• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬರ ನಿರ್ವಹಣೆಗೆ ಸಿದ್ಧತೆ, ಕೋವಿಡ್ ಭಯ ಬೇಡ
ಜಿಲ್ಲೆಯಲ್ಲಿ ಬೇಸಿಗೆ ಅವಧಿಯಲ್ಲಿ ಉಂಟಾಗುವ ಕುಡಿಯುವ ನೀರಿನ ತೊಂದರೆ ನಿವಾರಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಕುಡಿಯುವ ನೀರು ಹಾಗೂ ಬರ ನಿರ್ವಹಣೆಗೆ ಅನುದಾನ ಕೊರತೆ ಇಲ್ಲ. ಸರ್ಕಾರದ ಮಾರ್ಗಸೂಚಿಯಂತೆ ಕೋವಿಡ್ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗಿದೆ. ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ
ಬದುಕಿನಲ್ಲಿ ಹೊಸ ಒಳಿತಿಗೆ ಹೆಜ್ಜೆ ಹಾಕೋಣ
ಬದುಕಿನಲ್ಲಿ ಹತ್ತು ಹಲವು ತಪ್ಪು, ಆತಂಕಗಳನ್ನು ದಾಟಿ ತಿದ್ದಿ, ತೀಡಿಕೊಂಡು ಹೊಸ ಒಳಿತಿನತ್ತ ಹೆಜ್ಜೆ ಹಾಕಬೇಕಾಗುತ್ತದೆ
ಜಿಲ್ಲೆಯಲ್ಲಿ ಮಹಿಳಾ, ಯುವ ಮತದಾರರ ಹೆಚ್ಚಳ
ಚುನಾವಣಾ ಆಯೋಗದ ನಿರ್ದೇಶನದಂತೆ ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯ ನಡೆಯುತ್ತಿದ್ದು, ವಿಶೇಷ ಪ್ರಯತ್ನದಿಂದ ಜಿಲ್ಲೆಯಲ್ಲಿ ಮಹಿಳಾ ಮತದಾರರು ಹಾಗೂ ಯುವ ಮತದಾರರ ನೋಂದಣಿ ಸಂಖ್ಯೆ ಹೆಚ್ಚಳವಾಗಿದೆ
ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾಟ್೯ಕ್ಲಾಸ್ ವ್ಯವಸ್ಥೆ: ಶಾಸಕ ಬಣಕಾರ ಭರವಸೆ
ನನ್ನ ಈ ಅವಧಿಯಲ್ಲಿ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್ ವ್ಯವಸ್ಥೆ ಅಳವಡಿಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇನೆ
ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾಟ್೯ಕ್ಲಾಸ್ ವ್ಯವಸ್ಥೆ: ಶಾಸಕ ಬಣಕಾರ ಭರವಸೆ
ನನ್ನ ಈ ಅವಧಿಯಲ್ಲಿ ಕ್ಷೇತ್ರದ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್‌ ಕ್ಲಾಸ್ ವ್ಯವಸ್ಥೆ ಅಳವಡಿಕೆ ಮಾಡಲು ಸೂಕ್ತ ಕ್ರಮ ಕೈಗೊಳ್ಳುತ್ತೇನೆ
ಸಿರಿಧಾನ್ಯಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಿ
ಸಣ್ಣ ರೈತರು ಕಡಿಮೆ ಅವಧಿಯ ಮತ್ತು ಒಣ ಪ್ರದೇಶಕ್ಕೆ ಸೂಕ್ತವಾದ ಸಿರಿಧಾನ್ಯಗಳ ಉತ್ಪಾದನೆಗೆ ಹೆಚ್ಚು ಒತ್ತು ನೀಡಬೇಕು.
ರಾಜಕೀಯ ವ್ಯವಸ್ಥೆಯಿಂದ ವಿಶ್ವಕರ್ಮ ಸಮಾಜದ ಕಡೆಗಣನೆ
ಅಭೂತಪೂರ್ವ ಶಿಲ್ಪಕಲಾಕೃತಿಗಳ ರಚಿಸಿದ ಅಮರಶಿಲ್ಪಿ ಜಕಣಾಚಾರಿ ಭಾರತದ ವಾಸ್ತುಶಿಲ್ಪವನ್ನು ವಿಶ್ವದೆಲ್ಲೆಡೆ ಅಚ್ಚಳಿಯದಂತೆ ಮಾಡಿದ್ದಾರೆ. ಆದರೆ ಅವರು ಪ್ರತಿನಿಧಿಸಿದ ವಿಶ್ವಕರ್ಮ ಸಮಾಜವನ್ನು ದೇಶದ ರಾಜಕೀಯ ವ್ಯವಸ್ಥೆ ಕಡೆಗಣಿಸುತ್ತಿದೆ
ಲಾಭಕ್ಕೆ ಪಕ್ಷ ಸೇರಿದವರ ಹಿತವಚನ ಕೇಳಬೇಕಿಲ್ಲ: ಮಾಜಿ ಸಚಿವ ಬಿ. ಶಿವರಾಮು
ತಮ್ಮ ರಾಜಕೀಯ ನೆಲೆ ಭದ್ರಪಡಿಸಿಕೊಳ್ಳುವ ಜತೆಗೆ ಲಾಭ ಪಡೆಯಲು ಪಕ್ಷಕ್ಕೆ ಸೇರ್ಪಡೆಗೊಂಡವರಿಂದ ಹಿತವಚನ ಕೇಳಿಸಿಕೊಳ್ಳುವ ಸ್ಥಿತಿ ಹಿರಿಯ ಕಾಂಗ್ರೆಸ್ ನಾಯಕರಿಗೆ ಇಲ್ಲ ಎಂದು ಮಾಜಿ ಸಚಿವ ಬಿ. ಶಿವರಾಮು ಅರಸೀಕೆರೆಯಲ್ಲಿ ಹೇಳಿದರು.
ಇಂದಿರಾ ಕ್ಯಾಂಟೀನ್‌ನಲ್ಲಿ ಉಪಾಹಾರ ಸೇವಿಸಿದ ಜಿಲ್ಲಾಧಿಕಾರಿ
ನಗರದ ಇಂದಿರಾ ಕ್ಯಾಂಟೀನ್‌ನಲ್ಲಿ ಉತ್ತರ ಕರ್ನಾಟಕ ಶೈಲಿಯ ಹೊಸ ಆಹಾರದ ಮೆನುವಿನಂತೆ ಆಹಾರ ವಿತರಣೆಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೋಮವಾರ ಚಾಲನೆ ನೀಡಿದರು.
12ರಂದು ರಾಷ್ಟ್ರೀಯ ಹೆದ್ದಾರಿ ತಡೆದು ಸಾಮೂಹಿಕ ಲಿಂಗಪೂಜೆ
ರಾಜ್ಯದಲ್ಲಿರುವ ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಸ್ವಾತಂತ್ರ್ಯದ ದಿನದಿಂದಲೂ ಅನ್ಯಾಯವಾಗುತ್ತಾ ಬಂದಿದ್ದು ಇಂದಿಗೂ ಮುಂದುವರೆದಿದೆ.
  • < previous
  • 1
  • ...
  • 521
  • 522
  • 523
  • 524
  • 525
  • 526
  • 527
  • 528
  • 529
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved