ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಕಾಳಜಿ ವಹಿಸಿ
ಸರ್ಕಾರ ಶಿಕ್ಷಣ ಕ್ಷೇತ್ರಕ್ಕೆ ಹೆಚ್ಚು ಹಣ ವ್ಯಯ ಮಾಡುತ್ತಿದ್ದು, ಅಗತ್ಯ ಸೌಲಭ್ಯ ಕಲ್ಪಿಸುವಲ್ಲಿ ಗಮನ ಹರಿಸಿದೆ. ಇಂಥ ಸಂದರ್ಭದಲ್ಲಿ ಶಾಲೆಗಳಲ್ಲಿ ಮಕ್ಕಳ ಸಂಖ್ಯೆ ಕೊರತೆಯಾಗದಂತೆ ಶಿಕ್ಷಕರು ಕಾಳಜಿ ವಹಿಸಬೇಕಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
ಹೆಚ್ಚಿದ ಬೀದಿ ನಾಯಿಗಳ ಹಾವಳಿ, ಭಯದಲ್ಲೇ ಓಡಾಡುವ ಸ್ಥಿತಿ
ಹಿರೇಕೆರೂರು ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ ಹಾವಳಿ ಹೆಚ್ಚಾಗುತ್ತಿದ್ದು, ಇದರಿಂದ ಬೀದಿಬದಿ ವ್ಯಾಪಾರಸ್ಥರು, ವೃದ್ಧರು, ಮಹಿಳೆಯರು, ಮಕ್ಕಳು ಮನೆಯಿಂದ ಹೊರಬರಲು ಭಯಪಡುವಂತಾಗಿದೆ.
ಬರ ಘೋಷಣೆಗೆ ಸರ್ಕಾರದ ಕುಂಟು ನೆಪ ಸಹಿಸಲ್ಲ
ಕೇಂದ್ರ ಸರ್ಕಾರದ ನಿಯಮಗಳಿಂದಾಗಿ ಬರಗಾಲ ಘೋಷಣೆ ಅಡ್ಡಿಯಾಗಿದೆ ಎಂದು ರಾಜ್ಯ ಸರ್ಕಾರ ಶ್ವೇತಪತ್ರ ಹೊರಡಿಸಬೇಕಾಗಿತ್ತು. ಆದರೀಗ ಕುಂಟುನೆಪ ಹೇಳಿ ರೈತರಿಗೆ ಅನ್ಯಾಯ ಮಾಡುತ್ತಿರುವುದನ್ನು ಸಹಿಸುವುದಿಲ್ಲ. ರಾಜ್ಯದ ತಕರಾರು ಅರ್ಥಹೀನ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರಾಜ್ಯಾಧ್ಯಕ್ಷ ಕೆ.ಟಿ. ಗಂಗಾಧರ ರಾಜ್ಯ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡರು.
ಸನಾತನಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ
ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗುತ್ತಿದೆ. ಕೋಮುಗಲಭೆ ಆಗುತ್ತಿದೆ. ಆದ್ದರಿಂದ ಕಾಂಗ್ರೆಸ್ ಸರ್ಕಾರ ಬಹಳ ದಿನ ನಡೆಯುವುದಿಲ್ಲ. ಸನಾತನ ಧರ್ಮ ನಾಶ ಮಾಡಲು ಯಾರಿಂದಲೂ ಸಾಧ್ಯವಿಲ್ಲ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.
ಹಾವೇರಿ ಜಿಲ್ಲೆಗೆ ಬಾರದ ಬರ ಅಧ್ಯಯನ ತಂಡ, ರೈತರ ಆಕ್ರೋಶ
ರಾಜ್ಯದ ವಿವಿಧ ಜಿಲ್ಲೆಗಳಿಗೆ ಕೇಂದ್ರ ಬರ ಅಧ್ಯಯನ ತಂಡ ಭೇಟಿ ನೀಡುತ್ತಿದೆ. ಆದರೆ ತೀವ್ರ ಬರ ಇರುವ ಹಾವೇರಿ ಜಿಲ್ಲೆಗೆ ಬರ ಅಧ್ಯಯನ ತಂಡ ಬಾರದ ಹಿನ್ನೆಲೆಯಲ್ಲಿ ಜಿಲ್ಲೆಯ ರೈತರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಇದುವರೆಗೆ ಹಾವೇರಿ ಜಿಲ್ಲೆಯ ಮೂರು ತಾಲೂಕು ಬರಪೀಡಿತ ಎಂದು ಘೋಷಿಸಿಲ್ಲ.
ಹಾನಗಲ್ಲ ತಾಲೂಕು ಬರಗಾಲ ಪೀಡಿತ ಘೋಷಣೆ ಖಚಿತ
ಹಾನಗಲ್ಲ ತಾಲೂಕಿನ ಮಳೆ ಕೊರತೆ ಬೆಳೆ ಹಾನಿಯ ವಾಸ್ತವ ವರದಿಗೆ ಸ್ಪಂದಿಸಿ ಒಂದೆರಡು ದಿನದಲ್ಲಿ ತಾಲೂಕನ್ನು ಬರಪೀಡಿತ ಎಂದು ಘೋಷಿಸುವುದು ಖಚಿತವಾಗಿದ್ದು, ರೈತರ ಸಮಸ್ಯೆಗಳಿಗೆ ಪರಿಹಾರ ಸಿಗುವುದರಲ್ಲಿ ಯಾವುದೇ ಸಂದೇಹವೇ ಇಲ್ಲ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದ್ದಾರೆ.
ಹಾಗಲಕಾಯಿ ಬೆಳೆ ಹಾಳು ಮಾಡಿದ ಕಿಡಿಗೇಡಿಗಳು
ಬೀಜೋತ್ಪಾದನೆಗಾಗಿ ಅರ್ಧ ಎಕರೆಯಲ್ಲಿ ಬೆಳೆಸಲಾಗಿದ್ದ ಹಾಗಲಕಾಯಿ ಬೆಳೆಯನ್ನು ಕಿಡಿಗೇಡಿಗಳು ರಾತ್ರೋರಾತ್ರಿ ಹಾಳು ಮಾಡಿದ ಘಟನೆ ತಾಲೂಕಿನ ಆಲದಗೇರಿ ಗ್ರಾಮದಲ್ಲಿ ನಡೆದಿದೆ. ರೈತರು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬರದಿಂದ ಹಾನಿಯಾದ ಬೆಳೆಗೆ ಎಕರೆಗೆ ₹೨೫ ಸಾವಿರ ಪರಿಹಾರ ನೀಡಲು ಆಗ್ರಹ
ಬೆಳೆಹಾನಿಗೆ ಕನಿಷ್ಠ ಎಕರೆಗೆ ೨೫ ಸಾವಿರ ಪರಿಹಾರ ನೀಡುವಂತೆ ಆಗ್ರಹಿಸಿ ಹಾವೇರಿಯಲ್ಲಿ ರೈತ ಮುಖಂಡರು ಪ್ರತಿಭಟನೆ ನಡೆಸಿದ್ದಾರೆ. ರೈತರ ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ್ದಾರೆ.
ಜಾತಿ ಗಣತಿಯೋ, ಶೈಕ್ಷಣಿಕ ಗಣತಿಯೋ ಸಿಎಂ ಸ್ಪಷ್ಟನೆ ನೀಡಲಿ
ಜಾತಿ ಗಣತಿ ಬಗ್ಗೆ ನಮ್ಮಲ್ಲಿ ಎಲ್ಲೂ ಚರ್ಚೆಯೇ ಆಗಿರಲಿಲ್ಲ. ರಾಜ್ಯದಲ್ಲಿ ಆಗಿರುವುದು ಆರ್ಥಿಕ, ಶೈಕ್ಷಣಿಕ ಸಮಿಕ್ಷೆಯೇ ಹೊರತು ಅದು ಜಾತಿ ಗಣತಿ ಅಲ್ಲ. ಇದು ಜಾತಿ ಗಣತಿಯೋ ಅಥವಾ ಶೈಕ್ಷಣಿಕ ಗಣತಿಯೋ ಎಂಬ ಬಗ್ಗೆ ಮುಖ್ಯಮಂತ್ರಿಗಳು ಸ್ಪಷ್ಟನೆ ನೀಡಬೇಕು ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಆಗ್ರಹಿಸಿದರು.
ನನಸಾಗುತ್ತಿದೆ ದಶಕಗಳ ನೀರಾವರಿ ಕನಸು
ಸುಮಾರು ₹೪೧೮ ಕೋಟಿ ವೆಚ್ಚದ ಬಾಳಂಬೀಡ ಏತ ನೀರಾವರಿ ಯೋಜನೆ ಜಾರಿ ಹಂತದಲ್ಲಿದೆ. ದಶಕಗಳ ನೀರಾವರಿ ಕನಸು ನನಸಾಗಲು ಕ್ಷಣಗಣನೆ ಆರಂಭವಾಗಿದೆ. ಈಗ ವರದಾ ನದಿಯಲ್ಲಿನ ನೀರಿನ ಕೊರತೆ ತಾತ್ಕಾಲಿಕ ಆತಂಕ ಸೃಷ್ಟಿಸಿದೆ. ಆದರೆ ರೈತನ ಭರವಸೆ ಮಾತ್ರ ಜೀವಂತವಾಗಿದೆ.
< previous
1
...
555
556
557
558
559
560
561
562
563
next >
Top Stories
ರಾಜ್ಯದಲ್ಲಿ 42 ಲಕ್ಷ ಹೆಕ್ಟೇರ್ ನೀರಾವರಿ ಗುರಿ : ಸಿದ್ದು
ಸೆಲೆಬ್ರಿಟಿಗಳ ಎಂಗೇಜ್ಮೆಂಟ್ ರಿಂಗ್ ಹೇಗಿರುತ್ತೆ! ರಶ್ಮಿಕಾ, ಅದಿತಿ ಹೈದರಿ ಸೃಷ್ಟಿಸಿದ ಟ್ರೆಂಡ್
ಕನ್ನಡ ಅತ್ಯಂತ ಶ್ರೀಮಂತ ಭಾಷೆ : ರಾಧಾಕೃಷ್ಣನ್
ಸಂಸ್ಕಾರ ಕೊರತೆಯಿಂದ ಲವ್ ಜಿಹಾದ್ : ಭಾಗ್ವತ್
ಸಕ್ಕರೆ ಕೊಡುವ ರೈತನ ಮೇಲೇಕೆ ಇಲ್ಲ ಅಕ್ಕರೆ?