• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಿರೇಮೊರಬ ಗ್ರಾಮದಲ್ಲಿ ಸಮರ್ಪಕ ಬಸ್ ಸೇವೆಗೆ ಆಗ್ರಹಿಸಿ ರಸ್ತೆತಡೆ
ಪ್ರತಿಭಟನೆ ಕೈಬಿಡುವಂತೆ ಮನವಿ ಮಾಡಿದರೂ ಪ್ರತಿಭಟನಾಕಾರರು ಒಪ್ಪದ ಕಾರಣ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದರು. ಪರಿಣಾಮ ಕೆಲಕಾಲ ನೂಕಾಟ, ತಳ್ಳಾಟ ನಡೆಯಿತು.
ಧರ್ಮಸ್ಥಳ ವಿರುದ್ಧ ಪಿತೂರಿ ಹಿಂದಿರುವವರನ್ನು ಬಂಧಿಸಲು ಬಿಜೆಪಿ ಆಗ್ರಹ
ಮೆರವಣಿಗೆಯುದ್ದಕ್ಕೂ ಧರ್ಮಸ್ಥಳದ ಪಿತೂರಿ ಹಿಂದಿರುವ ಕಾಂಗ್ರೆಸ್ ಸಂಸದ ಸೆಂಥಿಲ್‌, ಮಹೇಶ ಶೆಟ್ಟಿ ತಿಮರೋಡಿ, ಯೂಟ್ಯೂಬರ್ ಸಮೀರ್, ಬುರುಡೆ ಚಿನ್ನಯ್ಯ ಇನ್ನಿತರರ ವಿರುದ್ಧ ಘೋಷಣೆಗಳನ್ನು ಕೂಗಿದರು.
ಒಳಮೀಸಲಾತಿಯಲ್ಲಿ ಅನ್ಯಾಯ ಖಂಡಿಸಿ ಬಂಜಾರ ಸಮಾಜದ ಮುಖಂಡರ ಪ್ರತಿಭಟನೆ
ಸಂಪುಟ ಒಪ್ಪಿರುವ ಈ ಒಳಮೀಸಲಾತಿಯನ್ನು ಮುಖ್ಯಮಂತ್ರಿ ಅವರು ಕೂಡಲೇ ವಾಪಸ್ ಪಡೆಯಬೇಕು. ಇಲ್ಲವಾದರೆ ಪ್ರತಿಭಟನೆ ತೀವುಗೊಳಿಸಲಾಗುವುದು ಎಂದು ಮುಖಂಡರು ಎಚ್ಚರಿಸಿದರು.
ಡಿಜೆ ಬಳಕೆಗೆ ಅನುಮತಿ ನೀಡುವಂತೆ ಮನವಿ
ಆ. 27ರಿಂದ ಗಣೇಶ ಪ್ರತಿಷ್ಠಾಪಿಸಿ, ನಂತರ ವಿಸರ್ಜನೆ ಮಾಡುವವರೆಗೆ ಬೆಳಗ್ಗೆ 8 ಗಂಟೆಯಿಂದ ರಾತ್ರಿ 10ರ ವರೆಗೆ ದೊಡ್ಡ ಪ್ರಮಾಣದ ಧ್ವನಿವರ್ಧಕ(ಡಿಜೆ)ಗಳನ್ನು ಬಳಸಲು ಅನುಮತಿ ನೀಡಬೇಕೆಂದು ಒತ್ತಾಯಿಸಿ ಮುಖಂಡರು ಮನವಿ ಸಲ್ಲಿಸಿದರು.
ಆನಿಕೆರೆಗೆ ಶಾಸಕ ಶ್ರೀನಿವಾಸ ಮಾನೆ ಬಾಗಿನ
ಈ ಬಾರಿ ಉತ್ತಮ ಮಳೆ ಸುರಿದಿದ್ದು, ತಾಲೂಕಿನ ಕೆರೆ, ಕಟ್ಟೆಗಳೆಲ್ಲ ಭರ್ತಿಯಾಗಿವೆ. ತಾಲೂಕಿನ ರೈತರ ಜೀವನಾಡಿ ಮಳಗಿ ಧರ್ಮಾ ಜಲಾಶಯ ಅವಧಿಗೆ ಮೊದಲೇ ಭರ್ತಿಯಾಗಿ ಕೋಡಿ ಬಿದ್ದಿದ್ದು ಅಚ್ಚುಕಟ್ಟು ಪ್ರದೇಶದ ಕೆರೆಗಳೆಲ್ಲವೂ ಭರ್ತಿಯಾಗಿವೆ.
ಭಕ್ತರ ಮನೆಗೆ ಬರಲು ಅಣಿಯಾಗಿರುವ ಗಣಪ
ಸಾರ್ವಜನಿಕರು ಮಣ್ಣಿನಿಂದ ತಯಾರಿಸಿದ ಹಾಗೂ ನೈಸರ್ಗಿಕ ಬಣ್ಣಲೇಪಿತ ಮಣ್ಣಿನ ಗಣೇಶ ಮೂರ್ತಿಗಳೊಂದಿಗೆ ಹಬ್ಬ ಆಚರಿಸಬೇಕು.
ಜನಪದ ಕಲಾ ತಂಡಗಳಿಂದ ಮೆರವಣಿಗೆಗೆ ಮೆರುಗು: ಲೋಕೇಶಕುಮಾರ
ರಟ್ಟೀಹಳ್ಳಿ ಪಟ್ಟಣದ ಪೊಲೀಸ್ ಠಾಣಾ ಆವರಣದಲ್ಲಿ ನಡೆದ ಗೌರಿ-ಗಣೇಶ ಹಾಗೂ ಈದ್ ಮಿಲಾದ್‌ ಹಬ್ಬದ ಶಾಂತಿಸಭೆಯಲ್ಲಿ ಡಿವೈಎಸ್‍ಪಿ ಲೋಕೇಶಕುಮಾರ ಅವರು ಹಬ್ಬದ ವೇಳೆ ಅನುಸರಿಸಬೇಕಾದ ನಿಯಮಗಳ ಕುರಿತು ಮಾಹಿತಿ ನೀಡಿದರು.
ಸಮಾಜ ಮುಖ್ಯವಾಹಿನಿಗೆ ಬರಲು ಶಿಕ್ಷಣಕ್ಕೆ ಪ್ರೋತ್ಸಾಹ ಅಗತ್ಯ: ಪ್ರಕಾಶ ಕೋಳಿವಾಡ
ರಾಣಿಬೆನ್ನೂರು ನಗರದ ದೇವರಗುಡ್ಡ ರಸ್ತೆಯ ಸ್ವಕುಳಸಾಳಿ ಸಮಾಜದ ಜೀವೇಶ್ವರ ಸಭಾಭವನದಲ್ಲಿ ಭಾನುವಾರ ರಾಜ್ಯ ಸ್ವಕುಳ ಸಾಳಿ ಶಿಕ್ಷಣ ಸಂಸ್ಥೆಯ ವಾರ್ಷಿಕ ಸರ್ವಸಾಧಾರಣ ಸಭೆ, ರಾಜ್ಯ ಸ್ವಕುಳಸಾಳಿ ಸಮಾಜದ ಕಾರ್ಯಕಾರಿ ಸಮಿತಿ ಸಭೆ ಮತ್ತು ರಾಜ್ಯ ಮಟ್ಟದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.
ದೇಶದ ಸಂಸ್ಕೃತಿ ಅನಾವರಣಕ್ಕೆ ಗಣೇಶೋತ್ಸವ ವೇದಿಕೆಯಾಗಲಿ: ಗುರುಶಾಂತಪ್ಪ
ಗಣೇಶೋತ್ಸವ ಹಿನ್ನೆಲೆಯಲ್ಲಿ ಶಿಗ್ಗಾಂವಿ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಆಡಳಿತ ಸಂಕೀರ್ಣದ ಸಭಾಭವನದಲ್ಲಿ ಶಾಂತಿಸಭೆ ನಡೆಯಿತು. ಗಣೇಶೋತ್ಸವ ಸಮಿತಿಗೆ ಮಾರ್ಗಸೂಚಿ ವಿವರಿಸಲಾಯಿತು.
ಪರಿಸರದ ಮೇಲೆ ಮಾನವನಿಂದ ನಿರಂತರ ದಾಳಿ: ಬಿ.ಕೆ. ಸುರೇಖಾ
ಪರಿಸರ ಸ್ನೇಹಿಬಳಗದ ವತಿಯಿಂದ ಬ್ಯಾಡಗಿ ತಾಲೂಕಿನ ಕಾಗಿನೆಲೆಯ ಕನಕದಾಸ ಉದ್ಯಾನದಲ್ಲಿ ಬಲು ಅಪರೂಪದ ಆಫ್ರಿಕನ್ ಬ್ಯಾವೋಬ್ ತಳಿಯ ಸಸಿಗಳನ್ನು ನೆಡುವ ಕಾರ್ಯಕ್ರಮಕ್ಕೆ ಬ್ರಹ್ಮಕುಮಾರಿ ಬಿ.ಕೆ. ಸುರೇಖಾ ಚಾಲನೆ ನೀಡಿದರು.
  • < previous
  • 1
  • ...
  • 51
  • 52
  • 53
  • 54
  • 55
  • 56
  • 57
  • 58
  • 59
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved