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಹಾಗಲಕಾಯಿ ಬೆಳೆ ಹಾಳು ಮಾಡಿದ ಕಿಡಿಗೇಡಿಗಳು
ಬೀಜೋತ್ಪಾದನೆಗಾಗಿ ಅರ್ಧ ಎಕರೆಯಲ್ಲಿ ಬೆಳೆಸಲಾಗಿದ್ದ ಹಾಗಲಕಾಯಿ ಬೆಳೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹಾಳು ಮಾಡಿದ ಘಟನೆ ತಾಲೂಕಿನ ಆಲದಗೇರಿ ಗ್ರಾಮದಲ್ಲಿ ನಡೆದಿದೆ. ರೈತರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
< previous
1
...
513
514
515
516
517
518
519
520
521
next >
Top Stories
ಚಿನ್ನವೋ, ಬೆಳ್ಳಿಯೋ? ಎಲ್ಲಿ ಹೂಡಿಕೆ ಮಾಡಿದರೆ ಬೆಸ್ಟ್!
ಕ್ರೈಸ್ತರ ಪಟ್ಟಿಯಲ್ಲಿ ಹಿಂದೂ ಧರ್ಮ ತೋರಿಸುವ ಯತ್ನ
''ಶಿಸ್ತು, ಜವಾಬ್ದಾರಿಯ ಮೂರ್ತರೂಪ ಮೋದಿ ಜೀ''
ವಿಷ್ಣು-ಅಂಬಿ ಇಬ್ಬರಿಗೂ ಒಟ್ಟಿಗೆ ಕರ್ನಾಟಕ ರತ್ನ ನೀಡಿ : ತಾರಾ
ಬಾನು ದಸರಾ ಉದ್ಘಾಟನೆ ಪ್ರಶ್ನಿಸಿದ್ದ ಅರ್ಜಿ ವಜಾ