• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಮಲಹಾಸನ್ ಕನ್ನಡ ವಿರೋಧಿ ಹೇಳಿಕೆ ಖಂಡಿಸಿ ಪ್ರತಿಭಟನೆ
ತಮಿಳು ನಟ ಕಮಲಹಾಸನ್ ಒಬ್ಬ ಸ್ಟಾರ್ ಆಗಿ ಬೆಳೆಯುವುದಕ್ಕೆ ಕೇವಲ ಒಂದು ಭಾಷೆ ಕಾರಣವಾಗಿರುವುದಿಲ್ಲ ಎಂಬುದನ್ನು ಮನದಟ್ಟು ಮಾಡಿಕೊಳ್ಳಬೇಕು.
ಕೈಗೆ ಕಪ್ಪುಪಟ್ಟಿ ಧರಿಸಿ ಕರ್ತವ್ಯ ನಿರ್ವಹಿಸಿದ ವಸತಿ ಶಾಲಾ ಶಿಕ್ಷಕರು
ಈಗಾಗಲೇ ವಸತಿ ಶಾಲೆಗಳು ಕ್ರೆಸ್ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದ್ದು, ಇದರಿಂದ ಸರ್ಕಾರಿ ನೌಕರರಿಗೆ ಸಿಗಬೇಕಾದ ನ್ಯಾಯಯುತ ಸೌಲಭ್ಯಗಳು ವಸತಿ ಶಾಲೆಗಳ ನೌಕರರಿಗೆ ಸಿಗುತ್ತಿಲ್ಲ.
ಖಾನಾವಳಿಯಲ್ಲಿ ಊಟದ ಬಿಲ್‌ ಕೇಳಿದ್ದಕ್ಕೆ 6 ಜನರ ಮೇಲೆ ಹಲ್ಲೆ
ಖಾನಾವಳಿ ಮಾಲೀಕ ಮೃತ್ಯುಂಜಯ ಕನವಳ್ಳಿಮಠ ಹಾಗೂ ಕುಟುಂಬದ ಇಬ್ಬರು ಮಹಿಳೆಯರು ಸೇರಿದಂತೆ 6 ಜನರ ಮೇಲೆ ಯುವಕರು ಮಾರಣಾಂತಿಕ ಹಲ್ಲೆ ನಡೆಸಿ ಪರಾರಿಯಾಗಿದ್ದರು.
ಶಿಗ್ಗಾಂವಿ ತಾಲೂಕಿನಲ್ಲಿ ಮಳೆಗೆ ಉದುರಿದ ಹಸಿ ಮೆಣಸಿನಕಾಯಿ
ಹಸಿ ಮೆಣಸಿನಕಾಯಿ ದರವು ಈ ವರ್ಷ 1 ಕ್ವಿಂಟಲ್‌ಗೆ ₹೬ ರಿಂದ ₹೭ ಸಾವಿರ ಇದೆ. ಉತ್ತಮ ಫಸಲನ್ನು ಪಡೆಯುವ ನಿರೀಕ್ಷೆಯಲ್ಲಿದ್ದ ರೈತರು ಹಗಲುಗನಸನ್ನು ಕಾಣುವಂತಾಗಿದೆ.
ಕಮಲಹಾಸನ್‌ ಸಣ್ಣತನದ ನಡವಳಿಕೆ: ನಟ ಚೇತನ್ ಕುಮಾರ್ ಅಹಿಂಸಾ
ಕಮಲ ಹಾಸನ್ ಅವರು ಒಳ್ಳೆಯ ಪ್ರತಿಭಾವಂತ ನಟರಾಗಿದ್ದು, ನನಗೆ ಅವರ ಮೇಲೆ ಗೌರವವಿದೆ. ಇವತ್ತಿನ ದಿನ ನಾವೆಲ್ಲ ಹೇಳುವುದು ಸತ್ಯವಾಗಿರಬೇಕು. ಸುಳ್ಳು, ಸತ್ಯ ಎಂದು ಗೊತ್ತಾದ ಮೇಲೆ ಸರಿಪಡಿಸಿಕೊಳ್ಳುವ ವಿನಯ ಇರಬೇಕು. ಆದರೆ ಆ ವಿನಯ ಕಮಲಹಾಸನ್ ಅವರಲ್ಲಿ ಕಾಣುತ್ತಿಲ್ಲ ಎಂದು ನಟ ಚೇತನ್ ಕುಮಾರ್ ಅಹಿಂಸಾ ತಿಳಿಸಿದರು.
ಪೌರ ನೌಕರರ ಮುಷ್ಕರಕ್ಕೆ ವಿವಿಧ ಸಂಘಟನೆಗಳ ಬೆಂಬಲ
ನೀರು ಸರಬರಾಜು ಹಾಗೂ ಸ್ವಚ್ಛತೆಗೆ ಮಳೆ-ಬಿಸಿಲು ಲೆಕ್ಕಿಸದೇ ಹಗಲಿರುಳು ಶ್ರಮಿಸುತ್ತಿರುವ ಎಲ್ಲ ಸ್ಥಳೀಯ ಸಂಸ್ಥೆಯ ಪೌರ ನೌಕರರನ್ನು ಸರ್ಕಾರಿ ನೌಕರರೆಂದು ಪರಿಗಣಿಸಿ, ಜ್ಯೋತಿ ಸಂಜಿವಿನಿ, ಕೆಜಿಐಡಿ ಸೇರಿದಂತೆ ಸರ್ಕಾರಿ ನೌಕರರು ಪಡೆಯುವ ಎಲ್ಲ ಸೌಲಭ್ಯಗಳನ್ನು ನೀಡಬೇಕು.
ಮುಂಗಾರು ಪೂರ್ವ ಮಳೆಗೆ 7 ಜನ ಸಾವು, ಮೇ ಮಳೆಗೆ ತತ್ತರಿಸಿದ ಜನಜೀವನ
ಮೇ ತಿಂಗಳಲ್ಲಿ 45.90 ಮಿಮೀ ವಾಡಿಕೆ ಮಳೆ ಬದಲು 113.80 ಮಿಮೀ ಮಳೆ ಸುರಿದಿದೆ. ಜೂನ್‌ ತಿಂಗಳಲ್ಲಿ ಆರಂಭವಾಗಬೇಕಿದ್ದ ಕೃಷಿ ಚಟುವಟಿಕೆಗಳು ಈಗಲೇ ಶುರುವಾಗಿವೆ. ಕೆಲವು ಕಡೆ ಅತಿಯಾದ ಮಳೆಯಿಂದ ಕೃಷಿ ಚಟುವಟಿಕೆಗೆ ಅಡ್ಡಿಯಾಗಿದೆ.
ಬಾಕಿ ಕಡತ ನಿಗದಿತ ಅವಧಿಯೊಳಗೆ ಇತ್ಯರ್ಥ ಮಾಡಿ: ಶಾಸಕ ಶ್ರೀನಿವಾಸ ಮಾನೆ
ಇಲ್ಲಿನ ತಮ್ಮ ಜನಸಂಪರ್ಕ ಕಚೇರಿಯಲ್ಲಿ ತಹಸೀಲ್ದಾರ್ ಅವರೊಂದಿಗೆ ಸಭೆ ನಡೆಸಿ, ತಾಲೂಕಿನ ಕೆಲ ಗ್ರಾಮಗಳಲ್ಲಿ ಹೊಲಗಳಿಗೆ ತೆರಳುವ ರಸ್ತೆಗಳು ಒತ್ತುವರಿಯಾಗಿ ರೈತರಿಗೆ ತೊಂದರೆಯಾಗುತ್ತಿದೆ.
ಸಮರ ಕಲೆ ಸ್ನಾತಕೋತ್ತರ ವಿಷಯವಾಗಿ ಕಲಿಸಿ: ಹಾಸನ ರಘು
ವಿಶ್ವವಿದ್ಯಾಲಯ ಅವಕಾಶ ನೀಡಿದಲ್ಲಿ ಕಾರ್ಯಾಗಾರದ ರೂಪದಲ್ಲಿ ಮೂರು ತಿಂಗಳ ಸಮರ ಕಲೆಯನ್ನು ತರಬೇತಿ ನೀಡುವ ಯೋಜನೆ ರೂಪಿಸಲಾಗುವುದು.
ಕರ್ನಾಟಕ ವಿಶ್ವವಿದ್ಯಾಲಯ ಪರೀಕ್ಷಾ ಶುಲ್ಕ ಏರಿಕೆಗೆ ಎಬಿವಿಪಿ ಆಕ್ರೋಶ
ವಿದ್ಯಾರ್ಥಿಗಳಿಗೆ ಕಡಿಮೆ ಶುಲ್ಕ ಅಥವಾ ಉಚಿತ ಶುಲ್ಕದೊಂದಿಗೆ ಶೈಕ್ಷಣಿಕ ಅನುಕೂಲ ಕಲ್ಪಿಸಬೇಕಾದ ಸರ್ಕಾರ ಹಾಗೂ ವಿಶ್ವವಿದ್ಯಾಲಯಗಳು ಶುಲ್ಕ ಏರಿಕೆ ಮಾಡಿ ಹೊರ ಮಾಡುತ್ತಿರುವುದು ಖಂಡನೀಯ.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 488
  • next >
Top Stories
ತಾತ ನೆಟ್ಟ ಕರದಂಟಿನ ಗಿಡವನು ಆಲದ ಮರವಾಗಿ ಬೆಳೆಸಿದ ಮೊಮ್ಮಗ
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್‌ ಅನುಮತಿ
ಟಿಪ್ಪುನಿಂದ ಕೆಆರೆಸ್‌ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved