• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರುವ ಚಟುವಟಿಕೆ ಸಹಿಸಲು ಸಾಧ್ಯವಿಲ್ಲ
ಅಕ್ಕಿಆಲೂರು ಸೇರಿದಂತೆ ತಾಲೂಕಿನಾದ್ಯಂತ ಅಕ್ರಮ ಗೋಹತ್ಯೆ ಎಗ್ಗಿಲ್ಲದೇ ನಡೆದಿದೆ. ಗೋಹತ್ಯೆ ನಿಷೇಧದ ಕಾನೂನು ಇದ್ದರೂ ಸಹ ಅಧಿಕಾರಿಗಳು ಪಕ್ಷಪಾತ ಮಾಡುತ್ತಿರುವುದು ಅತ್ಯಂತ ಖೇದಕರ ಸಂಗತಿಯಾಗಿದೆ
ಮಕ್ಕಳಿಗೆ ನೃತ್ಯ, ಸಂಗೀತ ಕಲಿಸಿ
ಸಾಹಿತ್ಯ, ಸಂಗೀತ, ನೃತ್ಯ ಕಲೆ ನೋಡುಗರ ಮನಸ್ಸಿಗೆ ಮುದ ನೀಡುತ್ತದೆ. ಆದರೆ ದೂರದರ್ಶನ ಹಾಗೂ ಸಿನಿಮಾಗಳು ಮನಸ್ಸನ್ನು ವಿರೂಪಗೊಳಿಸುತ್ತವೆ
ಆರೋಗ್ಯಕರ ಜೀವನಕ್ಕೆ ಉತ್ತಮ ಆಹಾರ ಪದ್ಧತಿ ಅಗತ್ಯ
ಸರ್ಕಾರದ ಯೋಜನೆ ಸದುಪಯೋಗ ಪಡೆದುಕೊಳ್ಳಬೇಕು ಎಂದು ಕರೆ
ಮಾನವೀಯ ಮೌಲ್ಯ, ಸಂಸ್ಕಾರಯುತ ಶಿಕ್ಷಣ ಮಾಯ: ಬಿ.ಸಿ. ಬಹಾದ್ದೂರ ದೇಸಾಯಿ
ಹಾನಗಲ್ಲಿನ ಜನತಾ ಶಿಕ್ಷಣ ಸೌಹಾರ್ದ ಸಹಕಾರಿ ಸಂಘದ ಶ್ರೀ ಕುಮಾರೇಶ್ವರ ಕಲಾ ವಾಣಿಜ್ಯ ಮಹಾವಿದ್ಯಾಲಯದ ಸಭಾಂಗಣದಲ್ಲಿ ಇತ್ತೀಚೆಗೆ ಎನ್‌ಸಿಜೆಸಿ ಪ್ರೌಢಶಾಲೆಯ ಗುರುವೃಂದಕ್ಕೆ ಗೌರವ ವಂದನೆ ಸಲ್ಲಿಸುವ ಸುವರ್ಣ ಸ್ನೇಹ ಸಮ್ಮೇಳನ ಕಾರ್ಯಕ್ರಮ ನಡೆಯಿತು.
ಇಂದಿರಾ ನಗರದ ಸ್ವಚ್ಛತೆಗೆ ಹಾನಗಲ್ಲ ಪುರಸಭೆ ನಿರ್ಲಕ್ಷ್ಯ, ಸದಸ್ಯರಿಂದ ತರಾಟೆಗೆ
ಹಾನಗಲ್ಲ ಪಟ್ಟಣದ ಇಂದಿರಾ ನಗರ ಸ್ವಚ್ಛತೆ ಕುರಿತು ಪುರಸಭೆ ಸದಸ್ಯರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ಪುರಸಭೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಪುರಸಭೆ ಸಾಮಾನ್ಯ ಸಭೆಯಲ್ಲಿ ಈ ಕುರಿತು ಚರ್ಚೆ ನಡೆಯಿತು.
ಶಿವಪೂಜೆ, ಶಿವಧ್ಯಾನದಿಂದ ಮಾನಸಿಕ ಶಾಂತಿ:
ಗುತ್ತಲ ಪಟ್ಟಣದ ಶ್ರೀಗುರು ಪಟ್ಟದ ಹೇಮಗಿರಿ ಚನ್ನಬಸವೇಶ್ವರರ ನೂತನ ಶಿಲಾ ಮಠದ ಉದ್ಘಾಟನೆ ಹಾಗೂ ಕಳಸಾರೋಹಣ ಅಂಗವಾಗಿ ಬುಧವಾರ ಇಷ್ಟಲಿಂಗ ಮಹಾಪೂಜಾ ಮತ್ತು ಧರ್ಮ ಸಮಾರಂಭ ರಂಭಾಪುರಿ ಡಾ. ವೀರಸೋಮೇಶ್ವರ ಜಗದ್ಗುರುಗಳ ನೇತೃತ್ವದಲ್ಲಿ ನಡೆಯಿತು.
ಶಬರಿಮಲೈಗೆ ಹೊರಟಿದ್ದ ಮಿನಿ ಬಸ್ ಪಲ್ಟಿ, ಓರ್ವ ಸಾವು
ಹಾನಗಲ್ಲ ತಾಲೂಕಿನ ಅಯ್ಯಪ್ಪಸ್ವಾಮಿ ಮಾಲಾಧಾರಿಗಳು ಮಿನಿ ಬಸ್‌ನಲ್ಲಿ ಶಬರಿಮಲೈಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬುಧವಾರ ಬೆಳಗಿನ ಜಾವ ಕೇರಳದ ಕೊಟ್ಟಾಯಂ ಜಿಲ್ಲೆಯ ಎರುಮಲೈ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿ ಓರ್ವ ಸ್ಥಳದಲ್ಲೇ ಸಾವಿಗೀಡಾಗಿ, ಹಲವರು ಗಾಯಗೊಂಡಿರುವ ಘಟನೆ ನಡೆದಿದೆ.
ಕೇಂದ್ರ ಸರ್ಕಾರದ ಬೆಲೆಯೇರಿಕೆ ಖಂಡಿಸಿ 19ಕ್ಕೆ ಹಾವೇರಿಯಲ್ಲಿ ಕೈ ಪ್ರತಿಭಟನೆ
ಕೇಂದ್ರ ಸರ್ಕಾರದ ಬೆಲೆ ಏರಿಕೆ ಹಾಗೂ ಜನ ವಿರೋಧಿ ನೀತಿ ಖಂಡಿಸಿ ಏ. 19ರಂದು ಬೆಳಗ್ಗೆ 10ಕ್ಕೆ ಹಾವೇರಿ ಜಿಲ್ಲಾ ಕಾಂಗ್ರೆಸ್ ವತಿಯಿಂದ ಹಾವೇರಿ ನಗರದಲ್ಲಿ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ವಕ್ತಾರ ಡಾ. ಸಂಜಯ ಡಾಂಗೆ ಹೇಳಿದರು.
ರಟ್ಟೀಹಳ್ಳಿಯಲ್ಲಿ ಕಂದಾಯ ಇಲಾಖೆ ನೌಕರನ ಮೇಲೆ ಹಲ್ಲೆ, ಖಂಡನೆ
ರಟ್ಟೀಹಳ್ಳಿ ಪಟ್ಟಣದ ತಹಸೀಲ್ದಾರ್‌ ಕಚೇರಿಯ ಕಂದಾಯ ಇಲಾಖೆಯ ನೌಕರ ಲಿಂಗರಾಜ ಲಮಾಣಿ ಅವರ ಮೇಲೆ ನಡೆದ ಹಲ್ಲೆ ಕುರಿತು ರಟ್ಟೀಹಳ್ಳಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು, ಅಪರಾಧಿಗಳನ್ನು ವಶಕ್ಕೆ ಪಡೆದು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.
ಕುಡಿಯುವ ನೀರಿನ ಸಮಸ್ಯೆ, ಮಳೆ ಹಾನಿ ಸಮೀಕ್ಷೆ ನಡೆಸಿ ವರದಿ ನೀಡಿ: ಡಾ. ವಿಜಯಮಹಾಂತೇಶ ದಾನಮ್ಮನವರ
ಹಾವೇರಿ ಜಿಲ್ಲೆ ವಿಪತ್ತು ನಿರ್ವಹಣೆ ಕುರಿತು ವಿಡಿಯೋ ಕಾನ್ಫರೆನ್ಸ್‌ ಸಭೆ ನಡೆಸಿದ ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ, ಕುಡಿಯುವ ನೀರಿನ ಸಮಸ್ಯೆ ಹಾಗೂ ಬೆಳೆ ಹಾನಿಗಳ ಕುರಿತು ಜಂಟಿ ಸಮೀಕ್ಷೆ ಮಾಡಿ ತುರ್ತಾಗಿ ವರದಿ ಸಲ್ಲಿಸುವಂತೆ ಸೂಚಿಸಿದರು.
  • < previous
  • 1
  • ...
  • 49
  • 50
  • 51
  • 52
  • 53
  • 54
  • 55
  • 56
  • 57
  • ...
  • 446
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved