ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಕೆರೆಗಳ ಸಂರಕ್ಷಣೆ ವಿಷಯದಲ್ಲಿ ನಿರ್ಲಕ್ಷ್ಯ ದುರದೃಷ್ಟಕರ
ಕೆರೆಗಳ ಸಂರಕ್ಷಣೆ ವಿಷಯದಲ್ಲಿ ಸರ್ಕಾರ ಸೇರಿದಂತೆ ಸಾರ್ವಜನಿಕರ ನಿರ್ಲಕ್ಷ್ಯ ಮನೋಭಾವನೆ ದುರದೃಷ್ಟಕರ, ಇನ್ನಾದರೂ ನಾವು ಎಚ್ಚೆತ್ತುಕೊಳ್ಳದಿದ್ದಲ್ಲಿ ನೀರಿನ ಬವಣೆ ನೀಗಿಸಿಕೊಳ್ಳಲು ಮುಂದೊಂದು ದಿವಸ ನಾವು ವಾಸವಿದ್ದ ಗ್ರಾಮಗಳನ್ನೇ ಬಿಟ್ಟು ಬೇರೆಡೆಗೆ ತೆರಳಬೇಕಾದೀತು
ಪ್ರಕೃತಿಯ ಮೇಲೆ ನಮ್ಮ ಭವಿಷ್ಯ ನಿಂತಿದೆ
ಪ್ರಕೃತಿಯನ್ನು ತಾಯಿಯಂತೆ ಪೂಜಿಸಿ, ಮಗುವೆಂದು ರಕ್ಷಿಸಿ, ಸ್ನೇಹಿತರಂತೆ ಬೆಂಬಲಿಸಿ, ಪ್ರಕೃತಿಯ ಕೊಡುಗೆಯ ಮೇಲೆ ನಮ್ಮ ಬದುಕಿನ ಭವಿಷ್ಯ ನಿಂತಿದೆ
ಅಪೌಷ್ಟಿಕತೆ ಹೋಗಲಾಡಿಸಲು ಕೂಸಿನ ಮನೆ ಜಾರಿ
ಬಡತನದ ವಿಷವರ್ತುಲ ಎಂಬ ಸರಪಳಿಯ ಕೊಂಡಿಯನ್ನು ಬಿಡಿಸಲು ತಾಯಿ ಮತ್ತು ಮಕ್ಕಳ ಆರೈಕೆ ಮುಖ್ಯವಾಗಿದ್ದು, ಈ ನಿಟ್ಟಿನಲ್ಲಿ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆ ಕೂಸಿನ ಮನೆ ಅತ್ಯಂತ ಪ್ರಮುಖ ಪಾತ್ರ ವಹಿಸಲಿದೆ
ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿರುವ ಬೀರೇಶ್ವರ ಸೊಸೈಟಿ
ಕರ್ನಾಟಕ, ಮಹಾರಾಷ್ಟ್ರ ಮತ್ತು ಗೋವಾ ರಾಜ್ಯಗಳಲ್ಲಿ ೨೦೦ಕ್ಕೂ ಅಧಿಕ ಶಾಖೆಗಳನ್ನು ಹೊಂದಿರುವ ಬೀರೇಶ್ವರ ಕೋ-ಆಪ್ ಕ್ರೆಡಿಟ್ ಸೊಸೈಟಿ ಮುಂಚೂಣಿಯಲ್ಲಿದ್ದು, ಗ್ರಾಹಕರಿಗೆ ಉತ್ತಮ ಸೇವೆ ನೀಡುತ್ತಿದೆ
ಸಮಕಾಲೀನ ಸಮಸ್ಯೆಗೆ ಕುವೆಂಪು ಚಿಂತನೆ ಪರಿಹಾರ
ಸಮಕಾಲೀನ ಸಮಾಜದಲ್ಲಿ ಜಾತಿ, ಧರ್ಮ, ಭಾಷೆ ಕಾರಣಗಳಿಗೆ ಜರುಗುತ್ತಿರುವ ಸಮಸ್ಯೆಗಳಿಗೆ ರಾಷ್ಟ್ರಕವಿ ಕುವೆಂಪು ಅವರ ಚಿಂತನೆಗಳು ಪರಿಹಾರ ಒದಗಿಸಬಲ್ಲವು
ಜೀವನದಲ್ಲಿ ಸಮಾಜ ಕೊಟ್ಟ ಪ್ರಶಸ್ತಿ ಶಾಶ್ವತ
ಈಗ ಪ್ರಶಸ್ತಿಗಳು ಬಿಕರಿಗೆ ಸಿಗುತ್ತಿರುವುದು ನೋವಿನ ಸಂಗತಿಯಾಗಿದೆ. ಆದರೆ ಜೀವನದಲ್ಲಿ ಸಮಾಜ ಕೊಟ್ಟ ಪ್ರಶಸ್ತಿಗಳು ಸೂರ್ಯ ಚಂದ್ರಾಧಿಗಳು ಇರುವವರೆಗೆ ಶಾಶ್ವತವಾಗಿರಲಿವೆ.
ಹಣ, ಅಧಿಕಾರದ ಹುಚ್ಚು ಹಿಡಿಯಬಾರದು
ಮನುಷ್ಯನಿಗೆ ಹಣ, ಅಧಿಕಾರದ ಹುಚ್ಚು ಹಿಡಿಯಬಾರದು. ಅವುಗಳನ್ನು ಮಣ್ಣಲ್ಲಿ ಮುಚ್ಚಿ ಧಾರ್ಮಿಕ ಕಾರ್ಯಕ್ರಮದಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡಾಗ ಸಮಾಜದಲ್ಲಿ ಗೌರವ ಮನ್ನಣೆ ಸಿಗಲಿದೆ
₹೨.೯೬ ಕೋಟಿ ಮೊತ್ತದ ಸ್ವತ್ತು ವಾರಸುದಾರರಿಗೆ ಹಸ್ತಾಂತರ
ಜಿಲ್ಲೆಯಲ್ಲಿ ೨೦೨೩ನೇ ಸಾಲಿನಲ್ಲಿ ಒಟ್ಟು ೫೫೭ ಸ್ವತ್ತಿನ ಕಳವು ಪ್ರಕರಣಗಳು ವರದಿಯಾಗಿದ್ದು, ಒಟ್ಟಾರೆ ₹೭.೮೯ ಕೋಟಿ ಮೊತ್ತದ ಸ್ವತ್ತು ಕಳವು ಆಗಿದೆ. ಈ ಪೈಕಿ ಒಟ್ಟು ೧೪೨ ಪ್ರಕರಣಗಳನ್ನು ಪತ್ತೆ ಮಾಡಿ ೨.೯೬ ಕೋಟಿ ರೂ. ಮೊತ್ತದ ಸ್ವತ್ತನ್ನು ವಶಪಡಿಸಿಕೊಂಡು ಸಂಬಂಧಪಟ್ಟವರಿಗೆ ಹಸ್ತಾಂತರ ಮಾಡಲಾಗಿದೆ
ಪರೋಪಕಾರಗಳಿಂದ ವ್ಯಕ್ತಿಯು ಸಮಾಜದಲ್ಲಿ ಶ್ರೇಷ್ಠ
ಭಾರತದ ಪ್ರತಿಯೊಂದು ಹಬ್ಬ,ಆಚರಣೆಗಳು ವೈಜ್ಞಾನಿಕ ಹಿನ್ನೆಲೆ ಒಳಗೊಂಡಿವೆ. ಚಳಿಗಾಲದಲ್ಲಿ ಆರಂಭವಾಗುವ ಕಾರ್ತಿಕ ಮಾಸದಲ್ಲಿ ಗಾಳಿಯಲ್ಲಿ ತೇವಾಂಶ ಕಡಿಮೆಯಾಗಿ ಚರ್ಮದ ಮೇಲೆ ಪ್ರಭಾವ ಬೀರುತ್ತದೆ ಹಾಗೂ ಬೇಗನೆ ಕತ್ತಲೆಯಾಗುತ್ತದೆ.
ಮಾನವೀಯ ಆಧಾರದಲ್ಲಿ ಜನರ ಸಮಸ್ಯೆಗೆ ಸ್ಪಂದಿಸಿ
ಕಚೇರಿಗೆ ಬರುವವರು ನಿಮ್ಮನ್ನು ಹರಿಸಿದರೇ ಅಂತಹ ಪುಣ್ಯ ಮತ್ತೊಂದಿಲ್ಲ, ಶಪಿಸಿದರೆ ಅದರಂತ ಪಾಪ ಮತ್ತೊಂದಿಲ್ಲ ಎಂದು ಹೇಳಿದರು.ಕಚೇರಿ ಖಾಲಿ ಇದ್ದರೆ ಕೆಲಸ ಚೆನ್ನಾಗಿ ಆಗುತ್ತಿದೆ ಎಂದರ್ಥ,
< previous
1
...
522
523
524
525
526
527
528
529
530
...
558
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ