• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • haveri

haveri

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ವೈಜ್ಞಾನಿಕತೆಗೆ ತಕ್ಕಂತೆ ಬದಲಾವಣೆ ಅಗತ್ಯ: ಜಿಲ್ಲಾ ಉಸ್ತುವಾರಿ ಶಿವಾನಂದ ಪಾಟೀಲ
ಪ್ರಸ್ತುತ ದಿನಗಳಲ್ಲಿ ಜಗತ್ತಿನಾದ್ಯಂತ ಕಂಪ್ಯೂಟರ್ ಕ್ಷೇತ್ರದ ಪರಿಣಿತರೆ ಉನ್ನತ ಸ್ಥಾನಗಳನ್ನು ಅಲಂಕರಿಸಿದ್ದಾರೆ. ದೇಶದ ಎಲ್ಲ ರಾಜ್ಯಗಳಿಗೆ ಹೋಲಿಸಿದರೆ ತಂತ್ರಜ್ಞಾನ ಕ್ಷೇತ್ರದಲ್ಲಿ ಕರ್ನಾಟಕ ಮುಂಚೂಣಿಯಲ್ಲಿದೆ.
ಕಾನೂನು ಕ್ಷೇತ್ರದಲ್ಲಿ ಜ್ಞಾನ, ಅನುಭವ ಓರೆಗಲ್ಲಿಗೆ ಹಚ್ಚುವ ಪ್ರಯತ್ನವಾಗಲಿ: ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ
ರಾಜಕೀಯ ವ್ಯವಸ್ಥೆಯಲ್ಲಿ ಸರ್ವಾಧಿಕಾರಿತ್ವ ರೂಪಿಸುವಂತಹ ಮನಸ್ಥಿತಿಗಳು ಸಾಮಾನ್ಯವಾಗಿ ರೂಪುಗೊಳ್ಳುತ್ತಿರುತ್ತವೆ. ಸಾರ್ವಜನಿಕರ ಹಿತದೃಷ್ಟಿಯಿಂದ ಭಾರತದ ಸಂವಿಧಾನ ಎತ್ತಿ ಹಿಡಿಯುವ ಗುರಿಯನ್ನು ವಕೀಲರು ಹೊಂದಬೇಕಾಗುತ್ತದೆ ಎಂದು ಜಿಲ್ಲಾ ಸತ್ರ ನ್ಯಾಯಾಧೀಶ ದೇವೇಂದ್ರಪ್ಪ ಬಿರಾದಾರ ತಿಳಿಸಿದರು.
ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲ್‌ ಆಗಿದ್ದಕ್ಕೆ ವಿದ್ಯಾರ್ಥಿನಿ ಆತ್ಮಹತ್ಯೆ
ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿನಿ ಕಾವ್ಯ ನಾಲ್ಕು ವಿಷಯದಲ್ಲಿ ಫೇಲ್ ಆಗಿದ್ದಳು. ಇದರಿಂದ ಬೇಸರಗೊಂಡು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ‌ ಎಂದು ಪೊಲೀಸರು ತಿಳಿಸಿದ್ದಾರೆ.
ಉದ್ಯೋಗ ಖಾತ್ರಿ ಕಾರ್ಮಿಕರ ಬೇಡಿಕೆ ಈಡೇರಿಕೆಗೆ ಆಗ್ರಹ
ಕಾಯಕ ಬಂಧುಗಳನ್ನು ರಜಿಸ್ಟರ್ ಮೇಟ್‌ಗಳಾಗಿ ನರೇಗಾ ಕೆಲಸ ಮಾಡಲು ಅನುಕೂಲ ಕಲ್ಪಿಸಬೇಕು.
ಅಕ್ರಮ ಚಟುವಟಿಕೆ ತಡೆಗೆ ಕಠಿಣ ಕ್ರಮ ಕೈಗೊಳ್ಳಿ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ ಸೂಚನೆ
ಗೂಡಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ ನಡೆಯುತ್ತಿದೆ. ಕೇವಲ ದಂಡ ಹಾಕಿದರೆ ಸಾಲದು. ಅಕ್ರಮ ಮಾರಾಟ ಮಾಡುವವರ ಲೈಸೆನ್ಸ್ ರದ್ದು ಮಾಡಬೇಕು. ನಿಯಮ ಉಲ್ಲಂಘನೆ ಮಾಡುವವರ ವಿರುದ್ಧ ಸೂಕ್ತ ಕ್ರಮಕೈಗೊಳ್ಳಬೇಕು.
ರಾಣಿಬೆನ್ನೂರಿನ ಸರ್ವತೋಮುಖ ಅಭಿವೃದ್ಧಿಗೆ ಬದ್ಧ: ಶಾಸಕ ಪ್ರಕಾಶ ಕೋಳಿವಾಡ
ಸಾರ್ವಜನಿಕರು ನಗರಸಭೆ ಸಕಾಲಕ್ಕೆ ತೆರಿಗೆ ಪಾವತಿಸುವ ಮೂಲಕ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಅಭಿವೃದ್ಧಿ ಕೈಗೊಳ್ಳಲು ಸಹಕರಿಸಬೇಕು ಎಂದು ಶಾಸಕ ಪ್ರಕಾಶ ಕೋಳಿವಾಡ ತಿಳಿಸಿದರು.
ಹಾಲು ಖರೀದಿ ದರ ಕಡಿತಕ್ಕೆ ಉತ್ಪಾದಕರ ಆಕ್ರೋಶ
ಜಿಲ್ಲೆಯ ಉಸ್ತುವಾರಿ ಸಚಿವರು, ಶಾಸಕರು ಜಿಲ್ಲಾ ಹಾಲು ಒಕ್ಕೂಟಕ್ಕೆ ಹಾನಿಯಾದ ಬಗ್ಗೆ ಕೂಲಂಕಷವಾಗಿ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ರೈತರು ಆಗ್ರಹಿಸಿದರು.
ಹಾವೆಮುಲ್‌ನಲ್ಲಿ ವ್ಯಾಪಕ ಭ್ರಷ್ಟಾಚಾರ: ಆರೋಪ
ಹಾವೆಮುಲ್‌ನಲ್ಲಿ ಭ್ರಷ್ಟಾಚಾರ ಮಿತಿ ಮೀರಿದೆ. ಕೂಡಲೇ ತನಿಖೆ ನಡೆಸಿ ಕಡಿತ ಮಾಡಿರುವ ₹1.50 ಹಣ ರೈತರಿಗೆ ನೀಡುವಂತೆ ಮುಖಂಡರು ಆಗ್ರಹಿಸಿದರು.
ಬ್ಯಾಡಗಿಯಲ್ಲಿ ಶೀಘ್ರ ಇನ್ನೆರಡು ಕೋಲ್ಡ್‌ ಸ್ಟೋರೇಜ್ ನಿರ್ಮಾಣ: ಜಿಲ್ಲಾ ಉಸ್ತುವಾರಿ ಸಚಿವ ಶಿವಾನಂದ ಪಾಟೀಲ
ಮಾರುಕಟ್ಟೆಯಲ್ಲಿ ನಿರೀಕ್ಷೆಗೂ ಮೀರಿ ಮೆಣಸಿನಕಾಯಿ ಆವಕವಾಗುತ್ತಿದೆ. ಈ ನಿಟ್ಟಿನಲ್ಲಿ ಮೆಣಸಿನಕಾಯಿ ದಾಸ್ತಾನು ಮಾಡಲು ಎರಡು ಸರ್ಕಾರಿ ಸಾಮಿತ್ವದಲ್ಲಿ ಕೋಲ್ಡ್ ಸ್ಟೋರೇಜ್(ನೋ ಲಾಸ್ ನೋ ಪ್ರಾಫಿಟ್) ನಿರ್ಮಾಣಕ್ಕೆ ಚಿಂತನೆ ನಡೆಸಲಾಗುತ್ತಿದೆ.
ಹಾವೇರಿ ಹಾಲು ಒಕ್ಕೂಟ ಅಭಿವೃದ್ಧಿಗೆ ಶಕ್ತಿಮೀರಿ ಪ್ರಯತ್ನ: ಎ.ಕೆ. ಪಾಟೀಲ್
ಸಹಕಾರಿ ಕ್ಷೇತ್ರಗಳು ಹಾಗೂ ಹಾಲು ಒಕ್ಕೂಟ ಸಂಘಗಳು ಪ್ರಮುಖ ಉದ್ದೇಶ ರೈತರನ್ನು ಆರ್ಥಿಕವಾಗಿ ಸ್ವಾವಲಂಬಿಗಳನ್ನಾಗಿಸುವುದು.
  • < previous
  • 1
  • ...
  • 56
  • 57
  • 58
  • 59
  • 60
  • 61
  • 62
  • 63
  • 64
  • ...
  • 446
  • next >
Top Stories
ಉಗ್ರವಾದದ ವಿರುದ್ಧ ಜಾಗತಿಕ ಕ್ರಮಕ್ಕೆ ಪ್ರಧಾನಿ ಮೋದಿ ಕರೆ
ಇಂಡೋನೇಷ್ಯಾದ ಲೆವೊಟೊಬಿ ಲಕಿ ಲಕಿ ಜ್ವಾಲಾಮುಖಿ ಸ್ಫೋಟ
ನಾಯಿ ಸಾಕುವುದಕ್ಕೆ ಎಷ್ಟೆಲ್ಲಾ ಖರ್ಚು! ತಳಿ ನಾಯಿ ತರಬಯಸುವವರು ಈ ಲೆಕ್ಕ ನೋಡಿಕೊಳ್ಳಿ
ಸಂಭಾವನೆ ತಗೋತಾರೆ, ಪ್ರಚಾರಕ್ಕೆ ಬರಲ್ಲ, ರಚಿತಾ ರಾಮ್‌ರಂಥವರು ಬ್ಯಾನ್‌ ಆಗಬೇಕು: ನಾಗಶೇಖರ್‌
ಬಂಗಾರಿ ಐಶ್ವರ್ಯಾಗೌಡಗೆ ಇ.ಡಿ. ಕೋರ್ಟ್‌ ಜಾಮೀನು
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಪ್ರಪಂಚ
  • ಮನರಂಜನೆ
  • ವಿಶೇಷ
  • ಭಾರತ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved