• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನಿಷ್ಠ ವೇತನ ಹೆಚ್ಚಳ, ಹಾಸ್ಟೆಲ್ ಹೊರಗುತ್ತಿಗೆ ನೌಕರರ ಸ್ವಾಗತ
ಕನಿಷ್ಠ ವೇತನ ಹೆಚ್ಚಳ ಮಾಡಿದ ರಾಜ್ಯ ಸರ್ಕಾರ ತೀರ್ಮಾನವನ್ನು ಹಾವೇರಿ ನಗರದ ಪ್ರವಾಸಿ ಮಂದಿರದಲ್ಲಿ ನಡೆದ ಸರ್ಕಾರಿ ಹಾಸ್ಟೆಲ್ ಮತ್ತು ವಸತಿ ಶಾಲಾ ಹೊರಗುತ್ತಿಗೆ ನೌಕರರ ಜಿಲ್ಲಾ ಸಂಘಟನಾ ಸಮಿತಿ ಸಭೆಯಲ್ಲಿ ಸ್ವಾಗತಿಸಲಾಯಿತು. ಹಾಸ್ಟೆಲ್ ಹೊರಗುತ್ತಿಗೆ ನೌಕರರು ಪರಸ್ಪರ ಸಹಿ ವಿತರಿಸಿ ಸಂಭ್ರಮಾಚರಣೆ ಮಾಡಿದರು.
ಜಾತಿ ಜನಗಣತಿ ಮತ್ತೊಮ್ಮೆ ಮಾಡಿ: ರಂಭಾಪುರಿ ಶ್ರೀ
ಕೆಲವು ಸಮುದಾಯಗಳನ್ನು ತುಷ್ಟೀಕರಿಸುವ ಕೆಲಸವಾಗಬಾರದು. ಸಂವಿಧಾನದಲ್ಲಿ ಯಾವ ಜಾತಿಗಳಿಗೆ ಎಷ್ಟು ಪ್ರಾತಿನಿಧ್ಯ ಕೊಡಬೇಕು ಎಂಬುದನ್ನು ಪರಾಮರ್ಶಿಸಿ ನಿರ್ಧಾರ ಕೈಗೊಳ್ಳುವುದು ಒಳ್ಳೆಯದು. ಆತುರದ ನಿರ್ಧಾರ ಕೈಗೊಂಡರೆ ಸರ್ಕಾರಕ್ಕೆ ತೊಂದರೆ ಆಗಬಹುದು ಎಂದು ಬಾಳೆಹೊನ್ನೂರು ಶ್ರೀ ರಂಭಾಪುರಿ ಡಾ. ವೀರಸೋಮೇಶ್ವರ ಶಿವಾಚಾರ್ಯ ಜಗದ್ಗುರುಗಳು ಹೇಳಿದ್ದಾರೆ.
ಕಬಡ್ಡಿ ಕ್ರೀಡಾಪಟುಗಳು ಭಾರತದ ರಾಯಭಾರಿಗಳಿದ್ದಂತೆ: ಶಾಸಕ ಬಸವರಾಜ ಶಿವಣ್ಣನವರ
ಹಾವೇರಿ ಜಿಲ್ಲಾ ಅಮೆಚೂರ್ ಕಬಡ್ಡಿ ಅಸೋಸಿಯೇಶನ್ ಕಳೆದ 25 ವರ್ಷಗಳಿಂದ ಜಿಲ್ಲೆಯಲ್ಲಿರುವ ಕಬಡ್ಡಿ ಕ್ರೀಡಾಪಟುಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಕ್ರಿಯಾಶೀಲವಾಗಿ ಕೆಲಸ ಮಾಡುತ್ತಿದೆ.
ಅಂಬೇಡ್ಕರರ ಸಮಾನತೆಯ ಕನಸು ನನಸು ಮಾಡಿ: ಚಕ್ರವರ್ತಿ ಸೂಲಿಬೆಲೆ
ಬಾಬಾಸಾಹೇಬ ಅವರ ಜೀವನ ಚರಿತ್ರೆಯ ಪುಸ್ತಕ ಓದಿದರೆ ಸಾಕು, ಅದಕ್ಕಿಂತ ಒಳ್ಳೆಯ ವ್ಯಕ್ತಿತ್ವ ವಿಕಸನ ಮತ್ತೊಂದಿಲ್ಲ ಎಂದು ಚಕ್ರವರ್ತಿ ಸೂಲಿಬೆಲೆ ತಿಳಿಸಿದರು.
ತಹಸೀಲ್ದಾರ್ ಮಧ್ಯಸ್ತಿಕೆ: ರಸ್ತೆ ಸಮಸ್ಯೆಗೆ ಪರಿಹಾರ
ಸಭೆಯಲ್ಲಿ ಸಾಧಕ ಬಾಧಕ ಚರ್ಚಿಸಲಾಯಿತು. ಜಮೀನು ಮಾಲೀಕರೊಂದಿಗೆ ಮಾತುಕತೆ ಫಲಪ್ರದವಾಗಿ ನಡೆದು ರಾಜಿ ಸಂಧಾನದ ಮೂಲಕ ಸಮಸ್ಯೆ ಇತ್ಯರ್ಥವಾಯಿತು.
ಹೆಚ್ಚಿನ ಶುಲ್ಕ ಪಡೆಯುವ ಖಾಸಗಿ ಶಿಕ್ಷಣ ಸಂಸ್ಥೆಗಳ ವಿರುದ್ಧ ಕ್ರಮ ಕೈಗೊಳ್ಳಲು ಆಗ್ರಹ
ಜಿಲ್ಲಾದ್ಯಂತ ಕೆಲವು ಖಾಸಗಿ ಶಿಕ್ಷಣ ಸಂಸ್ಥೆಗಳು ಸರ್ಕಾರ ನಿಗದಿಪಡಿಸಿದ ಪ್ರವೇಶ ಶುಲ್ಕಕ್ಕಿಂತ ಹೆಚ್ಚಿನ ಶುಲ್ಕವನ್ನು ವಿದ್ಯಾರ್ಥಿಗಳಿಂದ ಪಡೆಯುತ್ತಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣ ಪಡೆಯುವುದು ಬಹಳ ಕಷ್ಟಕರವಾಗಿದೆ.
ಅಸ್ಪೃಶ್ಯರಿಗೆ ಹಕ್ಕು ಕೊಡಿಸಿದ ಅಂಬೇಡ್ಕರ: ಶುಭಂ ಶುಕ್ಲಾ
ಡಾ. ಬಿ.ಆರ್. ಅಂಬೇಡ್ಕರ ಅವರ ಜಯಂತಿಯು ಸಮಾನತೆ, ಸೌಹಾರ್ದತೆ ಮತ್ತು ಶಾಂತಿಯ ಬಗ್ಗೆ ಜನರಿಗೆ ಅರಿವು ಮೂಡಿಸುವ ದಿನವಾಗಿ ಪರಿಣಮಿಸಿದೆ.
ಮನುಷ್ಯ ಜೀವನ ಧರ್ಮ, ಸಮಾಜಕ್ಕೆ ಮೀಸಲಾಗಲಿ: ಡಾ. ಅನ್ನದಾನೇಶ್ವರ ಸ್ವಾಮೀಜಿ
ಮಠವನ್ನು ನಿರ್ಮಿಸಿ ಪೀಠಾಧಿಪತಿಗಳನ್ನು ನೇಮಕ ಮಾಡದ ಏಕೈಕ ಮಠ ಹೇಮಗಿರಿಮಠವಾಗಿದೆ. ವೀರಶೈವ ಸಿದ್ಧಾಂತದಲ್ಲಿ ಲಿಂಗಪೂಜೆಗೆ ವಿಶೇಷ ಶಕ್ತಿ ಹಾಗೂ ಮಹತ್ವವಿದೆ.
ಮನುಷ್ಯನಿಗೆ ಒಳ್ಳೆಯ ಗುಣ, ನಡತೆಯೇ ನಿಜವಾದ ಆಸ್ತಿ: ರಂಭಾಪುರಿ ಸ್ವಾಮೀಜಿ
ಎಲ್ಲಿಯ ತನಕ ನಂಬಿಕೆ, ಸ್ನೇಹ, ಪ್ರೀತಿ ಎಂಬ ಬೇರುಗಳು ಗಟ್ಟಿಯಾಗಿರುತ್ತವೆಯೋ ಅಲ್ಲಿಯ ತನಕ ಸಂಬಂಧವೆಂಬ ಮರ ಅಲುಗಾಡದೇ ಗಟ್ಟಿಯಾಗಿರುತ್ತದೆ.
ಹಾವೇರಿಯಲ್ಲಿ ಗಾಳಿ ಮಳೆ ಆರ್ಭಟಕ್ಕೆ ಅವಾಂತರ, ಜನಜೀವನ ಅಸ್ತವ್ಯಸ್ತ
ಹಾವೇರಿ, ಹಾನಗಲ್ಲ, ಬ್ಯಾಡಗಿ, ರಟ್ಟೀಹಳ್ಳಿ ಭಾಗದಲ್ಲಿ ಸಿಡಿಲು ಸಮೇತ ದಿಢೀರ್ ಧಾರಾಕಾರ ಮಳೆ ಸುರಿದಿದೆ. ಬೀಸಿದ ಭಾರೀ ಗಾಳಿಗೆ ಅನೇಕ ಕಡೆಗಳಲ್ಲಿ ಮರಗಳು ಧರೆಗುರುಳಿ ಬಿದ್ದಿವೆ. ಮನೆಯ ಮೇಲೆ ಹೊದಿಸಲಾಗಿದ್ದ ತಗಡುಗಳು ಹಾರಿ ಹೋಗಿವೆ.
  • < previous
  • 1
  • ...
  • 50
  • 51
  • 52
  • 53
  • 54
  • 55
  • 56
  • 57
  • 58
  • ...
  • 446
  • next >
Top Stories
ಆಲಮಟ್ಟಿ ಅಣೆಕಟ್ಟು ಪುನಶ್ಚೇತನ ಕಾಮಗಾರಿ ಶುರು
ಗ್ಯಾರಂಟಿ ಹೆಸರಲ್ಲಿ ಅಭಿವೃದ್ಧಿ ಕಡೆಗಣನೆ : ನಿಖಿಲ್‌
43 ಕಿಮೀ ಉದ್ದದ ಇಂಗ್ಲಿಷ್‌ ಕಾಲುವೆ 13.37 ಗಂಟೆಯಲ್ಲಿ ಈಜಿದ ಚನ್ನಣ್ಣವರ ತಂಡ!
ಕೆಎಸ್ಸಾರ್ಟಿಸಿಯಲ್ಲಿ 8 ವರ್ಷದ ಬಳಿಕ ನೇಮಕ ಪ್ರಕ್ರಿಯೆ ಶುರು
ಶಾಲೆ ಶುರುವಾಗಿ 20 ದಿನ ಆದ್ರೂ ಶೂ, ಸಾಕ್ಸ್‌ ಇಲ್ಲ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved