ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಮರ್ಪಕವಾಗಿ ಉದ್ಯೋಗ ಖಾತ್ರಿ ಕೆಲಸ ನೀಡುವಂತೆ ಆಗ್ರಹಿಸಿ ಪ್ರತಿಭಟನೆ
ವರ್ಷಕ್ಕೆ ಒಂದು ಕುಟುಂಬಕ್ಕೆ ನೂರು ದಿನ ಕೆಲಸ ನೀಡಬೇಕು ಎಂಬ ನಿಯಮವಿದ್ದರೂ ಉದ್ಯೋಗ ನೀಡುತ್ತಿಲ್ಲ ಎಂದು ಕಾರ್ಮಿಕರು ಆರೋಪಿಸಿದರು.
ಅಗಲೀಕರಣ ವಿರೋಧಿಗಳಿಂದ ಸಿಗದ ನಿರಂತರ ಕುಡಿವ ನೀರಿನ ಯೋಜನೆ
ಮುಖ್ಯರಸ್ತೆಯಲ್ಲಿನ ಅಭಿವೃದ್ಧಿ ಹೀನ ಮನಸ್ಥಿತಿ ಹೊಂದಿರುವ ಕೆಲವರು ತಮ್ಮ ಸ್ವಹಿತಾಸಕ್ತಿಗೆ ಸಾವಿರಾರು ಜನರ ತಾಳ್ಮೆ ಪರೀಕ್ಷೆ ನಡೆಸುತ್ತಿದ್ದಾರೆ. ಇದರಿಂದ ನೂರಾರು ರು. ಕೋಟಿ ವೆಚ್ಚದ ನಿರಂತರ ಕುಡಿಯುವ ನೀರು ಹಾಗೂ ಒಳಚರಂಡಿ ಕಾಮಗಾರಿಗಳು ಕಳೆದ 14 ವರ್ಷದಿಂದ ಸ್ಥಗಿತಗೊಂಡಿವೆ ಎಂದು ಪುರಸಭೆ ಅಧ್ಯಕ್ಷ ಬಾಲಚಂದ್ರಗೌಡ ಪಾಟೀಲ ತಿಳಿಸಿದರು.
ಸಕಾಲಕ್ಕೆ ತೆರಿಗೆ ಕಟ್ಟಿ ಅಭಿವೃದ್ಧಿಗೆ ಸಹಕರಿಸಿ: ಶಾಸಕ ಶ್ರೀನಿವಾಸ ಮಾನೆ
ಪುರಸಭೆ ಸದಸ್ಯರು, ಅಧಿಕಾರಿಗಳು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಸ್ವಚ್ಛತೆ ಎಲ್ಲರ ಆದ್ಯತೆಯಾಗಬೇಕು. ಪುರಸಭೆ ಆಸ್ತಿ ಒತ್ತುವರಿ ಆಗುವುದು, ಅದನ್ನು ಬಿಡಿಸಿಕೊಳ್ಳುವುದು ಇಂತಹ ಪ್ರಕರಣಗಳು ಸಲ್ಲದು.
ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತ ಔಷಧ ಪೂರೈಕೆ ತುರ್ತಾಗಿ ಜಾರಿಯಾಗಲಿ: ಡಾ. ಗೋಪಾಲ ದಾಬಡೆ
ಉಚಿತ ಮತ್ತು ಗುಣಮಟ್ಟದ ಔಷಧಿಗಳನ್ನು ಎಲ್ಲ ಸರ್ಕಾರಿ ಆಸ್ಪತ್ರೆಗೆ ಒದಗಿಸಬೇಕೆಂದು ಸರ್ಕಾರಕ್ಕೆ ಒತ್ತಾಯಿಸಿದ್ದೇವೆ.
ಕಮಲಹಾಸನ್ ಸಿನಿಮಾ ಪ್ರದರ್ಶನ ನಿಷೇಧಿಸಲು ಆಗ್ರಹಿಸಿ ಜಯಕರ್ನಾಟಕ ಸಂಘಟನೆ ವತಿಯಿಂದ ಪ್ರತಿಭಟನೆ
ಪ್ರಚಾರದ ಗೀಳಿಗೆ ಇಂತಹ ಹೇಳಿಕೆಗಳನ್ನು ನೀಡುತ್ತಿರುವ ಕಮಲ್ ಹಾಸನ್ ಅವರ ಚಲನಚಿತ್ರಗಳನ್ನು ನಿಷೇಧಿಸುವುದಷ್ಟೇ ಅಲ್ಲ, ರಾಜ್ಯಕ್ಕೆ ಬರುವುದಕ್ಕೂ ಅವಕಾಶ ನೀಡಬಾರದು ಎಂದು ಹೋರಾಟಗಾರರು ಆಗ್ರಹಿಸಿದರು.
ಗ್ಯಾರಂಟಿ ಸಮರ್ಪಕ ಜಾರಿಗಾಗಿ ಗ್ರಾಪಂ ಮಟ್ಟದಲ್ಲೂ ಸಭೆ: ಸುಭಾಷ್ ಮಜ್ಜಗಿ
ಈಗಾಗಲೇ ಪ್ರತಿ ಗ್ರಾಮ ಪಂಚಾಯಿತಿಗೂ ಭೇಟಿ ನೀಡಿ ಪಂಚ ಗ್ಯಾರಂಟಿಗಳ ಕುರಿತು ಜನರು ಅನುಭವಿಸುವ ಸಂಕಷ್ಟಗಳಿಗೆ ಪರಿಹಾರ ಕಲ್ಪಿಸಲು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳಿಗೆ ತಿಳಿಸಲಾಗಿದೆ.
ಗುರು ಇಲ್ಲದೇ ಅರಿವು ಅಸಾಧ್ಯ: ಮಹಾಂತ ಸ್ವಾಮಿಗಳು
ಪ್ರತಿಯೊಬ್ಬ ಮನುಷ್ಯನ ಬದುಕಿನ ಶ್ರೇಯಸ್ಸಿಗೆ ಗುರುವಿನ ಮಾರ್ಗದರ್ಶನ ಅತ್ಯಗತ್ಯ. ಗುರು ಇಲ್ಲದೇ ಅರಿವು ಅಸಾಧ್ಯ.
ಸಾಹಿತ್ಯಕ್ಕೆ ಡಾ. ಶ್ರೀಶೈಲ ಹುದ್ದಾರ ಕೊಡುಗೆ ಅಪಾರ: ರಂಭಾಪುರಿ ಸ್ವಾಮೀಜಿ
ಸಮಾಜದಲ್ಲಿ ಗುರುವಿಗೆ ಪೂಜ್ಯನೀಯ ಸ್ಥಾನವಿದೆ. ಯಾರು ಸಮರ್ಪಣಾ ಭಾವದಿಂದ ಸೇವೆ ಸಲ್ಲಿಸುವರೋ ಅವರು ವಿದ್ಯಾರ್ಥಿಗಳ ಮನಸ್ಸಿನಲ್ಲಿ ಸದಾ ಉಳಿಯುವರು.
ಹಾನಗಲ್ಲಿನಲ್ಲಿ ಬಹುದಿನಗಳ ಕನಸಿನ ಇಂದಿರಾ ಕ್ಯಾಂಟೀನ್ ಪ್ರಾರಂಭ
ಜನಸಾಮಾನ್ಯರ ಅನುಕೂಲಕ್ಕಾಗಿಯೇ ಇರುವ ಈ ಇಂದಿರಾ ಕ್ಯಾಂಟೀನ್ ಸದುಪಯೋಗ ಮಾಡಿಕೊಳ್ಳುವ ಮೂಲಕ ಸಾರ್ವಜನಿಕರು ಸಹಕರಿಸಬೇಕು.
ಹಾವೇರಿ ಜಿಲ್ಲೆಯಲ್ಲಿ ಮತ್ತೆ ಕಾಲಿಟ್ಟ ಕೊರೋನಾ, ಹೆಚ್ಚಿದ ಆತಂಕ
2020- 21ರಲ್ಲಿ ಕೊರೋನಾ ಹೆಮ್ಮಾರಿ ಜಿಲ್ಲೆಯ ನೂರಾರು ಜನರನ್ನು ಬಲಿ ಪಡೆದುಕೊಂಡಿತ್ತು. ಇದು ಇನ್ನೂ ಜನರ ಮನಸ್ಸಿನಿಂದ ಮರೆಯಾಗುವ ಮುನ್ನವೇ ಕೊರೋನಾ ಹೊಸ ಇನ್ನಿಂಗ್ಸ್ ಶುರು ಮಾಡಿಕೊಂಡಿದ್ದು, ಜಿಲ್ಲೆಗೂ ಕಾಲಿಟ್ಟಿದೆ.
< previous
1
...
49
50
51
52
53
54
55
56
57
...
488
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ