• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೀಮ ಹೆಜ್ಜೆ ರಥಯಾತ್ರೆಗೆ ಬಿಜೆಪಿಯಿಂದ ಅದ್ದೂರಿ ಸ್ವಾಗತ
ಕಾಂಗ್ರೆಸ್‌ನವರು ಅಂಬೇಡ್ಕರ್ ಅವರನ್ನು ಅಪಮಾನ ಮಾಡಿದ ಬಗ್ಗೆ ಬಿಜೆಪಿ ನಿರಂತರವಾಗಿ ಕಾರ್ಯಕ್ರಮ ಮಾಡಿಕೊಂಡು ಜನರಿಗೆ ತಿಳಿಸುತ್ತಾ ಬಂದಿದೆ.
ಯುವಕರು ಸತ್ಕಾರ್ಯಗಳಲ್ಲಿ ತೊಡಗಲಿ
ದೇಶದ ಒಟ್ಟು ಜನಸಂಖ್ಯೆಯಲ್ಲಿ ಶೇ.45 ರಷ್ಟು ಯುವಕರಿದ್ದಾರೆ, ಆದರೆ ಅವರೆಲ್ಲರೂ ದೇಶದ ಅಭಿವೃದ್ಧಿ ಪಥದತ್ತ ನಡೆಯುವ ಎಲ್ಲ ಸತ್ಕಾರ್ಯಗಳಲ್ಲಿ ತೊಡಗಿಕೊಳ್ಳುವ ಮೂಲಕ ಜವಾಬ್ಧಾರಿಯುತ ನಾಗರಿಕರಾಗಬೇಕಾದ ಅಗತ್ಯವಿದೆ
ವಸತಿ ಯೋಜನೆಗೆ ನೀಡುವ ಸಹಾಯಧನ ಹೆಚ್ಚಿಸುವ ನಿಟ್ಟಿನಲ್ಲಿ ಪ್ರಯತ್ನ
ಕಳೆದ 18 ತಿಂಗಳಿನಿಂದ ಗ್ಯಾರಂಟಿ ಯೋಜನೆಗಳ ಮೂಲಕ ಪ್ರತಿ ಕುಟುಂಬಗಳಿಗೆ ಕನಿಷ್ಟ ₹70 ರಿಂದ ₹ 80 ಸಾವಿರ ಆರ್ಥಿಕ ನೆರವು ಲಭಿಸಿದೆ. ಗೃಹಲಕ್ಷ್ಮೀ ಯೋಜನೆಯೊಂದನ್ನು ಹೊರತು ಪಡಿಸಿದರೆ ಉಳಿದ ಯೋಜನೆಗಳ ಮೂಲಕ ಪುರುಷರಿಗೂ ನೆರವು ಸಿಗುತ್ತಿದೆ
ಅದ್ಧೂರಿ ಸಿದ್ಧೇಶ್ವರ ದೇವರ ರಥೋತ್ಸವ
ರಥೋತ್ಸವದ ಅಂಗವಾಗಿ ಬಲೂನುಗಳು ಸೇರಿದಂತೆ ಬಗೆ ಬಗೆಯ ಮಕ್ಕಳ ಆಟಿಕೆ ಸಾಮಗ್ರಿಗಳ ಮಾರಾಟಗಾರರು, ಹೂವು ಹಣ್ಣು ಅಂಗಡಿಕಾರರು, ಫಳಾರ ಮಾರಾಟಗಾರರು ಭರ್ಜರಿ ವ್ಯಾಪಾರ ನಡೆಸಿದರು.
ಭವ್ಯ ಭಾರತದ ನಿರ್ಮಾಣಕ್ಕೆ ಯುವಶಕ್ತಿ ಸಜ್ಜಾಗಲಿ: ಶಾಸಕ ಶ್ರೀನಿವಾಸ ಮಾನೆ
ಯುವಕರು ಸಾಮಾಜಿಕ ಜವಾಬ್ದಾರಿ ಹೊತ್ತುಕೊಳ್ಳಬೇಕಿದೆ. ಆಗು, ಹೋಗುಗಳಿಗೆ ಸ್ಪಂದಿಸಬೇಕಿದೆ. ಜನಜಾಗೃತಿ ಮೂಡಿಸಬೇಕಿದೆ.
ಹುಬ್ಬಳ್ಳಿ ಅಂಕೋಲಾ ರೈಲು ಯೋಜನೆಗೆ ಶೀಘ್ರ ಚಾಲನೆ : ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ

ಹುಬ್ಬಳ್ಳಿ- ಅಂಕೋಲಾ ರೈಲು ಮಾರ್ಗಕ್ಕೆ ಡಿಪಿಆರ್ ಸಲ್ಲಿಸಲಾಗಿದ್ದು, ಶೀಘ್ರದಲ್ಲೇ ಯೋಜನೆ ಪ್ರಾರಂಭವಾಗಲಿದೆ ಎಂದು ಕೇಂದ್ರ ಜಲಶಕ್ತಿ ಹಾಗೂ ರೈಲ್ವೆ ಖಾತೆ ರಾಜ್ಯ ಸಚಿವ ವಿ. ಸೋಮಣ್ಣ ತಿಳಿಸಿದರು.

ರಕ್ತದಾನ ಅತ್ಯಂತ ಪವಿತ್ರ, ಪುಣ್ಯ ಕಾರ್ಯ: ಡಾ. ಬಸವರಾಜ್ ತಳವಾರ
ಪ್ರಾಂಶುಪಾಲ ಡಾ. ಎ.ಸಿ. ವಾಲಿ ಮಾತನಾಡಿ, ದುಡ್ಡು ಮತ್ತು ರಕ್ತ ಎರಡೂ ನಿಲ್ಲಬಾರದು. ಅವೆರಡು ನಿರಂತರ ಚಲಾವಣೆಯಲ್ಲಿ ಇರಬೇಕು. ದುಡ್ಡು ನಿಂತರೆ ಆದಾಯ ತೆರಿಗೆಯವರು ಬರುತ್ತಾರೆ. ರಕ್ತ ನಿಂತರೆ ಆ್ಯಂಬುಲೆನ್ಸ್‌ ಬರುತ್ತದೆ ಎಂದು ತಿಳಿಹಾಸ್ಯದ ಮೂಲಕ ರಕ್ತದಾನ ಮಾಡುವಂತೆ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸಿದರು.
ಜಾನಪದ ಸಂಸ್ಕೃತಿ ಮರೆಯದಿರಿ: ಬಸವಣ್ಣೆಪ್ಪ ಅಟವಾಳಗಿ
ಯುವ ಜನಾಂಗಕ್ಕೆ ಜಾನಪದ ಜಾತ್ರೆಗಳ ಮೂಲಕ ನಮ್ಮ ದೇಸಿ ಸಂಸ್ಕೃತಿ, ಸಾಹಿತ್ಯವನ್ನು ಪುನಃ ಕಟ್ಟಿಕೊಡಬೇಕಾಗಿದೆ. ಆ ಮೂಲಕ ಯುವ ಜನಾಂಗವನ್ನು ಸಾಂಸ್ಕೃತಿಕ, ನೈತಿಕವಾಗಿಯೂ ಗಟ್ಟಿಗೊಳಿಸುವ ಕೆಲಸ ನಡೆಯುತ್ತಿದೆ.
ಬ್ರಾಹ್ಮಣ ಮಹಾಸಭಾ ಚುನಾವಣೆಯಲ್ಲಿ ಬೆಂಬಲಿಸಲು ಡಾ. ಸಂಜಯ ನಾಯ್ಕ ಕೋರಿಕೆ
2008- 10ರ ವರೆಗೆ ತಾಲೂಕು ಬ್ರಾಹ್ಮಣ ಸಂಘದ ಅಧ್ಯಕ್ಷರಾಗಿ ಕಾರ್ಯನಿರ್ವಹಣೆ ಮಾಡುವ ಜತೆಗೆ ಸಮಾಜದ ವಿವಿಧ ಸಂಘ- ಸಂಸ್ಥೆಗಳಲ್ಲಿ ಗುರುತಿಸಿಕೊಂಡು ಸಮಾಜದ ಸೇವೆ ಮಾಡಲಾಗುತ್ತಿದೆ.
ಜ್ಞಾನ ಧಾರೆಯೆರೆದ ಶಿಕ್ಷಕರ ಸದಾಕಾಲ ಸ್ಮರಿಸಿ: ಉಪೇಂದ್ರ ಘೋರ್ಪಡೆ
ಗಳಿಸಿದ ಆಸ್ತಿ- ಅಂತಸ್ತು ಯಾವುದೂ ಶಿಕ್ಷಣಕ್ಕೆ ಸಾಟಿಯಾಗುವುದಿಲ್ಲ. ಹೀಗಾಗಿ ಜ್ಞಾನವನ್ನು ಧಾರೆಯೆರೆದ ಶಿಕ್ಷಕರನ್ನು ಸದಾಕಾಲ ಸ್ಮರಿಸಿಕೊಳ್ಳಬೇಕು.
  • < previous
  • 1
  • ...
  • 53
  • 54
  • 55
  • 56
  • 57
  • 58
  • 59
  • 60
  • 61
  • ...
  • 446
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved