ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
haveri
haveri
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ರಟ್ಟೀಹಳ್ಳಿ ಪಟ್ಟಣ ಪಂಚಾಯಿತಿ ಚುನಾವಣೆಯ ಫಲಿತಾಂಶ ಇಂದು ಪ್ರಕಟ
ಇಲ್ಲಿನ ಪಟ್ಟಣ ಪಂಚಾಯಿತಿ 15 ಸ್ಥಾನಗಳಿಗೆ ನಡೆದ ಚುನಾವಣೆಯಲ್ಲಿ 60 ಅಭ್ಯರ್ಥಿಗಳು ಸ್ಪರ್ಧಿಸಿದ್ದರು. ಜಿಟಿ ಜಿಟಿ ಮಳೆಯ ನಡುವೆಯೂ ಶೇ. 80.63ರಷ್ಟು ಮತದಾನವಾಗಿದೆ.
ಪರಿಸರ ರಕ್ಷಣೆಗೆ ಕಾಳಜಿ ಅಗತ್ಯ: ಶಾಸಕ ಬಸವರಾಜ ಶಿವಣ್ಣನವರ
ಅತಿಯಾದ ಅರಣ್ಯ ನಾಶ ಮನುಷ್ಯ ಸೇರಿದಂತೆ ಜೀವಸಂಕುಲಗಳ ಅವನತಿಗೆ ಕಾರಣವಾಗುತ್ತಿದೆ. ಇದಕ್ಕೆ ಮಾನವನೆ ಕಾರಣ ಎನ್ನುವುದು ಸಹ ಸತ್ಯ ಸಂಗತಿ.
ಬೀಜೋಪಚಾರದಿಂದ ಉತ್ತಮ ಇಳುವರಿ: ಎನ್. ರವಿಕುಮಾರ
ಮೆಕ್ಕೆಜೋಳ ಬಿತ್ತನೆ ಮುನ್ನ ಕೀಟ ನಿಯಂತ್ರಣಕ್ಕೆ ಪ್ರೊಪೆನೊಪಾಸ್ ಎನ್ನುವ ಔಷಧಿಯನ್ನು ಮಣ್ಣಿಗೆ ಸಿಂಪಡಿಸುವುದರಿಂದ ಕೀಟಬಾಧೆ ಕಡಿಮೆಯಾಗುತ್ತದೆ.
ಎಲ್ಲ ಸಾಹಿತ್ಯ ಪ್ರಕಾರಕ್ಕೂ ಜಾನಪದವೇ ತಾಯಿಬೇರು: ಪ್ರೊ. ಟಿ.ಎಂ. ಭಾಸ್ಕರ
ಜಾನಪದವು ತಾಯಿ ಬೇರಾಗಿದ್ದು, ಎಲ್ಲ ಸಾಹಿತ್ಯ ಪ್ರಕಾರಗಳಿಗೂ ಮೂಲವಾಗಿದೆ. ಕಜಾವಿವಿ ಜಾನಪದ ಸಾಹಿತ್ಯ ಲೋಕದ ಎಲ್ಲ ಕಾರ್ಯಗಳಿಗೂ ಬೆನ್ನೆಲುಭಾಗಿ ನಿಲ್ಲುತ್ತದೆ.
ಕಂದಾಯ ಇಲಾಖೆ ಸೌಲಭ್ಯ ತಲುಪಿಸಿ: ಜಿಲ್ಲಾಧಿಕಾರಿ ಡಾ. ವಿಜಯಮಹಾಂತೇಶ ದಾನಮ್ಮನವರ
ಜಿಲ್ಲೆಯಲ್ಲಿ ಬಗರ್ಹುಕುಂ ಅರ್ಜಿಗಳು ವಿಲೇವಾರಿ ಆಗದೇ ಉಳಿದಿದ್ದರೆ ಅವುಗಳನ್ನು ತ್ವರಿತಗತಿಯಲ್ಲಿ ವಿಲೇವಾರಿ ಮಾಡಬೇಕು. ಗ್ರಾಮಾಡಳಿತ ಅಧಿಕಾರಿಗಳು ಇ ಆಫೀಸ್ ನಿರ್ವಹಣೆಯೊಂದಿಗೆ ತ್ವರಿತಗತಿಯಲ್ಲಿ ಕಡತಗಳನ್ನು ವಿಲೇವಾರಿ ಮಾಡಬೇಕು.
ಹಾನಗಲ್ಲ ಕುಮಾರ ಶಿವಯೋಗಿಗಳ ಭಾವಚಿತ್ರದ ಮೆರವಣಿಗೆ
ಮೆರವಣಿಗೆಯಲ್ಲಿ ಜಾಂಜ್ ಮೇಳದವರು, ಸಿಂಧಗಿಮಠದ ೧೦೦ ವಟುಗಳು, ಹುಕ್ಕೇರಿಮಠ ಅಕ್ಕನ ಬಳಗದವರು, ನಗರದ ಗುರುಹಿರಿಯರು ಹಾಗೂ ರಾಜಯೋಗಿ ಶಿವಬಸವ ಸೇವಾ ಸಮಿತಿ ಅಧ್ಯಕ್ಷರು, ಕಾರ್ಯದರ್ಶಿಗಳು ಹಾಗೂ ಸರ್ವ ಪದಾಧಿಕಾರಿಗಳು ಪಾಲ್ಗೊಂಡಿದ್ದರು.
ಸದ್ಗುಣ, ಪುಣ್ಯ ಕಾರ್ಯಗಳೇ ಸಂಪತ್ತಾಗಲಿ: ಶಿವಯೋಗಿಶ್ವರ ಸ್ವಾಮೀಜಿ
ಶ್ರಾವಣ ಮಾಸ ಒಳ್ಳೆಯದನ್ನು ಕೇಳಿ ಹೇಳಿ ನಮ್ಮ ಮನಸ್ಸಿಗೆ ಉತ್ತಮ ಸಂಸ್ಕಾರ ಪಡೆದುಕೊಳ್ಳುವ ಪುಣ್ಯ ಕಾಲ.
ಆರೋಗ್ಯಕರ ಜೀವನ ಶೈಲಿ ಅಳವಡಿಸಿಕೊಳ್ಳಿ: ಡಾ. ಪಿ.ಆರ್. ಹಾವನೂರ
ದೈಹಿಕ ಆರೋಗ್ಯವು ಮಾನಸಿಕ ಆರೋಗ್ಯವನ್ನು ಅವಲಂಬಿಸಿರುತ್ತದೆ. ಸಂಪತ್ತಿನ ಸಂಪಾದನೆಯೇ ಜೀವನದ ಮುಖ್ಯ ಉದ್ದೇಶ ಎಂದು ಭಾವಿಸಿಕೊಂಡು ಸ್ವಾರ್ಥ, ಲೋಭತನ ಹೆಚ್ಚು ಮಾಡಿಕೊಂಡು, ಮಾನಸಿಕ ಆರೋಗ್ಯವನ್ನು ಹಾಳು ಮಾಡಿಕೊಂಡಾಗ, ದೈಹಿಕವಾಗಿ ರೋಗಗಳು ಅಂಟಿಕೊಳ್ಳುತ್ತವೆ.
ಓದಿನ ಜತೆ ಕೌಶಲ್ಯ ತರಬೇತಿ ಪಡೆಯಿರಿ: ಶಾಸಕ ಪ್ರಕಾಶ ಕೋಳಿವಾಡ
ಕೈಗಾರಿಕೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳು ಲಭ್ಯವಿದ್ದು, ಕಲಿಕೆ ಹಾಗೂ ಕೈಗಾರಿಕೆ ಕೌಶಲ್ಯದ ನಡುವೆ ಅಂತರವಿರುತ್ತದೆ. ಹಾಗಾಗಿ ತಂತ್ರಜ್ಞಾನ ಯುಗದಲ್ಲಿ ಕೌಶಲ್ಯದ ತರಬೇತಿ ಅಗತ್ಯವಾಗಿದೆ.
ಸಹಜ ಕೃಷಿಯಿಂದ ರೈತ ಅಸುಂಡಿಯ ಮಹದೇವಪ್ಪನ ಆದಾಯ ದ್ವಿಗುಣ
ತಮ್ಮ ಜಮೀನಿನಲ್ಲಿ ಬೆಳೆದ ಬೀಜಗಳನ್ನೇ ಸಂಗ್ರಹಿಸಿ ಬಿತ್ತನೆ ಮಾಡಿದ್ದಾರೆ. ಮುಂಗಾರು ಬೆಳೆಗಳನ್ನು ಅಕ್ಕಡಿ ಸಾಲು ಪದ್ಧತಿಯಲ್ಲಿ ನಾಟಿ ಮಾಡಿದ್ದಾರೆ.
< previous
1
...
56
57
58
59
60
61
62
63
64
...
558
next >
Top Stories
ಸಿಎಂ ಕುರ್ಚಿಗಾಗಿ ಬಡಿದಾಟ : ನಿಖಿಲ್ ಕುಮಾರಸ್ವಾಮಿ
ಬೆಂಗ್ಳೂರನ್ನು ‘ಸ್ಕಿಲ್’ ರಾಜಧಾನಿ ಮಾಡ್ತೀವಿ : ಸಿಎಂ ಸಿದ್ದರಾಮಯ್ಯ
‘ಶಕ್ತಿ’ ಸ್ಕೀಂನಿಂದ ವಾಯುಮಾಲಿನ್ಯ ತಗ್ಗಿದೆ : ನರೇಂದ್ರಸ್ವಾಮಿ
ಕೊಲೆ ಕೇಸ್ ಸಾಬೀತಾದ್ರೆ ದರ್ಶನ್ಗೇನು ಶಿಕ್ಷೆ? ಮರಣದಂಡನೆ, ಜೀವಾವಧಿಗೂ ಅವಕಾಶವಿದೆ
ಬೆಳಗಾವಿಯ ಹಲವು ತಾಲೂಕುಗಳಲ್ಲಿ ಬೀದಿಗಿಳಿದ ರೈತರು : ಹೋರಾಟ ತೀವ್ರ ಸ್ವರೂಪ