• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಠದೊಳಗೆ ರಾಜಕೀಯ ಪಕ್ಷ ಬರಬಾರದು: ಸಿದ್ದಣ್ಣ ಲಂಗೋಟಿ
ಹಾವೇರಿ ನಗರದ ಸಿಂದಗಿಮಠದಲ್ಲಿ ಬಸವ ಬಳಗದಿಂದ ಭಾನುವಾರ ಮನೆಯಲ್ಲಿ ಮಹಾಮನೆ ಕಾರ್ಯಕ್ರಮದ ಸಮಾರೋಪ ಸಮಾರಂಭ ನಡೆಯಿತು. ಸಾಹಿತಿ ಪ್ರೊ. ಸಿದ್ದಣ್ಣ ಲಂಗೋಟಿ ಭಾಗವಹಿಸಿದ್ದರು.
ಬೆಳಗಾಲಪೇಟೆಯಿಂದ ಧರ್ಮಸ್ಥಳಕ್ಕೆ ಜಾಗೃತಿ ಜಾಥಾ
ಸನಾತನ ಹಿಂದೂ ಧರ್ಮದ ಜಾಗೃತಿ ಅಭಿಯಾನ ಸಂಘಟನೆಯಿಂದ ಹಾನಗಲ್ಲ ತಾಲೂಕಿನ 150 ಕಾರ್ಯಕರ್ತರು 30 ಕಾರುಗಳಲ್ಲಿ ಧರ್ಮಸ್ಥಳಕ್ಕೆ ಬೆಳಗಾಲಪೇಟೆಯಿಂದ ಜಾಗೃತಿ ಜಾಥಾ ಕೈಗೊಂಡರು.
ಗಣೇಶ ಚತುರ್ಥಿ, ಹಾವೇರಿ ಜಿಲ್ಲೆಯ ಆಯ್ದ ಸ್ಥಳಗಳಲ್ಲಿ ಸಿಡಿಮದ್ದು ಮಾರಾಟಕ್ಕೆ ಅವಕಾಶ
ಹಾವೇರಿ ಜಿಲ್ಲೆಯಲ್ಲಿ ಆ. 27ರಂದು ನಡೆಯಲಿರುವ ಗಣೇಶ ಚತುರ್ಥಿ ಹಬ್ಬದ ಪ್ರಯುಕ್ತ ಆಯ್ದ ಸ್ಥಳಗಳಲ್ಲಿ ಮದ್ದು ಮಾರಾಟ ಮಾಡಲು ಅಧಿಕೃತ ಪರವಾನಗಿ ಪಡೆದ ಮಾರಾಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ ತಿಳಿಸಿದ್ದಾರೆ.
ಜೇನು ಕೃಷಿಯಿಂದ ಅಧಿಕ ಲಾಭ: ಅಬ್ದುಲ್‌ ಅಜೀಜ ಶೇಖ್
ಜೇನು ಸಾಕಣೆ ಜನಪ್ರಿಯವಾದ ಉದ್ಯಮವಾಗಿದೆ. ಜೇನು ಸಾಕಣೆಯಿಂದ ಜೇನು ತುಪ್ಪವಲ್ಲದೆ ರಾಜಶಾಹಿ ರಸ, ಜೇನುತುಪ್ಪ ಪಡೆಯಬಹುದು.
ಶಾಂತಿಯುತ, ಪರಿಸರಸ್ನೇಹಿ ಹಬ್ಬ ಆಚರಣೆಗೆ ಸಲಹೆ
ದೇಶದ ಸಂಸ್ಕೃತಿ, ಪರಂಪರೆ, ವೈವಿಧ್ಯತೆಯಿಂದ ಕೂಡಿದೆ. ಧರ್ಮಗಳು ನ್ಯಾಯದ ಬದುಕು ನಡೆಸುವುದನ್ನು ಹೇಳಿಕೊಟ್ಟಿವೆ. ಪೈಗಂಬರ್ ಅವರು ಸಹಾನುಭೂತಿ, ಸಮಾನತೆ ಬೋಧಿಸಿದ್ದಾರೆ.
ಶಿಕ್ಷಣದ ಜತೆ ಸಂಸ್ಕಾರ ಕಲಿಸಿ: ಡಾ. ಕಾಂತೇಶ ಅಂಬಿಗೇರ
ಲಂಗು ಲಗಾಮಿಲ್ಲದೇ ಸೋಶಿಯಲ್ ಮೀಡಿಯಾಗಳು ಹುಚ್ಚು ಹಿಡಿಸುತ್ತಿವೆ. ಕೇವಲ ಮೊಬೈಲ್ ಕೊಡಿಸಿಲ್ಲ ಎನ್ನುವ ಕಾರಣಕ್ಕೆ ಪೋಷಕರ ಮೇಲೆಯೆ ಹಲ್ಲೆ ಮಾಡಿರುವ ಪ್ರಕರಣ ಸಾಕಷ್ಟಿವೆ. ಆದ್ದರಿಂದ ಮೊಬೈಲ್ ಬಳಕೆ ಕಡಿಮೆಗೊಳಿಸಿ. ಪುಸ್ತಕದ ಕಡೆಗೆ ಒಲವು ತೋರಿದಲ್ಲಿ ಯಶಸ್ಸು ಸಿಗಲಿದೆ.
ಜಾನಪದ ಗಟ್ಟಿಗೊಳಿಸಲು ರಚನಾತ್ಮಕ ಕಾರ್ಯ ನಡೆಯಲಿ: ಪ್ರೊ. ಟಿ.ಎಂ. ಭಾಸ್ಕರ್
ವಿಶ್ವವಿದ್ಯಾಲಯವನ್ನು ಶ್ರೇಷ್ಠ ಜ್ಞಾನ ಕೇಂದ್ರವಾಗಿಸಲು ಇನ್ನೂ ಹಲವು ಡಿಪ್ಲೊಮಾ ಹಾಗೂ ಸರ್ಟಿಫಿಕೇಟ್ ಕೋರ್ಸ್‌ಗಳನ್ನು ಆರಂಭಿಸಲಾಗುವುದು. ವಿದ್ಯಾರ್ಥಿನಿಲಯ, ಶಿಷ್ಯವೇತನ, ಮೂಲಸೌಕರ್ಯ ಅಭಿವೃದ್ಧಿಗೊಳಿಸುವ ಕಾರ್ಯ ವಿಶ್ವವಿದ್ಯಾಲಯದಿಂದ ನಡೆದಿದೆ.
ಧರ್ಮಸ್ಥಳಕ್ಕೆ ಕಪ್ಪುಚುಕ್ಕೆ ತರುವ ಹುನ್ನಾರ ಸಹಿಸಲ್ಲ: ಮಾಜಿ ಸಚಿವ ಬಿ.ಸಿ. ಪಾಟೀಲ
ಧರ್ಮಸ್ಥಳ ಕ್ಷೇತ್ರ ಹಲವು ವರ್ಷಗಳಿಂದ ಜನಪರ ಸೇವೆಯ ಮುಖಾಂತರ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡಿದೆ. ಆದರೂ ಕೆಲವರು ಆರೋಪ ಮಾಡುತ್ತಿದ್ದಾರೆ.
ಧರ್ಮಸ್ಥಳದ ವಿರುದ್ಧದ ಪಿತೂರಿಗೆ ಮಾಜಿ ಶಾಸಕ ಶಿವರಾಜ ಸಜ್ಜನರ ಆಕ್ರೋಶ
ರಾಜ್ಯ ಸರ್ಕಾರ ಧರ್ಮಸ್ಥಳದ ವಿರುದ್ಧ ನಡೆಸಿದ ಪಿತೂರಿಗಳನ್ನು ತಡೆಯುವಲ್ಲಿ ವಿಫಲವಾಗಿದೆ. ಯೂಟೂಬರ್ ಹಾಗೂ ಮಟ್ಟೆಣ್ಣನವರ ಅಂಥವರ ಮೇಲೆ ನಿಗಾ ಇಟ್ಟು ಕ್ರಮ ಜರುಗಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ.
ಸ್ತ್ರೀ ಸಮಾನತೆಗೆ ಶ್ರಮಿಸಿದ ಶರಣರು: ಬಸವಶಾಂತಲಿಂಗ ಸ್ವಾಮೀಜಿ
12ನೇ ಶತಮಾನದ ಬಸವಾದಿ ಶರಣರು ಮಹಿಳೆಯರಿಗೂ ಸಮಾಜದಲ್ಲಿ ಸಮನಾಗಿ ಪಾಲ್ಗೊಳ್ಳಲು ಅವಕಾಶ ನೀಡಿ ಸಮಾಜದ ಮುಖ್ಯವಾಹಿನಿಗೆ ತರಲು ಶ್ರಮಿಸಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 558
  • next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್‌ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್‌’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್‌ ಸಾಬೀತಾದ್ರೆ ದರ್ಶನ್‌ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved