• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಮಲ್‌ ಹಾಸನ್ ಸಿನಿಮಾ ಬಿಡುಗಡೆ ತಡೆಯಲು ಆಗ್ರಹ
ನಟ ಕಮಲ್ ಹಾಸನ್ ಅವರ ಸಿನಿಮಾ ಕರ್ನಾಟಕದಲ್ಲಿ ಬಿಡುಗಡೆ ಮಾಡಬಾರದು ಎಂದು ಕರವೇ (ಪ್ರವೀಣ ಶಟ್ಟಿ ಬಣ) ಹಿರೇಕೆರೂರು ತಾಲೂಕು ಘಟಕದ ಪದಾಧಿಕಾರಿಗಳು ತಹಸೀಲ್ದಾರ್‌ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಜನೌಷಧಿ ಕೇಂದ್ರ ಮುಚ್ಚುವ ನಿರ್ಧಾರ ಕೈಬಿಡಲು ಆಗ್ರಹಿಸಿ ಹಾವೇರಿ ಜಿಲ್ಲಾಸ್ಪತ್ರೆ ಬಳಿ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ
ರಾಜ್ಯ ಸರ್ಕಾರ ಎಲ್ಲ ಜಿಲ್ಲಾಸ್ಪತ್ರೆ ಸೇರಿದಂತೆ ಸರ್ಕಾರಿ ಆಸ್ಪತ್ರೆಗಳಲ್ಲಿ ಇರುವ ಜನೌಷಧಿ ಕೇಂದ್ರಗಳನ್ನು ಬಂದ್ ಮಾಡಿಸುವ ಹಾಗೂ ಸ್ಥಳಾಂತರಗೊಳಿಸಬೇಕೆಂಬ ಆದೇಶ ಸರಿಯಾದ ಕ್ರಮವಲ್ಲ. ಜನೌಷಧಿ ಕೇಂದ್ರಗಳು ಬಡವರ ಪಾಲಿನ ಸಂಜೀವಿನಿಗಳಾಗಿವೆ.
ಸಾರ್ವಜನಿಕ ಹಿತಾಸಕ್ತಿ ಕಡೆಗಣಿಸಿರುವ ರಾಜ್ಯ ಸರ್ಕಾರ: ಭೋಜರಾಜ
ಎರಡು ವರ್ಷಗಳಿಂದ ಪಟ್ಟಣ ಸೇರಿದಂತೆ ತಾಲೂಕಿನಾದ್ಯಂತ ವಿದ್ಯುತ್ ಗ್ರಾಹಕರು, ಅದರಲ್ಲೂ ಕೃಷಿ ಪಂಪ್‌ಸೆಟ್ ಬಳಕೆದಾರರು ವಿದ್ಯುತ್ ವ್ಯತ್ಯಯದಿಂದಾಗಿ ನಿತ್ಯ ರೋಧಿಸುವಂತಾಗಿದೆ.
ಕಮಲಹಾಸನ್ ಸಿನಿಮಾ ಪ್ರದರ್ಶಿಸಿದರೆ ಹೋರಾಟ: ಕರ್ನಾಟಕ ರಕ್ಷಣಾ ವೇದಿಕೆ ಎಚ್ಚರಿಕೆ
ಜಿಲ್ಲೆಯ ಚಿತ್ರಮಂದಿರ ಮಾಲೀಕರು ಕಮಲಹಾಸನ್ ನಟನೆಯ ಚಿತ್ರವನ್ನು ಪ್ರದರ್ಶನ ಮಾಡಬಾರದು. ಒಂದುವೇಳೆ ಮಾಡಿದರೆ ಮುಂದಾಗುವ ಅನಾಹುತಗಳಿಗೆ ಚಿತ್ರಮಂದಿರ ಮಾಲೀಕರೆ ಹೊಣೆಯಾಗಿರುತ್ತಾರೆ ಎಂದು ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದರು.
ಜೂ. 5ರಂದು ಮುಖ್ಯ ಅಗಲೀಕರಣಕ್ಕೆ ಆಗ್ರಹಿಸಿ ಬ್ಯಾಡಗಿ ಬಂದ್‌
ಅಗಲೀಕರಣ ವಿರೋಧಿಗಳಿಗೆ ಇನ್ನೂ ಕಾಲ ಮಿಂಚಿಲ್ಲ. ಇನ್ನಾದರೂ ಬದಲಾಗಿ. ಸ್ವಯಂಪ್ರೇರಿತರಾಗಿ, ಸೌಹಾರ್ದಯುತವಾಗಿ ಸರ್ಕಾರದ ನಿಯಮಾನುಸಾರ ಅಗಲೀಕರಣಕ್ಕೆ ಸಹಕರಿಸಬೇಕು.
ಜನೌಷಧಿ ಕೇಂದ್ರಗಳ ಬಂದ್ ಆದೇಶ ರಾಜ್ಯ ಸರ್ಕಾರ ಹಿಂಪಡೆಯಲಿ
ಜನೌಷಧಿ ಕೇಂದ್ರದಲ್ಲಿ ಬಡವರು, ಮಧ್ಯಮ ವರ್ಗದವರು ಔಷಧಿ ತೆಗೆದುಕೊಂಡರೆ ನಮ್ಮ ಕಾಂಗ್ರೆಸ್ ಸರ್ಕಾರಕ್ಕೇನು ಲಾಭ ಎಂಬಂತಿದೆ. ರಾಜ್ಯ ಸರ್ಕಾರ ಕೂಡಲೇ ಈ ಆದೇಶವನ್ನು ಹಿಂಪಡೆಯಬೇಕು.
ಎಪಿಎಂಸಿ ಗೋದಾಮು ಬಾಡಿಗೆ ನಿಯಮ ಉಲ್ಲಂಘನೆ: ಆರೋಪ
ಚಿಕ್ಕಬಾಸೂರು ಗ್ರಾಮದಲ್ಲಿ ಕೋಟಿಗಟ್ಟಲೇ ಅನುದಾನದಲ್ಲಿ ಸಾವಿರ ಮೆಟ್ರಿಕ್ ಟನ್ ಸಂಗ್ರಹದ ಗೋದಾಮು 2017ರಲ್ಲಿ ನಿರ್ಮಿಸಿದೆ. ಈವರೆಗೂ ಕಟ್ಟಡವನ್ನು ಹಾಳು ಬಿಟ್ಟಿದ್ದಲ್ಲದೇ, ಕಳೆದೊಂದು ವರ್ಷದಿಂದ ಖಾಸಗಿ ವ್ಯಾಪಾರಸ್ಥರು ಮತ್ತು ಕೆಲ ವ್ಯಕ್ತಿಗಳಿಗೆ ನಿಯಮಾನುಸಾರ ಯಾವುದೇ ಟೆಂಡರ್ ಕರೆಯದೇ ಬಾಡಿಗೆ ನಿರ್ಧರಿಸಿದೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.
ಸಂಭ್ರಮದ ಶಾಲಾ ಪ್ರಾರಂಭೋತ್ಸವ, ತಳಿರು ತೋರಣದಿಂದ ಸಿಂಗಾರಗೊಂಡ ಶಾಲೆಗಳು
ಎರಡು ದಿನಗಳಿಂದ ಶಾಲೆಗಳಲ್ಲಿ ಶೌಚಾಲಯ, ಆಟದ ಮೈದಾನ, ಕೊಠಡಿ ಸ್ವಚ್ಛತಾ ಕಾರ್ಯವನ್ನು ಕೈಗೊಳ್ಳಲಾಗಿತ್ತು. ಶಾಲಾರಂಭದ ಮೊದಲ ದಿನ ಶುಕ್ರವಾರ ಬೆಳಗ್ಗೆ ಜಿಲ್ಲೆಯ ವಿವಿಧ ಸರ್ಕಾರಿ ಶಾಲೆಗಳ ಆವರಣದಲ್ಲಿ ರಂಗೋಲಿಗಳು ಕಂಗೊಳಿಸಿದವು.
ಮಾಧ್ಯಮವಿಲ್ಲದೇ ಇಂದು ಬದುಕು ಅಸಾಧ್ಯವೆನಿಸಿದೆ: ಬಿ.ಕೆ. ರವಿ
. ತಂತ್ರಜ್ಞಾನ, ವಾಣಿಜ್ಯ ಹೀಗೆ ಎಲ್ಲ ವಿಷಯವನ್ನು ಒಳಗೊಂಡಿರುವುದೇ ಮಾಧ್ಯಮ. ಭಾಷಾ ಪ್ರೌಢಿಮೆ, ಪ್ರಚಲಿತ ವಿದ್ಯಮಾನಗಳ ಕುರಿತು ಆಸಕ್ತಿ ಮತ್ತು ತುಡಿತ ಇದ್ದಾಗ ಮಾತ್ರ ಇಲ್ಲಿ ನೆಲೆ ನಿಲ್ಲಲು ಸಾಧ್ಯ.
ಗ್ಯಾರಂಟಿ ಯೋಜನೆ ಪ್ರಾಮಾಣಿಕವಾಗಿ ತಲುಪಿಸಿ: ಎಂ.ಎಂ. ಮೈದೂರ
ಶಕ್ತಿ ಯೋಜನೆಗೆ ಸಂಬಂಧಪಟ್ಟಂತೆ ಇಲಾಖೆ ಅಧಿಕಾರಿಗಳು ಶಕ್ತಿ ಯೋಜನೆಯಿಂದ ಬಂದಿರುವ ಲಾಭ ಮತ್ತು ಮಹಿಳಾ ಪ್ರಯಾಣಿಕರ ಸಂಖ್ಯೆಯನ್ನು ಸಭೆಗೆ ತಿಳಿಸಿದರು.
  • < previous
  • 1
  • ...
  • 52
  • 53
  • 54
  • 55
  • 56
  • 57
  • 58
  • 59
  • 60
  • ...
  • 488
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved