• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನೀರು ಇಂಗಿಸುವ ಬಗ್ಗೆ ಕೃಷಿಕರು ಕಾಳಜಿ ವಹಿಸಲಿ: ಸೋಮಶೇಖರ ಅಂಗಡಿ
ಅತಿಯಾದ ರಾಸಾಯನಿಕ ಬಳಕೆ ಭೂಮಿಯನ್ನು ಹಾಳು ಮಾಡುತ್ತದೆ. ಇದರೊಂದಿಗೆ ಸಾಂಪ್ರದಾಯಿಕ ಕೃಷಿಯಲ್ಲಿನ ಒಳ್ಳೆಯ ಅಂಶಗಳನ್ನು ಉಳಿಸಿಕೊಂಡು ಬಳಸುವ ಅಗತ್ಯವಿದೆ.
ಮಾದಕ ವಸ್ತುಗಳಿಗೆ ದಾಸರಾಗದೇ ಭವಿಷ್ಯ ರೂಪಿಸಿಕೊಳ್ಳಿ: ಮೋತಿಲಾಲ್‌ ಪವಾರ
ನಗರದಲ್ಲಿ ದಿನ ಕಳೆದಂತೆ ಯುವಕ- ಯುವತಿಯರ ಸಂಖ್ಯೆ ಹೆಚ್ಚಾಗುತ್ತಿದೆ. ಜನರಲ್ಲಿ ಆರ್ಥಿಕ ಸೌಲಭ್ಯ ಹೆಚ್ಚಾದಂತೆ ದುಶ್ಚಟಗಳು ಹೆಚ್ಚಾಗುತ್ತಿವೆ.
ಕೋತಿಗಳ ಉಪಟಳಕ್ಕೆ ಬೇಸತ್ತ ಹಾನಗಲ್ಲ ಜನ
ಬಹುತೇಕ ಕೆಂಪು ಮೋತಿ ಮಂಗಗಳದ್ದೇ ಕಾರುಬಾರು ನಡೆದಿದೆ. ಉಳಿದ ಜಾತಿಯ ಮಂಗಗಳ ಸಂಖ್ಯೆ ಕಡಿಮೆ ಇದೆ. ಹಲವೆಡೆ ವಾಹನ ಚಾಲಕರಿಗೂ ಆತಂಕ ಮೂಡಿಸಿವೆ. ಮೋಟಾರು ವಾಹನಗಳ ಮೇಲೆ ಕುಳಿತು ದಾರಿಹೋಕರಿಗೆ ಬೆದರಿಸುತ್ತಿವೆ.
ಶಿಕ್ಷಣ ವ್ಯಾಪಾರೀಕರಣಕ್ಕೆ ನಿಯಂತ್ರಣ ಹಾಕಲು ಸಾಹಿತಿ ಸಂಕಮ್ಮ ಆಗ್ರಹ
ಇತ್ತೀಚಿನ ದಿನಗಳಲ್ಲಿ ವರ್ಣಮಾಲೆಯಿಂದ ಹಿಡಿದು ಉನ್ನತ ಶಿಕ್ಷಣದವರೆಗೂ ಲಕ್ಷಗಟ್ಟಲೇ ಶುಲ್ಕ ತುಂಬಿ ವಿದ್ಯೆ ಪಡೆದುಕೊಳ್ಳಬೇಕಿದೆ. ಹಣದ ಮಾನದಂಡದಿಂದಲೇ ಶೈಕ್ಷಣಿಕ ವ್ಯವಸ್ಥೆ ಮುನ್ನಡೆಯುತ್ತಿರುವಾಗ ನೈತಿಕ, ಸಾಮಾಜಿಕ ಹಾಗೂ ಬದುಕಿನ ಶಿಕ್ಷಣ ಕೊಡಿಸುವವರು ಯಾರು, ಇದು ಅರ್ಥವಾಗದಿರುವ ಪ್ರಶ್ನೆ.
ಸಾರ್ವಜನಿಕರ ಹಿತದೃಷ್ಟಿಯಿಂದ ಮೇಲ್ಸೇತುವೆ ಸಂಚಾರಕ್ಕೆ ಚಾಲನೆ: ಶಾಸಕ ಶಿವಣ್ಣನವರ
ಕಳೆದ 4 ದಿನಗಳ ಹಿಂದಷ್ಟೇ ಮೋಟೆಬೆನ್ನೂರು ಗ್ರಾಮದ ಬಳಿಯಲ್ಲಿನ ರಾಷ್ಟ್ರೀಯ ಹೆದ್ದಾರಿ ಮೇಲ್ಸೇತುವೆಯಲ್ಲಿ ಏಕಮುಖ ಸಂಚಾರಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಅವರು ಹಸಿರು ನಿಶಾನೆ ತೋರಿಸಿದ್ದರು.
ರಟ್ಟೀಹಳ್ಳಿ ಪಪಂ ಚುನಾವಣೆಗೆ ಆಮ್‌ ಆದ್ಮಿ ಸ್ಪರ್ಧೆ: ಸೀತಾರಾಮ ಗುಂಡಪ್ಪ
ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಆಡಳಿತ ಪಕ್ಷ ಕಾಂಗ್ರೆಸ್ ಹಾಗೂ ಬಿಜೆಪಿ ಹೊಂದಾಣಿಕೆ ರಾಜಕಾರಣದ ಮೂಲಕ ರಾಜ್ಯದ ಜನರನ್ನು ಮೂರ್ಖರನ್ನಾಗಿಸಿ ಮಾಡುತ್ತಿವೆ.
ಯೂರಿಯಾ ಕೊರತೆ ಇಲ್ಲ, ರೈತರಲ್ಲಿ ಆತಂಕ ಬೇಡ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಅತಿಯಾದ ರಸಗೊಬ್ಬರ ಬಳಕೆ ಮಾನವ ಹಾಗೂ ಭೂಮಿಗೆ ಹಾನಿಕರವಾಗಿದ್ದು, ನ್ಯಾನೋ ಯೂರಿಯಾ ಬಳಕೆಯಿಂದ ಹೆಚ್ಚಿನ ಇಳುವರಿ ಪಡೆಯಬಹುದು.
ವಿದ್ಯಾರ್ಥಿನಿಲಯಗಳ ದುರವಸ್ಥೆ ಖಂಡಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್‌ ಪ್ರತಿಭಟನೆ
ರಾಜ್ಯದಲ್ಲಿ ಕಳೆದ ನಾಲ್ಕು ತಿಂಗಳಿಂದ ವಿದ್ಯಾರ್ಥಿಗಳಿಗೆ ವಸತಿ ನಿಲಯಗಳಲ್ಲಿ ನೀಡುತ್ತಿದ್ದ ಕಿಟ್‌ಗಳು ತಲುಪುತ್ತಿಲ್ಲ.
ಖಾಸಗಿ ಫೈನಾನ್ಸ್‌ಗಳ ಕಿರುಕುಳಕ್ಕೆ ಕಡಿವಾಣ ಹಾಕಲು ಆಗ್ರಹ
ಈ ವೇಳೆ ಮಾತನಾಡಿದ ತಾಲೂಕಾಧ್ಯಕ್ಷ ಹನುಮಂತಪ್ಪ ಕಬ್ಬಾರ, ರಾಣಿಬೆನ್ನೂರು ತಾಲೂಕಿನಲ್ಲಿ ಖಾಸಗಿ ಫೈನಾನ್ಸ್ ಸಂಸ್ಥೆಗಳು ನಾಯಿಕೊಡಿಯಂತೆ ಹುಟ್ಟಿಕೊಂಡಿದ್ದು, ಬೇರೆ ಜಿಲ್ಲೆಗಳಿಂದಲೂ ಕೆಲವರು ಬಂದು ಬಡವರಿಗೆ ಲೋನ್‌ ಕೊಟ್ಟು, ದುಪ್ಪಟ್ಟು ಬಡ್ಡಿಯನ್ನು ವಸೂಲಿ ಮಾಡುತ್ತಾರೆ ಎಂದರು.
ಶೋಷಣೆಮುಕ್ತ ಸಮಾಜ ನಿರ್ಮಾಣಕ್ಕೆ ಕಾನೂನು ಸಹಕಾರಿ: ರವಿಬಾಬು ಪೂಜಾರ
ರಕ್ಷಣಾ ನೀತಿ ಕೇವಲ ಕಾಗದದ ನಿಯಮವಲ್ಲ. ಅದು ಮಾನವೀಯ ಹಕ್ಕುಗಳ ಸಂರಕ್ಷಣೆಯ ಬಲವಾದ ಉಪಕರಣ. ಇದು ಅಸಹಾಯಕ ಹೆಣ್ಣುಮಕ್ಕಳು ಅಥವಾ ಯಾವುದೇ ರೀತಿ ದುರುಪಯೋಗಕ್ಕೆ ಒಳಗಾಗಿ ಅಪಾಯದಲ್ಲಿರುವ ವ್ಯಕ್ತಿಗಳನ್ನು ಹಿಂಸೆ, ಶೋಷಣೆ, ಲೈಂಗಿಕ ಶೋಷಣೆಯಿಂದ ರಕ್ಷಿಸಲು ಸಹಕಾರಿ.
  • < previous
  • 1
  • 2
  • 3
  • 4
  • 5
  • 6
  • 7
  • 8
  • 9
  • 10
  • ...
  • 483
  • next >
Top Stories
ಖರ್ಗೆ ಮುಖ್ಯಮಂತ್ರಿ ಆಗಬಾರದು ಅಂತ ಏನೂ ಇಲ್ಲವಲ್ಲ? : ಸತೀಶ್‌
ಒಬ್ಬರು ಸಿಎಂ ಇದ್ದಾಗ ಮತ್ತೊಬ್ಬ ಆಗಲು ಹೇಗೆ ಸಾಧ್ಯ? : ದಿನೇಶ್‌
ಕೋಲಾರ ಮಹಿಳೆಯಲ್ಲಿ ವಿಶ್ವದಲ್ಲೇ ಎಲ್ಲೂ ಇಲ್ಲದ ರಕ್ತದ ಗುಂಪು ಪತ್ತೆ
ತುಂಗಭದ್ರಾ ಅಚ್ಚುಕಟ್ಟು ಕ್ಯಾನ್ಸರ್‌ ಹಬ್‌!
ಪಿಯುಸಿ ಮೌಲ್ಯಮಾಪಕರಿಗೆ ಇನ್ನೂ ಸಿಗದ ಸಂಭಾವನೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved