• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿಬೆನ್ನೂರಿನ ಜವಳಿ ಪಾರ್ಕ್, ಬಜೆಟ್ ಘೋಷಣೆಗೆ ಸೀಮಿತವಾಯ್ತೇ?
ಸರ್ಕಾರ ಈ ಸಾಲಿನ ಬಜೆಟ್‌ನಲ್ಲಿ ತಾಲೂಕಿಗೆ ಜವಳಿ ಪಾರ್ಕ್ ಎಂದು ಘೋಷಣೆ ಮಾಡಿದ್ದರೂ ಕೆಲವೊಂದು ಕಾರಣಗಳನ್ನು ನೀಡಿ ಪಾರ್ಕ್ ಮಾಡುವುದಿಲ್ಲ ಎನ್ನುತ್ತಿದ್ದಾರೆ ಜಿಲ್ಲಾ ಸಚಿವರು.
ರಸ್ತೆ ಅಗಲೀಕರಣ ವಿಳಂಬ: 3 ಅಧಿಕಾರಿಗಳ ವಿರುದ್ಧ ದೂರು
ಒಟ್ಟು 72 ಅಡಿಗಳಷ್ಟು ಅಗಲಕ್ಕೆ ಸರ್ಕಾರದಿಂದ ನೋಟಿಫಿಕೇಶನ್ ವೇಳೆ ಸೋಷಿಯಲ್ ಆಡಿಟ್ ಮಾಡದೇ ಉದ್ದೇಶಪೂರ್ವಕವಾಗಿ ತಪ್ಪುಗಳನ್ನೆಸಗಿ ಅಗಲೀಕರಣ ವಿರೋಧಿಗಳಿಗೆ ನ್ಯಾಯಾಲಯದಲ್ಲಿ ತಡೆಯಾಜ್ಞೆ ಸಿಗುವಂತೆ ಮಾಡಿದ್ದಾಗಿ ಸಾರ್ವಜನಿಕರು ಆರೋಪಿಸಿದರು.
ಹಳ್ಳಿ ಗಲ್ಲಿಗಳಲ್ಲೂ ಐಪಿಎಲ್‌ ಕ್ರಿಕೆಟ್‌ ಬೆಟ್ಟಿಂಗ್‌ ಭೂತ!
ಒಮ್ಮೆ ಹಣ ಗೆದ್ದವರು ಹಲವು ಸಲ ಕಳೆದುಕೊಳ್ಳುತ್ತಿದ್ದಾರೆ. ಆದರೂ ಬಿಡದೆ ಇದನ್ನೇ ಚಟವಾಗಿಸಿಕೊಂಡು ಸಾಲ ಮಾಡಿ ಬೆಟ್ಟಿಂಗ್‌ ಕಟ್ಟುತ್ತಿರುವ ಮಾಹಿತಿಯೂ ಕೇಳಿಬರುತ್ತಿದೆ.
ಬೆಲೆ ಏರಿಕೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದಿಂದ ಪ್ರತಿಭಟನೆ
ಹಾಲು, ವಿದ್ಯುತ್, ಡೀಸೆಲ್, ಬಸ್ಸಿನ ದರ ಮತ್ತು ಇತರೆ ವಸ್ತುಗಳ ಬೆಲೆಯನ್ನು ದಿಢೀರ್ ಬೆಲೆ ಏರಿಸಿರುವುದಿಂದ ಕಡು ಬಡವರ, ಕೂಲಿ ಕಾರ್ಮಿಕರ, ರೈತರ ಹಾಗೂ ಮಧ್ಯಮ ವರ್ಗದವರ ಜೀವನದ ಮೇಲೆ ಬರೆ ಎಳೆದಂತಾಗಿದೆ.
20ರಂದು ಚಿಕ್ಕೋಡಿಯಲ್ಲಿ ಯಾದವ ಸಂಘದ ಶತಮಾನೋತ್ಸವ
ಸರ್ಕಾರದ ಗಮನ ಸೆಳೆಯಲು ಇದೊಂದು ಸುವರ್ಣ ಅವಕಾಶ. ಪಕ್ಷಭೇದ ಮರೆತು ಸಮಾಜದ ಶ್ರೇಯೋಭಿವೃದ್ಧಿಗೆ ಎಲ್ಲರೂ ಕೈಜೋಡಿಸೋಣ ಎಂದು ಮುಖಂಡರು ತಿಳಿಸಿದರು.
ಬದಲಾದ ಕಾಲದಲ್ಲಿ ಕೌಟುಂಬಿಕ ಸಂಬಂಧ ಆಪ್ತತೆ ಉಳಿಸಿಕೊಳ್ಳಬೇಕಿದೆ: ಶ್ರೀದೇವಿ ಗುಜನೂರಮಠ
ಪತಿ ಪತ್ನಿಯರಿಬ್ಬರೂ ಉದ್ಯೋಗದ ಒತ್ತಡ, ಮಕ್ಕಳು ವಸತಿನಿಲಯಗಳಲ್ಲಿದ್ದು ಶಾಲೆಯ ಓದು ಸೇರಿದಂತೆ ಕೌಟುಂಬಿಕ ಸಂಬಂಧಗಳು ಗಟ್ಟಿಯಾಗಲು ಬೇಕಾಗುವ ವಾತಾವರಣ ಕಡಿಮೆಯಾಗುತ್ತಿದೆ.
ಹಾನಗಲ್ಲಿನಲ್ಲಿ ಅಲೆಮಾರಿಗಳ ಬದುಕಿಗೆ ಬೇಕಿದೆ ಶಾಶ್ವತ ಮನೆ, ಮೂಲ ಸೌಲಭ್ಯ
ಪಟ್ಟಣದ ಹೊರವಲಯದ ಹೆಸರಿಲ್ಲದ ಈ ಬಡಾವಣೆಯಲ್ಲಿ 40 ಕುಟುಂಬಗಳು ವಾಸಿಸುತ್ತಿವೆ. ಇವರಿಗೆ ಅಗತ್ಯವಾಗಿ ಬೇಕಾದ ನೀರೂ ಇಲ್ಲ. ರಸ್ತೆ ವ್ಯವಸ್ಥೆ ದೇವರಿಗೇ ಪ್ರೀತಿ. ವಿದ್ಯುತ್ ಸಂಪರ್ಕವೂ ಅತ್ಯಂತ ಅಸುರಕ್ಷಿತವಾಗಿದೆ.
ವಿಶೇಷ ಅಗತ್ಯವುಳ್ಳ ಮಕ್ಕಳ ಸಮೀಕ್ಷೆ ಮಾಡಿ: ಶಾಸಕ ಯು.ಬಿ. ಬಣಕಾರ
ಸರ್ಕಾರದಿಂದ ನೀಡುತ್ತಿರುವ ಈ ಪರಿಕರಗಳನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಾಸಕ ಯು.ಬಿ. ಬಣಕಾರ ತಿಳಿಸಿದರು.
ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ 21ನೇ ಸ್ಥಾನಕ್ಕೇರಿದ ಹಾವೇರಿ
ರಾಣಿಬೆನ್ನೂರಿನ ಖನ್ನೂರ ವಸತಿಯುತ ಪಿಯು ಕಾಲೇಜಿನ ವಿಜ್ಞಾನ ವಿಭಾಗದ ಕ್ಷಮಾ ಸಿ.ಪಿ. ಅವರು 597 ಅಂಕ ಪಡೆದು ರಾಜ್ಯಕ್ಕೆ 3ನೇ ಹಾಗೂ ಜಿಲ್ಲೆಗೆ ಟಾಪರ್ ಆಗಿ ಹೊರಹೊಮ್ಮಿದ್ದಾರೆ.
ಪಂಚ ಗ್ಯಾರಂಟಿ ಯೋಜನೆಗಳ ಕಿರುಹೊತ್ತಿಗೆ ಬಿಡುಗಡೆ
ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಕಿರುಹೊತ್ತಿಗೆ ಬಿಡುಗಡೆ ಮಾಡಲಾಯಿತು.
  • < previous
  • 1
  • ...
  • 55
  • 56
  • 57
  • 58
  • 59
  • 60
  • 61
  • 62
  • 63
  • ...
  • 446
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved