• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜೀವನದಲ್ಲಿ ಪರೋಪಕಾರ ಮನೋಭಾವ ಬೆಳೆಸಿಕೊಳ್ಳಿ
ಸಮಾಜದಲ್ಲಿ ಸಾಮೂಹಿಕ ವಿವಾಹ ನಡೆಸುವುದರಿಂದ ಅನಗತ್ಯ ದುಂದು ವೆಚ್ಚಕ್ಕೆ ಕಡಿವಾಣ ಹಾಕಿದಂತಾಗುತ್ತದೆ. ದುಂದು ವೆಚ್ಚದಲ್ಲಿ ಮನೆ ಕಟ್ಟುವುದು, ಮದುವೆ ಮಾಡುವುದರಿಂದ ಬಡ ಹಾಗೂ ಮಧ್ಯ ವರ್ಗದ ಕುಟುಂಬಸ್ಥರು ಸಾಲದ ಸುಳಿಯಲ್ಲಿ ಸಿಲುಕಿಕೊಳ್ಳುತ್ತಿದ್ದಾರೆ. ಅವರ ಆರ್ಥಿಕ ಮಟ್ಟ ಸುಧಾರಣೆಗೆ ಇಂತಹ ಸಾಮೂಹಿಕ ವಿವಾಹಗಳು ಸಹಾಯಕಾರಿಯಾಗಿವೆ. ಈ ನಿಟ್ಟಿನಲ್ಲಿ ಎಲ್ಲ ಜಾತಿ-ಧರ್ಮದ ವಧು-ವರರ ವಿವಾಹ ಆಯೋಜನೆ ಮಾಡಿರುವ ಕಾಕಿ ಜನಸೇವಾ ಸಂಸ್ಥೆ ಕಾರ್ಯ ಶ್ಲಾಘನೀಯ
ಕೈಕೊಟ್ಟ ಹಿಂಗಾರು: ಬಾಡುತ್ತಿರುವ ಬೆಳೆ
ತಾಲೂಕಿನಲ್ಲಿ ಹಿಂಗಾರಿ ಬೆಳೆದ ಬಿಳಿ ಜೋಳ, ಹುರುಳಿ, ಹೆಸರು ಸೇರಿದಂತೆ ಇತರೆ ಬೆಳೆಗಳು ಮಳೆಯ ಕೊರತೆಯಿಂದ ಬಾಡುತ್ತಿದ್ದು, ಉತ್ತಮ ನಿರೀಕ್ಷೆ ಇಟ್ಟುಕೊಂಡಿದ್ದ ರೈತರು ಈಗ ಮತ್ತೆ ಕಂಗಾಲಾಗಿದ್ದಾರೆ. ಹಿಂಗಾರು ಬೋನಸ್ ಬೆಳೆ ಎಂದುಕೊಂಡಿದ್ದ ರೈತರ ಸ್ಥಿತಿ ಸಾಲದ ಸುಳಿಯಲ್ಲಿ ಬವಣೆ ಪಡುವಂತಾಗಿದೆ.
ವದಂತಿ ನಂಬಿ ಮಕ್ಕಳ ಮೃತದೇಹ ಉಪ್ಪಿನಲ್ಲಿ ಮುಚ್ಚಿಟ್ಟ ಪಾಲಕರು!
ನೀರಲ್ಲಿ ಮುಳುಗಿ ಸತ್ತವರನ್ನ ಉಪ್ಪಿನಲ್ಲಿ ಮುಚ್ಚಿಟ್ಟರೆ ಬದುಕಬಲ್ಲರು ಎಂದು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿದ್ದ ಸುದ್ದಿಯಿಂದಾಗಿ ತಾಲೂಕಿನ ಘಾಳಪೂಜಿ ಗ್ರಾಮದ ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ್ದ ಇಬ್ಬರು ಮಕ್ಕಳನ್ನು ಪೋಷಕರು ಉಪ್ಪಿನಗುಡ್ಡೆಯಲ್ಲಿ ಇಟ್ಟು ಬದುಕಿಸಲು ವಿಫಲ ಪ್ರಯತ್ನ ನಡೆಸಿದ ವಿಷಯ ಇದೀಗ ಚರ್ಚೆಗೆ ಗ್ರಾಸವಾಗಿದೆ.
ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿ- 50 ಕ್ಕೂ ಹೆಚ್ಚು ಮಕ್ಕಳಿಗೆ ಗಾಯ
ಶಾಲಾ ಮಕ್ಕಳಿದ್ದ ಕೆಎಸ್‌ಆರ್‌ಟಿಸಿ ಬಸ್ ಪಲ್ಟಿಯಾದ ಪರಿಣಾಮ ಡ್ರೈವರ್ ಸೇರಿ ಮೂವರು ಮಕ್ಕಳು ಗಂಭೀರವಾಗಿ ಗಾಯಗೊಂಡ ಘಟನೆ ಸವಣೂರು ತಾಲೂಕಿನ ಬೇವಿನಹಳ್ಳಿ ಕ್ರಾಸ್ ಬಳಿ ನಡೆದಿದೆ.
ಇಂಟರ್ ಯುನಿವರ್ಸಿಟಿ ಸ್ಪರ್ಧೆಗೆ ಕಳಿಸಲು ಒತ್ತಾಯಿಸಿ ಪ್ರತಿಭಟನೆ
ಹಾವೇರಿ ವಿಶ್ವವಿದ್ಯಾಲಯದ ಖೋಖೋ ಪ್ರಥಮ ತಂಡವನ್ನು ಕೇರಳದ ಕ್ಯಾಲಿಕಟ್ ಯುನಿವರ್ಸಿಟಿಯಲ್ಲಿ ನಡೆಯುವ ಪಂದ್ಯಾವಳಿಗೆ ಕಳಿಸಲು ಒತ್ತಾಯಿಸಿ ಹಾಗೂ ವಿಶ್ವವಿದ್ಯಾಲಯದ ಕುಲಪತಿಗಳ ನಡೆ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್ (ಎಸ್‌ಎಫ್‌ಐ) ಹಾವೇರಿ ಜಿಲ್ಲಾ ಸಮಿತಿ ನೇತೃತ್ವದಲ್ಲಿ ಸೋಮವಾರ ಹಾವೇರಿ ವಿಶ್ವವಿದ್ಯಾಲಯದ ಎದುರು ಪ್ರತಿಭಟನೆ ನಡೆಸಲಾಯಿತು.
ಮಂದಗತಿಯಲ್ಲಿ ಸಾಗಿದ ಕೆರೆ ತುಂಬಿಸುವ ಯೋಜನೆ
ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ಜಿಲ್ಲೆಯಲ್ಲಿ ಮಂಜೂರಾಗಿದ್ದ ₹೮೩೮ ಕೋಟಿ ವೆಚ್ಚದ ೨೭೬ ಕೆರೆ ತುಂಬಿಸುವ ಯೋಜನೆ ಕಾಮಗಾರಿ ಮಂದಗತಿಯಲ್ಲಿ ಸಾಗಿದೆ. ಬರಗಾಲದಲ್ಲಿ ಆಸರೆಯಾಗಬೇಕಿದ್ದ ಯೋಜನೆ ಇನ್ನೂ ಮುಗಿದಿಲ್ಲ, ಇದರಿಂದ ಸಮಸ್ಯೆ ಮುಂದುವರಿದಂತಾಗಿದೆ.
ಜನೆವರಿಯಲ್ಲಿ ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ
ಲೋಕಸಭೆ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆ ಸಂಬಂಧ ಈಗಾಗಲೇ ಆಕಾಂಕ್ಷಿಗಳ ಪಟ್ಟಿ ಸಿದ್ಧಗೊಂಡಿದ್ದು, ಎಐಸಿಸಿ, ಕೆಪಿಸಿಸಿ ಸಮೀಕ್ಷೆ ಆಧರಿಸಿ ಜನೆವರಿ ಕೊನೆಯ ವಾರದಲ್ಲಿ ಅಭ್ಯರ್ಥಿಗಳ ಹೆಸರು ಘೋಷಣೆ ಮಾಡಲಾಗುವುದು
ಕಾಡುತ್ತಿರುವ ನಿರುದ್ಯೋಗ ಸಮಸ್ಯೆ
ನಗರದ ಹುಕ್ಕೇರಿಮಠದ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯದಲ್ಲಿ ಶರಣಬಸವ ಅಂಗಡಿ ಲಾ ಫರ್ಮ್, ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆ, ಶ್ರೀ ಶಿವಲಿಂಗೇಶ್ವರ ಮಹಿಳಾ ಮಹಾವಿದ್ಯಾಲಯ ಹಾಗೂ ವಿವಿಧ ಮಹಿಳಾ ಒಕ್ಕೂಟಗಳ ವತಿಯಿಂದ ಏರ್ಪಡಿಸಿದ್ದ ಜಿಲ್ಲಾ ಮಟ್ಟದ ಉಚಿತ ಉದ್ಯೋಗ ಮೇಳದಲ್ಲಿ ಸಾವಿರಾರು ಯುವಕ, ಯುವತಿಯರು ಪಾಲ್ಗೊಂಡಿದ್ದರು.
ಕೃಷಿ ಚಟುವಟಿಗೆ ದಾರಿ ಸಮಸ್ಯೆ ಹೇಳಿ ಅಡ್ಡಿಪಡಿಸುವಂತಿಲ್ಲ
ಹೊಲಗಳಿಗೆ ತೆರಳುವ ದಾರಿ ಸಮಸ್ಯೆಗೆ ಶಾಶ್ವತ ಪರಿಹಾರ ದೊರಕಿಸಲು ಕಾಳಜಿಯಿಂದ ಕೆಲಸ ಮಾಡಲಾಗುತ್ತಿದೆ. ಬಿತ್ತನೆ, ಕಟಾವು, ಬೆಳೆ ಸಾಗಾಟ ಹೀಗೆ ಯಾವುದೇ ಕೃಷಿ ಚಟುವಟಿಕೆಗಳಿಗೂ ದಾರಿ ಸಮಸ್ಯೆ ಹೇಳಿ ಅಡ್ಡಿಪಡಿಸುವಂತಿಲ್ಲ
ಮೂಲಸೌಲಭ್ಯಕ್ಕಿಂತ ಆದಾಯಕ್ಕೆ ಒತ್ತು ನೀಡುತ್ತಿರುವ ಸಾರಿಗೆ ಸಂಸ್ಥೆ
ಶಕ್ತಿ ಯೋಜನೆ ಜಾರಿಯಾದ ಬಳಿಕ ಸಾರಿಗೆ ಸಂಸ್ಥೆ ಬಸ್‌ ಬಳಕೆದಾರರ ಸಂಖ್ಯೆ ಹೆಚ್ಚಿದ್ದು, ಬಸ್‌ ನಿಲ್ದಾಣಗಳು ಗಿಜಿಗುಡುತ್ತಿವೆ. ಈ ಸಂದರ್ಭದಲ್ಲಿ ಪ್ರಯಾಣಿಕರಿಗೆ ಮೂಲಸೌಕರ್ಯ ಹೆಚ್ಚಿಸಬೇಕಿದ್ದ ಸಂಸ್ಥೆಯ ಅಧಿಕಾರಿಗಳು, ಇಲ್ಲಿಯ ಕೇಂದ್ರ ಬಸ್‌ ನಿಲ್ದಾಣದಲ್ಲಿ ಎಲ್ಲೆಂದರಲ್ಲಿ ವಾಣಿಜ್ಯ ಮಳಿಗೆ ತೆರೆಯಲು ಅವಕಾಶ ನೀಡಿ ಸಮಸ್ಯೆ ಹೆಚ್ಚುವಂತೆ ಮಾಡುತ್ತಿರುವುದಕ್ಕೆ ಸಾರ್ವಜನಿಕ ವಲಯದಿಂದ ಆಕ್ಷೇಪ ವ್ಯಕ್ತವಾಗಿದೆ.
  • < previous
  • 1
  • ...
  • 525
  • 526
  • 527
  • 528
  • 529
  • 530
  • 531
  • 532
  • 533
  • ...
  • 557
  • next >
Top Stories
ತಿಂಗಳಿಗೆ 10,000 ರು. ಉಳಿಸಿದ ಮಾತ್ರಕ್ಕೆ ಶ್ರೀಮಂತರಾಗಲ್ಲ!
ರಾಜ್ಯದಲ್ಲಿ 3 ದಿನ ಮಳೆ : 5 ಜಿಲ್ಲೆ ಯೆಲ್ಲೋ ಅಲರ್ಟ್‌
ಫಿಲ್ಮ್ ಸಿಟಿ ನಿರ್ಮಾಣಕ್ಕೆ ಡಿಪಿಆರ್‌ ಸಿದ್ಧ : ಸಿಎಂ ಸಿದ್ದರಾಮಯ್ಯ
ಪ್ರಶಸ್ತಿ ಪಡೆದ ಸಿನಿಮಾಗಳು, ನಟ, ನಟಿಯರು
180 ಸ್ಥಳೀಯ ಸಂಸ್ಥೆಗಳ ಚುನಾವಣೆ ಸದ್ಯಕ್ಕೆ ಕಷ್ಟ : ಕೋರ್ಟ್‌ಗೆ ಸರ್ಕಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved