ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಹೆಸ್ಕಾಂನ ಅಗತ್ಯ ಸಿಬ್ಬಂದಿ ನೇಮಕಕ್ಕೆ ಕ್ರಮ: ಶಾಸಕ ಶ್ರೀನಿವಾಸ ಮಾನೆ ಸಭೆ
ಹಾನಗಲ್ಲ ತಾಲೂಕಿಗೆ ಅಗತ್ಯವಿರುವ ಸಹಾಯಕ ಅಭಿಯಂತರರು, ಪವರ್ ಮೆನ್ಗಳ, ಮೀಟರ್ ರೀಡರ್ಸ್ ಸೇರಿದಂತೆ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳುವುದು ಸೇರಿದಂತೆ ಹಲವು ವಿಷಯಗಳ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು.
ಧರ್ಮಸ್ಥಳ ಸತ್ಯಯಾತ್ರೆಗೆ ಹಾವೇರಿ ಜಿಲ್ಲೆಯ ಜೆಡಿಎಸ್ ಕಾರ್ಯಕರ್ತರು
ಒಬ್ಬನ ಹೇಳಿಕೆಯನ್ನು ಪರಿಗಣಿಸಿ ಎಸ್ಐಟಿ ರಚನೆ ಮಾಡಿದ್ದಾರೆ. ಶ್ರದ್ಧಾಕೇಂದ್ರ ಧರ್ಮಸ್ಥಳದ ಮೇಲಿನ ನಂಬಿಕೆಗೆ ದ್ರೋಹ ಬಗೆಯುವ ರೀತಿಯಲ್ಲಿ ಸರ್ಕಾರ ಮುಂದಾಗಿರುವುದು ಖಂಡನೀಯ ಎಂದು ಜೆಡಿಎಸ್ ಜಿಲ್ಲಾಧ್ಯಕ್ಷ ಮಂಜುನಾಥಗೌಡ ಶಿವಣ್ಣನವರ ತಿಳಿಸಿದರು.
ಕೃಷಿ ಜತೆ ಕೈಗಾರಿಕೆಗೂ ಮಹತ್ವ ನೀಡಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಚೀನಾವು ಎಂಎಸ್ಎಂಇ ಸೆಕ್ಟರ್ನಲ್ಲಿ ಅತಿ ಹೆಚ್ಚು ಸಾಧನೆ ಮಾಡಿದೆ. 6.5 ಕೋಟಿ ಎಂಎಸ್ಎಂಇ ಹೊಂದಿದ್ದಾರೆ. ಹಾಗೆಯೇ ನಮ್ಮ ದೇಶದಲ್ಲೂ ಎಂಎಸ್ಎಂಇಗಳಿಗೆ ಹೆಚ್ಚು ಮಹತ್ವ ನೀಡಬೇಕಿದೆ. ಭಾರತದಲ್ಲಿ ಇಂದು 13 ಲಕ್ಷ ಎಂಎಸ್ಎಂಇಗಳು ನೋಂದಣಿಯಾಗಿವೆ. ಹಾವೇರಿ ಜಿಲ್ಲೆಯಿಂದ 8 ಸಾವಿರ ಎಂಎಸ್ಎಂಇಗಳು ನೋಂದಣಿಯಾಗಿವೆ.
ಶೈಕ್ಷಣಿಕ ಪ್ರಗತಿಗೆ ಗ್ರಂಥಾಲಯ ಅಡಿಪಾಯ: ಡಾ. ಎ.ಸಿ. ವಾಲಿ
ಗ್ರಂಥಾಲಯಗಳು ವಿದ್ಯಾರ್ಥಿಗಳ ಶೈಕ್ಷಣಿಕ ಪ್ರಗತಿಗೆ ಅಡಿಪಾಯವಾಗಿದ್ದು, ಅಪಾರ ಮಾಹಿತಿ ಸಂಪನ್ಮೂಲಗಳೊಂದಿಗೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಮೂಲಕ ಕಲಿಕೆ, ಸಂಶೋಧನೆ ಮತ್ತು ಸಾಮಾಜಿಕ ಅಭಿವೃದ್ಧಿಯ ಕೇಂದ್ರಗಳಾಗಿವೆ.
ನಿರಂತರ ಮಳೆಗೆ ಶಿಗ್ಗಾಂವಿ ತಾಲೂಕಿನಲ್ಲಿ ಅಪಾರ ಬೆಳೆಹಾನಿ
ಶಿಗ್ಗಾಂವಿ ತಾಲೂಕಿನ ಒಟ್ಟು ಭೂ ವಿಸ್ತೀರ್ಣದಲ್ಲಿ ಶೇ. ೭೦ರಷ್ಟು ಒಣ ಬೇಸಾಯ ಪದ್ಧತಿ ಅಳವಡಿಸಿದ್ದಾರೆ. ಹೀಗಾಗಿ ಮಳೆ ಆಶ್ರಿತ ಬೆಳೆಯನ್ನೇ ಹೆಚ್ಚಿನ ರೈತರು ಅವಲಂಬಿತರಾಗಿದ್ದಾರೆ. ಬೆಳೆ ಬಾರದೆ ರೈತರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದಾರೆ.
ಮೌಢ್ಯತೆ ದುರ್ಬಲ ಮನಸ್ಸಿನ ಸಂಕೇತ: ಪ್ರೊ. ಎಚ್.ಎ. ಭಿಕ್ಷಾವರ್ತಿಮಠ
ಮೌಢ್ಯತೆ ಎಂಬುದು ದುರ್ಬಲ ಮನಸ್ಸಿನ ಸಂಕೇತ. ಆದ್ದರಿಂದ ಯುವ ಜನಾಂಗ ವೈಜ್ಞಾನಿಕ ಮನೋಭಾವವನ್ನು ಬೆಳೆಸಿಕೊಂಡು ಪ್ರಜ್ಞಾವಂತ ನಾಗರಿಕರಾಗಬೇಕು.
ಯುವಶಕ್ತಿ ದೇಶದ ಆಸ್ತಿ: ಡಾ. ನಿಲೇಶ್ ಎಂ.ಎನ್.
ತಾಲೂಕು ಆರೋಗ್ಯ ಅಧಿಕಾರಿ ಡಾ. ಪ್ರಭಾಕರ ಕುಂದೂರು ಮಾತನಾಡಿ, ಹದಿಹರೆಯದವರ ದೇಹದಲ್ಲಿ ಪ್ರಾಕೃತಿಕ ಬದಲಾವಣೆಗಳು ಸಹಜ. ಅದಕ್ಕೆ ಹೊಂದಿಕೊಂಡು ಬದುಕಬೇಕು ಎಂದರು.
ಬ್ಯಾಡಗಿಯಲ್ಲಿ ಗಣೇಶೋತ್ಸವ ಸಡಗರ
ಗಣೇಶ ಹಬ್ಬ ಎಂದರೆ ಎಲ್ಲೆಲ್ಲೂ ಸಡಗರ ಹಾಗೂ ಸಂಭ್ರಮ ಮನೆಮಾಡಿರುತ್ತದೆ. ಈ ವರ್ಷವೂ ಸಂಭ್ರಮ ಕಳೆ ದುಪ್ಪಟ್ಟುಗೊಂಡಿದ್ದು, ಎಲ್ಲೆಲ್ಲೂ ಹಬ್ಬದ ಸಡಗರ ತುಸು ಹೆಚ್ಚೆ ಎಂಬಂತೆ ಕಂಡುಬಂದಿತು.
ಹಿರೇಬಿದರಿ ಗ್ರಾಮದಲ್ಲಿ ಸಾಲಬಾಧೆ ತಾಳದೇ ರೈತ ಆತ್ಮಹತ್ಯೆ
ಗ್ರಾಮದ ಹುಚ್ಚೆಂಗೆಪ್ಪ ಕೆಂಚಪ್ಪ ಹರಿಜನ(45) ಮೃತಪಟ್ಟ ರೈತ. ಇವರು ಕೃಷಿಗಾಗಿ ಅರೇಮಲ್ಲಾಪುರದ ಕೆವಿಜಿ ಬ್ಯಾಂಕಿನಲ್ಲಿ ₹60 ಸಾವಿರ, ಫೈವ್ಸ್ಟಾರ್ ಮೈಕ್ರೋ ಫೈನಾನ್ಸ್ನಲ್ಲಿ ಎರಡು ವರ್ಷಗಳ ಹಿಂದೆ ₹2 ಲಕ್ಷ ಹಾಗೂ ಪತ್ನಿ ಹೆಸರಿನಲ್ಲಿ ಧರ್ಮಸ್ಥಳ ಸಂಘದಲ್ಲಿ ₹20 ಸಾವಿರ ಸಾಲ ಮಾಡಿದ್ದರು.
ಹಾವೇರಿಯಲ್ಲಿ ಜನರನ್ನು ಆಕರ್ಷಿಸುತ್ತಿರುವ ಸಾರ್ವಜನಿಕ ಗಣೇಶನ ಮೂರ್ತಿಗಳು
ಹಾವೇರಿ ಪ್ರಮುಖ ವೃತ್ತಗಳಲ್ಲಿ ಗಣೇಶ ಪ್ರತಿಷ್ಠಾಪನೆಗಾಗಿ ಶಾಮಿಯಾನ ಹಾಕಿ ಝಗಮಗಿಸುವ ವಿದ್ಯುತ್ ದೀಪಾಲಂಕಾರ ಮಾಡಿ ವಿವಿಧ ಭಂಗಿಗಳಲ್ಲಿರುವ ಗಣೇಶನ ಮೂರ್ತಿಗಳನ್ನು ಪ್ರತಿಷ್ಠಾಪಿಸಲಾಗಿದೆ.
< previous
1
...
49
50
51
52
53
54
55
56
57
...
558
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ