ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಬ್ಯಾಡಗಿಯ ಮೆಣಸಿನಕಾಯಿ ಮಾರ್ಕೆಟ್ನಲ್ಲಿ ಸ್ವಚ್ಛತೆಗೆ ನೀಡಿ: ಶಿವಾನಂದ ಕಾಪಸಿ
ಮೆಣಸಿನಕಾಯಿ ಹೆಸರು ಅಂತಾರಾಷ್ಟ್ರೀಯ ಮಟ್ಟ ತಲುಪಿದಂತೆ ಶುಚಿತ್ವಕ್ಕೂ ಮಾರುಕಟ್ಟೆ ಹೆಸರು ತಲುಪಬೇಕು.
ಅಭಿವೃದ್ಧಿ ಯೋಜನೆಗಳಿಗೆ ಸಾಥ್ ನೀಡದ ಕೇಂದ್ರ ಸರ್ಕಾರ: ಶಾಸಕ ಮಾನೆ
ವಸತಿ ಯೋಜನೆಗಳಿಗೆ ನೀಡಲಾಗುವ ಸಹಾಯಧನ ಹೆಚ್ಚಿಸಬೇಕು ಎಂದು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದೇವೆ. ಈ ಬಾರಿಯ ಬಜೆಟ್ನಲ್ಲಿ ಹೆಚ್ಚಿಸುವ ನಿರೀಕ್ಷೆ ಇದೆ ಎಂದು ಶಾಸಕ ಶ್ರೀನಿವಾಸ ಮಾನೆ ತಿಳಿಸಿದರು.
ಹಕ್ಕುಪತ್ರಗಳಿಗೆ ಅನುಮೋದನೆಗಾಗಿ ಕಾಲಮಿತಿ ನಿಗದಿ ಮಾಡಿ: ಶಾಸಕ ಶ್ರೀನಿವಾಸ ಮಾನೆ
ತಹಸೀಲ್ದಾರ್ ಮತ್ತು ಉಪವಿಭಾಗಾಧಿಕಾರಿಗಳ ಕಚೇರಿಯಿಂದ ಸ್ವೀಕರಿಸಲಾದ ಸಾರ್ವಜನಿಕರು ಮತ್ತು ರೈತರ ಅರ್ಜಿಗಳನ್ನು ಕಾಲಮಿತಿಯೊಳಗೆ ಇತ್ಯರ್ಥ ಪಡಿಸಬೇಕು ಎಂದು ಶಾಸಕ ಶ್ರೀನಿವಾಸ ಮಾನೆ ತಳಿಸಿದರು.
ಅಂತಃಕರಣದ ನಡೆ, ನುಡಿಯಿದ್ದರೆ ಸಮೃದ್ಧಿ: ಡಾ. ಗುರುಸಿದ್ಧರಾಜಯೋಗೀಂದ್ರ ಸ್ವಾಮಿಗಳು
ಶರಣರ ಬದುಕು, ಬರಹ ಒಂದೇ ಆಗಿತ್ತು. ಮನೆಗಳು ಸಾಮರಸ್ಯದ ಮೂಲಕ ಸಂತಸದಿಂದಿರಬೇಕಾಗಿದೆ. ಮಕ್ಕಳಿಗೆ ವಚನಗಳ ಸಾರದ ಅರಿವು ಮಾಡಿಕೊಡಲು ಎಲ್ಲರೂ ಮುಂದಾಗಬೇಕಿದೆ.
ಕೆರೆ ಅಭಿವೃದ್ಧಿಯಿಂದ ಕೃಷಿಗೆ ಅನುಕೂಲ: ಸಲ್ಮಾ
ನಶಿಸಿ ಹೋಗುತ್ತಿರುವ ಕೆರೆಯನ್ನು ಅಭಿವೃದ್ಧಿಪಡಿಸಲು ನಮ್ಮೂರು ನಮ್ಮ ಕೆರೆ ಯೋಜನೆಯಡಿಯಲ್ಲಿ ಕೆರೆ ಹೂಳೆತ್ತಿ ರಾಜ್ಯದಲ್ಲಿ 805 ಕೆರೆಗಳನ್ನು ಅಭಿವೃದ್ಧಿಪಡಿಸಲಾಗಿದೆ.
ಸವಾಲು ಎದುರಿಸಲು ಮಕ್ಕಳನ್ನು ಸಿದ್ಧಪಡಿಸಿ: ಶಂಭುಲಿಂಗಪ್ಪ ಯಲಿಗಾರ
ಶಾಲೆಗಳಲ್ಲಿ ಮಕ್ಕಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ನೀಡಲಾಗುತ್ತಿದೆ. ಇದರಿಂದ ಉತ್ತಮ ಅಂಕಗಳನ್ನಷ್ಟೇ ಪಡೆಯಲು ಸಾಧ್ಯವಾಗುತ್ತಿದೆ.
ಭಗವಂತನ ಸಾನ್ನಿಧ್ಯದಿಂದ ಶಾಂತಿ, ನೆಮ್ಮದಿ: ಶಿವಲಿಂಗ ಶಿವಾಚಾರ್ಯರು
ಭಗವಂತನ ಸನ್ನಿಧಿ ನಮಗೆ ಶಾಂತಿ, ನೆಮ್ಮದಿ ತಂದು ಕೊಡುತ್ತದೆ ಹಾಗೂ ಭಾವೈಕತೆ ಉಂಟು ಮಾಡುತ್ತದೆ. ಇಲ್ಲಿ ಯಾವುದೇ ಜಾತಿ, ಮತ, ಪಂಥ, ಯೋಚನೆ ಮಾಡಲ್ಲ, ರಾಗ ದ್ವೇಷಗಳಿಗೆ ಅವಕಾಶವಿಲ್ಲ.
ಜ್ಞಾನ, ಧ್ಯಾನದಿಂದ ಜೀವನದಲ್ಲಿ ಸ್ಥಿತಪ್ರಜ್ಞೆ: ಸಂಸದ ಬಸವರಾಜ ಬೊಮ್ಮಾಯಿ
ಸಾಧನೆ ಮಾಡಲು ಗುರು ಇರಬೇಕು. ಮುಂದೆ ಗುರಿ ಇರಬೇಕು. ನಾವು ಹಲವಾರು ಕನಸುಗಳನ್ನು ಕಾಣುತ್ತೇವೆ. ಅದರಲ್ಲಿ ಯಾವುದು ನ್ಯಾಯಸಮ್ಮತ ಇದೆಯೊ ಅದರ ಬಗ್ಗೆ ಯೋಚನೆ ಮಾಡಬೇಕು.
ಶ್ರದ್ಧಾ ಭಕ್ತಿಯ ಶಿವರಾತ್ರಿ ಆಚರಣೆ, ದೇಗುಲಗಳಲ್ಲಿ ವಿಶೇಷ ಪೂಜೆ
ಬೆಳಗ್ಗೆಯಿಂದಲೇ ಶಿವ ದೇವಾಲಯಗಳತ್ತ ಬರಲು ಆರಂಭಿಸಿದ ಭಕ್ತರ ದಂಡು ಬರಬರುತ್ತಾ ಜನಸಾಗರವಾಗಿಯಿತು.
ರಾಣಿಬೆನ್ನೂರಿನಲ್ಲಿ ಶಿವರಾತ್ರಿ ಹಬ್ಬಕ್ಕೆ ಸಕಲ ಸಿದ್ಧತೆ
ಶಿವರಾತ್ರಿ ದಿನ ಉಪವಾಸ ವ್ರತ ಕೈಗೊಳ್ಳುವುದರಿಂದ ಮಂಗಳವಾರ ನಗರದಲ್ಲಿ ಜನರು ವಿವಿಧ ಬಗೆಯ ಹಣ್ಣುಗಳನ್ನು ಖರೀದಿಯಲ್ಲಿ ತೊಡಗಿರುವುದು ಕಂಡುಬಂದಿತು.
< previous
1
...
55
56
57
58
59
60
61
62
63
...
409
next >
Top Stories
ನಾನು ಸೂಸೈಡ್ ಬಾಂಬರ್ ಆಗಲು ಸಿದ್ಧನಿದ್ದೇನೆ: ಜಮೀರ್
ತೆರಿಗೆ ಸಂಗ್ರಹ ಗುರಿಯಲ್ಲಿ ಒಂದು ರುಪಾಯಿಯೂ ಕಡಿಮೆ ಆಗಬಾರದು : ಸಿಎಂ
ಪಿಯು ಟಾಪರ್ಗಳಿಬ್ಬರಿಗೆ ಜಮೀರ್ 5 ಲಕ್ಷ ರು. , ಸ್ಕೂಟಿ ಉಡುಗೊರೆ!
ಒಳಮೀಸಲು: ನಾಳೆಯಿಂದ ಮನೆ-ಮನೆ ಸಮೀಕ್ಷೆ
ಉತ್ತರದ ಮೂರು ಜಿಲ್ಲೆಯಲ್ಲಿ 41 ಡಿ.ಸೆ.ಗಿಂತ ಅಧಿಕ ಬಿಸಿಲು