ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಜನಪದ ಕೇವಲ ಕಲೆಯಲ್ಲ, ಬದುಕಿನ ಹವ್ಯಾಸ: ಸಿದ್ಧಲಿಂಗಪ್ಪ ಕೆಂಬಿ
ಜನಪದ ಕೇವಲ ಕಲೆಯಲ್ಲ, ಅದೊಂದು ಬದುಕಿನ ಹವ್ಯಾಸ ಎಂದರೆ ತಪ್ಪಾಗಲಾರದು. ಅಷ್ಟರಮಟ್ಟಿಗೆ ಈ ಕಲೆ ಎಲ್ಲರ ಬದುಕಲ್ಲಿ ಹಾಸು ಹೊಕ್ಕಾಗಿದೆ. ಆಡು ಭಾಷೆಯಲ್ಲಿಯೇ ಇರುವ ಕಲೆಯಾಗಿರುವ ಕಾರಣ ಎಲ್ಲರನ್ನು ಬಹುಬೇಗ ಆಕರ್ಷಿಸುತ್ತದೆ.
ವಿಚಾರಣಾಧೀನ ಕೈದಿ ಜೈಲಲ್ಲೇ ಆತ್ಮಹತ್ಯೆ
ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ ಜಿಲ್ಲೆಯ ಸವಣೂರು ತಾಲೂಕು ಹತ್ತಿಮತ್ತೂರ ಗ್ರಾಮದಲ್ಲಿ 2018ರ ಜೂನ್ ತಿಂಗಳಲ್ಲಿ ಅನೈತಿಕ ಸಂಬಂಧದ ವಿಚಾರಕ್ಕೆ ಇಬ್ಬರನ್ನು ಬರ್ಬರವಾಗಿ ಕೊಲೆಗೈದು ಜೈಲು ಸೇರಿದ್ದ. ಈ ಪ್ರಕರಣದ ವಿಚಾರಣೆ ಇನ್ನೂ ನಡೆದಿತ್ತು.
ಹಾವೇರಿ ಜಿಲ್ಲಾ ಹಾಲು ಉತ್ಪಾಕರ ಸಹಕಾರಿ ಸಂಘಗಳ ಒಕ್ಕೂಟ ಕಾಂಗ್ರೆಸ್ ತೆಕ್ಕೆಗೆ
ತೀವ್ರ ಕುತೂಹಲ ಕೆರಳಿಸಿದ್ದ ಹಾವೇರಿ ಕ್ಷೇತ್ರದಿಂದ ಬಿಜೆಪಿ ಬೆಂಬಲಿತರಾಗಿ ಕಣಕ್ಕಿಳಿದಿದ್ದ ಹಾಲಿ ಅಧ್ಯಕ್ಷ ಬಸವರಾಜ ಅರಬಗೊಂಡ 22 ಮತಗಳನ್ನು ಪಡೆದರೆ, ಕಾಂಗ್ರೆಸ್ ಬೆಂಬಲಿತ ಬಸವೇಶಗೌಡ ರವೀಂದ್ರಗೌಡ ಪಾಟೀಲ 29 ಮತಗಳನ್ನು ಪಡೆಯುವ ಮೂಲಕ ಭರ್ಜರಿ ಜಯಭೇರಿ ಬಾರಿಸಿದರು.
ಹಿರಿಯರ ಗೌರವಕ್ಕೆ ಧಕ್ಕೆ ಬಾರದಿರಲಿ: ತಹಸೀಲ್ದಾರ್ ರೇಣುಕಾ
ಬದುಕಿನಲ್ಲಿ ಹಲವು ಉದ್ಯೋಗಗಳ ಮೂಲಕ ಕುಟುಂಬದ ಸೌಖ್ಯ ಬಯಸಿ, ಕಷ್ಟ ಸುಖಗಳಲ್ಲಿಯೂ ನೆಮ್ಮದಿಯನ್ನು ಕುಟುಂಬಕ್ಕೆ ನೀಡಿ, ಬದುಕಿನ ಹಿರಿಯರು ನೆಮ್ಮದಿಯಿಂದ ಇರಬೇಕು. ಮಕ್ಕಳು ಹಿರಿಯರ ಲಾಲನೆ ಪಾಲನೆ ಮೂಲಕ ಋಣ ತೀರಿಸುವಂತಾಗಬೇಕು.
ಹೆಚ್ಚುತ್ತಿರುವ ಮನೆ ಕಳ್ಳತನ ಪ್ರಕರಣ, ಆತಂಕದಲ್ಲಿ ಜನತೆ
ಹಾವೇರಿಯಲ್ಲಿ ನಿತ್ಯವೂ ಒಂದಿಲ್ಲೊಂದು ಏರಿಯಾದಲ್ಲಿ ಮನೆಗಳ್ಳತನ ಪ್ರಕರಣ ನಡೆಯುತ್ತಿದೆ. ಯಾವ ನಗರದ ನಿವಾಸಿಗಳಿಗೂ ನೆಮ್ಮದಿ ಇಲ್ಲದಂತಾಗಿದೆ. ಪೊಲೀಸರು ಎಷ್ಟೇ ಬಂದೋಬಸ್ತ್, ಗಸ್ತು ಬಿಗಿಗೊಳಿಸಿದರೂ ಕಳ್ಳತನ ಪ್ರಕರಣ ನಿಲ್ಲುತ್ತಿಲ್ಲ.
ರಾಣಿಬೆನ್ನೂರು ನಗರಸಭೆ ಬಜೆಟ್ನಲ್ಲಿ ಮೀಸಲಿಟ್ಟ ಅನುದಾನ ಬಳಕೆಯಾಗುವುದೇ?
ರಾಣಿಬೆನ್ನೂರು ನಗರಸಭೆ ಬಜೆಟ್ನಲ್ಲಿ ಪ್ರತಿವರ್ಷ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಹಣ ಮೀಸಲಿಡುತ್ತಿದ್ದರೂ ಜನರಿಗೆ ತೊಂದರೆ ತಪ್ಪುತ್ತಿಲ್ಲ. ಹಿಂದೆ ಅಳವಡಿಸಿದ ಸಿಸಿ ಕ್ಯಾಮೆರಾ ನಿರ್ವಹಣೆ ಮಾಡದೇ ಈ ವರ್ಷ ಮತ್ತೆ ಬಜೆಟ್ನಲ್ಲಿ ಅನುದಾನ ನೀಡಲಾಗಿದೆ.
ಅಧಿಕ ಲಾಭದ ಆಸೆ ತೋರಿಸಿ ಮೋಸ, ಆರೋಪಿ ಬಂಧನ
ಷೇರು ಮಾರ್ಕೆಟ್ನಲ್ಲಿ ಹಣ ತೊಡಗಿಸಿದರೆ ಹೆಚ್ಚಿನ ಲಾಭ ಕೊಡುವುದಾಗಿ ನಂಬಿಸಿ ಸಾರ್ವಜನಿಕರಿಂದ ಹಣ ಹಾಕಿಸಿಕೊಂಡು ಮೋಸ ಮಾಡಿದ್ದ ಆರೋಪಿಯನ್ನು ಹಾವೇರಿ ಸಿಇಎನ್ ಕ್ರೈಂ ಪೊಲೀಸ್ ಠಾಣೆಯ ಪೊಲೀಸರು ಪತ್ತೆ ಹಚ್ಚಿ ಬಂದಿಸಿದ್ದಾರೆ.
ಶ್ರದ್ಧೆಯಿಂದ ದೇವರ ಮೊರೆ ಹೋದರೆ ಫಲ ಪ್ರಾಪ್ತಿ:
ಪ್ರಪಂಚದಾದ್ಯಂತ 10 ಸಾವಿರಕ್ಕೂ ಹೆಚ್ಚು ವಿಭಿನ್ನ ಧರ್ಮಗಳಿವೆ. ಆರ್ಥಿಕವಾಗಿ ನಾವು ಎಷ್ಟೇ ಪ್ರಬಲವಾಗಿದ್ದರೂ ಸಾರ್ಥಕ ಬದುಕಿಗೆ ಧಾರ್ಮಿಕ ಆಚರಣೆಗಳೇ ಅಂತಿಮ ಸತ್ಯವಾಗಿದೆ ಎಂದು ಬ್ಯಾಡಗಿ ಶಾಸಕ ಬಸವರಾಜ ಶಿವಣ್ಣನವರ ಹೇಳಿದರು.
ಕಂದಾಯ, ಕೃಷಿ ಇಲಾಖೆಗೆ ಚುರುಕು ಮುಟ್ಟಿಸುವ ಕಾರ್ಯ: ಶಾಸಕ ಮಾನೆ
ಕಂದಾಯ ಹಾಗೂ ಕೃಷಿ ಇಲಾಖೆ ಜನರ ಜೀವನಾಡಿ. ಹಾಗಾಗಿ ಈ ಇಲಾಖೆಗಳಿಗೆ ಚುರುಕು ಮುಟ್ಟಿಸುವ ಹಾಗೂ ಬದಲಾವಣೆ ಕೆಲಸ ಮಾಡಲಾಗುತ್ತಿದೆ. ಬಿ ಖಾತೆ ಸೇರಿದಂತೆ ಎಲ್ಲ ದಾಖಲೆಗಳನ್ನು ಕಂಪ್ಯೂಟರೀಕರಣಗೊಳಿಸಲಾಗುತ್ತಿದೆ ಎಂದು ಹಾನಗಲ್ಲ ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಯುವಕರು ದೂರದೃಷ್ಟಿ ಅಳವಡಿಸಿಕೊಳ್ಳಲಿ: ರವಿ ಮೆಣಸಿನಕಾಯಿ
ಹಾವೇರಿ ನಗರದ ಹೆಗ್ಗೇರಿ ರಸ್ತೆಯಲ್ಲಿರುವ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಉದ್ದಿಮೆದಾರರಿಗೆ ಹಾಗೂ ತರಬೇತುದಾರರಿಗೆ ಉದ್ಯಮ ತರಬೇತಿ ಹಾಗೂ ಅರಿವು ಕಾರ್ಯಕ್ರಮ (ಪಿಎಂ ಇಂಟರ್ನ್ಶಿಪ್ ಮತ್ತು ಅಪ್ರೆಂಟೈಸ್ಶಿಪ್) ನಡೆಯಿತು.
< previous
1
...
52
53
54
55
56
57
58
59
60
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು