ಖಾಸಗಿ ಫೈನಾನ್ಸ್ಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಆಗ್ರಹಈ ವೇಳೆ ಮಾತನಾಡಿದ ತಾಲೂಕಾಧ್ಯಕ್ಷ ಹನುಮಂತಪ್ಪ ಕಬ್ಬಾರ, ರಾಣಿಬೆನ್ನೂರು ತಾಲೂಕಿನಲ್ಲಿ ಖಾಸಗಿ ಫೈನಾನ್ಸ್ ಸಂಸ್ಥೆಗಳು ನಾಯಿಕೊಡಿಯಂತೆ ಹುಟ್ಟಿಕೊಂಡಿದ್ದು, ಬೇರೆ ಜಿಲ್ಲೆಗಳಿಂದಲೂ ಕೆಲವರು ಬಂದು ಬಡವರಿಗೆ ಲೋನ್ ಕೊಟ್ಟು, ದುಪ್ಪಟ್ಟು ಬಡ್ಡಿಯನ್ನು ವಸೂಲಿ ಮಾಡುತ್ತಾರೆ ಎಂದರು.