• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಮಸ್ಯೆಗಳ ಇತ್ಯರ್ಥಕ್ಕೆ ಪ್ರತಿ ತಿಂಗಳು ಸಮನ್ವಯ ಸಭೆ ನಡೆಸಿ: ಡಾ. ವಿಶಾಲ್ ಸೂಚನೆ
ಕಂದಾಯ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ನ್ಯಾಯಲಯ ಪ್ರಕರಣ, ಜಮೀನು, ಕಟ್ಟಡ ಸಮಸ್ಯೆ ಸೇರಿದಂತೆ ವಿವಿಧ ಸಮಸ್ಯೆಗಳನ್ನು ಬಗೆಹರಿಸುವ ಮೂಲಕ ಆಡಳಿತಕ್ಕೆ ವೇಗ ನೀಡಬೇಕು ಎಂದು ಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ. ವಿಶಾಲ್ ಆರ್. ನಿರ್ದೇಶನ ನೀಡಿದರು.
ಜಾತಿ ಕಾಲಂನಲ್ಲಿ ಮಾದಿಗ ನಮೂದಿಸಲು ಮಾದಿಗ ಮಹಾಸಭಾ ಮನವಿ
ಕೆಲವೊಂದು ಕಡೆ ಮಾದಿಗ ಸಮುದಾಯದ ಜನರು ಕ್ರೈಸ್ತ ಮತ್ತಿತರ ಧರ್ಮದ ಆಚರಣೆಯ ಪಾಲನೆ ಮಾಡುತ್ತಿದ್ದು, ಅಂಥವರೂ ಜಾತಿ ಸರ್ವೆ ಸಂದರ್ಭದಲ್ಲಿ ಕಡ್ಡಾಯವಾಗಿ ತಮ್ಮ ಮೂಲ ಜಾತಿ ಮಾದಿಗ ಎಂದು ಬರೆಸಬೇಕು.
ಹಾಸ್ಟೆಲ್‌ಗಳಲ್ಲಿ ಊಟದ ಮೆನು ಚಾರ್ಟ್ ಬದಲಾವಣೆಗೆ ಎಸ್‌ಎಫ್‌ಐ ವಿರೋಧ
ವಸತಿನಿಲಯದಲ್ಲಿ ಉತ್ತಮ ಗುಣಮಟ್ಟದ ಆಹಾರ ನೀಡುತ್ತಿಲ್ಲ, ಕೊಳೆತ ತರಕಾರಿಗಳನ್ನು ಬಳಸುತ್ತಾರೆ. ಅನುದಾನ ನೆಪದಿಂದ ಊಟಕ್ಕೆ ಕಡಿತ ಮಾಡಿದ್ದಾರೆ ಎಂದು ವಿದ್ಯಾರ್ಥಿ ಮುಖಂಡರು ಆರೋಪಿಸಿದರು.
ಹಾವೇರಿಯಲ್ಲಿ ಕಾಂಗ್ರೆಸ್‌ ಸರ್ಕಾರದ ಬೆಲೆ ಏರಿಕೆ ಖಂಡಿಸಿ ಅಹೋರಾತ್ರಿ ಬಿಜೆಪಿ ವತಿಯಿಂದ ಪ್ರತಿಭಟನೆ
ರಾಜ್ಯ ಕಾಂಗ್ರೆಸ್ ಸರ್ಕಾರದ ಬೆಲೆ ಏರಿಕೆ ವಿರುದ್ಧ ಜನರು ರೋಸಿ ಹೋಗಿದ್ದಾರೆ. ಬೆಲೆ ಏರಿಕೆಯಿಂದ ಬಡವರು ಬದುಕುವುದೇ ದುಸ್ತರವಾಗಿದ್ದು, ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆ, ಮರ್ಯಾದೆ ಇಲ್ಲದಂತಾಗಿದೆ.
ಮಹಾವೀರರ ಸತ್ಯ, ಅಹಿಂಸೆ, ತ್ಯಾಗದ ಸಂದೇಶ ಸಾರ್ವಕಾಲಿಕ: ಶಶಿಕಲಾ ಮಾಳಗಿ
ಜಗತ್ತಿನಾದ್ಯಂತ ಭಗವಾನ ಮಹಾವೀರ ಜಯಂತಿಯನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಎಲ್ಲರೂ ಸತ್ಯ ಹಾಗೂ ಅಹಿಂಸಾ ಮಾರ್ಗದಲ್ಲಿ ನಡೆಯಬೇಕು.
ಅಹಿಂಸೆ, ದಯೆಯಿಂದ ಮಾತ್ರ ವಿಶ್ವಶಾಂತಿ: ಅಶೋಕ ಜೈನ್
ಹಿಂಸಾ ಕೃತ್ಯಗಳಿಂದ ಪ್ರಸ್ತುತ ವಾತಾವರಣ ನಲುಗಿದೆ. ಭಗವಾನ್ ಮಹಾವೀರರ ವಿಶ್ವಶಾಂತಿಗಾಗಿ ಸಾರಿದ ಅಹಿಂಸಾ ಪರಮೋದ್ಧರ್ಮ ಎನ್ನುವ ಸಾರ್ವತ್ರಿಕ ಸತ್ಯವನ್ನು ಇನ್ನಾದರೂ ಜಗತ್ತು ಒಪ್ಪಿಕೊಳ್ಳಬೇಕು.
13ರಂದು ವಿದುಷಿ ದಿವ್ಯಾ ನಾಯ್ಕ ಭರತನಾಟ್ಯ ರಂಗ ಪ್ರವೇಶ
ಕಾರ್ಯಕ್ರಮದಲ್ಲಿ ವಿದುಷಿ ದಿವ್ಯಾ ನಾಯ್ಕ ಅವರು ಪುಷ್ಪಾಂಜಲಿ, ಗಣೇಶ ಸ್ತುತಿ, ಅಲಾರಿಪು, ಜತಿಸ್ವರ, ಶಿವಸ್ತುತಿ, ವರ್ಣ, ದೇವರನಾಮ, ತಿಲ್ಲಾನ ಹಾಗೂ ವಿಶೇಷ ಏಕವ್ಯಕ್ತಿ ರೂಪಕ ಗಂಗಾ ವನ್ನು ಪ್ರದರ್ಶಿಸಲಿದ್ದಾಳೆ.
ಜನಾಕ್ರೋಶವೇ ರಾಜ್ಯ ಸರ್ಕಾರ ಕಿತ್ತೊಗೆಯಲಿದೆ: ಸಂಸದ ಬೊಮ್ಮಾಯಿ ಭವಿಷ್ಯ
ರಾಜ್ಯ ಸರ್ಕಾರವು ಜನರ ಮೇಲೆ ಭ್ರಷ್ಟಾಚಾರದ ಹೊರೆಯನ್ನು ಹಾಕಿ, ಜನರಿಂದ ಲೂಟಿ ಮಾಡುತ್ತಿದೆ. ಇಡೀ ಕರ್ನಾಟಕದ ಜನತೆಗೆ ಜಾಗೃತಿ ಮೂಡಿಸಲು ಬಿಜೆಪಿ ಜನಾಕ್ರೋಶ ಯಾತ್ರೆಯನ್ನು ಆರಂಭಿಸಿದೆ. ಏ. 21ರಂದು ಯಾತ್ರೆ ಹಾವೇರಿಗೆ ಬರುತ್ತದೆ.
ಜನರ ಭಾವನೆಯಂತೆ ಬಿಜೆಪಿ ಹೋರಾಟ: ಬೊಮ್ಮಾಯಿ
ಬಿಜೆಪಿ ರಾಜ್ಯಾದ್ಯಂತ ಜನ ವಿರೋಧಿ ಕಾಂಗ್ರೆಸ್ ಸರ್ಕಾರದ ವಿರುದ್ಧ ಹೊರಾಟ ಆರಂಭಿಸಿದೆ. ಪ್ರತಿ ಜಿಲ್ಲೆಯಲ್ಲಿ ಜನಾಕೋಶ ಯಾತ್ರೆ ಆರಂಭಿಸಿದೆ.
ಬ್ರಾಹ್ಮಣ ಮಹಾಸಭಾ ಚುನಾವಣೆಯಲ್ಲಿ ಬೆಂಬಲಿಸಲು ಮನವಿ
ವಿಪ್ರರು ರಾಣಿಬೆನ್ನೂರಿನ ಕೋಟೆಯ ಶಂಕರಮಠ ಹಾಗೂ ಮೈಲಾರ ಲಿಂಗೇಶ್ವರ ದೇವಸ್ಥಾನದಲ್ಲಿ ಮತದಾನ ಕೇಂದ್ರ ತೆರೆಯಲಾಗಿದ್ದು, ಹೆಚ್ಚಿನ ಮತಗಳನ್ನು ನೀಡಿ ಬೆಂಬಲಿಸಬೇಕೆಂದು ಮನವಿ ಮಾಡಲಾಯಿತು.
  • < previous
  • 1
  • ...
  • 54
  • 55
  • 56
  • 57
  • 58
  • 59
  • 60
  • 61
  • 62
  • ...
  • 446
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved