• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹಾನಗಲ್ಲ ತಾಲೂಕಿನಲ್ಲಿ ರೈತರಿಗೆ ಆತಂಕ ತಂದ ಮುಂಗಾರು ಪೂರ್ವ ಮಳೆ
ನದಿಯ ನೀರು ಹಾಗೂ ಕೊಳವೆ ಬಾವಿ ನೀರನ್ನು ಅವಲಂಬಿಸಿ ಭತ್ತದ ನಾಟಿ ಮಾಡಿ ಈಗ ಕೊಯಿಲಿಗೆ ಬಂದಿರುವಾಗ ಭತ್ತದ ಬೆಳೆ ಮಳೆಗೆ ಆಹುತಿಯಾಗುತ್ತಿದೆ.
ಹೊರಗುತ್ತಿಗೆ ಸಿಬ್ಬಂದಿ ಕಾಯಂ ಮಾಡಲು ಆಗ್ರಹಿಸಿ ಪೌರ ನೌಕರರ ಪ್ರತಿಭಟನೆ
ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸಿಬ್ಬಂದಿಯನ್ನು ಕಾಯಂ ಮಾಡಬೇಕು.
ರಟ್ಟೀಹಳ್ಳಿಯ ಬಡಾವಣೆಗೆ ಮೂಲ ಸೌಕರ್ಯ ಕಲ್ಪಿಸಲು ಸಾರ್ವಜನಿಕರ ಮನವಿ
ರಟ್ಟೀಹಳ್ಳಿಯ ಹಲವೆಡೆ ರಾತ್ರಿ ಸಮಯದಲ್ಲಿ ಬೀದಿದೀಪಗಳು ಉರಿಯದ ಕಾರಣ ಈ ಭಾಗಗಳಲ್ಲಿ ಓಡಾಡುವುದೇ ದುಸ್ತರವಾಗಿದೆ. ಅಲ್ಲದೆ ಹಾವು- ಚೇಳುಗಳ ಕಾಟ ಹಾಗೂ ಇತ್ತೀಚಿನ ದಿನಗಳಲ್ಲಿ ಹಂದಿಗಳ ಕಾಟವು ಹೆಚ್ಚಾಗಿದೆ.
ಒಡೆದ ಮನಸ್ಸು ಬೆಸೆಯುವುದೇ ನಿಜವಾದ ಧರ್ಮ: ಡಾ. ವೀರಸೋಮೇಶ್ವರ ಸ್ವಾಮೀಜಿ
ಮಾನವ ಜೀವನ ಉತ್ಕೃಷ್ಟ ಅರಿವು ಆಚಾರಗಳಿಂದ ಸಮೃದ್ಧಗೊಳ್ಳಬೇಕು. ಧರ್ಮ, ಸಂಪ್ರದಾಯ, ಪರಂಪರೆಗಳಲ್ಲಿ ನಮ್ಮ ನಂಬಿಗೆ ವಿಶ್ವಾಸಗಳನ್ನು ಕಳೆದುಕೊಳ್ಳಬಾರದು.
ಗ್ಯಾಂಗ್ ರೇಪ್ ಆರೋಪಿಗಳಿಗೆ ಹಾವೇರಿಯ ಜೈಲಲ್ಲಿ ರಾಜಾತಿಥ್ಯ?
ಇತ್ತೀಚೆಗೆ ಜೈಲಿನಿಂದ ಬಿಡುಗಡೆಯಾಗಿರುವ ಬಸವರಾಜ ಎಂಬ ವ್ಯಕ್ತಿಯೊಬ್ಬರು ಈ ಕುರಿತು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದು, ಜೈಲಿನಲ್ಲಿ ಇತರೆ ಕೈದಿಗಳೊಂದಿಗೆ ಗಲಾಟೆ ಮಾಡುತ್ತಾರೆ, ಅವರಿಗೆ ಜೈಲಿನಲ್ಲಿ ಸಕಲ ಸೌಲಭ್ಯ ಸಿಗುತ್ತಿದೆ ಎಂಬ ಸ್ಫೋಟಕ ಹೇಳಿಕೆ ನೀಡಿದ್ದಾರೆ.
ತಂದೆ- ತಾಯಂದಿರರು ಮಕ್ಕಳ ಆರೋಗ್ಯ ಕಾಳಜಿ ವಹಿಸಲಿ: ಡಾ. ವಸಂತ ಕಲಾತಕರ
ಮಕ್ಕಳ ಆರೋಗ್ಯದ ಬಗ್ಗೆ ತಂದೆ- ತಾಯಂದಿರಿಗೆ ತಿಳಿವಳಿಕೆ ಮೂಡಿಸುವ ಕಾಳಜಿ ಬೇರೆಯವರಿಗೆ ಮಾದರಿಯಾಗಲಿ.
ತಾಲೂಕು ಪಂಚಾಯಿತಿ, ಜಿಲ್ಲಾ ಪಂಚಾಯಿತಿ ಚುನಾವಣೆಗೆ ಆಮ್‌ ಆದ್ಮಿ ಪಕ್ಷ ಸಂಘಟನೆ: ಸೀತಾರಾಮ ಗುಂಡಪ್ಪ
ಜಿಲ್ಲೆ, ತಾಲೂಕು, ಗ್ರಾಮ ಮಟ್ಟದಲ್ಲಿ ಆಡಳಿತ ಯಂತ್ರ ಸಂಪೂರ್ಣ ಕುಸಿದಿದೆ. ಭ್ರಷ್ಟಾಚಾರ ನಿರ್ಮೂಲನೆಗಾಗಿ ಸಿದ್ಧರಿರುವ ಕಾರ್ಯಕರ್ತರನ್ನು ಜಿಪಂ, ತಾಪಂಗಳಲ್ಲಿ ಆಕಾಂಕ್ಷಿಗಳನ್ನಾಗಿ ನೇಮಕ ಮಾಡುತ್ತೇವೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯ ಕಾರ್ಯಾಧ್ಯಕ್ಷ ಸೀತಾರಾಮ ಗುಂಡಪ್ಪ ತಿಳಿಸಿದರು.
ಇಂದಿನಿಂದ ಶಾಲೆಗಳು ಪುನಾರಂಭ, ವಿದ್ಯಾರ್ಥಿಗಳ ಸ್ವಾಗತಕ್ಕೆ ಸಜ್ಜು
ವಿದ್ಯಾರ್ಥಿಗಳು ಶಾಲೆಗಳಿಗೆ ಮರಳುವ ಹಿನ್ನೆಲೆಯಲ್ಲಿ ಶಾಲಾ ಕಟ್ಟಡ, ಅಡಿಗೆ ಕೋಣೆ ಸ್ವಚ್ಛಗೊಳಿಸಿ ಸುಣ್ಣ- ಬಣ್ಣ ಬಳಿದು, ತಳಿರು ತೋರಣಗಳಿಂದ ಸಿಂಗರಿಸುವ ಕಾರ್ಯ ನಡೆದಿದೆ.
ಹಾಸ್ಟೆಲ್‌ಗೆ ಮೂಲ ಸೌಕರ್ಯ ಕಲ್ಪಿಸಲು ಒತ್ತಾಯಿಸಿ ವಿದ್ಯಾರ್ಥಿಗಳ ಪ್ರತಿಭಟನೆ
ಎಸ್‌ಎಫ್‌ಐ ಹಾಸ್ಟೆಲ್ ಘಟಕ ಅಧ್ಯಕ್ಷ ಪರಶುರಾಮ ಕೊಪ್ಪಳದ ಮಾತನಾಡಿ, ನಿರಂತರ ಮಳೆಯಿಂದ ವಸತಿನಿಲಯದ ಕಿಟಕಿ ಬಾಗಿಲುಗಳಿಂದ ಮಳೆ ನೀರು ಕಟ್ಟಡ ಒಳಗಡೆ ಬರುತ್ತಿದೆ. ಕಿಟಕಿ, ಬಾಗಿಲು ಗ್ಲಾಸ್ ಹೊಡೆದು ಹೋಗಿ ವರ್ಷಗಳೆ ಕಳೆದು ಈವರೆಗೆ ಸರಿಪಡಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಉದ್ಯೋಗ ಖಾತ್ರಿ ಕಾರ್ಮಿಕರಿಗೆ ಕೂಲಿ ಪಾವತಿಸಲು ಆಗ್ರಹಿಸಿ ಮನವಿ
ಪ್ರತಿ 15 ದಿನಗಳಿಗೊಮ್ಮ ವೇತನ ಪಾವತಿ ಮಾಡಬೇಕೆಂಬ ನಿರ್ದೇಶನ ಇದ್ದಾಗಲೂ ತಾಪಂ ಅಧಿಕಾರಿಗಳು ಜಿಲ್ಲಾ ಪಂಚಾಯಿತಿಯತ್ತ ಬೊಟ್ಟು ಮಾಡುತ್ತಿದ್ದಾರೆ. ಅಲ್ಲಿ ಅನುದಾನ ಬಂದಿಲ್ಲ ಎನ್ನುತ್ತಿದ್ದಾರೆ.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 488
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved