• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆರ್‌ಸಿಬಿ ತಂಡದ ಗೆಲುವಿಗೆ ಪ್ರಾರ್ಥಿಸಿ ಅಭಿಮಾನಿಗಳ ಪೂಜೆ
ಜಿಲ್ಲೆಯಲ್ಲಿ ಆರ್‌ಸಿಬಿ ಅಭಿಮಾನಿಗಳ ಜೋಶ್ ಜೋರಾಗಿದ್ದು, ಎಲ್ಲೆಡೆ ಬ್ಯಾನರ್, ಬಂಟಿಂಗ್ಸ್‌ ಹಾಕಿ ಆರ್‌ಸಿಬಿ ತಂಡದ ಗೆಲುವಿಗಾಗಿ ಶುಭಾಶಯಗಳನ್ನು ಕೋರಿದ್ದಾರೆ.
ಬ್ಯಾಡಗಿ ರಸ್ತೆ ಅಗಲೀಕರಣ ಹೋರಾಟಕ್ಕೆ ಕಾಂಗ್ರೆಸ್‌ ಬೆಂಬಲ
ಮುಖ್ಯರಸ್ತೆ ಯಾರೊಬ್ಬರ ಸ್ವತ್ತಲ್ಲ. ಇದು ನಮ್ಮ ಹಕ್ಕು. ಮುಖ್ಯರಸ್ತೆಯಲ್ಲಿನ ಅಗಲೀಕರಣವಾಗದೇ ಉಳಿದಿರುವ ಕೇವಲ 750 ಮೀ. ರಸ್ತೆ ಪಟ್ಟಣಕ್ಕೆ ಬಹುದೊಡ್ಡ ಕಪ್ಪುಚುಕ್ಕೆಯಾಗಿ ಪರಿಣಮಿಸಿದೆ.
ಅಹಲ್ಯಾಬಾಯಿ ಹೋಳ್ಕರ್ ಮಾದರಿ ಆಡಳಿತಗಾರ್ತಿ: ರವಿ ದಂಡಿನ್‌
ಶಿವಭಕ್ತೆಯಾಗಿದ್ದ ಲೋಕಮಾತೆ ಅಹಲ್ಯಾಬಾಯಿ ತಮ್ಮ ಅವಧಿಯಲ್ಲಿ ಕಾಶಿ ವಿಶ್ವನಾಥ ದೇವಾಲಯ ಸೇರಿದಂತೆ ನೂರಾರು ಹಿಂದೂ ದೇವಾಲಯಗಳನ್ನು ಅಭಿವೃದ್ಧಿಪಡಿಸಿದ್ದರು.
ನಾಟಿ ಕೋಳಿ ಸಾಕಣೆಯಿಂದ ಲಾಭ: ಶಾಸಕ ಯು.ಬಿ. ಬಣಕಾರ
ಪಶುಪಾಲನಾ ಇಲಾಖೆಯ ಮೂಲಕ ಅಪೌಷ್ಟಿಕತೆ ತಡೆ ಹಾಗೂ ಆದಾಯ ಹೆಚ್ಚಿಸುವ ಕಾರ್ಯಕ್ರಮದಡಿಯಲ್ಲಿ 5 ವಾರದ ನಾಟಿ ಕೋಳಿಮರಿಗಳನ್ನು ವಿತರಣೆ ಮಾಡಲಾಗಿದೆ.
ವಸತಿ ಶಾಲೆಗಳಿಗೆ ಮೂಲ ಸೌಲಭ್ಯ ಕಲ್ಪಿಸಿ: ಶಾಸಕ ಶ್ರೀನಿವಾಸ ಮಾನೆ
ಮೆಟ್ರಿಕ್ ಪೂರ್ವ, ನಂತರದ ವಿದ್ಯಾರ್ಥಿ ಮತ್ತು ವಿದ್ಯಾರ್ಥಿನಿಯರ ವಸತಿನಿಲಯಗಳಲ್ಲಿಯೂ ಮೂಲ ಸೌಲಭ್ಯಗಳು ಇರುವ ಬಗ್ಗೆ ಖಾತ್ರಿ ಪಡಿಸಿಕೊಂಡು ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಬೇಕು.
ಭಾರತೀಯ ಸಂಪ್ರದಾಯದಲ್ಲೂ ಉಂಟು ವೈಜ್ಞಾನಿಕತೆ: ಸುರೇಶಗೌಡ ಪಾಟೀಲ
ನಮ್ಮ ಜನಪದರು ರೂಢಿಸಿಕೊಟ್ಟಿರುವ ಸಾಂಪ್ರದಾಯಿಕ ಸಾವಯವ ಕೃಷಿ ಪದ್ಧತಿಯಲ್ಲಿ ಬೆಳೆದ ಆಹಾರವನ್ನು ಸೇವಿಸಿದ ನಾವು ಕೊರೋನಾದಂತಹ ಮಾರಣಾಂತಿಕ ರೋಗವನ್ನು ನಿಗ್ರಹಿಸಲು ಸಾಧ್ಯವಾಯಿತು.
ತಂಬಾಕಿನಿಂದ ಮಾರಣಾಂತಿಕ ರೋಗಕ್ಕೆ ಆಹ್ವಾನ: ಹನುಮಂತಗೌಡ ಗೊಲ್ಲರ
ತಂಬಾಕು ಎಂಬ ಹೆಮ್ಮಾರಿ ವಿಶ್ವವ್ಯಾಪಿಯಾಗಿದ್ದು, ಆರೋಗ್ಯವಂತ ನಾಗರಿಕ ಸಮಾಜಕ್ಕೆ ಕಂಟಕಪ್ರಾಯವಾಗಿದೆ.
ಕಮಲ್ ಹಾಸನ್ ಹೇಳಿಕೆಗೆ ಕನ್ನಡ ಸಾಹಿತ್ಯ ಪರಿಷತ್ ಖಂಡನೆ
ಕನ್ನಡ ಬಗ್ಗೆ ಹಗುರವಾಗಿ ಮಾತನಾಡಿದ ನಟ ಕಮಲ್ ಹಾಸನ್ ಹೇಳಿಕೆ ಖಂಡಿಸಲಾಯಿತು.
ಜೂಜಾಟದ ಕಿಂಗ್‌ಪಿನ್‌ಗಳು ನನ್ನ ಬೆಂಬಲಿಗರಲ್ಲ: ಶಾಸಕ ಯಾಸೀರಖಾನ ಪಠಾಣ
ಜೂಜು ಸೇರಿದಂತೆ ಅನೇಕ ಸಾಮಾಜಿಕ ಪಿಡುಗುಗಳನ್ನು ಸಮಾಜದಿಂದ ತೊಡೆದು ಹಾಕಿ ಸಾಮಾನ್ಯರ ಸುಂದರವಾದ ಬದುಕನ್ನು ಕಟ್ಟಿಕೊಡಲು ಹಿರಿಯರಾದ ಬೊಮ್ಮಾಯಿ, ಜೋಶಿಯವರ ಮಾರ್ಗದರ್ಶನ ಮತ್ತು ಸಲಹೆಗಳನ್ನು ಸ್ವೀಕರಿಸಲು ಸಿದ್ಧನಿದ್ದೇನೆ ಎಂದು ಶಾಸಕ ಯಾಸೀರಖಾನ ಪಠಾಣ ತಿಳಿಸಿದರು.
ಸಾಹಿತ್ಯದ ಮೂಲಕ ಜನಮನ ಗೆದ್ದಿರುವ ಸತೀಶ ಕುಲಕರ್ಣಿ: ಮಲ್ಲೇಶ ಕರಿಗಾರ
ಸಾಹಿತಿ ಸತೀಶ ಕುಲಕರ್ಣಿ ಅವರ ನಾಲ್ಕು ಚಲನಚಿತ್ರಗಳಾದ ಇಂಗಳೆ ಮಾರ್ಗ, ಜುಲೈ 22, 1947, ಸಾವಿತ್ರಿಬಾಯಿ ಫುಲೆ, ದಂತ ಪುರಾಣ ಚಲನಚಿತ್ರಗಳಿಗೆ ಹಾಡು ಬರೆದು ಚಲನಚಿತ್ರಗಳು ರಾಜ್ಯದಲ್ಲಿ ಹೆಸರು ಮಾಡಿ ಪ್ರಶಸ್ತಿ ಪಡೆದ ಅತ್ಯುತ್ತಮ ಚಿತ್ರಗಳಾಗಿವೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 488
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved