• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
೧೩ ಸಾವಿರಕ್ಕೂ ಹೆಚ್ಚು ಕುಟುಂಬಗಳಿಗೆ ಹಕ್ಕುಪತ್ರ ನೀಡುವ ದೃಢಸಂಕಲ್ಪ: ಶಾಸಕ ಮಾನೆ
ತಾಲೂಕಿನಲ್ಲಿ ಹತ್ತಾರು ವರ್ಷಗಳಿಂದ ಬಗೆಹರಿಯದ ಸಾರ್ವಜನಿಕ ಸಮಸ್ಯೆಗಳನ್ನು ಬಗೆಹರಿಸಲು ಗಮನ ನೀಡಲಾಗಿದೆ.
ಹಣವಂತರು ಗುಣವಂತರಾಗಿ ಸಮಾಜಕ್ಕೆ ಕೊಡುಗೆ ನೀಡಲಿ
ಹಣವಂತರು ಗುಣವಂತರಾಗಿ ಸಮಾಜಕ್ಕೆ ಏನಾದರೂ ಕೊಡುಗೆಯನ್ನ ಕೊಡುವಂತವರಾಗಬೇಕು. ಅಂದಾಗ ಸಮಾಜದಲ್ಲಿ ಬದಲಾವಣೆ ತರಲು ಸಾಧ್ಯ
ಶ್ರೀಕಾಂತ ಪೂಜಾರಿ ಬಂಧನ ಖಂಡಿಸಿ ಬಿಜೆಪಿ ಕಾರ್ಯಕರ್ತರಿಂದ ಪ್ರತಿಭಟನೆ
ರಾಮಜನ್ಮ ಭೂಮಿ ಹೋರಾಟದ ಪ್ರಕರಣದಲ್ಲಿ ಬಂಧಿಸಿರುವ ಹುಬ್ಬಳ್ಳಿಯ ಶ್ರೀಕಾಂತ ಪೂಜಾರಿ ಬಿಡುಗಡೆಗೆ ಒತ್ತಾಯ.
ಭಕ್ತಿ ಕಲಾ ಪರಂಪರೆ ಉಳಿಸುವಲ್ಲಿ ಮಠ ಮಂದಿರಗಳ ಪಾತ್ರ ದೊಡ್ಡದು
ನಾಡಿಗೆ ಈಗ ಜನಪದ ವೈಭವ ತೀರ ಅವಶ್ಯವಾಗಿದ್ದು, ಭಕ್ತಿ ಕಲಾ ಪರಂಪರೆ ಉಳಿಸುವಲ್ಲಿ ಮಠ ಮಂದಿರಗಳ ಪಾತ್ರ ಬಹು ದೊಡ್ಡದಾಗಿದೆ
ಧರ್ಮದ ಹಾದಿಯಲ್ಲಿ ನಡೆಯಲು ಗುರುವಿನ ಮಾರ್ಗದರ್ಶನ ಅಗತ್ಯ
ಆಧುನಿಕ ದಿನಗಳಲ್ಲಿ ಅಜ್ಞಾನ ಮಡುವಿನಲ್ಲಿ ಬಿದ್ದು, ಸಂಕುಚಿತ ಮನೋಭಾವನೆ ರೂಢಿಸಿಕೊಂಡಿರುವ ಮನುಷ್ಯ ಜಾಗೃತನಾಗಿ ಧರ್ಮದ ಹಾದಿಯಲ್ಲಿ ನಡೆಯಬೇಕಾದರೇ ಗುರುವಿನ ಮಾರ್ಗದರ್ಶನ ಅಗತ್ಯ
ಮಲೆನಾಡು ಅಭಿವೃದ್ಧಿ ಪ್ರಾಧಿಕಾರಕ್ಕೆ ರಾಣಿಬೆನ್ನೂರು ಸೇರ್ಪಡೆ ಕೂಗಿಗೆ ಬಲ
ಇತ್ತೀಚಿನ ದಿನಗಳಲ್ಲಿ ತಾಲೂಕಿನ ರೈತರು ಅನ್ಯ ಬೆಳೆಗಳನ್ನು ಕೈಬಿಟ್ಟು ಅಡಕೆ ಬೆಳೆಯತ್ತ ಆಕರ್ಷಿತರಾಗುತ್ತಿದ್ದು, ವರ್ಷದಿಂದ ವರ್ಷಕ್ಕೆ ಅಡಕೆ ಬೆಳೆಗಾರರ ಸಂಖ್ಯೆ ಹೆಚ್ಚಳವಾಗುತ್ತಿದೆ. ತಾಲೂಕನ್ನು ಮಲೆನಾಡು ಅಭಿವೃದ್ಧಿ ಪ್ರಾಧಿಕಾರಕ್ಕೆ ಸೇರಿಸಬೇಕು ಎನ್ನುವ ಕೂಗು ಈಗ ಬಲವಾಗಿದೆ.
ಸಲಹೆಗಳಿಗಿಂತ ಸಮಸ್ಯೆಗಳ ಪ್ರಸ್ತಾಪ
ಬಜೆಟ್‌ಗೆ ಪೂರಕ ಸಲಹೆ ನೀಡುವಂತೆ ಸಾರ್ವಜನಿಕರು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ನಗರಸಭಾ ಸದಸ್ಯರಿಗೆ ತಿಳಿಸಲಾಗಿತ್ತು. ಆದರೆ ಎಲ್ಲರೂ ಅದಕ್ಕೆ ಒತ್ತು ನೀಡುವ ಬದಲು ಸಮಸ್ಯೆಗಳ ಪ್ರಸ್ತಾಪಕ್ಕೆ ಬಹುಪಾಲು ಸಮಯ ವ್ಯರ್ಥ ಮಾಡಿದರು.
ವಿಶೇಷ ಚೇತನ ಮಕ್ಕಳಿಗೆ ಆತ್ಮಸ್ಥೈರ್ಯ ತುಂಬಿ
ವಿಶೇಷ ಚೇತನ ಮಕ್ಕಳು ಜನನ ಪೂರ್ವಜನ್ಮದ ಕರ್ಮದ ಫಲವಲ್ಲ. ಅಂತಹ ಮಕ್ಕಳು ನಿಜವಾಗಿಯೂ ಅದೃಷ್ಟವಂತರು, ಅವರಲ್ಲಿ ಆತ್ಮ ಸ್ಥೈರ್ಯ ತುಂಬುವಂತಹ ಕೆಲಸವನ್ನು ಶಿಕ್ಷಕರು ಮತ್ತು ಪೋಷಕರು ಮಾಡಬೇಕು.
ವೈಜ್ಞಾನಿಕ ತ್ಯಾಜ್ಯ ನಿರ್ವಹಣೆ ಅನಿವಾರ್ಯ
ನಾವೆಲ್ಲರೂ ಪ್ರಕೃತಿಯ ಭಾಗವಾಗಿದ್ದೇವೆ. ತ್ಯಾಜ್ಯ ನಿರ್ವಹಣೆ ಸಮಸ್ಯೆ ಪೆಡಂಭೂತವಾಗಿ ನಮ್ಮನ್ನು ಕಾಡುತ್ತಿದೆ.
ಕೃಷಿ ವಲಯದ ಆರ್ಥಿಕ ಸುಧಾರಣೆಗೆ ಅಗತ್ಯ ಕ್ರಮಗಳಾಗಲಿ
ಕೃಷಿ ಅಭಿವೃದ್ಧಿಗೆ ಬ್ಯಾಂಕ್‌ಗಳು ನೀಡುವಂತಹ ಸಾಲವನ್ನು ಸದ್ಭಳಕೆ ಮಾಡಿಕೊಂಡು ದೇಶ ಅಭಿವೃದ್ಧಿ ಪಥದತ್ತ ಸಾಗುವಂತೆ ಮಾಡುವ ಶಕ್ತಿ ಕೃಷಿಕರಿಗಿದೆ.
  • < previous
  • 1
  • ...
  • 520
  • 521
  • 522
  • 523
  • 524
  • 525
  • 526
  • 527
  • 528
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved